Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು – ಗಂಗಾವತಿ ಆಸ್ಪತ್ರೆಗೆ ಮುಗಿಬಿದ್ದ ಮಹಿಳೆಯರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು – ಗಂಗಾವತಿ ಆಸ್ಪತ್ರೆಗೆ ಮುಗಿಬಿದ್ದ ಮಹಿಳೆಯರು

Bellary

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು – ಗಂಗಾವತಿ ಆಸ್ಪತ್ರೆಗೆ ಮುಗಿಬಿದ್ದ ಮಹಿಳೆಯರು

Public TV
Last updated: December 22, 2024 8:01 am
Public TV
Share
2 Min Read
Gangavathi Taluka Hospital
SHARE

-1 ವರ್ಷದಲ್ಲಿ 4,790 ನಾರ್ಮಲ್, 1,000 ಸಿಸೇರಿಯನ್ ಹೆರಿಗೆ ಯಶಸ್ವಿ

ಕೊಪ್ಪಳ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು (Maternal Death) ಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಕೊಪ್ಪಳ (Koppal) ತಾಲೂಕೂ ಆಸ್ಪತ್ರೆಗೆ ಮಹಿಳೆಯರು ಮುಗಿಬಿದ್ದಿದ್ದಾರೆ.

ಹೌದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಗಳು ಬೆಳಕಿಗೆ ಬಂದಿದ್ದೇ ತಡ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಮಹಿಳೆಯರು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ.ಇದನ್ನೂ ಓದಿ: ನಾಯಿಗಳ ಕಾದಾಟದ ಮೇಲೆ ಬೆಟ್ಟಿಂಗ್‌ – 81 ಮಂದಿ ಅರೆಸ್ಟ್‌, 19 ವಿದೇಶಿ ತಳಿ ಶ್ವಾನಗಳು ವಶಕ್ಕೆ

ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಬಳ್ಳಾರಿಯ ಬಾಣಂತಿಯರ ಸರಣಿ ಸಾವು ಪ್ರಕರಣ ಇಡಿ ರಾಜ್ಯದಲ್ಲಿ ಸದ್ದು ಮಾಡುವುದರ ಜೊತೆಗೆ ಭಯದ ವಾತಾವರಣ ನಿರ್ಮಿಸಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಹೋದರೆ ತಾಯಿ ಮಗು ವಾಪಸ್ ಬರುವುದು ಗ್ಯಾರಂಟಿ ಇಲ್ಲದ ಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳುವುದು ಎಂದರೆ ಜನರು ಹಿಡಿಶಾಪ ಹಾಕುವಂತಾಗಿದೆ. ಈ ಬೆನ್ನಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಾಸ್ಪತ್ರೆಗೆ ಹೆರಿಗೆ ಬರುವವರ ಸಂಖ್ಯೆ ಹೆಚ್ಚಾಗಿದ್ದು, ಆ ಜಿಲ್ಲೆಯವರು ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಯ ಜನರು ಅದೇ ಆಸ್ಪತ್ರೆಗೆ ಹೋಗುತ್ತಿದ್ದಾರೆ.

ತಾಲೂಕು ಕೇಂದ್ರದಲ್ಲಿರುವ 60 ಬೆಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಮಹಿಳೆಯರು ಮುಗಿಬೀಳುತ್ತಿದ್ದಾರೆ. ಇದಕ್ಕೆ ಕಾರಣ ಈ ಆಸ್ಪತ್ರೆಯಲ್ಲಿ ನಡೆಯುವ ಸುರಕ್ಷಿತ ಹೆರಿಗೆ. ಈ ಆಸ್ಪತ್ರೆಯಲ್ಲಿ ಹೆರಿಗೆಗೆ ಬರುವ ಎಲ್ಲ ಮಹಿಳೆಯರಿಗೆ ಸುರಕ್ಷಿತ ಹಾಗೂ ನಾರ್ಮಲ್ ಹೆರಿಗೆ ಆಗುತ್ತದೆ ಎನ್ನುವುದು ಜನರ ಭಾವನೆಯಾಗಿದೆ. ಇದು ಕೇವಲ ಜನರ ನಂಬಿಕೆ ಅಷ್ಟೆ ಅಲ್ಲ, ಅಂಕಿ ಅಂಶಗಳನ್ನು ಪರಿಶೀಲನೆ ಅದು ಸತ್ಯ ಎನ್ನುವುದು ತಿಳಿದು ಬಂದಿದೆ.

ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಈಶ್ವರ ಸವಡಿ ಮಾತನಾಡಿ, ಕಳೆದ ಒಂದು ವರ್ಷದ ಅಂಕಿ ಅಂಶಗಳನ್ನು ಲೆಕ್ಕ ಹಾಕಿದಾಗ 4,790 ನಾರ್ಮಲ್ ಹೆರಿಗೆ ಹಾಗೂ 1 ಸಾವಿರ ಸಿಜೇರಿಯನ್ ಹೆರಿಗೆಗಳಾಗಿವೆ. ಈ ಆಸ್ಪತ್ರೆಯಲ್ಲಿ ಇದುವರೆಗೂ ಒಂದೇ ಒಂದು ಬಾಣಂತಿಯ ಸಾವು ಕೂಡ ದಾಖಲಾಗಿಲ್ಲ. ಬದಲಾಗಿ ಬೇರೆ ಕಾರಣದಿಂದ ಒಬ್ಬ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ಪ್ರತಿ ದಿನ ನೂರಾರು ಮಹಿಳೆಯರು ಹೆರಿಗೆಗೆ ಬರುತ್ತಾರೆ. ಸಕಲ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಗೆ ಕೇವಲ ಗಂಗಾವತಿ, ಕೊಪ್ಪಳ ಅಷ್ಟೆ ಅಲ್ಲದೇ, ರಾಯಚೂರು, ಬಳ್ಳಾರಿ, ವಿಜಯನಗರ, ಬಾಗಲಕೋಟೆ ಜಿಲ್ಲೆಗಳಿಂದಲೂ ಜನ ಬರುತ್ತಾರೆ. ಯಾವುದೇ ಭಯ ಇಲ್ಲದೆ ಜನರು ಉಚಿತವಾಗಿ ಹೆರಿಗೆ ಮಾಡಿಸಿಕೊಳ್ಳುತ್ತಿದ್ದಾರೆ. ಈ ಆಸ್ಪತ್ರೆ 2018 ರಿಂದ 2023ರ ವರೆಗೆ ಮೂರು ಬಾರಿ ಕಾಯಕಲ್ಪ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದರಿಂದ ಜನರು ಉಚಿತ ಹಾಗೂ ಸುರಕ್ಷಿತ ಹೆರಿಗೆಗೆ ಗಂಗಾವತಿ ಆಸ್ಪತ್ರೆ ಬೆಸ್ಟ್ ಎಂದಿದ್ದಾರೆ. ಈ ಕಾರಣಕ್ಕೆ ಇಲ್ಲಿ ಹೆರಿಗೆಗೆ ಬರುವವರ ಸಂಖ್ಯೆ ಕೂಡಾ ಹೆಚ್ಚಾಗ್ತಿದೆ.

ಇದರಿಂದ ಜನರು ಯಾವುದೇ ಕಾರಣಕ್ಕೂ ಭಯಪಡುವುದು ಬೇಡ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಿಕೊಳ್ಳಿ. ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಹಣ ಕಳೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ.ಇದನ್ನೂ ಓದಿ:ಯಶವಂತಪುರ ಫ್ಲೈಓವರ್ ಮೇಲೆ ಟಯರ್ ಬ್ಲಾಸ್ಟ್‌ಗೊಂಡು ಗೆಣಸು ತುಂಬಿದ್ದ ಬೊಲೆರೋ ಪಲ್ಟಿ

 

TAGGED:Ballary Maternal Death CaseGangavathiGangavathi Taluk HospitalKoppalಕೊಪ್ಪಳಗಂಗಾವತಿಗಂಗಾವತಿ ತಾಲೂಕು ಆಸ್ಪತ್ರೆಬಳ್ಳಾರಿ ಬಾಣಂತಿಯರ ಸರಣಿ ಸಾವು
Share This Article
Facebook Whatsapp Whatsapp Telegram

Cinema news

Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows
Marali Manasagide Teaser Release
ಮರಳಿ ಮನಸಾಗಿದೆ ಚಿತ್ರದ ಟೀಸರ್ ರಿಲೀಸ್
Cinema Latest Sandalwood Top Stories

You Might Also Like

MP RENUKACHARYA
Bengaluru City

ಕಾಂಗ್ರೆಸ್ ಹೈಕಮಾಂಡ್ ಸತ್ತು ಹೋಗಿದೆ, ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟ ಬಿಟ್ಟು ರೈತರ ಸಮಸ್ಯೆ ಆಲಿಸಲಿ: ರೇಣುಕಾಚಾರ್ಯ

Public TV
By Public TV
22 minutes ago
Mandya
Districts

ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು

Public TV
By Public TV
37 minutes ago
eshwara khandre forest staff
Chamarajanagar

ಶಿವನಸಮುದ್ರ ನಾಲೆಯಿಂದ ಆನೆ ರಕ್ಷಿಸಿದ ಸಿಬ್ಬಂದಿ ಸನ್ಮಾನಿಸಿದ ಸಚಿವ ಈಶ್ವರ ಖಂಡ್ರೆ

Public TV
By Public TV
39 minutes ago
Sanchar Saathi
Latest

‘ಸಂಚಾರ್ ಸಾಥಿ’ ಆ್ಯಪ್ ಪ್ರಿ-ಇನ್ಸ್ಟಾಲ್ ಕಡ್ಡಾಯವಲ್ಲ: ಕೇಂದ್ರ ಸ್ಪಷ್ಟನೆ

Public TV
By Public TV
1 hour ago
iqbal hussain
Districts

ಇಡ್ಲಿ, ನಾಟಿಕೋಳಿ ತಿಂದಮೇಲೆ ಎಲ್ಲವೂ ಮುಗಿದಿದೆ, ಇನ್ನು ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ: ಇಕ್ಬಾಲ್ ಹುಸೇನ್

Public TV
By Public TV
1 hour ago
Nikhil Kumaraswamy
Bengaluru City

ಬ್ರೇಕ್‌ಫಾಸ್ಟ್ ಮೀಟಿಂಗ್‌ಗೆ ಇಡ್ಲಿ, ನಾಟಿ ಕೋಳಿ ಸಾರು – ಡಿನ್ನರ್‌ಗೆ ಬೆಳ್ಳುಳ್ಳಿ ಕಬಾಬ್ ಇರುತ್ತೇನೋ: ನಿಖಿಲ್ ಲೇವಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?