Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತೇಂದ್ರ ಜೈನ್ ಬಳಿಕ‌ ಮನೀಷ್ ಸಿಸೋಡಿಯ ಬಂಧನಕ್ಕೆ ತಯಾರಿ : ಮೋದಿ ವಿರುದ್ಧ ಕೇಜ್ರಿವಾಲ್‌ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸತೇಂದ್ರ ಜೈನ್ ಬಳಿಕ‌ ಮನೀಷ್ ಸಿಸೋಡಿಯ ಬಂಧನಕ್ಕೆ ತಯಾರಿ : ಮೋದಿ ವಿರುದ್ಧ ಕೇಜ್ರಿವಾಲ್‌ ಕಿಡಿ

Latest

ಸತೇಂದ್ರ ಜೈನ್ ಬಳಿಕ‌ ಮನೀಷ್ ಸಿಸೋಡಿಯ ಬಂಧನಕ್ಕೆ ತಯಾರಿ : ಮೋದಿ ವಿರುದ್ಧ ಕೇಜ್ರಿವಾಲ್‌ ಕಿಡಿ

Public TV
Last updated: June 2, 2022 1:56 pm
Public TV
Share
2 Min Read
arvind kejriwal
SHARE

ನವದೆಹಲಿ: ನಮ್ಮೆಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಾಗ್ಧಾಳಿ ಮಾಡಿದರು.

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಚಿವ ಸತ್ಯಂದ್ರ ಜೈನ್ ಬಂಧನ ಕುರಿತು ಮಾತನಾಡಿದ ಅವರು, ಸಚಿವ ಸತೇಂದ್ರ ಜೈನ್ ಬಂಧನ ಬಳಿಕ ಉಪ ಮುಖಮಂತ್ರಿ ಮನೀಷ್ ಸಿಸೋಡಿಯ ಬಂಧನಕ್ಕೆ ಸುಳ್ಳು ಪ್ರಕರಣಗಳನ್ನು ಸಿದ್ದಪಡಿಸಲಾಗುತ್ತಿದೆ. ಮನೀಶ್ ಸಿಸೋಡಿಯಾ ಅವರ ವಿರುದ್ಧ ನಕಲಿ ಪ್ರಕರಣಗಳನ್ನು ದಾಖಲಿಸಲು ಕೇಂದ್ರವು ಎಲ್ಲ ಏಜೆನ್ಸಿಗಳಿಗೆ ಆದೇಶಿಸಿದೆ. ಮುಂದಿನ ಬಾರಿಯೂ ದೆಹಲಿ ಸಚಿವರನ್ನೆ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಮಾಹಿತಿ ಸಹ ನಮಗೆ ಸಿಕ್ಕಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಂದಮ್ಮನ ಎದುರೇ ಆತ್ಯಹತ್ಯೆ ಮಾಡಿಕೊಂಡ ತಾಯಿ – ಎರಡೂವರೆ ಗಂಟೆ ಅಮ್ಮ…ಎಂದು ಕಣ್ಣೀರಿಟ್ಟ ಮಗು

modi 3

ಬಹಳಷ್ಟು ದಿನಗಳ ಹಿಂದಯೇ ನಾನು ಸತೇಂದ್ರ ಜೈನ್ ಅವರನ್ನು ಬಂಧಿಸುವ ಸಾಧ್ಯಗಳಿದೆ ಎಂದು ಹೇಳಿದ್ದೆ, ಅದರಂತೆ ಇಡಿ ಅವರನ್ನು ಬಂಧಿಸಿ ಜೂನ್ 9 ವರೆಗೂ ವಶಕ್ಕೆ ಪಡೆದುಕೊಂಡಿದೆ. ಈಗಲೂ ಅದೇ ಮೂಲಗಳು ಡಿಸಿಎಂ ಮನೀಷ್ ಸಿಸೋಡಿಯ ವಿರುದ್ಧವೂ ಸುಳ್ಳು ಪ್ರಕರಣ ಸಿದ್ದವಾಗುತ್ತಿದೆ ಎಂದು ಹೇಳಿವೆ ಎಂದು ಆಕ್ರೋಶ ಹೊರ ಹಾಕಿದರು.

