Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೈಹಿಕ ಆರೋಗ್ಯದಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ನೀಡಬೇಕು: ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೈಹಿಕ ಆರೋಗ್ಯದಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ನೀಡಬೇಕು: ಕೆ.ಸುಧಾಕರ್

Bengaluru City

ದೈಹಿಕ ಆರೋಗ್ಯದಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ನೀಡಬೇಕು: ಕೆ.ಸುಧಾಕರ್

Public TV
Last updated: May 6, 2022 3:51 pm
Public TV
Share
2 Min Read
K. Sudhakar Bangalore E Manas Gujarat Physical Health 3
SHARE

ಬೆಂಗಳೂರು: ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು. ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದಕ್ಕೆ ಪರಿಹಾರ ಕಲ್ಪಿಸಲು ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿಶೇಷ ಕಾರ್ಯಕ್ರಮಗಳನ್ನು ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

K. Sudhakar Bangalore E Manas Gujarat Physical Health 1

ಗುಜರಾತ್‍ನ ಕೆವಾಡಿಯಾದಲ್ಲಿ 14ನೇ ಆವೃತ್ತಿಯ ‘ಸೆಂಟ್ರಲ್ ಹೆಲ್ತ್ ಕೌನ್ಸಿಲ್ ಆಫ್ ಹೆಲ್ತ್ ಅಂಡ್ ಫ್ಯಾ ಮಿಲಿ ವೆಲ್ ಫೇರ್’ ನಡೆಸುತ್ತಿರುವ ‘ಸ್ವಾಸ್ಥ್ಯ ಚಿಂತನ್ ಶಿವಿರ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಕರ್ನಾಟಕ ಮಾದರಿ ವ್ಯವಸ್ಥೆಯನ್ನು ಜಾರಿ ಮಾಡಿದೆ. ಮಾನಸಿಕ ಆರೋಗ್ಯದ ಕೊರತೆ ದೈಹಿಕ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿ ಸರ್ಕಾರ ‘ಇ ಮನಸ್’ ಸೇರಿದಂತೆ ಹಲವು ವಿವಿಧ ಯೋಜನೆಗಳ ಮೂಲಕ ಜನರ ಮಾನಸಿಕ ಆರೋಗ್ಯವನ್ನು ಗಟ್ಟಿಮಾಡಲು ಶ್ರಮಿಸುತ್ತಿದೆ ಎಂದರು. ಇದನ್ನೂ ಓದಿ:  12 ದಿನಗಳ ಜೈಲುವಾಸದ ನಂತರ ಪತಿಯನ್ನು ನೋಡಿ ಕಣ್ಣೀರಿಟ್ಟ ನವನೀತ್ ರಾಣಾ 

K. Sudhakar Bangalore E Manas Gujarat Physical Health

ಕೋವಿಡ್ ಆರಂಭ ಕಾಲದಲ್ಲಿ ‘ಪಾಸಿಟಿವ್’ ಎಂಬ ವರದಿಯನ್ನು ನೋಡಿಯೇ ವಿನಾಕಾರಣ ಆತಂಕಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಉದಾಹರಣೆ ಇದೆ. ಹಾಗೆಯೇ 100 ವರ್ಷ ಮೇಲ್ಪಟ್ಟ ವೃದ್ಧರು ಯಶಸ್ವಿಯಾಗಿ ಕೊರೊನಾ ಗೆದ್ದು ಬಂದ ಅಚ್ಚರಿಯ ಘಟನೆಗಳು ಇವೆ. ಮಾನಸಿಕ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಸುಸ್ಥಿತಿಯ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ.

