Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪ್ ಅಧಿಕಾರಕ್ಕೆ ಬಂದ್ರೆ ಮನೀಶ್ ಸಿಸೋಡಿಯಾ ಮತ್ತೊಮ್ಮೆ ಡಿಸಿಎಂ: ಕೇಜ್ರಿವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಪ್ ಅಧಿಕಾರಕ್ಕೆ ಬಂದ್ರೆ ಮನೀಶ್ ಸಿಸೋಡಿಯಾ ಮತ್ತೊಮ್ಮೆ ಡಿಸಿಎಂ: ಕೇಜ್ರಿವಾಲ್

Latest

ಆಪ್ ಅಧಿಕಾರಕ್ಕೆ ಬಂದ್ರೆ ಮನೀಶ್ ಸಿಸೋಡಿಯಾ ಮತ್ತೊಮ್ಮೆ ಡಿಸಿಎಂ: ಕೇಜ್ರಿವಾಲ್

Public TV
Last updated: January 27, 2025 11:58 am
Public TV
Share
2 Min Read
Arvind Kejriwal Manish Sisodia
SHARE

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವೂ (AAP) ಅಧಿಕಾರ ಉಳಿಸಿಕೊಂಡಿರೆ ಮನೀಶ್ ಸಿಸೋಡಿಯಾ (Manish Sisodia) ಮತ್ತೆ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಘೋಷಿಸಿದ್ದಾರೆ.

ಜಂಗ್‌ಪುರ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಸೋಡಿಯಾ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗುತ್ತಾರೆ ಮತ್ತು ಅವರೊಂದಿಗೆ ನೀವೆಲ್ಲರೂ ಉಪಮುಖ್ಯಮಂತ್ರಿಗಳಾಗುತ್ತೀರಿ. ಹೀಗಾಗಿ ನೀವು ಮನೀಶ್ ಸಿಸೋಡಿಯಾ ಅವರನ್ನು ಆಯ್ಕೆ ಮಾಡಬೇಕು ಎಂದು ಮತದಾರರಿಗೆ ಮನವಿ ಮಾಡಿದರು. ಇದನ್ನೂ ಓದಿ: MUDA Scam| ಸಿಎಂಗೆ ಸಂಕಷ್ಟ – ವಿಚಾರಣೆಗೆ ಹಾಜರಾಗುವಂತೆ ಪತ್ನಿಗೆ ಇಡಿ ಸಮನ್ಸ್‌

Arvind Kejriwal Manish Sisodia 1

ಹಾಲಿ ಎಎಪಿ ಸರ್ಕಾರದ ಬಹುಪಾಲು ಅವಧಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಉಪನಾಯಕರಾಗಿ ಸೇವೆ ಸಲ್ಲಿಸಿದ ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 2023ರಲ್ಲಿ ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು. ನಂತರ ಅವರು ರಾಜೀನಾಮೆ ನೀಡಿದರು. ಸಿಸೋಡಿಯಾ ಪ್ರಸುತ್ತ ಪತ್ಪರ್‌ಗಂಜ್‌ನಿಂದ ಶಾಸಕರಾಗಿದ್ದಾರೆ. ಆದರೆ ಈ ವಿಧಾನಸಭಾ ಚುನಾವಣೆಯಲ್ಲಿ ಜಂಗ್‌ಪುರದಿಂದ ಸ್ಪರ್ಧಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಮದುವೆ, ವಿಚ್ಛೇದನ, ಆಸ್ತಿ.. ಎಲ್ಲಾ ಧರ್ಮಿಯರಿಗೆ ಒಂದೇ ಕಾನೂನು: ಇಂದಿನಿಂದ ಉತ್ತರಾಖಂಡದಲ್ಲಿ UCC ಜಾರಿ

ಈ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದ್ದಾರೆ. ಕಳೆದ ಬಾರಿ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಗೆದ್ದಿದ್ದರು. ಅವರವರ ಕ್ಷೇತ್ರದಲ್ಲಿ ಯಾವುದೇ ಕಾಮಗಾರಿ ನಡೆಯಲು ಬಿಡಲಿಲ್ಲ. ಎಂಟು ಮಂದಿಯೂ ತಮ್ಮ ವಿಧಾನಸಭೆಯನ್ನು ನರಕವನ್ನಾಗಿಸಿದ್ದಾರೆ. ನೀವು ಇಂತಹ ತಪ್ಪು ಮಾಡಬೇಡಿ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದರು. ಇದನ್ನೂ ಓದಿ: ಮಂತ್ರಾಲಯ ರಾಯರ ಮಠದ ಹೆಸರಿನಲ್ಲಿ ವಂಚಕರ ಜಾಲ – ನಕಲಿ ಯುಪಿಐ ಐಡಿಗಳ ಮೂಲಕ ಭಕ್ತರಿಗೆ ವಂಚನೆ

ಮನೀಶ್ ಸಿಸೋಡಿಯಾ ಅವರ ಕೊಡುಗೆ ಬಗ್ಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಮನೀಷ್ ಸಿಸೋಡಿಯಾ ಮತ್ತು ನಾನು ಒಟ್ಟಾಗಿ ನಿಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆಗಳನ್ನು ಅತ್ಯುತ್ತಮವಾಗಿ ಮಾಡಿದ್ದೇವೆ. ಈಗ ತಮ್ಮ ಸರ್ಕಾರ ರಚನೆಯಾದರೆ ಇಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ. ಇದನ್ನೂ ಓದಿ: ಮೈಸೂರು| ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ!

