Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೈಹಿಕ ಆರೋಗ್ಯದಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ನೀಡಬೇಕು: ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೈಹಿಕ ಆರೋಗ್ಯದಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ನೀಡಬೇಕು: ಕೆ.ಸುಧಾಕರ್

Bengaluru City

ದೈಹಿಕ ಆರೋಗ್ಯದಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ನೀಡಬೇಕು: ಕೆ.ಸುಧಾಕರ್

Public TV
Last updated: May 6, 2022 3:51 pm
Public TV
Share
2 Min Read
K. Sudhakar Bangalore E Manas Gujarat Physical Health 3
SHARE

ಬೆಂಗಳೂರು: ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು. ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದಕ್ಕೆ ಪರಿಹಾರ ಕಲ್ಪಿಸಲು ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿಶೇಷ ಕಾರ್ಯಕ್ರಮಗಳನ್ನು ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

K. Sudhakar Bangalore E Manas Gujarat Physical Health 1

ಗುಜರಾತ್‍ನ ಕೆವಾಡಿಯಾದಲ್ಲಿ 14ನೇ ಆವೃತ್ತಿಯ ‘ಸೆಂಟ್ರಲ್ ಹೆಲ್ತ್ ಕೌನ್ಸಿಲ್ ಆಫ್ ಹೆಲ್ತ್ ಅಂಡ್ ಫ್ಯಾ ಮಿಲಿ ವೆಲ್ ಫೇರ್’ ನಡೆಸುತ್ತಿರುವ ‘ಸ್ವಾಸ್ಥ್ಯ ಚಿಂತನ್ ಶಿವಿರ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಕರ್ನಾಟಕ ಮಾದರಿ ವ್ಯವಸ್ಥೆಯನ್ನು ಜಾರಿ ಮಾಡಿದೆ. ಮಾನಸಿಕ ಆರೋಗ್ಯದ ಕೊರತೆ ದೈಹಿಕ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿ ಸರ್ಕಾರ ‘ಇ ಮನಸ್’ ಸೇರಿದಂತೆ ಹಲವು ವಿವಿಧ ಯೋಜನೆಗಳ ಮೂಲಕ ಜನರ ಮಾನಸಿಕ ಆರೋಗ್ಯವನ್ನು ಗಟ್ಟಿಮಾಡಲು ಶ್ರಮಿಸುತ್ತಿದೆ ಎಂದರು. ಇದನ್ನೂ ಓದಿ:  12 ದಿನಗಳ ಜೈಲುವಾಸದ ನಂತರ ಪತಿಯನ್ನು ನೋಡಿ ಕಣ್ಣೀರಿಟ್ಟ ನವನೀತ್ ರಾಣಾ 

K. Sudhakar Bangalore E Manas Gujarat Physical Health

ಕೋವಿಡ್ ಆರಂಭ ಕಾಲದಲ್ಲಿ ‘ಪಾಸಿಟಿವ್’ ಎಂಬ ವರದಿಯನ್ನು ನೋಡಿಯೇ ವಿನಾಕಾರಣ ಆತಂಕಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಉದಾಹರಣೆ ಇದೆ. ಹಾಗೆಯೇ 100 ವರ್ಷ ಮೇಲ್ಪಟ್ಟ ವೃದ್ಧರು ಯಶಸ್ವಿಯಾಗಿ ಕೊರೊನಾ ಗೆದ್ದು ಬಂದ ಅಚ್ಚರಿಯ ಘಟನೆಗಳು ಇವೆ. ಮಾನಸಿಕ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಸುಸ್ಥಿತಿಯ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ.

K. Sudhakar Bangalore E Manas Gujarat Physical Health 7

ಕೊರೊನಾ ಸಮಯದಲ್ಲಿ ಟೆಲಿ ಕೌನ್ಸೆಲಿಂಗ್ ಮೂಲಕ ಸುಮಾರು 27 ಲಕ್ಷ ರೂ. ಜನರಿಗೆ ಆತ್ಮವಿಶ್ವಾಸ ತುಂಬಲಾಗಿದೆ. ಸರ್ಕಾರ, ನಿಮ್ಹಾನ್ಸ್ ಸಂಸ್ಥೆಯ ಜೊತೆ ಸೇರಿಕೊಂಡು ಟೆಲಿ ಕೌನ್ಸಲಿಂಗ್ ಮತ್ತು ಟೆಲಿ ಮಾನಿಟರಿಂಗ್ ಮೂಲಕ ಡಿಜಿಟಲ್ ವ್ಯವಸ್ಥೆಯಲ್ಲಿ ಮಾನಸಿಕ ಆರೋಗ್ಯ ಕ್ಷೇಮವನ್ನು ಹೆಚ್ಚಿಸಲು ಕ್ರಮ ಕೈಗೊಂಡಿತ್ತು ಎಂದು ಹೇಳಿದರು.

