Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್

Bengaluru City

ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್

Public TV
Last updated: September 12, 2021 11:21 pm
Public TV
Share
3 Min Read
M.B PATIL
SHARE

ಬೆಂಗಳೂರು: ಕೂಡು ಒಕ್ಕಲಿಗ ಸಮುದಾಯ ಲಿಂಗಾಯತ ಸಮುದಾಯದ ಒಂದು ಉಪ ಪಂಗಡವಾಗಿದೆ. ನಾನು ಕೂಡ ಒಕ್ಕಲಿಗ ಪಂಗಡದಲ್ಲಿ ಜನಿಸಿದವನು ಎಂದು ಮಾಜಿ ಮಂತ್ರಿ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆ ಕೂಡು ಒಕ್ಕಲಿಗ ಸಮುದಾಯದವರು ಕೂಡು ಒಕ್ಕಲಿಗರು ಶುದ್ಧ ಶಾಕಹಾರಿಗಳು. ನಾವು ಒಕ್ಕಲುತನ ಮಾಡುತ್ತೇವೆ. ಒಕ್ಕಲಿಗರು ಒಕ್ಕಲುತನ ಮಾಡ್ತಾರೆ. ಅದಷ್ಟೆ ನಮಗೆ, ಅವರಿಗು ಇರುವ ಸಾಮ್ಯತೆ. ಒಕ್ಕಲಿಗರು ಅಂತಾರೆ ನಮ್ಮನ್ನ, ಒಕ್ಕಲಿಗ ಅನ್ನೋ ಪದ ಹೋಲಿಕೆ ಇದೆ. ಆದರೆ ಕೂಡು ಒಕ್ಕಲಿಗರೂ ಯಾವ ಕಾರಣಕ್ಕೂ ಒಕ್ಕಲಿಗರಲ್ಲ. ಅವರು ಲಿಂಗಾಯತ ಉಪ ಪಂಗಡದವರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‍ನಲ್ಲಿ ಶುರುವಾಯ್ತಾ ಜಾತಿ ರಾಜಕಾರಣದ ಮತ್ತೊಂದು ಸಮರ..?

MB PATIL medium

ಈ ಹಿಂದೆ ಎನ್. ಶಂಕ್ರಪ್ಪ ಆಯೋಗದ ವರದಿ ಸಂದರ್ಭದಲ್ಲಿ ಕೆಲವು ತಪ್ಪುಗಳಾಗಿವೆ. ಒಕ್ಕಲಿಗರು ಅಂತ ಕೆಲವು ಕಡೆ ದಾಖಲಾಗಿದೆ. ಆದರೆ ಅದಕ್ಕೆ ಫಿಡವಿಟ್ ಸಬ್ ಮಿಟ್ ಮಾಡಿ ಸರಿಪಡಿಸುವಂತೆ ಮನವಿ ಮಾಡಿದ್ದೇವೆ. ಉಪ ಪಂಗಡಗಳನ್ನು ಒಗ್ಗೂಡಿಸಿ ಪ್ರತ್ಯೇಕ ಧರ್ಮದ ಹೋರಾಟ ಮಾಡಿದ್ದೆವು, ಆದರೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಲಿಲ್ಲ. ಆದರೆ ನಮ್ಮ ಸಮುದಾಯದ ಬಡ ಮಕ್ಕಳಿಗೆ ಮೀಸಲಾತಿ ಬೇಕು. ಕೂಡು ಒಕ್ಕಲಿಗ ಸಮುದಾಯ ಅಲ್ಪಸಂಖ್ಯೆಯ ಸಮುದಾಯ ಕೃಷಿ ನಂಬಿ ಜೀವನ ಮಾಡುವ ಸಮುದಾಯ. ಉತ್ತರ ಕರ್ನಾಟಕದಲ್ಲಿ ನಮ್ಮ ಸಮುದಾಯವಿದೆ. ಎಲ್ಲ ಸಮುದಾಯಕ್ಕೂ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಬೇಕು. ಸಾಮಾಜಿಕವಾಗಿ ಶೈಕ್ಷಣಿಕವಾಗಿ ಕೂಡು ಒಕ್ಕಲಿಗ ಸಮುದಾಯ ಹಿಂದುಳಿದಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ

ಕೂಡು ಒಕ್ಕಲಿಗ ಸಮುದಾಯದ ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ನಾವು ಲಿಂಗಾಯತ ಕೂಡು ಒಕ್ಕಲಿಗರು, ನಾವು ಲಿಂಗಾಯತ ಉಪ ಪಂಗಡ. ಆದರೆ ಒಕ್ಕಲಿಗರು, ಕೂಡು ಒಕ್ಕಲಿಗರು ಕೃಷಿ ಆಧಾರಿತ ಸಮುದಾಯವಾಗಿದೆ. ಆದರೆ ನಾವು ಹಾಗೂ ಒಕ್ಕಲಿಗರು ಬೇರೆ ಬೇರೆಯಾಗಿದ್ದೇವೆ. ದಕ್ಷಿಣ ಕರ್ನಾಟಕದ ಒಕ್ಕಲಿಗರು ಬೇರೆ. ನಾವು ಲಿಂಗಾಯತ ಒಕ್ಕಲಿಗರು ಬೇರೆ. ಶಿರಸಂಗಿ ಲಿಂಗರಾಜರಿಂದ ನಮ್ಮ ಸಮುದಾಯಕ್ಕೆ ಇತಿಹಾಸ ಇದೆ.ಅಖಿಲ ಭಾರತ ವೀರಶೈವ ಮಹಸಭಾದ ಮೊದಲ ಅಧ್ಯಕ್ಷರು. ನಾವು ಈ ಭಾಗದ ಒಕ್ಕಲಿಗರನ್ನು ಗೌರವಿಸುತ್ತೇವೆ. ನಾವು ಒಕ್ಕಲಿಗರ ಭಾಗವಲ್ಲ. ನಾವು ಲಿಂಗಾಯತರ ಒಂದು ಭಾಗ. ಲಿಂಗಾಯತರಲ್ಲಿ ಕೂಡು ಒಕ್ಕಲಿಗ ಕೂಡ ಒಂದು ಪಂಗಡ. ಎಲ್ಲ ಸಮುದಾಯಗಳು ಮೀಸಲಾತಿ ಬಯಸಿದಂತೆ ಇವರು ಬಯಸಿದ್ದಾರೆ. ಅದೇ ಬೇಡಿಕೆ ಬಹಳ ವರ್ಷಗಳಿಂದ ಮುಂದಿಟ್ಟಿದ್ದಾರೆ. ನನ್ನ ಬಳಿಯೂ ಇದೇ ಬೇಡಿಕೆ ಹೇಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನುಡಿಯ ಹಂಗಿನ್ನೂ ನಿಮಗೆ ಹಿಂಗದು,
ನಡೆಯನೆಂತು ಪರರಿಗೆ ಹೇಳುವಿರಿ ?
ಒಡಲ ಹಂಗಿನ ಸುಳುಹು ಬಿಡದು ;
ಎನ್ನೊಡನೆ ಮತ್ತೇತರ ಅನುಭವವಣ್ಣಾ ?
ತಾನಾದಲ್ಲದೆ ಇದಿರಿಂಗೆ ಹೇಳಬಹುದೆ?
ಅರಿವ ತೋರಬಲ್ಲಡೆ ತನ್ನನರುಹದೆ ಅರಿವನು
ಕಾಣಾ ಎನ್ನ ಅಜಗಣ್ಣ ತಂದೆ.
– ಮುಕ್ತಾಯಕ್ಕ.

