Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮಳೆಯ ತೀವ್ರ ಕೊರತೆ- ಹೆಚ್ಚಿನ ನೆರವು ಕೋರಿ ಕೇಂದ್ರಕ್ಕೆ ಎಂ.ಬಿ ಪಾಟೀಲ್ ಪತ್ರ

Public TV
Last updated: October 6, 2023 9:41 pm
Public TV
Share
2 Min Read
MB PATIL
SHARE

ವಿಜಯಪುರ: ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿನಲ್ಲಿ 60%ಕ್ಕಿಂತಲೂ ಹೆಚ್ಚಿನ ಮಳೆಯ ಕೊರತೆ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಲ್ಲಿಸಿರುವ ವರದಿಯನ್ನು ಆಧರಿಸಿ ರೈತ ಸಮುದಾಯಕ್ಕೆ ಹೆಚ್ಚಿನ ನೆರವು ನೀಡುವಂತೆ ಕೋರಿ ಜಿಲ್ಲಾ ಉಸ್ತುವಾರಿ ಮತ್ತು ಭಾರೀ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ (M.B Patil) ಅವರು ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡಕ್ಕೆ ಶುಕ್ರವಾರ ಪತ್ರ ಬರೆದು ಆಗ್ರಹಿಸಿದ್ದಾರೆ.

ಸಚಿವರು ಅಮೆರಿಕ ಪ್ರವಾಸದಲ್ಲಿ ಇರುವ ಕಾರಣ ಅವರ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಬರ ಅಧ್ಯಯನ ತಂಡಕ್ಕೆ ನೀಡಲಾಯಿತು. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ತಿಕೋಟಾ ತಾಲೂಕನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ತಾಲೂಕಿನಲ್ಲಿ ಮುಂಗಾರಿನಲ್ಲಿ ಕೇವಲ ಒಂದು ದಿನ ಮಾತ್ರ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೆ.1ರಂದೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಜೊತೆಗೆ ತಾವೂ ಸಹ ವೈಯಕ್ತಿಕವಾಗಿ ಸೆ.14ರಂದು ಮುಖ್ಯಮಂತ್ರಿಗಳಿಗೆ ಮತ್ತು ಕಂದಾಯ ಸಚಿವರಿಗೆ ಪತ್ರ ಬರೆದು ಈ ವಿಚಾರವನ್ನು ಗಮನಕ್ಕೆ ತಂದಿದ್ದೇನೆ. ಹೀಗಾಗಿ ಕೇಂದ್ರ ತಂಡವು ಈ ವಾಸ್ತವಾಂಶವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ವಿವರಿಸಿದ್ದಾರೆ.  ಇದನ್ನೂ ಓದಿ: Asian Games 2023: ಜಪಾನ್‌ ಮಣಿಸಿ ಚಿನ್ನದ ಹಾರ ʻಹಾಕಿʼಕೊಂಡ ಭಾರತ – ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಗ್ರೀನ್‌ ಸಿಗ್ನಲ್‌!

ಜಿಲ್ಲೆಯಲ್ಲಿ ರೈತರು ಉತ್ತಮ ಮಳೆಯನ್ನು ನಿರೀಕ್ಷಿಸಿ ಮೆಕ್ಕೆಜೋಳ, ಶೇಂಗಾ, ಕಡಲೆ, ಹತ್ತಿ, ತೊಗರಿ, ಸಜ್ಜೆ, ಮೆಣಸಿನಕಾಯಿ, ಕಬ್ಬು ಮತ್ತು ಅಕ್ಕಡಿ ಕಾಳುಗಳ ಬಿತ್ತನೆ ಮಾಡಿದ್ದರು. ಆದರೆ ಮಳೆ ತೀವ್ರವಾಗಿ ಕೈಕೊಟ್ಟು, ಬೆಳೆಗಳೆಲ್ಲವೂ ಮೊಳಕೆಯಲ್ಲೇ ಮುರುಟಿ ಹೋಗಿವೆ. ಕೊಳವೆ ಬಾವಿ ಮತ್ತು ತೆರೆದ ಬಾವಿಗಳು ಕೂಡ ಬತ್ತಿ ಹೋಗಿದ್ದು, ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಪರಿಸ್ಥಿತಿ ಇದೆ ಎಂದು ಅವರು ಕೇಂದ್ರ ತಂಡದ ಗಮನ ಸೆಳೆದಿದ್ದಾರೆ.

