Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಕೇರಳದಿಂದ ಉಡುಪಿಗೆ ಶಂಕಿತ ನಕ್ಸಲ್ ಉಣ್ಣಿಮಾಯಾ; ಕೋರ್ಟ್‌ಗೆ ಕರೆತರುವಾಗ ಸಿಪಿಐ ಮಾವೋಯಿಸ್ಟ್ ಪರ ಘೋಷಣೆ

Public TV
Last updated: February 15, 2024 9:35 pm
Public TV
Share
2 Min Read
Maoist leader Unnimaya
SHARE

ಉಡುಪಿ: ಕೇರಳ (Kerala) ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಶಂಕಿತ ನಕ್ಸಲ್ ನಾಯಕಿ ಶ್ರೀಮತಿ ಅಲಿಯಾಸ್ ಉಣ್ಣಿಮಾಯಾ (Maoist Leader Unnimaya) ಉರೂಫ್ ಸಂಗೀತಾಳನ್ನು ಉಡುಪಿಗೆ (Udupi) ಕರೆತರಲಾಗಿದೆ. ಹೆಬ್ರಿ ತಾಲೂಕಿನಲ್ಲಿ ನಡೆದ ಪ್ರಕರಣಗಳ ವಿಚಾರಣೆಗಾಗಿ ಕಾರ್ಕಳಕ್ಕೆ ಕರೆತಂದಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಸಿಪಿಐ ಮಾವೋಯಿಸ್ಟ್ ಪರ ಘೋಷಣೆ ಮೊಳಗಿಸಿದ್ದಾಳೆ.

ಚಿಕ್ಕಮಗಳೂರಿನ ಶೃಂಗೇರಿಯಿಂದ 2007 ರಲ್ಲಿ ತನ್ನ 17ನೇ ವಯಸ್ಸಿಗೆ ಕಣ್ಮರೆಯಾಗಿ ತಲೆಮರೆಸಿಕೊಂಡು ದಶಕಗಳ ಕಾಲ ಕಾಡಲ್ಲಿ ಓಡಾಡಿದ್ದಳು. ಬರೋಬ್ಬರಿ 16 ವರ್ಷಗಳ ನಂತರ 2023ರ ನವೆಂಬರ್ 7ರಂದು ಕೇರಳ ಪೊಲೀಸರಿಗೆ ಸೆರೆಸಿಕ್ಕಿದ್ದಳು. ಕೇರಳದಲ್ಲಿ ಸಂಗೀತಾ ಉಣ್ಣಿಮಾಯಾ ಆಗಿ ನಾಮಕರಣಗೊಂಡು ಹೋರಾಟದಲ್ಲಿ ತೊಡಗಿಸಿಕೊಂಡಿದ್ದಳು. ಹಲವಾರು ಪ್ರಕರಣಗಳಲ್ಲಿ ಕೇರಳ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಳೆ. ಇದನ್ನೂ ಓದಿ: ಪೊಲೀಸ್ ಕಾನ್‌ಸ್ಟೇಬಲ್‌ ಪರೀಕ್ಷೆ; ಪೂರ್ಣ ತೋಳಿನ ಶರ್ಟ್‌, ಜೀನ್ಸ್‌ ಪ್ಯಾಂಟ್‌ ಧರಿಸುವಂತಿಲ್ಲ

Maoists

ಫೆಬ್ರವರಿ 13 ರಂದು ಕಾರ್ಕಳ ನಗರ ಠಾಣೆ ಪೊಲೀಸರು ಕೇರಳ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಕರೆತಂದಿದ್ದಾರೆ. ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಫೆಬ್ರವರಿ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ವಿಚಾರಣೆ ನಡೆಸಿ ಕೋರ್ಟ್‌ಗೆ ಒಪ್ಪಿಸಲಾಗಿದೆ. 2011ರ ನವೆಂಬರ್ 19ರಂದು ಹೆಬ್ರಿಯ ಕಬ್ಬಿನಾಲೆಯಲ್ಲಿ ನಡೆದ ಸದಾಶಿವ ಗೌಡ ಅವರ ಅಪಹರಣ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಕೋರ್ಟ್ ಪ್ರೊಡ್ಯೂಸ್ ಮಾಡಲಾಯ್ತು. ಈ ಸಂದರ್ಭ ಸಿಪಿಐ ಮಾವೋಯಿಸ್ಟ್ ಜಿಂದಾಬಾದ್.. ಎಂದು ಶ್ರೀಮತಿ ಘೋಷಣೆಗಳನ್ನು ಕೂಗಿದ್ದಾಳೆ.

ಸದಾಶಿವ ಗೌಡ ಅವರನ್ನು ಶ್ರೀಮತಿಯನ್ನು ಒಳಗೊಂಡ ನಕ್ಸಲ್ ತಂಡ ಅಪಹರಿಸಿ ಗುಂಡು ಹಾರಿಸಿ ಕೊಲೆ ನಡೆಸಿತ್ತು. ಪೊಲೀಸರಿಂದ ತಲೆಮರೆಸಿಕೊಂಡಿದ್ದ ಶ್ರೀಮತಿ ಕೇರಳದಲ್ಲಿದ್ದು, ಕಳೆದ ನವೆಂಬರ್‌ನಲ್ಲಿ ಆಕೆಯನ್ನು ಪತ್ತೆಹಚ್ಚಿ ಕೇರಳ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ‘ಕರಿಮಣಿ ಮಾಲೀಕ ನೀನಲ್ಲ’- ಪತ್ನಿ ರೀಲ್ಸ್‌ನಿಂದ ಬೇಸತ್ತು ಪತಿ ಸೂಸೈಡ್