K. Sudhakar Bangalore E Manas Gujarat Physical Health 7

ಕೊರೊನಾ ಸಮಯದಲ್ಲಿ ಟೆಲಿ ಕೌನ್ಸೆಲಿಂಗ್ ಮೂಲಕ ಸುಮಾರು 27 ಲಕ್ಷ ರೂ. ಜನರಿಗೆ ಆತ್ಮವಿಶ್ವಾಸ ತುಂಬಲಾಗಿದೆ. ಸರ್ಕಾರ, ನಿಮ್ಹಾನ್ಸ್ ಸಂಸ್ಥೆಯ ಜೊತೆ ಸೇರಿಕೊಂಡು ಟೆಲಿ ಕೌನ್ಸಲಿಂಗ್ ಮತ್ತು ಟೆಲಿ ಮಾನಿಟರಿಂಗ್ ಮೂಲಕ ಡಿಜಿಟಲ್ ವ್ಯವಸ್ಥೆಯಲ್ಲಿ ಮಾನಸಿಕ ಆರೋಗ್ಯ ಕ್ಷೇಮವನ್ನು ಹೆಚ್ಚಿಸಲು ಕ್ರಮ ಕೈಗೊಂಡಿತ್ತು ಎಂದು ಹೇಳಿದರು.

K. Sudhakar Bangalore E Manas Gujarat Physical Health 6

ಕರ್ನಾಟಕದಲ್ಲಿ ಇ-ಮನಸ್, ಮನೋ ಚೈತನ್ಯ ಕ್ಲಿನಿಕ್, ಮಾತೃ ಚೈತನ್, ಧವಾ ಅಂಡ್ ಧುವಾ ಹೀಗೆ ಹಲವು ಚಿಕಿತ್ಸಾ ವ್ಯವಸ್ಥೆಯನ್ನು ಹೊಂದಿದೆ. ಈ ಮೂಲಕ ವಿವಿಧ ರೀತಿಯ ಮಾನಸಿಕ ಸಮಸ್ಯೆ ಎದುರಿಸುತ್ತಿರುವವರಿಗೆ ವಿವಿಧ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅನೇಕರು ಮಾನಸಿಕ ರೋಗಗಳಿಂದ ಬಳಲುತ್ತಿದ್ದರೂ ಅದನ್ನು ಒಂದು ರೋಗ ಎಂದು ಗುರುತಿಸುವುದಿಲ್ಲ.

K. Sudhakar Bangalore E Manas Gujarat Physical Health 5

ಕೆಲವರು ಅದನ್ನು ಬಹಿರಂಗವಾಗಿ ಹೇಳಿಕೊಳ್ಳಲು ಮುಜುಗರಪಡುತ್ತಾರೆ. ಈ ಸವಾಲುಗಳನ್ನು ನಿವಾರಿಸಿ ಮಾನಸಿಕ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರ ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ, ಆಪ್ತ ಸಮಾಲೋಚನೆ ಸೇವೆ ನೀಡಲಾಗುತ್ತಿದೆ ಎಂದರು.

K. Sudhakar Bangalore E Manas Gujarat Physical Health 4

ಕರ್ನಾಟಕ ಮಾನಸಿಕ ಆರೋಗ್ಯ ನಿರ್ವಹಣಾ ವ್ಯವಸ್ಥೆ(ಇ-ಮನಸ್) ಸಂಪೂರ್ಣ ಡಿಜಿಟಲ್ ವ್ಯವಸ್ಥೆಯಾಗಿದೆ. ಈ ವೆಬ್ ವ್ಯವಸ್ಥೆಯು, ಮಾನಸಿಕ ಅಸ್ವಸ್ಥತೆಯ ಆರೈಕೆ ಪಡೆಯಲು ಬಯಸುವ ವ್ಯಕ್ತಿಯ ಮೂಲ ವೈದ್ಯಕೀಯ ದಾಖಲೆಯನ್ನು ನಿರ್ವಹಣೆ ಮಾಡುತ್ತದೆ. ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ, ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ, ಸಾರ್ವಜನಿಕ ಹಾಗೂ ಖಾಸಗಿ ಮಾನಸಿಕ ಆರೋಗ್ಯ ಸಂಸ್ಥೆಗಳು ಸೇರಿದಂತೆ ಮಾನಸಿಕ ಆರೋಗ್ಯ ವಲಯದ ಎಲ್ಲ ಪಾಲುದಾರರನ್ನು ಒಂದುಗೂಡಿಸುವ ವೇದಿಕೆ ಇದಾಗಿದೆ. ಇಂಟರ್‌ವೆನ್ಷನ್, ಇಂಟಗ್ರೇಶನ್, ಇಂಪ್ಲಿಮೆಂಟೇಶನ್, ಇನ್ನೋವೇಶನ್ ಮತ್ತು ಇನ್ವೆಸ್ಟ್‍ಮೆಂಟ್ ಮೂಲಕ ಸರ್ಕಾರ ಜನರ ಆರೋಗ್ಯ ಸುಧಾರಣೆಗೆ ವಿಶೇಷ ಕಾಳಜಿ ವಹಿಸುತ್ತಿದೆ ಎಂದರು. ಇದನ್ನೂ ಓದಿ: ಭಾವಿಪತಿಯನ್ನೇ ಅರೆಸ್ಟ್ ಮಾಡಿದ ಇನ್ಸ್‌ಪೆಕ್ಟರ್ 