ಜಿಲ್ಲೆಯ ಎಲ್ಲ 13 ತಾಲೂಕುಗಳಲ್ಲೂ ಈ ಬಾರಿ ಮಳೆಯ ತೀವ್ರ ಕೊರತೆ ಎದುರಾಗಿದೆ. ಇದರಿಂದಾಗಿ ರೈತರು, ಕೂಲಿ ಕಾರ್ಮಿಕರು ಮತ್ತು ವ್ಯಾಪಾರಿಗಳು ಕಂಗಾಲಾಗಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರವು ಇವರೆಲ್ಲರ ನೆರವಿಗೆ ನಿಲ್ಲಬೇಕಾಗಿದೆ. ಈ ಹಿನ್ನೆಲೆಯಲ್ಲಿ ನೈಜ ಸ್ಥಿತಿ ಮತ್ತು ರೈತರ ಮನವಿಗಳನ್ನು ಪರಿಗಣಿಸಿ, ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಹಾಯಧನ ಸಿಗುವಂತೆ ವರದಿ ನೀಡಬೇಕು ಎಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:MB Patilrainvijayapuraಎಂಬಿ ಪಾಟೀಲ್ಮಳೆವಿಜಯಪುರ
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

BOMB THREAT
Bengaluru City

ದೆಹಲಿಯ 50, ಬೆಂಗ್ಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

Public TV
By Public TV
13 seconds ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ| ಸಂಸತ್‌ನಲ್ಲಿ ಮಹಾಭಿಯೋಗಕ್ಕೆ ತಯಾರಿ – ಸುಪ್ರೀಂ ಮೆಟ್ಟಿಲೇರಿದ ನ್ಯಾ.ಯಶವಂತ್ ವರ್ಮಾ

Public TV
By Public TV
1 minute ago
KSRTC
Bengaluru City

ಬಂದ್‌ಗೆ ಮುಂದಾಗಿದ್ದ ಸಾರಿಗೆ ಸಂಘಟನೆಗಳಿಗೆ ಶಾಕ್‌ – ಎಸ್ಮಾ ಜಾರಿ, 6 ತಿಂಗಳು ಪ್ರತಿಭಟನೆಗೆ ನಿಷೇಧ

Public TV
By Public TV
29 minutes ago
Siddaramaiah wife to chamundi Hills
Districts

ಚಾಮುಂಡಿ ಬೆಟ್ಟಕ್ಕೆ ಬಂದು ದೇವಿ ದರ್ಶನ ಪಡೆದ ಸಿಎಂ ಪತ್ನಿ, ಸೊಸೆ

Public TV
By Public TV
35 minutes ago
prabhu chauhan
Bengaluru City

ಮಗ ಯಾವುದೇ ತಪ್ಪು ಮಾಡಿಲ್ಲ, ನನ್ನನ್ನು ರಾಜಕೀಯವಾಗಿ ಮುಗಿಸಲು ನಮ್ಮ ಮೇಲೆ ಆರೋಪ: ಪ್ರಭು ಚೌಹಾಣ್‌

Public TV
By Public TV
56 minutes ago
BMTC ACCIDENT
Bengaluru City

ಕಂಡಕ್ಟರ್ ಯಡವಟ್ಟು, ಹೋಟೆಲ್‍ಗೆ ನುಗ್ಗಿದ ಬಿಎಂಟಿಸಿ ಬಸ್ – ಐವರಿಗೆ ಗಾಯ

Public TV
By Public TV
56 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?