ಒಬ್ಬೊಬ್ಬ ಸಚಿವರನ್ನು ಬಂಧಿಸಲಾಗುತ್ತಿದೆ, ಇದರಿಂದ ಸಾರ್ವಜನಿಕ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಅದಕ್ಕೆ ನಮ್ಮನ್ನೆಲ್ಲ ಒಂದೇ ಬಾರಿಗೆ ಬಂಧಿಸಿ, ತನಿಖೆ ನಡೆಸಿ, ದಾಳಿ ಮಾಡಿ, ನಂತರ ನಾವು ಕೆಲಸಕ್ಕೆ ಮರಳಬಹುದು. ಏಕೆಂದರೆ ನಮಗೆ ರಾಜಕೀಯ ಅರ್ಥವಾಗುವುದಿಲ್ಲ. ನಾವು ಕೆಲಸ ಮಾಡಲು ಮಾತ್ರ ಬಯಸುತ್ತೇವೆ ಎಂದು ಮೋದಿ ಅವರಿಗೆ ಮನವಿ ಮಾಡಿದರು.

A generation of children will be left behind': Manish Sisodia bats for reopening Delhi schools - Cities News

ಶಿಕ್ಷಣ ಕ್ಷೇತ್ರದಲ್ಲಿ ಮನೀಶ್ ಸಿಸೋಡಿಯಾ ಜಿಯವರ ಕಾರ್ಯದಿಂದ ಪ್ರಯೋಜನ ಪಡೆಯುತ್ತಿರುವ 18 ಲಕ್ಷ ಮಕ್ಕಳನ್ನು ನಾನು ಕೇಳಲು ಬಯಸುತ್ತೇನೆ. ಮನೀಶ್ ಸಿಸೋಡಿಯಾ ಭ್ರಷ್ಟರೇ? ಅವರು ಇಡೀ ವಿಶ್ವದ ಮುಂದೆ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಅಂತಹ ವ್ಯಕ್ತಿಯನ್ನು ಬಂಧಿಸಬೇಕೇ ಅಥವಾ ಬಹುಮಾನ ನೀಡಬೇಕೇ? ಪೋಷಕರು ಇದಕ್ಕೆ ಉತ್ತರಿಸಬೇಕು ಎಂದು ಗುಡುಗಿದರು.

ಜೈನ್ ಮತ್ತು ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸುವುದರ ಹಿಂದಿನ ರಾಜಕೀಯದ ಬಗ್ಗೆ ನಮಗೆ ಏನು ತಿಳಿದಿಲ್ಲ. ನಾವು ಇದೇ ರೀತಿ ತನಿಖೆಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ರೆ ಹೇಗೆ ಕೆಲಸ ಮಾಡಲು ಸಾಧ್ಯವಾಗುತ್ತೆ. ನಾವು ಜೈಲಿಗೆ ಸೇರಲು ಭಯ ಪಡುತ್ತಿಲ್ಲ. ಈ ಬಾರಿಯೂ ದೆಹಲಿಯ ಜನರು ನಮ್ಮೊಂದಿಗೆ ಇರುತ್ತಾರೆ. ಅವರೇ ನಮಗೆ ಅತ್ಯಂತ ಪ್ರಾಮಾಣಿಕರು ಎಂಬ ಪ್ರಮಾಣಪತ್ರವನ್ನು ನೀಡುತ್ತಾರೆ ಎಂದು ನನಗೆ ನಂಬಿಕೆಯಿದೆ. ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಮತ್ತು ದೇಶಭಕ್ತಿಯ ಸರ್ಕಾರವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:  ನಾನು ಒಬ್ಬ ಸಣ್ಣ ಸೈನಿಕ: ಕಮಲ ಹಿಡಿದ ಹಾರ್ದಿಕ್ ಪಟೇಲ್ 

Delhi Health Minister Satyendar Jain arrested by ED in money laundering case - India News

ನಾವು ಇಂತಹ ಹಲವು ದಾಳಿ ಕಳೆದ ಐದು ವರ್ಷದ ಅವಧಿಯಲ್ಲಿ ನೋಡಿದ್ದೇವೆ. ಆದರೆ ಯಾವುದೇ ತಪ್ಪುಗಳು ಸಿಕ್ಕಿಲ್ಲ. ಸತೇಂದ್ರ ಜೈನ್ ಬಂಧನಕ್ಕೆ ಹಿಮಾಚಲ ಪ್ರದೇಶ ಚುನಾವಣೆ ಕಾರಣ ಎಂದು ಕೆಲವರು ಹೇಳಿದರೇ, ಇನ್ನು ಕೆಲವರು ಪಂಜಾಬ್ ಚುನಾವಣೆ ಫಲಿತಾಂಶದ ಪ್ರತಿಕಾರ ಎಂದರು.

TAGGED:aapArvind Kejriwalbjpdelhigovernmentnarendra modiಅರವಿಂದ್ ಕೇಜ್ರಿವಾಲ್ಎಎಪಿದೆಹಲಿನರೇಂದ್ರ ಮೋದಿಬಿಜೆಪಿಸರ್ಕಾರ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
3 hours ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
3 hours ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
4 hours ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
4 hours ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
5 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?