Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 25 ವರ್ಷಗಳ ಬಳಿಕ ಮತ್ತೆ ‘ಮಾಯಾಮೃಗ’: ಸೀರಿಯಲ್ಗೂ ಸೀಕ್ವೆಲ್‌ ಭಾಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | 25 ವರ್ಷಗಳ ಬಳಿಕ ಮತ್ತೆ ‘ಮಾಯಾಮೃಗ’: ಸೀರಿಯಲ್ಗೂ ಸೀಕ್ವೆಲ್‌ ಭಾಗ್ಯ

Cinema

25 ವರ್ಷಗಳ ಬಳಿಕ ಮತ್ತೆ ‘ಮಾಯಾಮೃಗ’: ಸೀರಿಯಲ್ಗೂ ಸೀಕ್ವೆಲ್‌ ಭಾಗ್ಯ

Public TV
Last updated: September 10, 2022 5:39 pm
Public TV
Share
2 Min Read
FotoJet 42
SHARE

ಟಿ.ಎನ್.ಸೀತಾರಾಮ್ ನಿರ್ದೇಶನದ ಈ ಧಾರಾವಾಹಿಯ ಮುಂದುವರೆದ ಭಾಗ “ಮತ್ತೆ ಮಾಯಾಮೃಗ” (Mayamruga)ಎಂಬ ಹೆಸರಿನಿಂದ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕುರಿತು ಧಾರಾವಾಹಿ ತಂಡ ಕೆಲವು ವಿಷಯಗಳನ್ನು ಹಂಚಿಕೊಂಡಿತ್ತು. ಸಿನಿಮಾಗಳಿಗೆ ಸೀಕ್ವೆಲ್‌ ಬರುವುದು   ಸಾಮಾನ್ಯ. ಹಿರಿತೆರೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್‌ ಬರುವುದು ಬಹಳ ಕಡಿಮೆ. ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ. ಬರೋಬ್ಬರಿ 25 ವರ್ಷಗಳ ಬಳಿಕ ‘ಮಾಯಾಮೃಗ’ ಧಾರಾವಾಹಿಯ ಸೀಕ್ವೆಲ್‌ ಬರುತ್ತಿದೆ.  ಇಷ್ಟೊಂದು ವರ್ಷಗಳ ಬಳಿಕ ಈ ಧಾರಾವಾಹಿಯ ಮುಂದುವರೆದ ಭಾಗ ತರುವುದು ಅಷ್ಟು ಸುಲಭವಲ್ಲ.  ಸಾಕಷ್ಟು ಚಾಲೆಂಜ್​ಗಳು ಇರುತ್ತದೆ ಎಂಬುದು ಸೀತಾರಾಮ್ (TN Seetharam) ಅವರ ಅಭಿಪ್ರಾಯ.

FotoJet 2 27

ಆಗಿಲೂ, ಈಗಲೂ  ಧಾರಾವಾಹಿ ನೋಡುವವರ ಮನಸ್ಥಿತಿ ಬದಲಾಗಿದೆ.  ಸಿರಿಕನ್ನಡದ (Siri Kannada) ಸಂಜಯ್ ಶಿಂಧೆ ಅವರು ಈ ಪ್ರಪೋಸಲ್​ ತಂದಾಗ ನನಗೆ ಭಯ ಆಯ್ತು. ‘ಮಾಯಾಮೃಗ’ಕ್ಕೆ ಸೀಕ್ವೆಲ್‌ ಹೇಗೆ ಎಂಬ ಚಿಂತೆ ಕಾಡಿತು. ನಮ್ಮ ಧಾರಾವಾಹಿಯಲ್ಲಿ ನಟಿಸಿದ್ದ ಅನೇಕರು ಈಗ ಬೇರೆ ಬೇರೆ ಕಡೆ ಇದ್ದಾರೆ. ಕೆಲವರು ಈ ಜಗತ್ತಿನಲ್ಲೇ ಇಲ್ಲ’ ಎಂದು ‘ಮಾಯಮೃಗ’ದ ಸೀಕ್ವೆಲ್‌ ಇರುವ ಚಾಲೆಂಜ್​ಗಳ ಬಗ್ಗೆ ಸೀತಾರಾಮ್ ವಿವರಿಸಿದರು. ‘ಆ ಕಾಲದಲ್ಲೇ ಆಗಿದ್ದರೆ ಅವರದ್ದೇ ಎರಡನೇ ಕಥೆ ಮಾಡಬಹುದಿತ್ತು. ಈಗ ಅವರ ಮುಂದಿನ ಜನರೇಷನ್ ಕಥೆ ಹೇಳಬೇಕು. ಈಗ ಅತೀ ವೇಗದಲ್ಲಿ ಜಗತ್ತು ಸಾಗುತ್ತಿದೆ. ಸಂಬಂಧಗಳ ಮೌಲ್ಯ ಕಡಿಮೆ ಆಗಿದೆ. ಹಣದ ವಿಚಾರದಲ್ಲೂ ನಾವು ಬದಲಾಗಿದ್ದೇವೆ. ಬ್ಯಾಂಕ್​ಗೆ ಹೋಗುವ ಕೆಲಸವೇ ಇಲ್ಲ. ಮೊಬೈಲ್​ನಲ್ಲೇ ಎಲ್ಲಾ’ ಹೀಗೆ ಸಾಕಷ್ಟು ಬದಲಾಗಿದೆ ಎಂದು  ಹೇಳುವ ಮೂಲಕ ಸೀತಾರಾಮ್ ಅವರು “ಮತ್ತೆ ಮಾಯಾಮೃಗ” ದ ಕಥೆ ಹೊಸ ಜಗತ್ತಿಗೆ ತಕ್ಕ ಹಾಗೆ ಇರುತ್ತದೆ ಎಂಬುದನ್ನು ತಿಳಿಸಿದರು. ಇದನ್ನೂ ಓದಿ:ಬಿಕಿನಿಯಲ್ಲಿ `ಲೈಗರ್’ ಬ್ಯೂಟಿ ಅನನ್ಯಾ ಪಾಂಡೆ ಮಿಂಚಿಂಗ್

