Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ

Bengaluru City

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ

Public TV
Last updated: May 3, 2025 3:49 pm
Public TV
Share
3 Min Read
Suhas Shetty Murder Case Sadananda Gowda
SHARE

ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ (Suhas Shetty Case) ಅನ್ನು ಎನ್‌ಐಎಗೆ ವಹಿಸಬೇಕು ಎಂದು ಮಾಜಿ ಸಿಎಂ ಸದಾನಂದ ಗೌಡ (Sadananda Gowda) ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಟೋಟಲ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿ. ಒಂದೆರೆಡು ಕೇಸ್ ಅಲ್ಲ. ಬ್ಯಾಂಕ್ ದರೋಡೆ ಸೇರಿ ಅನೇಕ ಕೇಸ್ ಆಗಿವೆ. ಸರ್ಕಾರ ಕೊಲೆ ಮಾಡೋ ಇಂತಹವರಿಗೆ ಬೆಂಬಲ ಕೊಡುವ ರಾಜನೀತಿ ಮಾಡುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆ ರೀತಿ ನೋಡುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಯುದ್ಧ ಮಾಡಬೇಡಿ ಎನ್ನುತ್ತಾರೆ. ಇವತ್ತು ಹೋಗಿ ಗೃಹ ಸಚಿವರು ಸಭೆ ಮಾಡುತ್ತಿದ್ದಾರೆ. ಕೇವಲ ಮುಸ್ಲಿಂ ಸಂಘಟನೆಗಳನ್ನು ಕರೆದು ಸಭೆ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರನ್ನು ಕರೆದಿಲ್ಲ. ಇದು ಯಾವ ಸರ್ಕಾರದ ನೀತಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

Hindu activist suhas shetty brutally murdered in Bajpe Mangaluru

ಸುಹಾಸ್ ಕೇಸ್‌ನಲ್ಲಿ 8 ಜನರ ಬಂಧನ ಆಗಿದೆ. ಆದರೆ ಅಶ್ರಫ್ ಕೊಲೆ ಕೇಸ್‌ನಲ್ಲಿ 25 ಜನ ಅರೆಸ್ಟ್ ಮಾಡ್ತಾರೆ. ಆದರೆ ಈ ಕೇಸ್ ನಲ್ಲಿ ಅಲ್ಲೇ 25 ಜನ ಇದ್ದರು,ಬುರ್ಕಾ ಹಾಕಿರೋ ವಿಡಿಯೋ ಇದ್ದರು ಅರೆಸ್ಟ್ ಆಗಿಲ್ಲ. ಈ ಸರ್ಕಾರ ಮೈನಾರಿಟಿ ಪರ ಅಂತ ತೋರಿಸಿಸೋಕೆ ಹೋಗ್ತಿದೆ.ಈ ಸರ್ಕಾರ ಈ ಕೇಸ್ ನಲ್ಲಿ ಏನು ಮಾಡೊಲ್ಲ. ಜನರು ಬೀದಿಗೆ ಇಳಿಯಬೇಕು. ಹೀಗಾಗಿ ಈ ಕೇಸ್ ಎನಐಎಗೆ ತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ – 8 ಆರೋಪಿಗಳ ಬಂಧನ

ಕರಾವಳಿ ಭಾಗದಲ್ಲಿ ಇಂತಹ ಕೇಸ್ ಹೆಚ್ಚು ಆಗುತ್ತಿದೆ. ಹೀಗಾಗಿ ಎನ್‌ಐಎ (NIA) ಬ್ರ‍್ಯಾಂಚ್ ಈ ಭಾಗದಲ್ಲಿ ಪ್ರಾರಂಭ ಮಾಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿದರು. ಈ ಸರ್ಕಾರ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ಕೇವಲ ಸಚಿವರು ಮೈನಾರಿಟಿ ಅವರನ್ನು ಕರೆದು ಸಭೆ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳನ್ನು ಕರೆದಿಲ್ಲ. ಇಂತಹ ಘಟನೆ ಆದರೆ ಆರ್‌ಎಸ್‌ಎಸ್, ಬಿಜೆಪಿ ಬಿಟ್ಟರೆ ಇವರು ಬೇರೆ ಯಾರ ಮೇಲೂ ಹೇಳಲ್ಲ. ಇಂತಹ ರಾಜನೀತಿ ಸಮಾಜಕ್ಕೆ ದೊಡ್ಡ ಮಾರಕ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಾಕಿಸ್ತಾನದ ಬೇಹುಗಾರಿಕಾ ಏಜೆನ್ಸಿಯಿಂದ ಕದಂಬ ನೌಕಾ ನೆಲೆಯ ಯುದ್ಧ ಹಡಗುಗಳ ಮಾಹಿತಿ ಪಡೆಯಲು ಯತ್ನ!

ಕೊಲೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಮಾಡುವ ಪೋಸ್ಟರ್ ಹರಿದಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಹಾಸ್ ಶೆಟ್ಟಿಗೆ ರಕ್ಷಣೆ ಕೊಡಬೇಕಿತ್ತು. ಬೇರೆ ಕೇಸ್‌ನಲ್ಲಿ ಆರೋಪಿ ಆಗಿದ್ದ. ಸರ್ಕಾರ ಆತನ ಜೀವ ರಕ್ಷಣೆ ಮಾಡಬೇಕಿತ್ತು. ಇದನ್ನ ಮಾಡದೇ ಇರುವುದರಿಂದ ಇದಕ್ಕೆ ಒಂದು ಹಂತದಲ್ಲಿ ಸರ್ಕಾರದ ಲೋಪ ಇದೆ. ಒಲೈಕೆ ರಾಜಕೀಯ ಜಾಸ್ತಿ ಆಗುತ್ತಿದೆ. ಸರ್ಕಾರ ಇದನ್ನ ಬಿಡಬೇಕು. ಸರ್ಕಾರ ಒಂದು ಸಮುದಾಯಕ್ಕೆ ಬೆಂಬಲ ಕೊಡುತ್ತಿದೆ. ಕರಾವಳಿ ಭಾಗದಲ್ಲಿ ಎಲ್ಲಾ ಹಿಂದೂಗಳು ಬೀದಿಗೆ ಇಳಿದರೆ ಏನು ಆಗಬಹುದು. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಈ ಸರ್ಕಾರ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ರಕ್ಷಣೆ ಕೊಡೋದಲ್ಲ ಬಹುಸಂಖ್ಯಾತರ ರಕ್ಷಣೆಯೂ ಮಾಡಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡಲು ಕೇಂದ್ರದಿಂದ ಜಾತಿಗಣತಿ: ಸದಾನಂದಗೌಡ

ಅಲ್ಪಸಂಖ್ಯಾತರಿಂದ ಕಾಂಗ್ರೆಸ್ 15 ಸೀಟು ಗೆದ್ದಿರಬಹುದು. ಉಳಿದ ಸೀಟು ಯಾರಿಂದ ಗೆದ್ದಿರಿ. ಜೆಡಿಎಸ್ ಈಗ ಎನ್‌ಡಿಎ ಜೊತೆ ಬಂದಿದೆ. ಅವರ ಜೊತೆ ಇದ್ದ ಅಲ್ಪಸಂಖ್ಯಾತರ ಮತಗಳ ಒಲೈಕೆ ಮಾಡೋಣ ಎಂದು ಹೋಗುತ್ತಿದ್ದಾರೆ. ಕ್ರಿಶ್ಚಿಯನ್ನರು ಕರಾವಳಿ ಭಾಗದಲ್ಲಿ ಇದ್ದಾರೆ. ಅವರು ಹೀಗೆ ಮಾಡುತ್ತಾರೆ. ಕಾಂಗ್ರೆಸ್ ಅವರು ಸತ್ಯ ಹರಿಶ್ಚಂದ್ರರ ರೀತಿ ಮಾತನಾಡುತ್ತಾರೆ. ಆದರೆ ಅವರು ಮಾಡುವುದೆಲ್ಲಾ ದುರ್ಯೋಧನನ ಪಾತ್ರವೇ ಎಂದು ಗುಡುಗಿದರು. ಇದನ್ನೂ ಓದಿ: ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ – ಸದಾನಂದಗೌಡ

TAGGED:congresshindu activistMangaluruNIAsadananda gowdaSuhas Shetty Caseಎನ್‍ಐಎಕಾಂಗ್ರೆಸ್ಮಂಗಳೂರುಸದಾನಂದ ಗೌಡಸುಹಾಸ್ ಶೆಟ್ಟಿ ಕೇಸ್ಹಿಂದೂ ಕಾರ್ಯಕರ್ತ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
5 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
5 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
5 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
6 hours ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
6 hours ago
Koppal Hindu Muslim Fight
Crime

ಮುಸ್ಲಿಂ ಮಹಿಳೆ ಜೊತೆ ಇದ್ದಿದ್ದಕ್ಕೆ ಹಿಂದೂ ಯುವಕನಿಗೆ ಥಳಿತ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?