Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಒಳ್ಳೆ ಚಾನ್ಸ್ ಸಿಗುತ್ತೆ, ಪೂಜೆ ನಡೆಸಿ, ಮಗು ಬಲಿ ಕೊಡ್ಬೇಕು- ನಟಿಗೆ ಸಹ ನಿರ್ಮಾಪಕನಿಂದ ಮೋಸ

Public Tv by Public Tv
3 years ago
Reading Time: 1min read
ಒಳ್ಳೆ ಚಾನ್ಸ್ ಸಿಗುತ್ತೆ, ಪೂಜೆ ನಡೆಸಿ, ಮಗು ಬಲಿ ಕೊಡ್ಬೇಕು- ನಟಿಗೆ ಸಹ ನಿರ್ಮಾಪಕನಿಂದ ಮೋಸ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಸಹ ನಿರ್ಮಾಪಕ ಸಹನಟಿಗೆ ಲಕ್ಷ ಲಕ್ಷ ಹಣ ಪಂಗನಾಮ ಹಾಕಿರುವ ಆರೋಪ ಕೇಳಿ ಬರುತಿದೆ.

ನಟಿ ಚೇತನಾರಿಗೆ ಸಹ ನಿರ್ಮಾಪಕ ನಾಗೇಶ್ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. “ಮಂಜಿನಹನಿ” ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಅಭಿನಯಿಸಿದ್ದ ಚಲನಚಿತ್ರವಾಗಿದ್ದು, ಈ ಚಿತ್ರವನ್ನು ಸ್ವತಃ ರವಿಚಂದ್ರನ್ ಅವರೇ ನಟಿಸಿ, ನಿರ್ದೇಶಿಸುತ್ತಿದ್ದರು.

ಮೊದಲಿಗೆ ಸಂದೇಶ್ ನಾಗರಾಜ್ ಮಂಜಿನಹನಿ ಸಿನಿಮಾ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದರು. ನಂತರ ಕಾರಣಾಂತರಗಳಿಂದ ಚಿತ್ರದಿಂದ ಸಂದೇಶ್ ನಾಗರಾಜ್ ಹೊರಬಂದಿದ್ದರು. 2013ರಲ್ಲಿ ಮಂಜಿನಹನಿ ಸಿನಿಮಾ ಸೆಟ್ಟೇರಿತ್ತು. ನಂತರ ಆರ್ಥಿಕ ಸಮಸ್ಯೆಗಳಿಂದ ಶೂಟಿಂಗ್ ಶುರುವಾಗದೇ ಚಿತ್ರ ನಿಂತು ಹೋಗಿತ್ತು. ಸಂದೇಶ್ ನಾಗರಾಜ್ ರಿಂದ ಸಿನಿಮಾ ಖರೀದಿಸಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ನಿರ್ಮಾಣಕ್ಕೆ ಮುಂದಾಗಿದ್ದರು. 2015ರಲ್ಲಿ ರವಿಚಂದ್ರನ್ ನಿರ್ಮಾಣದಲ್ಲಿ ಮತ್ತೆ ಮಂಜಿನಹನಿ ಚಿತ್ರೀಕರಣ ಶುರುವಾಯಿತು. ಈ ವೇಳೆ ಹೊಸಕೋಟೆ ಮೂಲದ ನಾಗೇಶ್ ಸಿನಿಮಾಗೆ ಸಹ ನಿರ್ಮಾಪಕ ಆಗಿದ್ದಾರೆ.

