Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಬಹುಕಾಲದ ಸಮಸ್ಯೆಗೆ ಮುಕ್ತಿ – ಮಂಗಳೂರು ತಾಲೂಕು ಉಪನೋಂದಣಿ ಕಚೇರಿಗೆ 10 ಲಕ್ಷ ಅನುದಾನ

Public Tv by Public Tv
2 months ago
Reading Time: 1min read
ಏಪ್ರಿಲ್ 15ರಿಂದ 14,000 ನಾಡದೋಣಿಗಳಿಂದ ಮೀನುಗಾರಿಕೆ ಆರಂಭ

ಮಂಗಳೂರು: ಮಂಗಳೂರು ತಾಲೂಕು ಉಪನೋಂದಣಿ ಕಚೇರಿಗೆ 10 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ. ಅವ್ಯವಸ್ಥೆಗಳ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಕಳೆದ ಕೆಲದಿನದ ಹಿಂದೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿ ಅವರು ದಿಢೀರ್ ಭೇಟಿ ನೀಡಿರುವುದು ಫಲಪ್ರದವಾಗಿದೆ.

ಉಪನೊಂದಾವಣಿ ಕೇಂದ್ರದಲ್ಲಿ ಕಂಪ್ಯೂಟರ್, ಸರ್ವರ್ ಸೇರಿದಂತೆ ತಾಂತ್ರಿಂಕ ಸಮಸ್ಯೆಗಳು ಇರೋದ್ರಿಂದ ಸಾರ್ವಜನಿಕರು ದಿನಗಟ್ಟಲೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಸಚಿವರು ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಸಮಸ್ಯೆಯ ಬಗ್ಗೆ ಬೆಳಕಿಗೆ ಬಂದಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರ ಕಚೇರಿಯಲ್ಲಿ ನಿನ್ನೆ ಸಭೆ ನಡೆದಿದ್ದು, ಕಂದಾಯ ಇಲಾಖೆಯು ಅನುದಾನವನ್ನು ಹೆಚ್ಚುವರಿ ಕಂಪ್ಯೂಟರ್ ಹಾಗೂ ಆಪರೇಟರ್ ವ್ಯವಸ್ಥೆಗೆ 10 ಲಕ್ಷ ಅನುದಾನ ಬಿಡುಗಡೆಗೊಳಿಸಿದೆ.

ಕಂಪ್ಯೂಟರ್ ಹಾಗೂ ಆಪರೇಟರ್ ವ್ಯವಸ್ಥೆಗಳಿಗೆ ಸ್ಥಳದ ಅಭಾವವಿದ್ದು ಉಪನೋಂದಣಿ ಕಚೇರಿಯ ಕೊಠಡಿ ಸಂಖ್ಯೆ 8 ಹಾಗೂ 9ರ ನಡುವಿನ ಗೋಡೆಯನ್ನು ಕೆಡವಿ ಸ್ಥಳಾವಕಾಶ ಒದಗಿಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಕೋರಿದೆ. ಸಾರ್ವಜನಿಕರ ಬಹುಕಾಲದ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯದ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ, ವಕೀಲರ ಸಂಘದ ಪ್ರಮುಖರಿಗೆ ಶಾಸಕ ವೇದವ್ಯಾಸ್ ಕಾಮತ್ ಧನ್ಯವಾದಗಳನ್ನು ತಿಳಿಸಿದ್ದಾರೆ.

Tags: kota srinivasa poojaryMangaluruPublic TVಉಪನೋಂದಣಿ ಕಚೇರಿಕೋಟ ಶ್ರೀನಿವಾಸ ಪೂಜಾರಿಪಬ್ಲಿಕ್ ಟಿವಿಮಂಗಳೂರು
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV