Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bagalkot

ಸಚಿವ ಡಿ.ಕೆ ಶಿವಕುಮಾರ್ ಗೆ ಮಾತೆ ಮಹಾದೇವಿ ತಿರುಗೇಟು

Public TV
Last updated: October 20, 2018 8:55 am
Public TV
Share
2 Min Read
DKSHI 1
SHARE

ಬಾಗಲಕೋಟೆ: ಧರ್ಮವನ್ನು ಒಡೆಯೋಕೆ ಮುಂದಾಗಿದ್ದು ತಪ್ಪು. ನಮ್ಮನ್ನು ಕ್ಷಮಿಸಿ ಬಿಡಿ ಎಂಬ ಸಚಿವರ ಹೇಳಿಕೆ ವಿಚಾರ ಸಂಬಂಧ ಡಿಕೆ ಶಿವಕುಮಾರ್ ಅವರು ಲಿಂಗಾಯತ ಸಮಾಜದವರ ಕ್ಷಮೆ ಕೇಳಬೇಕು ಅಂತ ಕೂಡಲಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಒತ್ತಾಯಿಸಿದ್ದಾರೆ.

ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಲಿಂಗಾಯತ ಧರ್ಮವನ್ನು ಒಡೆದಿದ್ದಾರೆ. ಸಮಾಜವನ್ನು ಒಡೆದಿದ್ದಾರೆ ಅನ್ನೋದು ತಪ್ಪು. 12 ನೇ ಶತಮಾನದಲ್ಲಿ ಬಸವಣ್ಣನವರು ಸಂಪ್ರದಾಯಬದ್ಧವಾದ ಕಂದಾಚಾರಗಳನ್ನು ಬಿಟ್ಟು ಅವರು ಲಿಂಗಾಯತ ಧರ್ಮವನ್ನು ಕಟ್ಟಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರು ಮಾನ್ಯತೆ ಕೊಟ್ಟಿದ್ದಾರೆ. ಅದಕ್ಕೆ ನಾವು ಅಭಿನಂದಿಸಬೇಕು. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಯಿತು ಎಂದು ಡಿಕೆಶಿ ಹೇಳಿದ್ದು ತಪ್ಪು, ಇದು ಶುದ್ಧ ಸುಳ್ಳು ಅಂತ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾವು ತಪ್ಪು ಮಾಡಿದ್ದೇವೆ, ನನ್ನ ಹೇಳಿಕೆಗೆ ಈಗಲೂ ಬದ್ಧ: ಡಿಕೆ ಶಿವಕುಮಾರ್

vlcsnap 2018 10 20 08h51m34s73

ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಬೇರೆ ಕಾರಣಗಳಿವೆ. ಆದರೆ ಅದಕ್ಕೆ ಲಿಂಗಾಯತ ಧರ್ಮದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಲಿಂಗಾಯತ ಧರ್ಮ ಪ್ರತ್ಯೇಕ ಮಾನ್ಯತೆ ವಿಚಾರಕ್ಕಾಗಿಯೇ ಈ ಬಾರಿ ಕಾಂಗ್ರೆಸ್‍ಗೆ ಹೆಚ್ಚು ಮತಗಳು ಬಿದ್ದಿವೆ. ಬೀದರ್‍ನಲ್ಲಿ ಐದು ಶಾಸಕರಲ್ಲಿ ನಾಲ್ವರು ಕಾಂಗ್ರೆಸ್‍ನಿಂದಲೇ ಆಯ್ಕೆಯಾಗಿದ್ದಾರೆ. ಡಿಕೆ ಶಿವಕುಮಾರ್ ಈ ಬಗ್ಗೆ ಆತ್ಮನಿರೀಕ್ಷಣೆ ಮಾಡಿಕೊಳ್ಳಬೇಕು ಅಂದ್ರು.

ಡಿಕೆ ಶಿವಕುಮಾರ್ ಅವರು ಬಹಳ ವಿಚಿತ್ರವಾದ ಮಾತುಗಳನ್ನಾಡಿದ್ದಾರೆ. ಇದು ಸರಿಯಲ್ಲ ಖಂಡನಾರ್ಹ. ರಾಜಕೀಯ ಏಳು ಬೀಳುಗಳೇನೆ ಇರಲಿ. ಸಿದ್ದರಾಮಯ್ಯ ಮಾಡಿದ ಕಾರ್ಯ ಉತ್ತಮ ನಿರ್ಣಯವಾಗಿದೆ. ಡಿಕೆಶಿ ಅವರ ಹೇಳಿಕೆ ಬಾಲಿಷತನ. ಇದರ ಹಿಂದೆ ರಾಜಕೀಯ ಉದ್ದೇಶವಿದೆ. ಲೋಕಸಭೆ ಚುನಾವಣೆ, ಉಪಚುನಾವಣೆಯಲ್ಲಿ ಮತದಾರರ ಸೆಳೆಯುವ ಉದ್ದೇಶವಿದೆ. ಸಿದ್ದರಾಮಯ್ಯ ತಪ್ಪು ಮಾಡಿದರು ಎಂದು ಬಿಂಬಿಸುವ ಕುತಂತ್ರ ಇದರಲ್ಲಿದೆ ಅಂತ ಕಿಡಿಕಾರಿದ್ರು. ಇದನ್ನೂ ಓದಿ: ಶಿವಕುಮಾರ್ Vs ಎಂಬಿ ಪಾಟೀಲ್ – ಕಾಂಗ್ರೆಸ್‍ನಲ್ಲಿ ಮತ್ತೆ ಧರ್ಮ ಯುದ್ಧ ಶುರು

vlcsnap 2018 10 20 08h51m53s21

ಸಿದ್ದರಾಮಯ್ಯ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಶಿಫಾರಸ್ಸು ಮಾಡಿದ್ದು ಐತಿಹಾಸಿಕ ನಿರ್ಣಯವಾಗಿತ್ತು. ಮೊದಲು ಸಚಿವ ಸಂಪುಟದಲ್ಲಿ ಡಿಕೆ ಶಿವಕುಮಾರ ಇದ್ದು ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ ಈಗ ವಿಭಿನ್ನ ಹೇಳಿಕೆ ನೀಡಿದ್ದಾರೆ. ಇದಕ್ಕಾಗಿ ಡಿಕೆ ಶಿವಕುಮಾರ ಲಿಂಗಾಯತ ಸಮಾಜದ ಕ್ಷಮೆ ಕೇಳಬೇಕು ಅಂತ ಇದೇ ವೇಳೆ ಮಹಾದೇವಿ ಒತ್ತಾಯಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bagalkoteDK Shivakumarkudalasangamadevamathe mahadeviPublic TVseparate lingyath religionಕೂಡಲಸಂಗಮದೇವಡಿಕೆ ಶಿವಕುಮಾರ್ಪಬ್ಲಿಕ್ ಟಿವಿಪ್ರತ್ಯೇಕ ಲಿಂಗಾಯಿತ ಧರ್ಮಬಾಗಲಕೋಟೆಮಾತೆ ಮಹಾದೇವಿ
Share This Article
Facebook Whatsapp Whatsapp Telegram

Cinema Updates

Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
41 minutes ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
2 hours ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
4 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
20 hours ago

You Might Also Like

Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
10 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
38 minutes ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
47 minutes ago
vidyapeeta
Bengaluru City

ನಾಳೆಯಿಂದ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠ’

Public TV
By Public TV
57 minutes ago
Dinesh Gundu Rao 4
Bengaluru City

ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
By Public TV
1 hour ago
Dharwad Family Rescue
Dharwad

ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?