Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್

Bengaluru City

ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್

Public TV
Last updated: September 12, 2021 11:21 pm
Public TV
Share
3 Min Read
M.B PATIL
SHARE

ಬೆಂಗಳೂರು: ಕೂಡು ಒಕ್ಕಲಿಗ ಸಮುದಾಯ ಲಿಂಗಾಯತ ಸಮುದಾಯದ ಒಂದು ಉಪ ಪಂಗಡವಾಗಿದೆ. ನಾನು ಕೂಡ ಒಕ್ಕಲಿಗ ಪಂಗಡದಲ್ಲಿ ಜನಿಸಿದವನು ಎಂದು ಮಾಜಿ ಮಂತ್ರಿ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆ ಕೂಡು ಒಕ್ಕಲಿಗ ಸಮುದಾಯದವರು ಕೂಡು ಒಕ್ಕಲಿಗರು ಶುದ್ಧ ಶಾಕಹಾರಿಗಳು. ನಾವು ಒಕ್ಕಲುತನ ಮಾಡುತ್ತೇವೆ. ಒಕ್ಕಲಿಗರು ಒಕ್ಕಲುತನ ಮಾಡ್ತಾರೆ. ಅದಷ್ಟೆ ನಮಗೆ, ಅವರಿಗು ಇರುವ ಸಾಮ್ಯತೆ. ಒಕ್ಕಲಿಗರು ಅಂತಾರೆ ನಮ್ಮನ್ನ, ಒಕ್ಕಲಿಗ ಅನ್ನೋ ಪದ ಹೋಲಿಕೆ ಇದೆ. ಆದರೆ ಕೂಡು ಒಕ್ಕಲಿಗರೂ ಯಾವ ಕಾರಣಕ್ಕೂ ಒಕ್ಕಲಿಗರಲ್ಲ. ಅವರು ಲಿಂಗಾಯತ ಉಪ ಪಂಗಡದವರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‍ನಲ್ಲಿ ಶುರುವಾಯ್ತಾ ಜಾತಿ ರಾಜಕಾರಣದ ಮತ್ತೊಂದು ಸಮರ..?

MB PATIL medium

ಈ ಹಿಂದೆ ಎನ್. ಶಂಕ್ರಪ್ಪ ಆಯೋಗದ ವರದಿ ಸಂದರ್ಭದಲ್ಲಿ ಕೆಲವು ತಪ್ಪುಗಳಾಗಿವೆ. ಒಕ್ಕಲಿಗರು ಅಂತ ಕೆಲವು ಕಡೆ ದಾಖಲಾಗಿದೆ. ಆದರೆ ಅದಕ್ಕೆ ಫಿಡವಿಟ್ ಸಬ್ ಮಿಟ್ ಮಾಡಿ ಸರಿಪಡಿಸುವಂತೆ ಮನವಿ ಮಾಡಿದ್ದೇವೆ. ಉಪ ಪಂಗಡಗಳನ್ನು ಒಗ್ಗೂಡಿಸಿ ಪ್ರತ್ಯೇಕ ಧರ್ಮದ ಹೋರಾಟ ಮಾಡಿದ್ದೆವು, ಆದರೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಲಿಲ್ಲ. ಆದರೆ ನಮ್ಮ ಸಮುದಾಯದ ಬಡ ಮಕ್ಕಳಿಗೆ ಮೀಸಲಾತಿ ಬೇಕು. ಕೂಡು ಒಕ್ಕಲಿಗ ಸಮುದಾಯ ಅಲ್ಪಸಂಖ್ಯೆಯ ಸಮುದಾಯ ಕೃಷಿ ನಂಬಿ ಜೀವನ ಮಾಡುವ ಸಮುದಾಯ. ಉತ್ತರ ಕರ್ನಾಟಕದಲ್ಲಿ ನಮ್ಮ ಸಮುದಾಯವಿದೆ. ಎಲ್ಲ ಸಮುದಾಯಕ್ಕೂ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಬೇಕು. ಸಾಮಾಜಿಕವಾಗಿ ಶೈಕ್ಷಣಿಕವಾಗಿ ಕೂಡು ಒಕ್ಕಲಿಗ ಸಮುದಾಯ ಹಿಂದುಳಿದಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ

ಕೂಡು ಒಕ್ಕಲಿಗ ಸಮುದಾಯದ ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ನಾವು ಲಿಂಗಾಯತ ಕೂಡು ಒಕ್ಕಲಿಗರು, ನಾವು ಲಿಂಗಾಯತ ಉಪ ಪಂಗಡ. ಆದರೆ ಒಕ್ಕಲಿಗರು, ಕೂಡು ಒಕ್ಕಲಿಗರು ಕೃಷಿ ಆಧಾರಿತ ಸಮುದಾಯವಾಗಿದೆ. ಆದರೆ ನಾವು ಹಾಗೂ ಒಕ್ಕಲಿಗರು ಬೇರೆ ಬೇರೆಯಾಗಿದ್ದೇವೆ. ದಕ್ಷಿಣ ಕರ್ನಾಟಕದ ಒಕ್ಕಲಿಗರು ಬೇರೆ. ನಾವು ಲಿಂಗಾಯತ ಒಕ್ಕಲಿಗರು ಬೇರೆ. ಶಿರಸಂಗಿ ಲಿಂಗರಾಜರಿಂದ ನಮ್ಮ ಸಮುದಾಯಕ್ಕೆ ಇತಿಹಾಸ ಇದೆ.ಅಖಿಲ ಭಾರತ ವೀರಶೈವ ಮಹಸಭಾದ ಮೊದಲ ಅಧ್ಯಕ್ಷರು. ನಾವು ಈ ಭಾಗದ ಒಕ್ಕಲಿಗರನ್ನು ಗೌರವಿಸುತ್ತೇವೆ. ನಾವು ಒಕ್ಕಲಿಗರ ಭಾಗವಲ್ಲ. ನಾವು ಲಿಂಗಾಯತರ ಒಂದು ಭಾಗ. ಲಿಂಗಾಯತರಲ್ಲಿ ಕೂಡು ಒಕ್ಕಲಿಗ ಕೂಡ ಒಂದು ಪಂಗಡ. ಎಲ್ಲ ಸಮುದಾಯಗಳು ಮೀಸಲಾತಿ ಬಯಸಿದಂತೆ ಇವರು ಬಯಸಿದ್ದಾರೆ. ಅದೇ ಬೇಡಿಕೆ ಬಹಳ ವರ್ಷಗಳಿಂದ ಮುಂದಿಟ್ಟಿದ್ದಾರೆ. ನನ್ನ ಬಳಿಯೂ ಇದೇ ಬೇಡಿಕೆ ಹೇಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನುಡಿಯ ಹಂಗಿನ್ನೂ ನಿಮಗೆ ಹಿಂಗದು,
ನಡೆಯನೆಂತು ಪರರಿಗೆ ಹೇಳುವಿರಿ ?
ಒಡಲ ಹಂಗಿನ ಸುಳುಹು ಬಿಡದು ;
ಎನ್ನೊಡನೆ ಮತ್ತೇತರ ಅನುಭವವಣ್ಣಾ ?
ತಾನಾದಲ್ಲದೆ ಇದಿರಿಂಗೆ ಹೇಳಬಹುದೆ?
ಅರಿವ ತೋರಬಲ್ಲಡೆ ತನ್ನನರುಹದೆ ಅರಿವನು
ಕಾಣಾ ಎನ್ನ ಅಜಗಣ್ಣ ತಂದೆ.
– ಮುಕ್ತಾಯಕ್ಕ.

— M B Patil (@MBPatil) September 12, 2021

ಒಕ್ಕಲಿಗರ ಬಗ್ಗೆ ಗೌರವ ಇದೆ, ಅವರ ಸ್ವಾಮೀಜಿಯವರ ಬಗ್ಗೆ ಗೌರವ ಇದೆ, ಆದರೆ ನಾವು ಲಿಂಗಾಯತರು. ಬೀದರ್, ಕಲಬುರಗಿ ಭಾಗದವರು ಇಂದು ಬಂದು ಮೀಸಲಾತಿ ಬೇಡಿಕೆ ಮುಂದಿಟ್ಟಿದ್ದಾರೆ. ನಮಗೂ 3ಂ ಅಥವಾ 2ಂ ಮೀಸಲಾತಿ ಬೇಕು ಅಂತ ಕೇಳುದ್ದಾರೆ. ಶಂಕ್ರಪ್ಪ ಕಮಿಟಿಯಲ್ಲಿ ಒಂದು ತಪ್ಪಾಗಿತ್ತು, ಅದಕ್ಕೆ ಅಫಿಡವಿಟ್ ಹಾಕಿ ಸರಿ ಮಾಡಲು ಮನವಿ ಕೊಟ್ಟಿದ್ದೇವೆ. ಒಬ್ಬ ವ್ಯಕ್ತಿಯಿಂದ ತಪ್ಪಾದರೆ ಇಡೀ ಸಮಾಜಕ್ಕೆ ದೂರಬಾರದು.ನಿಮಗೂ 3ಂ ಮೀಸಲಾತಿ ಸಿಗುತ್ತೆ ಅಂತ ಪುಸಲಾಯಿಸೋ ಕೆಲಸ ಮಾಡಿದ್ರು.ಆದರೆ ಎಲ್ಲಾ ದಾಖಲೆಗಳಲ್ಲಿ ಹಿಂದೂ ಲಿಂಗಾಯತ ಕೂಡು ಒಕ್ಕಲಿಗ ಅಂತ ಇದೆ. ಲಿಂಗಾಯತ ಕೂಡು ಒಕ್ಕಲಿಗ ಅಂತ ಇದೆ ನುಡಿದಿದ್ದಾರೆ.

TAGGED:bengaluruMB PatilVokkaligaಎಂಬಿ ಪಾಟೀಲ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸರ್ಕಾರ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
31 minutes ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
38 minutes ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
46 minutes ago
Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
1 hour ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?