K. Sudhakar Bangalore E Manas Gujarat Physical Health 2

ಸ್ವಾಸ್ಥ್ಯ ಚಿಂತನ್ ಸಮ್ಮೇಳನದಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಡಾ.ಮನ್ಸೂಖ್ ಮಾಂಡಾವಿಯಾ, ವಿವಿಧ ರಾಜ್ಯದ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

TAGGED:BangaloreE-ManasgujaratK SudhakarPhysical Healthಇ-ಮನಸ್ಕೆ.ಸುಧಾಕರ್ಗುಜರಾತ್ದೈಹಿಕ ಆರೋಗ್ಯಬೆಂಗಳೂರು
Share This Article
Facebook Whatsapp Whatsapp Telegram

Cinema news

Ricky Kej House Theft
ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ – ಬೆಂಗ್ಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಎಕ್ಸ್‌ನಲ್ಲಿ ದೂರು
Bengaluru City Cinema Districts Karnataka Latest Sandalwood Top Stories
Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories

You Might Also Like

CRIME
Bengaluru Rural

ತಂಗಿಯ ಬರ್ತ್‌ಡೇ ಪಾರ್ಟಿಗೆ ಕರೆದುಕೊಂಡು ಹೋಗದ್ದಕ್ಕೆ ನೊಂದು ನವವಿವಾಹಿತೆ ಆತ್ಮಹತ್ಯೆ ಶಂಕೆ

Public TV
By Public TV
5 minutes ago
bjp flag
Latest

45 ವರ್ಷಗಳ ಎಲ್‌ಡಿಎಫ್‌ ಆಡಳಿತ ಅಂತ್ಯ – ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್‌

Public TV
By Public TV
15 minutes ago
V Somanna
Districts

ಪರಮೇಶ್ವರ್‌ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ – ವಿ. ಸೋಮಣ್ಣ

Public TV
By Public TV
27 minutes ago
kea
Bengaluru City

UG NEET: ಸ್ಟ್ರೇ ವೇಕೆನ್ಸಿ ಸುತ್ತಿಗೆ ಆಪ್ಷನ್ ದಾಖಲಿಗೆ ಡಿ.15ರವೆರೆಗೆ ದಿನಾಂಕ ವಿಸ್ತರಣೆ – ಕೆಇಎ

Public TV
By Public TV
29 minutes ago
Mamata Banerjee
Latest

ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಮಮತಾ ಬ್ಯಾನರ್ಜಿ ಕ್ಷಮೆಯಾಚನೆ

Public TV
By Public TV
32 minutes ago
Cold Weather 2
Bagalkot

ಮುಂದಿನ ಎರಡು ದಿನ ಉತ್ತರ ಕರ್ನಾಟಕದಲ್ಲಿ ಭಾರೀ ಶೀತಗಾಳಿ – ಮಾನವ, ಬೆಳೆಗಳ ಮೇಲೆ ತೀವ್ರ ಪರಿಣಾಮ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?