ನಟಿ ಚೇತನಾಗೆ ಮಂಜಿನಹನಿ ಸಿನಿಮಾದಲ್ಲಿ ನಾಯಕನ ತಂಗಿಯ ಪಾತ್ರಕ್ಕೆ ನಾಗೇಶ್ ಅವಕಾಶ ಕಲ್ಪಿಸಿಕೊಟ್ಟಿದ್ದರು. ಈ ವೇಳೆ ನಟಿ ಚೇತನಾಗೂ ಸಹ ನಿರ್ಮಾಪಕ ನಾಗೇಶ್‍ಗೂ ಪರಿಚಯವಾಗಿತ್ತು. ಕೆಲ ದಿನಗಳ ನಂತರ ಮತ್ತೆ ಮಂಜಿನಹನಿ ಸಿನಿಮಾದ ಚಿತ್ರೀಕರಣ ನಿಂತುಹೋಯಿತು. ಈ ವೇಳೆ ನಾಗೇಶ್, ನಟಿ ಚೇತನಾ ನಂಬರ್ ಗೆ ಮೆಸೇಜ್ ಮಾಡಲು ಶುರುಮಾಡಿದ. ಮನು ಎಂಬ ಹೆಸರಿನಲ್ಲಿ ನಾಗೇಶ್ ನಟಿಗೆ ವಾಟ್ಸಾಪ್‍ನಲ್ಲಿ ಮೆಸೇಜ್ ಮಾಡಿ, ನೀನು ಸಿನಿಮಾರಂಗದಲ್ಲಿ ದೊಡ್ಡಮಟ್ಟದಲ್ಲಿ ಬೆಳೆಯಬೇಕು. ನೀನು ಒಳ್ಳೆ ಹೆಸರು ಮಾಡಬೇಕಾದರೆ ಗೌರಿ ಎಂಬಾಕೆಯನ್ನು ಭೇಟಿಯಾಗು ಎಂದು ಹೇಳಿದ್ದನು.

ಮೊಬೈಲಿನಲ್ಲಿ ಗೌರಿಯೊಂದಿಗೆ ನಟಿ ಚೇತನ ಮಾತನಾಡಿ, ನಿನ್ನ ಹೆಸರಲ್ಲಿ ಪೂಜೆ ಮಾಡಿಸಬೇಕು. ನಿನಗೆ ದೋಷವಿದೆ. ಪೂಜೆ ಮಾಡಿ ಮಗುವನ್ನು ಬಲಿ ಕೊಡಬೇಕು ಎಂದು ಹೇಳಿದ್ದಳು. ಅಲ್ಲದೇ ನಾಗೇಶ್ ಕೂಡ ನಿನ್ನ ಹೆಸರಲ್ಲಿ ನಾವು ಪೂಜೆ ಮಾಡ್ತಿವಿ, ನಿನಗೆ ಒಳ್ಳೆ ಹೆಸರು ಬರತ್ತೆ, ಒಳ್ಳೆ ಅವಕಾಶಗಳು ಬರತ್ತೆ ಎಂದು ನಂಬಿಸಿದ್ದನು. ನಾಗೇಶ್ ಕಳೆದ 3 ವರ್ಷಗಳಿಂದ ನಟಿಯಿಂದ ಸುಮಾರು ಎಂಟೂವರೆ ಲಕ್ಷ ಹಣ ಪೀಕಿದ್ದಾನೆ.

ನಾಗೇಶ್ ಕಳೆದ ಆಗಸ್ಟ್ 1ರಂದು ವೀಣಾ ಅಕೌಂಟ್ ನಂಬರ್ ಗೆ ಮತ್ತೆ 50 ಸಾವಿರ ಜಮಾ ಮಾಡಿಸಿಕೊಂಡಿದ್ದಾನೆ. ನಂತರ ನಟಿಯ ಫೋನ್ ಕರೆಗೂ ಸಿಗದೇ ಸ್ವಿಚ್ ಆಫ್ ಮಾಡಿ ತಲೆ ಮರೆಸಿಕೊಂಡಿದ್ದಾನೆ. ಸದ್ಯ ಮೋಸ ಹೋದ ಸಹನಟಿ ಚೇತನಾ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ಸಹ ನಿರ್ಮಾಪಕ ನಾಗೇಶ್ ಹಾಗೂ ಗೌರಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Tags: actressbengaluruCheatmoneyproducerPublic TVsandalwoodನಟಿನಿರ್ಮಾಪಕಪಬ್ಲಿಕ್ ಟಿವಿಬೆಂಗಳೂರುಮೋಸಸ್ಯಾಂಡಲ್‍ವುಡ್ಹಣ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV