Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ – ಸಚಿವ ಎಂ.ಬಿ ಪಾಟೀಲ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ಭರವಸೆ

Public TV
Last updated: September 10, 2024 8:45 pm
Public TV
Share
2 Min Read
HD Kumaraswamy
SHARE
HD Kumaraswamy

ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ದೆಹಲಿಯಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿಯ (New Delhi) ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ ಪಾಟೀಲ್ ಅವರು, ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು.

HD Kumaraswamy 3

ಪ್ರಮುಖವಾಗಿ ಕರ್ನಾಟಕದಲ್ಲಿ (Karnataka) ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಸಚಿವರು, ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು, ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ : ಎಚ್.ಕೆ ಪಾಟೀಲ್ 

ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (Karnataka Government) ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ಎಂ.ಬಿ ಪಾಟೀಲ್ ಅವರಿಗೆ ಹೇಳಿದರು. ಇದನ್ನೂ ಓದಿ: Devara Trailer: ರಕ್ತದಿಂದ ಸಮುದ್ರವೇ ಕೆಂಪಾದ ಕಥೆ ಹೇಳೋಕೆ ಬರುತ್ತಿದ್ದಾರೆ ಜ್ಯೂ.ಎನ್‌ಟಿಆರ್‌, ಜಾನ್ವಿ ಕಪೂರ್‌

HD Kumaraswamy 2

ಕರ್ನಾಟಕದ ಕೈಗಾರಿಕಾ ಯೋಜನೆಗಳ ಬಗ್ಗೆ ಮಾಹಿತಿ ತೆಗೆದುಕೊಂಡ ಸಚಿವರು, ಎಂ.ಬಿ ಪಾಟೀಲ್ ಅವರು ಸಲ್ಲಿಸಿದ ವಿವಿಧ ಪ್ರಸ್ತಾವನೆಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ರಾಜ್ಯದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು. ಇದನ್ನೂ ಓದಿ: ವೃಷಭಾವತಿ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕುಗೊಳಿಸಲು ಸಚಿವ ಎನ್.ಎಸ್ ಬೋಸರಾಜು ಸೂಚನೆ

ಈ ಸಂದರ್ಭದಲ್ಲಿ HMT ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರು ಪಾಟೀಲ್ ಅವರ ಜತೆ ಚರ್ಚೆ ನಡೆಸಿದರು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಈ ದಿಸೆಯಲ್ಲಿ ಎಂಬಿ ಪಾಟೀಲ್ ಅವರ ಜತೆ ನಡೆಸಿದ ಮಾತುಕತೆ ಉತ್ತಮ ರೀತಿಯಲ್ಲಿ ಇತ್ತು ಎಂದು ಕೇಂದ್ರ ಕೈಗಾರಿಕೆ ಸಚಿವರು ಹೇಳಿದರು. ಕರ್ನಾಟಕದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ರಾಜ್ಯದ ಹಲವು ಅಧಿಕಾರಿಗಳು ನಿಯೋಗದಲ್ಲಿ ಇದ್ದರು.

TAGGED:hd kumaraswamyIndustriesMB PatilNew Delhiಎಂ.ಬಿ.ಪಾಟೀಲ್ಕೈಗಾರಿಕೋದ್ಯಮನವದೆಹಲಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

vivek oberoi
ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?
5 hours ago
prabhas tripti dimri
‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ
6 hours ago
karunya ram
ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ
6 hours ago
RAGINI 4
‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್
8 hours ago

You Might Also Like

Districts

ಮಾಸ್ಕ್ ಕರ್ಚೀಫ್‍ನಿಂದ ಪೊಲೀಸರಿಗೆ ಸಿಕ್ಕಿಬಿದ್ರು ದರೋಡೆ ಗ್ಯಾಂಗಿನ 11 ಜನ

Public TV
By Public TV
17 minutes ago
SRH
Cricket

ಸನ್‌ ರೈಸರ್ಸ್‌ಗೆ 110 ರನ್‌ಗಳ ಭರ್ಜರಿ ಗೆಲುವು – ಸೋಲಿನ ವಿದಾಯ ಹೇಳಿದ ಕೆಕೆಆರ್‌

Public TV
By Public TV
58 minutes ago
Pakistan Rain
Latest

ಪಾಕಿಸ್ತಾನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 20 ಜನ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ!

Public TV
By Public TV
1 hour ago
Shiekh Hasina
Latest

ಬಾಂಗ್ಲಾದೇಶವನ್ನ ಅಮೆರಿಕಕ್ಕೆ ಮಾರಾಟ ಮಾಡಿದ್ದಾರೆ – ಯೂನಸ್ ವಿರುದ್ಧ ಶೇಖ್ ಹಸೀನಾ ಬಾಂಬ್‌

Public TV
By Public TV
1 hour ago
Corona
Bengaluru City

ಮತ್ತೆ ವಕ್ಕರಿಸಿಕೊಂಡ ಕೊರೊನಾ – ಸೋಮವಾರದಿಂದ ಟೆಸ್ಟ್ ಹೆಚ್ಚಳ, ಮುಂಜಾಗ್ರತೆ ವಹಿಸುವಂತೆ ಕರೆ

Public TV
By Public TV
1 hour ago
Heinrich Klaasen
Cricket

ಕ್ಲಾಸೆನ್‌ ಕ್ಲಾಸಿಕ್‌ ಶತಕ – ಸನ್‌ ರೈಸರ್ಸ್‌ ಆರ್ಭಟಕ್ಕೆ ದಾಖಲೆಗಳು ಧೂಳಿಪಟ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?