Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Districts - ಕೊನೆಗೂ ಪ್ರಸಾದದಲ್ಲಿ ಬೆರೆಸಿದ್ದ ವಿಷ ಯಾವುದು ಅನ್ನೋದು ಪತ್ತೆಯಾಯ್ತು!

Districts

ಕೊನೆಗೂ ಪ್ರಸಾದದಲ್ಲಿ ಬೆರೆಸಿದ್ದ ವಿಷ ಯಾವುದು ಅನ್ನೋದು ಪತ್ತೆಯಾಯ್ತು!

Public TV
Last updated: 2018/12/17 at 12:51 PM
Public TV
Share
2 Min Read
SHARE

ಮೈಸೂರು: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದ ದುರಂತಕ್ಕೆ ಈಗಾಗಲೇ 14 ಮಂದಿ ಮೃತಪಟ್ಟಿದ್ದು, ಪ್ರಸಾದದಲ್ಲಿ ಬೆರೆಸಿದ್ದ ವಿಷ ಯಾವುದು ಎನ್ನುವುದು ವಿಧಿವಿಜ್ಞಾನ ಪ್ರಯೋಗಾಲಯ(ಎಫ್‍ಎಸ್‍ಎಲ್) ವರದಿ ಮೂಲಕ ತಿಳಿದು ಬಂದಿದೆ.

ಭಕ್ತರು ಸೇವಿಸಿದ್ದ ವಿಷ ಪ್ರಸಾದದಲ್ಲಿ ಕ್ರಿಮಿನಾಶಕವನ್ನು ಮಿಶ್ರಣ ಮಾಡಿರುವುದು ದೃಢಪಟ್ಟಿದೆ. ದುಷ್ಕರ್ಮಿಗಳು ಮೊದಲಿಗೆ ನೀರಿನಲ್ಲಿ ಕ್ರಿಮಿನಾಶಕವನ್ನು ಮಿಶ್ರಣ ಮಾಡಿಕೊಂಡು ಬಳಿಕ ಪ್ರಸಾದಕ್ಕೆ ಬೆರೆಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಖಚಿತವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಐಜಿಪಿ ಶರತ್ ಚಂದ್ರ ಅವರು, ಪ್ರಸಾದದಲ್ಲಿ ಆರ್ಗಾನ್ ಪಾಸ್ಪಾರಸ್ ಕಾಂಪೌಂಡ್ ಮೊನೊ ಕ್ರೋಟೋ ಫೋಸ್ ಮಿಶ್ರಣ ಆಗಿದೆ ಎನ್ನುವ ವರದಿ ಬಂದಿದೆ. ಇದನ್ನು ಕೀಟನಾಶಕ್ಕೆ ಬಳಸುತ್ತಾರೆ. ಗಿಡಕ್ಕೆ ಹುಳು ಮತ್ತು ರೋಗ ಬಂದಾಗ ಈ ಕೀಟನಾಶವನ್ನು ಸಿಂಪಡಿಸಲಾಗುತ್ತದೆ. ಇದೇ ಕ್ರಿಮಿನಾಶಕವನ್ನು ಬೆರೆಸಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಸದ್ಯಕ್ಕೆ ಅನುಮಾನ ಬಂದಂತಹ ವ್ಯಕ್ತಿಗಳನ್ನು ಕರೆದುಕೊಂಡು ಪ್ರಶ್ನೆ ಮಾಡಿ ವಿಚಾರಣೆ ಮಾಡುತ್ತಿದ್ದೇವೆ. ಶೀಘ್ರವಾಗಿಯೇ ತನಿಖೆ ನಡೆಯುತ್ತಿದೆ ಎಂದು ಶರತ್ ಚಂದ್ರ ಅವರು ಹೇಳಿದ್ದಾರೆ. ಈಗಾಗಲೇ ಮಾರಮ್ಮ ದೇವಾಲಯದ ವಿಷಪ್ರಸಾದಕ್ಕೆ 14 ಮಂದಿ ಮೃತಪಟ್ಟಿದ್ದು, ಮೃತಪಟ್ಟ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಕೀಟನಾಶಕ ಶಂಕೆಯಿತ್ತು:
ದೇವರ ಪ್ರಸಾದದಲ್ಲಿ ವಿಷ ಬೆರತಿರುವುದರಿಂದ ಈ ದುರಂತ ಸಂಭವಿಸಿರಬಹುದು ಎಂದು ಕೆ.ಆರ್.ಆಸ್ಪತ್ರೆಯ ವೈದ್ಯರಾದ ರಾಜೇಶ್ ಕುಮಾರ್ ಶುಕ್ರವಾರವೇ ಶಂಕೆ ವ್ಯಕ್ತಪಡಿಸಿದ್ದರು. ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದ ಅವರು, ಇದೂವರೆಗೂ ಕೆಆರ್ ಆಸ್ಪತ್ರೆಯಲ್ಲಿ ಒಟ್ಟು 25 ಮಂದಿ ದಾಖಲಾಗಿದ್ದಾರೆ. ಅಸ್ವಸ್ಥರಾಗಿರುವವರೆಲ್ಲಾ ಉಸಿರಾಡಲೂ ಸಹ ಕಷ್ಟ ಪಡುತ್ತಿದ್ದಾರೆ. ಅಸ್ವಸ್ಥರ ಗುಣಲಕ್ಷಣಗಳನ್ನು ನೋಡಿದರೇ, ಆಹಾರದಲ್ಲಿ ಕೀಟನಾಶಕ ಬೆರೆತಿರುವ ಸಂಶಯ ವ್ಯಕ್ತವಾಗುತ್ತಿದೆ. ಜಮೀನುಗಳಲ್ಲಿ ಬೆಳೆಗಳಿಗೆ ಸಿಂಪಡಿಸುವ ಕೀಟನಾಶಕ ಇರಬಹುದೆಂದು ಅಂದಾಜಿಸಲಾಗಿದೆ. ಆದರೆ ಈ ಬಗ್ಗೆ ನಿಖರವಾಗಿ ಈಗ ಹೇಳಲು ಸಾಧ್ಯವಾಗುವುದಿಲ್ಲ. ರೋಗಿಗಳ ರಕ್ತ, ವಾಂತಿ ಹಾಗೂ ಆಹಾರದ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟು ವರದಿ ಬಂದ ಬಳಿಕ ಘಟನೆಗೆ ನಿಖರ ಕಾರಣವನ್ನು ಹೇಳಬಹುದೆಂದು ತಿಳಿಸಿದ್ದರು.