ಎಎಪಿ ಸರ್ಕಾರಿ ಶಾಲೆಗಳನ್ನು ನಿರ್ಮಿಸುತ್ತದೆ. ಬಿಜೆಪಿ ‘ಅವುಗಳನ್ನು ಮುಚ್ಚುವ’ ನಿರ್ಧಾರ ಮಾಡಿದೆ. ಯಾರನ್ನು ಆಯ್ಕೆ ಮಾಡುತ್ತೀರಿ ಎಂಬುದು ನಿಮಗೆ ಬಿಟ್ಟದ್ದು. ಜಂಗ್‌ಪುರದಲ್ಲಿ ಆಪ್ ಗೆದ್ದರೆ ಇಲ್ಲಿನ ಪ್ರತಿಯೊಬ್ಬ ಸಹೋದರ ಸಹೋದರಿಯರೂ ಉಪಮುಖ್ಯಮಂತ್ರಿಯಾಗುತ್ತಾರೆ. ಇಲ್ಲಿನ ಜನರ ಕೆಲಸವನ್ನು ತಡೆಯುವ ಧೈರ್ಯ ಯಾರಿಗೂ ಬರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ನಡೆಯುವ ಅಮೃತ ಸ್ನಾನದ ವಿಶೇಷತೆ, ಹಿನ್ನೆಲೆ ಏನು?

TAGGED:aapArvind KejriwalManish SisodiaNew Delhiಅರವಿಂದ್ ಕೇಜ್ರಿವಾಲ್ಆಮ್ ಆದ್ಮಿ ಪಾರ್ಟಿನವದೆಹಲಿಮನೀಶ್ ಸಿಸೋಡಿಯಾ
Share This Article
Facebook Whatsapp Whatsapp Telegram

Cinema news

man removes beard mustache gilli nata bigg boss winner
ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ
Cinema Latest Top Stories TV Shows
Rakshita Shetty 1
ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲ ಸಿಕ್ಕಿದೆ, ನಾನೇ ವಿನ್ನರ್: ರಕ್ಷಿತಾ ಶೆಟ್ಟಿ
Cinema Latest Main Post Sandalwood Top Stories
gilli nata hd kumaraswamy
ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿಗೆ ಅಭಿನಂದನೆ: ಬಿಗ್‌ ಬಾಸ್‌ ವಿನ್ನರ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ವಿಶ್‌
Bengaluru City Cinema Latest Top Stories TV Shows
gilli nata 4
ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌
Cinema Latest Main Post TV Shows

You Might Also Like

Hanumanth
Districts

ರಾಜಕಾರಣಿಗಳು ಕಾಲಿಗೆ ಬಿದ್ರೂ ಮತ ಹಾಕಲ್ಲ, ಕೋಟ್ಯಂತರ ಜನ ವೋಟ್ ಮಾಡಿ ಗಿಲ್ಲಿಯನ್ನು ಗೆಲ್ಲಿಸಿದ್ದಾರೆ: ಹನುಮಂತ

Public TV
By Public TV
5 minutes ago
Ashok Nagar Road Accident
Bengaluru City

ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ – ತಾಯಿ, ಮಗ ಸಾವು

Public TV
By Public TV
2 hours ago
spain train accident
Latest

ಸ್ಪೇನ್‌ನಲ್ಲಿ 2 ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ; 21 ಮಂದಿ ಸಾವು, 70ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
2 hours ago
Bigg Boss Gilli
Bengaluru City

`ದೊಡ್ಮನೆ’ ದೊರೆಯಾದ ದಡದಪುರದ ಹೈದ – ಗಿಲ್ಲಿ ಗೆಲುವಿಗೆ ಸಂಭ್ರಮಿಸಿದ ಕರುನಾಡು

Public TV
By Public TV
3 hours ago
Gilli Nata 3
Cinema

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

Public TV
By Public TV
11 hours ago
Bermingham Pink sky
Latest

ಗುಲಾಬಿ ಬಣ್ಣಕ್ಕೆ ತಿರುಗಿದ ಬರ್ಮಿಂಗ್‌ಹ್ಯಾಮ್ ಆಕಾಶ – ಈ ಅಚ್ಚರಿ ಹಿಂದಿನ ಕಾರಣವೇನು? 

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?