FotoJet 3 11

ಹಿಂದಿನ ಬಾರಿ ಶಾಸ್ತ್ರಿಗಳ ಕಥೆ ಹೇಳಿದ್ದೆವು. ಈಗ ನಾವು ಹಳೆಯ ತಂಡವನ್ನೇ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಶಾಸ್ತ್ರಿಗಳು ಇವತ್ತಿನ ವೇಗದ ಜಗತ್ತಿಗೆ ಹೇಗೆ ಹೊಂದಿಕೊಂಡಿದ್ದಾರೆ, ಅವರ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದರ ಮೇಲೆ ಕಥೆ ಸಾಗಲಿದೆ. ‘ಮಾಯಾಮೃಗ’ ಧಾರಾವಾಹಿಯಲ್ಲಿ ಅವಿನಾಶ್, ಮಾಳವಿಕ, ರಾಜೇಶ್ ನಟರಂಗ, ವೀಣಾ ಸುಂದರ್ ಮೊದಲಾದವರು ನಟಿಸಿದ್ದರು. ಅವರು ಈ ಧಾರಾವಾಹಿಯಲ್ಲೂ ಅಭಿನಯಿಸಲಿದ್ದಾರೆ.  ಇದರ ಜತೆಗೆ ಯುವಪೀಳಿಗೆ  ಕಥೆ ಹೇಳಲು ಸಾಕಷ್ಟು ಹೊಸ ಪಾತ್ರಗಳು ಸೇರ್ಪಡೆ ಆಗಿದೆ. ‘ಮತ್ತೆ ಮಾಯಾಮೃಗ’ ಧಾರಾವಾಹಿಯ ಚಿತ್ರೀಕರಣ ಆರಂಭವಾಗಿದೆ. ‘ಸಿರಿ ಕನ್ನಡ’ ವಾಹಿನಿಯಲ್ಲಿ ಅಕ್ಟೋಬರ್ ಮೂರನೇ ವಾರದಿಂದ ಪ್ರಸಾರವಾಗಲಿದೆ ಎಂದರು ಟಿ.ಎನ್.ಸೀತಾರಾಮ್.

FotoJet 1 28

ಮೊದಲು ಮನೆಗೆ ಒಂದು ಟಿವಿ ಇರುತ್ತಿತ್ತು. ಈಗ ರೂಮಿಗೊಂದು ಟಿವಿ ಇರುತ್ತದೆ. ಅಜ್ಜ- ಅಜ್ಜಿ, ಅಪ್ಪ-ಅಮ್ಮ ಹಾಗೂ ಮಕ್ಕಳು ಬೇರೆಬೇರೆ ಕಾರ್ಯಕ್ರಮ ನೋಡುತ್ತಿರುತ್ತಾರೆ. ಅವರನೆಲ್ಲಾ ನಮ್ಮ ಧಾರಾವಾಹಿ ನೋಡುವ ಹಾಗೆ ಮಾಡುವ ಸವಾಲು ನಮಗಿದೆ ಎಂದರು ಪಿ. ಶೇಷಾದ್ರಿ (P. Sheshadri). ನಾಗೇಂದ್ರ ಶಾ (Nagendra Shah) ಸಹ ಧಾರಾವಾಹಿಯ ಕುರಿತು ಮಾತನಾಡಿದ್ದರು.”ಮತ್ತೆ ಮಾಯಾಮೃಗ” ವನ್ನು ಪ್ರಸಾರ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎಂದರು  ಸಿರಿಕನ್ನಡ ವಾಹಿನಿಯ ಸಂಸ್ಥಾಪಕ ನಿರ್ದೇಶಕರಾದ ಸಂಜಯ್ ಶಿಂಧೆ.  ಧಾರಾವಾಹಿಯಲ್ಲಿ ನಟಿಸುತ್ತಿರುವ ಲಕ್ಷ್ಮೀ ಚಂದ್ರಶೇಖರ್, ಶಶಿಕುಮಾರ್, ವಿಕ್ರಮ್ ಸೂರಿ, ಸಿರಿ ಕನ್ನಡ ವಾಹಿನಿಯ ಮುಖ್ಯಸ್ಥ ರಾಜೇಶ್ ರಾಜಘಟ್ಟ ಹಾಗೂ “ಮತ್ತೆ ಮಾಯಾಮೃಗ” ದಲ್ಲಿ ಅಭಿನಯಿಸುತ್ತಿರುವ ಯುವ ಕಲಾವಿದರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:MayamrugaMayamruga TN SeetharamNagendra ShahP. SheshadriSiri Kannadaಟಿ.ಎನ್.ಸೀತಾರಾಮ್ನಾಗೇಂದ್ರ ಶಾಪಿ.ಶೇಷಾದ್ರಿಮಾಯಾಮೃಗಸಿರಿ ಕನ್ನಡ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
3 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
4 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
4 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
4 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
5 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?