Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ

Bengaluru City

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ

Public TV
Last updated: May 3, 2025 3:49 pm
Public TV
Share
3 Min Read
Suhas Shetty Murder Case Sadananda Gowda
SHARE

ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ (Suhas Shetty Case) ಅನ್ನು ಎನ್‌ಐಎಗೆ ವಹಿಸಬೇಕು ಎಂದು ಮಾಜಿ ಸಿಎಂ ಸದಾನಂದ ಗೌಡ (Sadananda Gowda) ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಟೋಟಲ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿ. ಒಂದೆರೆಡು ಕೇಸ್ ಅಲ್ಲ. ಬ್ಯಾಂಕ್ ದರೋಡೆ ಸೇರಿ ಅನೇಕ ಕೇಸ್ ಆಗಿವೆ. ಸರ್ಕಾರ ಕೊಲೆ ಮಾಡೋ ಇಂತಹವರಿಗೆ ಬೆಂಬಲ ಕೊಡುವ ರಾಜನೀತಿ ಮಾಡುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆ ರೀತಿ ನೋಡುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಯುದ್ಧ ಮಾಡಬೇಡಿ ಎನ್ನುತ್ತಾರೆ. ಇವತ್ತು ಹೋಗಿ ಗೃಹ ಸಚಿವರು ಸಭೆ ಮಾಡುತ್ತಿದ್ದಾರೆ. ಕೇವಲ ಮುಸ್ಲಿಂ ಸಂಘಟನೆಗಳನ್ನು ಕರೆದು ಸಭೆ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರನ್ನು ಕರೆದಿಲ್ಲ. ಇದು ಯಾವ ಸರ್ಕಾರದ ನೀತಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

Hindu activist suhas shetty brutally murdered in Bajpe Mangaluru

ಸುಹಾಸ್ ಕೇಸ್‌ನಲ್ಲಿ 8 ಜನರ ಬಂಧನ ಆಗಿದೆ. ಆದರೆ ಅಶ್ರಫ್ ಕೊಲೆ ಕೇಸ್‌ನಲ್ಲಿ 25 ಜನ ಅರೆಸ್ಟ್ ಮಾಡ್ತಾರೆ. ಆದರೆ ಈ ಕೇಸ್ ನಲ್ಲಿ ಅಲ್ಲೇ 25 ಜನ ಇದ್ದರು,ಬುರ್ಕಾ ಹಾಕಿರೋ ವಿಡಿಯೋ ಇದ್ದರು ಅರೆಸ್ಟ್ ಆಗಿಲ್ಲ. ಈ ಸರ್ಕಾರ ಮೈನಾರಿಟಿ ಪರ ಅಂತ ತೋರಿಸಿಸೋಕೆ ಹೋಗ್ತಿದೆ.ಈ ಸರ್ಕಾರ ಈ ಕೇಸ್ ನಲ್ಲಿ ಏನು ಮಾಡೊಲ್ಲ. ಜನರು ಬೀದಿಗೆ ಇಳಿಯಬೇಕು. ಹೀಗಾಗಿ ಈ ಕೇಸ್ ಎನಐಎಗೆ ತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ – 8 ಆರೋಪಿಗಳ ಬಂಧನ

ಕರಾವಳಿ ಭಾಗದಲ್ಲಿ ಇಂತಹ ಕೇಸ್ ಹೆಚ್ಚು ಆಗುತ್ತಿದೆ. ಹೀಗಾಗಿ ಎನ್‌ಐಎ (NIA) ಬ್ರ‍್ಯಾಂಚ್ ಈ ಭಾಗದಲ್ಲಿ ಪ್ರಾರಂಭ ಮಾಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿದರು. ಈ ಸರ್ಕಾರ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ಕೇವಲ ಸಚಿವರು ಮೈನಾರಿಟಿ ಅವರನ್ನು ಕರೆದು ಸಭೆ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳನ್ನು ಕರೆದಿಲ್ಲ. ಇಂತಹ ಘಟನೆ ಆದರೆ ಆರ್‌ಎಸ್‌ಎಸ್, ಬಿಜೆಪಿ ಬಿಟ್ಟರೆ ಇವರು ಬೇರೆ ಯಾರ ಮೇಲೂ ಹೇಳಲ್ಲ. ಇಂತಹ ರಾಜನೀತಿ ಸಮಾಜಕ್ಕೆ ದೊಡ್ಡ ಮಾರಕ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಾಕಿಸ್ತಾನದ ಬೇಹುಗಾರಿಕಾ ಏಜೆನ್ಸಿಯಿಂದ ಕದಂಬ ನೌಕಾ ನೆಲೆಯ ಯುದ್ಧ ಹಡಗುಗಳ ಮಾಹಿತಿ ಪಡೆಯಲು ಯತ್ನ!

ಕೊಲೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಮಾಡುವ ಪೋಸ್ಟರ್ ಹರಿದಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಹಾಸ್ ಶೆಟ್ಟಿಗೆ ರಕ್ಷಣೆ ಕೊಡಬೇಕಿತ್ತು. ಬೇರೆ ಕೇಸ್‌ನಲ್ಲಿ ಆರೋಪಿ ಆಗಿದ್ದ. ಸರ್ಕಾರ ಆತನ ಜೀವ ರಕ್ಷಣೆ ಮಾಡಬೇಕಿತ್ತು. ಇದನ್ನ ಮಾಡದೇ ಇರುವುದರಿಂದ ಇದಕ್ಕೆ ಒಂದು ಹಂತದಲ್ಲಿ ಸರ್ಕಾರದ ಲೋಪ ಇದೆ. ಒಲೈಕೆ ರಾಜಕೀಯ ಜಾಸ್ತಿ ಆಗುತ್ತಿದೆ. ಸರ್ಕಾರ ಇದನ್ನ ಬಿಡಬೇಕು. ಸರ್ಕಾರ ಒಂದು ಸಮುದಾಯಕ್ಕೆ ಬೆಂಬಲ ಕೊಡುತ್ತಿದೆ. ಕರಾವಳಿ ಭಾಗದಲ್ಲಿ ಎಲ್ಲಾ ಹಿಂದೂಗಳು ಬೀದಿಗೆ ಇಳಿದರೆ ಏನು ಆಗಬಹುದು. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಈ ಸರ್ಕಾರ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ರಕ್ಷಣೆ ಕೊಡೋದಲ್ಲ ಬಹುಸಂಖ್ಯಾತರ ರಕ್ಷಣೆಯೂ ಮಾಡಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡಲು ಕೇಂದ್ರದಿಂದ ಜಾತಿಗಣತಿ: ಸದಾನಂದಗೌಡ

ಅಲ್ಪಸಂಖ್ಯಾತರಿಂದ ಕಾಂಗ್ರೆಸ್ 15 ಸೀಟು ಗೆದ್ದಿರಬಹುದು. ಉಳಿದ ಸೀಟು ಯಾರಿಂದ ಗೆದ್ದಿರಿ. ಜೆಡಿಎಸ್ ಈಗ ಎನ್‌ಡಿಎ ಜೊತೆ ಬಂದಿದೆ. ಅವರ ಜೊತೆ ಇದ್ದ ಅಲ್ಪಸಂಖ್ಯಾತರ ಮತಗಳ ಒಲೈಕೆ ಮಾಡೋಣ ಎಂದು ಹೋಗುತ್ತಿದ್ದಾರೆ. ಕ್ರಿಶ್ಚಿಯನ್ನರು ಕರಾವಳಿ ಭಾಗದಲ್ಲಿ ಇದ್ದಾರೆ. ಅವರು ಹೀಗೆ ಮಾಡುತ್ತಾರೆ. ಕಾಂಗ್ರೆಸ್ ಅವರು ಸತ್ಯ ಹರಿಶ್ಚಂದ್ರರ ರೀತಿ ಮಾತನಾಡುತ್ತಾರೆ. ಆದರೆ ಅವರು ಮಾಡುವುದೆಲ್ಲಾ ದುರ್ಯೋಧನನ ಪಾತ್ರವೇ ಎಂದು ಗುಡುಗಿದರು. ಇದನ್ನೂ ಓದಿ: ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ – ಸದಾನಂದಗೌಡ

TAGGED:congresshindu activistMangaluruNIAsadananda gowdaSuhas Shetty Caseಎನ್‍ಐಎಕಾಂಗ್ರೆಸ್ಮಂಗಳೂರುಸದಾನಂದ ಗೌಡಸುಹಾಸ್ ಶೆಟ್ಟಿ ಕೇಸ್ಹಿಂದೂ ಕಾರ್ಯಕರ್ತ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
4 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
5 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
5 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
6 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
6 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?