Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಾರ್ಚ್ 13, 14 ಲೋಕಸಭಾ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ: ಡಿಕೆಶಿ

Public TV
Last updated: March 10, 2024 12:03 pm
Public TV
Share
2 Min Read
DK SHIVAKUMAR 2
SHARE

ಬೆಂಗಳೂರು: ಮಾರ್ಚ್ 13, 14 ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ. ಅಷ್ಟರಲ್ಲಿ ನಾವು ಸರ್ಕಾರಿ ಕಾರ್ಯಕ್ರಮ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ಕೆಂಗೇರಿಯ ಸೂಲಿಕೆರೆ ಗ್ರಾಮದ‌ ಮೈದಾನದಲ್ಲಿ‌ ನೂತನವಾಗಿ ಆಯ್ಕೆಯಾದ ಎಂಎಲ್ ಸಿ ಪುಟ್ಟಣ್ಣ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ಟೈಮ್ ಇಲ್ಲ, ಕೇಂದ್ರ ಸರ್ಕಾರದವರು ತರಾತುರಿಯಲ್ಲಿ ಉದ್ಘಾಟನೆ ಮಾಡುತ್ತಿದ್ದಾರೆ ಎಂದರು.

SIDDARAMAIAH 3

ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ: ಪುಟ್ಟಣ್ಣ ಕರೆದಿದ್ದಕ್ಕೆ ಬಂದಿದ್ದಾರೆ, ಇದು ನಿಮ್ಮ ಗೆಲುವು ಪುಟ್ಟಣ್ಣ ಗೆಲುವು ಅಲ್ಲ. ಎರಡು ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಕ್ಕೆ ಸೋಲಿಸಿದ್ದೀರಿ. ಅದಕ್ಕೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇವೆ. ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

ಹಿಂದೆ ನಮ್ಮ‌ ಮೇಷ್ಟ್ರು ಒಂದು ಮಾತು ಹೇಳ್ತಿದ್ರು ಎಂದು ತ್ರೇತಾಯುಗ, ದ್ವಾಪುರಯುಗದ ಕತೆ ಹೇಳಿದರು. ಬೆಂಗಳೂರು ನಗರದ ಎಲ್ಲ ಸಂಸರನ್ನು ಗೆಲ್ಲಿಸಬೇಕಿದೆ. ಪದವೀಧರರ ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಅದಕ್ಕೆ ನೀವೆಲ್ಲ ಸಹಕಾರ ಕೊಡ್ಬೇಕು. ನೀವು ಮನಸ್ಸು ಮಾಡಿದ್ರೆ ಏನ್ ಬೇಕಾದ್ರೂ ಆಗಬಹುದು. ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಅನ್ ಕಂಡೀಷನ್ ಆಗಿ ಸಿಎಂ ಆಗಿ ಕುಮಾರಸ್ವಾಮಿ ಮಾಡ್ಬೇಕು ಅಂತಾ ಮಾಡಿದ್ವಿ. ಆಗ ಸಿಎಂ ಸ್ಥಾನದಿಂದ ಯೋಗೇಶ, ಮುನಿರತ್ನ ಎಲ್ಲರೂ ಇಳಿಸಿದ್ರು ಎಂದರು.

SIDDARAMAIAH 1 1

ಈಗ ಅವರ ಜೊತೆಗೆ ಹೋಗಿದ್ದಾರೆ. ನಾಚಿಕೆ ಆಗ್ಬೇಕು ಇವರಿಗೆ, ರಾಜ್ಯಸಭೆಯಲ್ಲೂ ಶಿವಶಂಕರಪ್ಪಗೂ ಫೋನ್ ಮಾಡಿದ್ರಂತೆ. ಹಣ ಬೇಕಾ ಅಂತ ಕಾಲ್ ಮಾಡಿದ್ರಂತೆ. ಯಡಿಯೂರಪ್ಪ, ಕುಮಾರಸ್ವಾಮಿ ಫೋನ್ ಮಾಡಿದ್ರಂತೆ. ನೀವು ತಿರುಕನ ಕನಸು ಕಾಣುತ್ತಿದ್ದೀರಾ. ನಾವು 136+2 ಇದ್ದೀವಿ ಅಲ್ದೇ ಜನಾರ್ದನ ರೆಡ್ಡಿ ಎಲ್ಲಾ ಸೇರಿ 140 ಆಗ್ತೀವಿ. ನೀವು ಏನು ಮಾಡೋಕೆ ಸಾಧ್ಯವಿಲ್ಲ ಎಂದು ಹೇಳಿದರು.

ಲೋಕಸಭೆ ನಿಮ್ಮ ಜವಾಬ್ದಾರಿ. ಡಿ.ಕೆ‌.ಸುರೇಶ್ ಕೂಡ ಇಲ್ಲೇ ಇದ್ದಾರೆ. ಪಂಚಾಯತ್ ಮೆಂಬರ್ ರೀತಿ ಕೆಲಸ ಮಾಡ್ತಿದ್ದಾರೆ. ತೆರಿಗೆ ನಮ್ಮ ಹಕ್ಕು ಇದನ್ನ ಕೇಳಿದ್ದಕ್ಕೆ ಮೋದಿ, ಸೀತಾರಂ ಎಲ್ಲರೂ ಮಾತಾಡುತ್ತಾರೆ. ನಾಳೆ ಬಿಜೆಪಿಯವರು ಬರಗಾಲದ ವಿರುದ್ಧ ಹೋರಾಟ ಮಾಡ್ತಿದ್ದಾರಂತೆ. ಮೇಕೇದಾಟು, ಕೃಷ್ಣಾ, ಕಳಸ ಬಂಡೂರಿಗೆ ಕ್ಲಿಯರೆನ್ಸ್ ಯಾಕೆ ಕೊಡ್ತಿಲ್ಲ?. ಇದನ್ನ ಕೊಡೋಕೆ ಆಗಲ್ಲ, ಈಗ ರಾಜಕಾರಣ ಮಾಡ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಡಿಕೆಶಿ ಮನವಿ: ಇದಕ್ಕೂ ಮುನ್ನ ವೇದಿಕೆಗೆ ಮುಂಭಾಗದಲ್ಲಿ ನೆರೆದಿದ್ದ ಶಿಕ್ಷಕರಿಗೆ ಎಲ್ಲ ಕುಳಿತುಕೊಳ್ಳಿ ಎಂದು ಡಿಕೆಶಿ ಮನವಿ ಮಾಡಿದರು. ಕುಳಿತ್ಕೊಳ್ರಯ್ಯ.. ನಾವು ಚೇರಿಗೋಸ್ಕರ ಬಡಿದಾಡ್ತಾದ್ದೀವಿ, ನೀವು ಚೇರ್ ಖಾಲಿ ಇದ್ರೂ ಕುಳಿತುಕೊಳ್ಳದೇ ಇದ್ದೀರಲ್ಲಾ. ಹೋಗಿ ಕುಳಿತುಕೊಳ್ಳಿ ಎಂದು ಹೇಳಿದರು.

ತಮಾಷೆ ಮಾಡಿ ಗರಂ ಆದ ಡಿಕೆಶಿ: ನಾನೂ ಊಟಕ್ಕೆ ಬಂದಿದ್ದೀನಿ, ಇನ್ನೂ ಊಟಕ್ಕೆ‌ ಟೈಂ ಆಗಿಲ್ಲ‌‌. ನಾನು ಮರಿ ಊಟಕ್ಕೆ ಬಂದಿದ್ದೇನೆ ಎಂದು ತಮ್ಮ ಭಾಷಣ ಆರಂಭದಲ್ಲಿ ಡಿಕೆಶಿ ತಮಾಷೆಯ ಮಾತುಗಳನ್ನಾಡಿದರು. ಭಾಷಣದ ವೇಳೆ ಸಿಎಂಗೆ ಹಾರ ಹಾಕಲು ಬಂದ ವ್ಯಕ್ತಿ ವಿರುದ್ಧ ಗರಂ ಆದ ಡಿಸಿಎಂ, ಏಯ್ ಆ ಕಡೆ ನಡಿ ಎಂದು ವೇದಿಕೆಯಿಂದ ನಿರ್ಗಮಿಸಲು ಸೂಚಿಸಿದ ಪ್ರಸಂಗವೂ ನಡೆಯಿತು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಚಲುವರಾಯಸ್ವಾಮಿ ಭಾಗಿಯಾಗಿದ್ದಾರೆ.

TAGGED:bengaluruDK ShivakumarLokSabha Elections 2024ಡಿಕೆ ಶಿವಕುಮಾರ್ಬೆಂಗಳೂರುಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
2 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

siddaramaiah
Bengaluru City

ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Public TV
By Public TV
20 minutes ago
d.k.shivakumar KPCC
Bengaluru City

ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

Public TV
By Public TV
52 minutes ago
Narendra Modi 1
Bengaluru City

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

Public TV
By Public TV
1 hour ago
Vidhasoudha RCB Honour
Bengaluru City

ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಿದ ಸಿಎಂ, ಡಿಸಿಎಂ

Public TV
By Public TV
2 hours ago
BY Vijayendra
Bengaluru City

ಸರ್ಕಾರದ ಪ್ರಚಾರದ ಹುಚ್ಚಿಗೆ ಜನ ಬಲಿಯಾಗಿದ್ದಾರೆ: ವಿಜಯೇಂದ್ರ ಆಕ್ರೋಶ

Public TV
By Public TV
2 hours ago
Namma Metro Purple Line
Bengaluru City

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಸ್ಥಗಿತ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?