ನಡೆದಿದ್ದು ಏನು?
ಸುಲ್ವಾಡಿ ಗ್ರಾಮದ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಗೋಪುರದ ಶಂಕುಸ್ಥಾಪನೆ ನಡೆದಿತ್ತು. ಈ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಭಕ್ತರು ಪ್ರಸಾದದ ರೂಪದಲ್ಲಿ ರೈಸ್‍ಬಾತ್ ಸೇವಿಸಿದ್ದಾರೆ. ಸ್ವಲ್ಪ ಸಮಯದ ನಂತರ ರೈಸ್‍ಬಾತ್ ಸೇವಿಸಿದ್ದ 80ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರೊಬ್ಬರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ದುರಂತದಲ್ಲಿ ಈವರೆಗೂ 14 ಮಂದಿ ಮೃತಪಟ್ಟಿದ್ದಾರೆ.

https://www.youtube.com/watch?v=EBJ_QLJGny8

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED: FSL Report, IGP, mysuru, prasada, Public TV, Sharat Chandra, ಎಫ್‍ಎಸ್‍ಎಲ್ ವರದಿ, ಐಜಿಪಿ, ಪಬ್ಲಿಕ್ ಟಿವಿ, ಪ್ರಸಾದ, ಮೈಸೂರು, ಶರತ್ ಚಂದ್ರ
Share this Article
Facebook Twitter Whatsapp Whatsapp Telegram
Share

Latest News

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ
By Public TV
ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು
By Public TV
ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!
By Public TV
WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌
By Public TV
ರಾಜಸ್ಥಾನದಲ್ಲಿ ಘೋಷಿಸಿದ 3,500 ರೂ. ಭತ್ಯೆಯನ್ನೇ ಇನ್ನೂ ಕೊಟ್ಟಿಲ್ಲ – ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿ ಕಿಡಿ
By Public TV
ಸಿಎಂ ಇಬ್ರಾಹಿಂಗೆ ದೃಷ್ಠಿ ತೆಗೆದು ನೋಟಿನ ಸುರಿಮಳೆ ಸುರಿಸಿದ ಯುವಕ!
By Public TV

You Might Also Like

Karnataka Election 2023

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ

Public TV By Public TV 3 hours ago
Videos

ಬಿಗ್ ಬುಲೆಟಿನ್ 20 March 2023 ಭಾಗ-1

Public TV By Public TV 3 hours ago
Videos

ಬಿಗ್ ಬುಲೆಟಿನ್ 20 March 2023 ಭಾಗ-2

Public TV By Public TV 3 hours ago
Videos

ಬಿಗ್ ಬುಲೆಟಿನ್ 20 March 2023 ಭಾಗ-3

Public TV By Public TV 3 hours ago
Follow US
Go to mobile version
Welcome Back!

Sign in to your account

Lost your password?