ಇದೀಗ ವಿಚಾರಣೆಗಾಗಿ ಕಾರ್ಕಳಕ್ಕೆ ಕರೆತಂದಿದ್ದು ಡಿವೈಎಸ್‌ಪಿ ಅರವಿಂದ್ ಎನ್. ಕಲಗುಜ್ಜಿ ಅವರ ನೇತೃತ್ವದ ತಂಡ ತೀವ್ರ ವಿಚಾರಣೆ ನಡೆಸುತ್ತಿದೆ. ಪ್ರಕರಣ ನಡೆದ ಕಬ್ಬಿನಾಲೆಗೆ ನಕ್ಸಲ್ ನಾಯಕಿ ಶ್ರೀಮತಿಯನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.

2004ರ ಅವಧಿಯಲ್ಲಿ ಹೆಬ್ರಿ – ಕಾರ್ಕಳ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಜೋರಾಗಿತ್ತು. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಗ್ರಾಮದ ಮತ್ತಾವಿನಲ್ಲಿ ಬಾಂಬ್ ಸ್ಫೋಟ ಕೂಡ ನಡೆಸಿದ್ದರು. 2005ರ ಜುಲೈ 28ರಂದು ಕಾರ್ಕಳದ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ರಾಮಚಂದ್ರ ನಾಯ್ಕ ಮತ್ತವರ ತಂಡ ನಕ್ಸಲ್ ಕೂಬಿಂಗ್‌ಗೆಂದು ಜೀಪಿನಲ್ಲಿ ಕೊಂಕಣರಬೆಟ್ಟಿನಿಂದ ಮುಟ್ಟುಪಾಡಿ ಕಡೆ ತೆರಳುತ್ತಿದ್ದಾಗ ಮತ್ತಾವು ಕ್ರಾಸ್ ಬಳಿ ನಕ್ಸಲರು ಇರಿಸಿದ್ದ ನೆಲಬಾಂಬ್ ಸ್ಫೋಟಿಸಿ ರಾಮಚಂದ್ರ ನಾಯ್ಕ ಹಾಗೂ 14 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಎರಡು ಜೀಪುಗಳು ನೆಲಬಾಂಬ್ ಸ್ಫೋಟಕ್ಕೆ ಹಾನಿಗೊಂಡಿದ್ದವು. ಇದನ್ನೂ ಓದಿ: ಕೆಇಎ: ಸ್ಯಾಟ್ಸ್ ಮಾಹಿತಿ ತಿದ್ದುಪಡಿಗೆ ಅವಕಾಶ

2011ರಲ್ಲಿ ಕಬ್ಬಿನಾಲೆಯಲ್ಲಿ ಸದಾಶಿವ ಗೌಡ ಅವರನ್ನು ಅಪಹರಿಸಿ ನಕ್ಸಲ್ ತಂಡ ಕೊಲೆ ಮಾಡಿತ್ತು. ನಂತರ 2016ರಲ್ಲಿ ನೂರಾಲ್‌ಬೆಟ್ಟು ಶಾಲಾ ಪರಿಸರದಲ್ಲಿ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂಬ ಬ್ಯಾನರ್‌ಗಳನ್ನು ನಕ್ಸಲ್ ತಂಡ ಅಳವಡಿಸಿತ್ತು. ಹೀಗೆ 2004 ರಿಂದ 2016ರವರೆಗೆ ನಕ್ಸಲ್ ಚಟುವಟಿಕೆಗಳು ಸಕ್ರಿಯವಾಗಿತ್ತು. ಉಡುಪಿ ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳ ವಿಚಾರಣೆ ಒಂದೊಂದಾಗಿ ನಡೆಯಲಿದೆ. ಕರ್ನಾಟಕದಲ್ಲಿ ಒಟ್ಟು 13 ಮತ್ತು ಕೇರಳದಲ್ಲಿ 30 ಪ್ರಕರಣಗಳಿದ್ದು ಎಲ್ಲವೂ ವಿಚಾರಣೆ ಹಂತದಲ್ಲಿದೆ.

TAGGED:keralaMaoist leader UnnimayaudupiUnnimaya
Share This Article
Facebook Whatsapp Whatsapp Telegram

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Rekha Gupta 2
Latest

ಸಾರ್ವಜನಿಕ ಹಿತದೃಷ್ಟಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪದ ಮೇಲೆ ಹೇಡಿತನದ ಕೃತ್ಯ: ಹಲ್ಲೆ ಬಗ್ಗೆ ದೆಹಲಿ ಸಿಎಂ ರಿಯಾಕ್ಷನ್‌

Public TV
By Public TV
27 minutes ago
Vijayapura
Districts

ಮಳೆಯಿಂದ ನಷ್ಟ ಅನುಭವಿಸಿದ 2 ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ ಎಂ.ಬಿ ಪಾಟೀಲ್

Public TV
By Public TV
31 minutes ago
c.n.manjunath nirmala sitharaman
Latest

ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

Public TV
By Public TV
42 minutes ago
Amit shah
Latest

ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

Public TV
By Public TV
46 minutes ago
Narendra Modi Putin
Latest

ಭಾರತಕ್ಕೆ 5% ರಿಯಾಯಿತಿಯಲ್ಲಿ ತೈಲ ಪೂರೈಕೆ: ರಷ್ಯಾ

Public TV
By Public TV
1 hour ago
Agni 5 Missile
Latest

ಅಗ್ನಿ 5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?