— M B Patil (@MBPatil) September 12, 2021

ಒಕ್ಕಲಿಗರ ಬಗ್ಗೆ ಗೌರವ ಇದೆ, ಅವರ ಸ್ವಾಮೀಜಿಯವರ ಬಗ್ಗೆ ಗೌರವ ಇದೆ, ಆದರೆ ನಾವು ಲಿಂಗಾಯತರು. ಬೀದರ್, ಕಲಬುರಗಿ ಭಾಗದವರು ಇಂದು ಬಂದು ಮೀಸಲಾತಿ ಬೇಡಿಕೆ ಮುಂದಿಟ್ಟಿದ್ದಾರೆ. ನಮಗೂ 3ಂ ಅಥವಾ 2ಂ ಮೀಸಲಾತಿ ಬೇಕು ಅಂತ ಕೇಳುದ್ದಾರೆ. ಶಂಕ್ರಪ್ಪ ಕಮಿಟಿಯಲ್ಲಿ ಒಂದು ತಪ್ಪಾಗಿತ್ತು, ಅದಕ್ಕೆ ಅಫಿಡವಿಟ್ ಹಾಕಿ ಸರಿ ಮಾಡಲು ಮನವಿ ಕೊಟ್ಟಿದ್ದೇವೆ. ಒಬ್ಬ ವ್ಯಕ್ತಿಯಿಂದ ತಪ್ಪಾದರೆ ಇಡೀ ಸಮಾಜಕ್ಕೆ ದೂರಬಾರದು.ನಿಮಗೂ 3ಂ ಮೀಸಲಾತಿ ಸಿಗುತ್ತೆ ಅಂತ ಪುಸಲಾಯಿಸೋ ಕೆಲಸ ಮಾಡಿದ್ರು.ಆದರೆ ಎಲ್ಲಾ ದಾಖಲೆಗಳಲ್ಲಿ ಹಿಂದೂ ಲಿಂಗಾಯತ ಕೂಡು ಒಕ್ಕಲಿಗ ಅಂತ ಇದೆ. ಲಿಂಗಾಯತ ಕೂಡು ಒಕ್ಕಲಿಗ ಅಂತ ಇದೆ ನುಡಿದಿದ್ದಾರೆ.

TAGGED:bengaluruMB PatilVokkaligaಎಂಬಿ ಪಾಟೀಲ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸರ್ಕಾರ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

Republic Day 1
Latest

ಪರೇಡ್‌ನಲ್ಲಿ ಕರ್ನಾಟಕ ಮುಧೋಳ ಶ್ವಾನ ಆಕರ್ಷಣೆ; ಗಮನ ಸೆಳೆದ ಬ್ಯಾಕ್ಟ್ರಿಯನ್ ಒಂಟೆ, ಶಿಕಾರಿ ಪಕ್ಷಿ; ಇವುಗಳ ವಿಶೇಷತೆ ಏನು?

Public TV
By Public TV
15 minutes ago
DRONE
Latest

ಕರ್ತವ್ಯ ಪಥದಲ್ಲಿ ಭಾರತ ಸೇನೆಯ ಶಕ್ತಿ ಪ್ರದರ್ಶನ – ಮೊದಲ ಬಾರಿಗೆ ಕಾಣಿಸಿಕೊಂಡ ಡ್ರೋನ್‌

Public TV
By Public TV
16 minutes ago
Sadananda Gowda
Bengaluru City

ಮೋದಿ, ಅಮಿತ್‌ ಶಾ ನಿರ್ಧಾರದಿಂದ ನಾವೆಲ್ಲ ನಿರ್ಭೀತರಾಗಿದ್ದೇವೆ: ಸದಾನಂದ ಗೌಡ

Public TV
By Public TV
1 hour ago
Modi 2 1
Latest

ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ

Public TV
By Public TV
1 hour ago
Thawar Chand Gehlot 1
Bengaluru City

ರಾಜ್ಯದಲ್ಲಿ ಸಾಮಾಜಿಕ, ರಾಜಕೀಯ ಚೈತನ್ಯ ಉದಯಿಸುತ್ತಿದೆ: ಗೆಹ್ಲೋಟ್‌

Public TV
By Public TV
2 hours ago
Thawar Chand Gehlot 2
Bengaluru City

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್‌ರಿಂದ ಧ್ವಜಾರೋಹಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?