Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಂಭದ್ರೋಣ ಮಳೆಗೆ ಮುಳುಗಿದ ಕಡಲೂರು – ರಸ್ತೆ, ಮನೆಗಳು ಜಲಾವೃತ, ಕಟ್ಟಡ ಕುಸಿತ – ಮಹಾಮಳೆಗೆ 9 ಮಂದಿ ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕುಂಭದ್ರೋಣ ಮಳೆಗೆ ಮುಳುಗಿದ ಕಡಲೂರು – ರಸ್ತೆ, ಮನೆಗಳು ಜಲಾವೃತ, ಕಟ್ಟಡ ಕುಸಿತ – ಮಹಾಮಳೆಗೆ 9 ಮಂದಿ ಮರಣ

Dakshina Kannada

ಕುಂಭದ್ರೋಣ ಮಳೆಗೆ ಮುಳುಗಿದ ಕಡಲೂರು – ರಸ್ತೆ, ಮನೆಗಳು ಜಲಾವೃತ, ಕಟ್ಟಡ ಕುಸಿತ – ಮಹಾಮಳೆಗೆ 9 ಮಂದಿ ಮರಣ

Public TV
Last updated: May 30, 2018 7:20 am
Public TV
Share
2 Min Read
Mekunu
SHARE

ಬೆಂಗಳೂರು: ಮೆಕುನು ಚಂಡಮಾರುತದಿಂದಾಗಿ ಕಡಲ ಕಿನಾರೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಉಡುಪಿ, ಮಂಗಳೂರು, ಕಾರವಾರ ಸೇರಿದಂತೆ ಕರಾವಳಿ ಭಾಗದ ಜನರು ಮೆಕುನು ಚಂಡಮಾರುತಕ್ಕೆ ನಲುಗಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಒಮಾನ್ ದೇಶಕ್ಕೆ ಅಪ್ಪಳಿಸಿದ್ದ ಮೆಕುನು ಚಂಡಮಾರುತ ಈಗ ಭಾರತೀಯ ಕರಾವಳಿಯತ್ತ ವ್ಯಾಪಿಸಿದ್ದು ಮಂಗಳೂರು ಸೇರಿ ಕರ್ನಾಟಕ ಮತ್ತು ಕೇರಳ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ.

ಉಡುಪಿ: ಉಡುಪಿಯಲ್ಲಿ ಮಳೆಯ ರೌದ್ರನರ್ತನಕ್ಕೆ ಬಾಲಕಿಯೊಬ್ಬಳು ಕಣ್ಮೆರೆಯಾಗಿದ್ದಾರೆ. 9 ವರ್ಷದ ನಿಧಿ ತನ್ನ ಅಕ್ಕನೊಂದಿಗೆ ಸೈಕಲ್‍ನಲ್ಲಿ ಶಾಲೆಯಿಂದ ಮನೆಗೆ ತೆರಳುವಾಗ ಪಟ್ಲದ ಕಿರು ಸೇತುವೆ ದಾಟುವ ಸಂದರ್ಭದಲ್ಲಿ ಮಕ್ಕಳಿಬ್ಬರು ಕೊಚ್ಚಿ ಹೋಗಿದ್ದಾರೆ. ಘಟನೆ ಕಂಡ ಸ್ಥಳೀಯರು ನಿಧಿ ಅಕ್ಕ ನಿಶಾಳನ್ನು ಕಾಪಾಡಿದ್ದಾರೆ. ಕಣ್ಮರೆಯಾಗಿರುವ ನಿಧಿ ಆಚಾರ್ಯಳಿಗಾಗಿ ಮಳೆಯ ನಡುವೆಯೂ ಅಗ್ನಿ ಶಾಮಕ ಸಿಬ್ಬಂದಿ ಶೋಧಕಾರ್ಯ ಮುಂದುವರಿಸಿದ್ದಾರೆ. ಇನ್ನು ಕಾರ್ಕಳದ ಬೈಲೂರಿನಲ್ಲಿ ಸಿಡಿಲು ಬಡಿದು ಗ್ರಾಮ ಪಂಚಾಯತ್ ಸದಸ್ಯೆ ಶೀಲಾ ನಲ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಶಾಸಕ ಸುನೀಲ್ ಕುಮಾರ್ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

MNG Mekunu 3

ಮಂಗಳೂರು: ಆರಂಭಿಕ ಮಹಾಮಳೆ ಮರಣ ಮೃದಂಗ ಬಾರಿಸಿದ್ದು. ಕೆಪಿಟಿ ಬಳಿಯ ಉದಯನಗರದಲ್ಲಿ ಗುಡ್ಡ ಕುಸಿದ ಪರಿಣಾಮ 61 ವರ್ಷದ ಮೋಹಿನಿ ಎಂಬವರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ವಿಳಂಬ ಆಗಿದ್ದರಿಂದಾಗಿ ಮಹಿಳೆ ಮೃತಪಟ್ಟಿದ್ದು ಸಂಜೆ 8 ಗಂಟೆ ಸುಮಾರಿಗೆ ಶವ ಹೊರತೆಗೆಯಲಾಯ್ತು. ಕೊಡಿಯಾಲ್ ಬೈಲಿನಲ್ಲಿಯೂ ತಗ್ಗು ಪ್ರದೇಶ ಜಲಾವೃತಗೊಂಡಿದ್ದು ಅಲ್ಲಿ ಒಬ್ಬಂಟಿ ವಾಸವಿದ್ದ ಮುಕ್ತಾ ಬಾಯಿ ಎಂಬ 80 ವರ್ಷದ ವೃದ್ಧೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ. ನೂರಾರು ಮನೆ, ವಾಣಿಜ್ಯ ಸಂಕೀರ್ಣಗಳಿಗೆ ಮಳೆ ನೀರು ನುಗ್ಗಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನ ಅತ್ತಾವರ, ಅಳಕೆ, ಕುದ್ರೋಳಿ, ಕೊಟ್ಟಾರ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಅಳಕೆ ಪ್ರದೇಶದಲ್ಲಿ ನೀರಿನಿಂದ ಆವೃತಗೊಂಡಿದ್ದ ಗುಜರಾತಿ ಸ್ಕೂಲ್ ಮಕ್ಕಳನ್ನು ಬೋಟ್ ಮೂಲಕ ಸ್ಥಳಾಂತರ ಮಾಡಲಾಯ್ತು.

ಕಾರವಾರ: ಅರಬ್ಬಿ ಸಮುದ್ರದಲ್ಲಿ ಅಲೆಗಳ ಏರಿಳಿತ ತೀವ್ರವಾಗಿದೆ. ಕಾರವಾರದಿಂದ 20 ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಿದೆ. ತಮಿಳುನಾಡು ಮೂಲದ 2 ಬೋಟ್‍ಗಳಲ್ಲಿ ಒಂದು ಮುಳುಗಿದ್ದು, ಮುಳುಗುವ ಹಂತದಲ್ಲಿದ್ದ ಮತ್ತೊಂದು ಬೋಟ್ ಮತ್ತು ನಾಲ್ವರು ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕರಾವಳಿ ರಕ್ಷಣಾ ತಂಡದಿಂದ ಕಾಣೆಯಾದ ಮೀನುಗಾರರಿಗಾಗಿ ಶೋಧ ನಡೆಸಲಾಗ್ತಿದೆ. ಚಿಕ್ಕಮಗಳೂರಿನ ಮಲೆನಾಡಿನ ಭಾಗ ಹಾಗೂ ಶಿವಮೊಗ್ಗದ ಆಯನೂರಿನಲ್ಲೂ ಭಾರೀ ಮಳೆಯಾಗಿದೆ.

MNG Mekunu 2

ಹಾವೇರಿ: ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ ಜೋರಾಗಿದ್ದು ಸಿಡಿಲು ಬಡಿದು ಓರ್ವ ಕುರಿಗಾಹಿ ಸಾವನ್ನಪ್ಪಿರುವ ಘಟನೆ ಹಾನಗಲ್ ತಾಲೂಕಿನ ಅಜಗುಂಡಿಕೊಪ್ಪ ಗ್ರಾಮದ ಬಳಿ ನಡೆದಿದೆ. ಚಿಕ್ಕೋಡಿ ನಿವಾಸಿ 22 ವರ್ಷದ ಮಾಳಪ್ಪ ಪೂಜಾರಿ ಮೃತ ದುರ್ದೈವಿ. ಮೃತನ ಕುಟುಂಬಕ್ಕೆ ಜಿಲ್ಲಾಡಳಿತ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದು. ಪ್ರಕೃತಿ ವಿಕೋಪ ಪರಿಹಾರ ನಿಧಿ ಮತ್ತು ಸಿಎಂ ಪರಿಹಾರ ನಿಧಿಯಿಂದ ಹಣ ನೀಡುವುದಾಗಿ ಹಾವೇರಿ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಹೇಳಿದ್ದಾರೆ.

MNG Mekunu 1

TAGGED:coastalhaverikarwarMangalurumekunu cyclonePublic TVrainudupiಉಡುಪಿಕರಾವಳಿಕಾರವಾರಪಬ್ಲಿಕ್ ಟಿವಿಮಂಗಳೂರುಮಳೆಮೆಕುನು ಚಂಡಮಾರುತಹಾವೇರಿ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

KJ George 1
Bengaluru City

ನಾನು ರಾಜೀನಾಮೆ ನೀಡಿಲ್ಲ, ಆ ಪ್ರಶ್ನೆಯೇ ಉದ್ಭವ ಆಗಿಲ್ಲ: ಕೆ.ಜೆ ಜಾರ್ಜ್ ಸ್ಪಷ್ಟನೆ

Public TV
By Public TV
17 minutes ago
India EU Trade Deal 1 1
Explainer

PublicTV Explainer: ಭಾರತ-ಇಯು ಡೀಲ್; ಐಷಾರಾಮಿ ಕಾರುಗಳು, ಬಿಯರ್‌, ವೈನ್‌, ಮೆಡಿಸಿನ್‌ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
20 minutes ago
Government Employees 1
Bengaluru City

ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

Public TV
By Public TV
26 minutes ago
Priyank Kharge V Sunil Kumar
Bengaluru City

ರಾಜ್ಯ ಸರ್ಕಾರದ ಯೋಜನೆಗೆ ಪಂಚಾಯತ್‌ಗಳು ವಿರೋಧಿಸಿ ಜಾಹೀರಾತು ನೀಡಿದ್ರೆ ಒಪ್ಪುತ್ತೀರಾ? – ಸದನದಲ್ಲಿ ಕೋಲಾಹಲ

Public TV
By Public TV
48 minutes ago
Council Session
Bengaluru City

ಹರಿಪ್ರಸಾದ್ ರಿಂದ ವಿವಾದಾತ್ಮಕ ಮಾತು – ವಿಧಾನ ಪರಿಷತ್ ‌ಕಲಾಪವೇ ಬಲಿ

Public TV
By Public TV
55 minutes ago
Davanagere Crime News husband commits suicide after wife elopes with her lover 2 Arrested
Crime

ಮದುವೆಯಾಗಿ ಎರಡೇ ತಿಂಗಳಿಗೆ ಪರಾರಿ – ಪತಿ ಆತ್ಮಹತ್ಯೆಗೆ ಕಾರಣರಾದ ಪತ್ನಿ, ಪ್ರಿಯಕರ ಅಂದರ್‌

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?