K. Sudhakar Bangalore E Manas Gujarat Physical Health 6

ಕರ್ನಾಟಕದಲ್ಲಿ ಇ-ಮನಸ್, ಮನೋ ಚೈತನ್ಯ ಕ್ಲಿನಿಕ್, ಮಾತೃ ಚೈತನ್, ಧವಾ ಅಂಡ್ ಧುವಾ ಹೀಗೆ ಹಲವು ಚಿಕಿತ್ಸಾ ವ್ಯವಸ್ಥೆಯನ್ನು ಹೊಂದಿದೆ. ಈ ಮೂಲಕ ವಿವಿಧ ರೀತಿಯ ಮಾನಸಿಕ ಸಮಸ್ಯೆ ಎದುರಿಸುತ್ತಿರುವವರಿಗೆ ವಿವಿಧ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅನೇಕರು ಮಾನಸಿಕ ರೋಗಗಳಿಂದ ಬಳಲುತ್ತಿದ್ದರೂ ಅದನ್ನು ಒಂದು ರೋಗ ಎಂದು ಗುರುತಿಸುವುದಿಲ್ಲ.

K. Sudhakar Bangalore E Manas Gujarat Physical Health 5

ಕೆಲವರು ಅದನ್ನು ಬಹಿರಂಗವಾಗಿ ಹೇಳಿಕೊಳ್ಳಲು ಮುಜುಗರಪಡುತ್ತಾರೆ. ಈ ಸವಾಲುಗಳನ್ನು ನಿವಾರಿಸಿ ಮಾನಸಿಕ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರ ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ, ಆಪ್ತ ಸಮಾಲೋಚನೆ ಸೇವೆ ನೀಡಲಾಗುತ್ತಿದೆ ಎಂದರು.

K. Sudhakar Bangalore E Manas Gujarat Physical Health 4

ಕರ್ನಾಟಕ ಮಾನಸಿಕ ಆರೋಗ್ಯ ನಿರ್ವಹಣಾ ವ್ಯವಸ್ಥೆ(ಇ-ಮನಸ್) ಸಂಪೂರ್ಣ ಡಿಜಿಟಲ್ ವ್ಯವಸ್ಥೆಯಾಗಿದೆ. ಈ ವೆಬ್ ವ್ಯವಸ್ಥೆಯು, ಮಾನಸಿಕ ಅಸ್ವಸ್ಥತೆಯ ಆರೈಕೆ ಪಡೆಯಲು ಬಯಸುವ ವ್ಯಕ್ತಿಯ ಮೂಲ ವೈದ್ಯಕೀಯ ದಾಖಲೆಯನ್ನು ನಿರ್ವಹಣೆ ಮಾಡುತ್ತದೆ. ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ, ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ, ಸಾರ್ವಜನಿಕ ಹಾಗೂ ಖಾಸಗಿ ಮಾನಸಿಕ ಆರೋಗ್ಯ ಸಂಸ್ಥೆಗಳು ಸೇರಿದಂತೆ ಮಾನಸಿಕ ಆರೋಗ್ಯ ವಲಯದ ಎಲ್ಲ ಪಾಲುದಾರರನ್ನು ಒಂದುಗೂಡಿಸುವ ವೇದಿಕೆ ಇದಾಗಿದೆ. ಇಂಟರ್‌ವೆನ್ಷನ್, ಇಂಟಗ್ರೇಶನ್, ಇಂಪ್ಲಿಮೆಂಟೇಶನ್, ಇನ್ನೋವೇಶನ್ ಮತ್ತು ಇನ್ವೆಸ್ಟ್‍ಮೆಂಟ್ ಮೂಲಕ ಸರ್ಕಾರ ಜನರ ಆರೋಗ್ಯ ಸುಧಾರಣೆಗೆ ವಿಶೇಷ ಕಾಳಜಿ ವಹಿಸುತ್ತಿದೆ ಎಂದರು. ಇದನ್ನೂ ಓದಿ: ಭಾವಿಪತಿಯನ್ನೇ ಅರೆಸ್ಟ್ ಮಾಡಿದ ಇನ್ಸ್‌ಪೆಕ್ಟರ್ 

K. Sudhakar Bangalore E Manas Gujarat Physical Health 2

ಸ್ವಾಸ್ಥ್ಯ ಚಿಂತನ್ ಸಮ್ಮೇಳನದಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಡಾ.ಮನ್ಸೂಖ್ ಮಾಂಡಾವಿಯಾ, ವಿವಿಧ ರಾಜ್ಯದ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

TAGGED:BangaloreE-ManasgujaratK SudhakarPhysical Healthಇ-ಮನಸ್ಕೆ.ಸುಧಾಕರ್ಗುಜರಾತ್ದೈಹಿಕ ಆರೋಗ್ಯಬೆಂಗಳೂರು
Share This Article
Facebook Whatsapp Whatsapp Telegram

Cinema news

AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows

You Might Also Like

RCB Women vs Gujarat Giants Women won by 61 runs RCB QUALIFY FOR THE PLAYOFFS
Cricket

ಗುಜರಾತ್‌ ವಿರುದ್ಧ 61 ರನ್‌ಗಳ ಭರ್ಜರಿ ಜಯ – ಪ್ಲೇ ಆಫ್‌ ಪ್ರವೇಶಿಸಿದ ಆರ್‌ಸಿಬಿ

Public TV
By Public TV
17 minutes ago
Nitin Nabin
Latest

ಹೊಸ ತಲೆಮಾರಿನತ್ತ ಹೆಜ್ಜೆ ಹಾಕಿದ ಬಿಜೆಪಿ – 45 ವರ್ಷಕ್ಕೆ ನಿತಿನ್ ನಬಿನ್‌ಗೆ ಅಧ್ಯಕ್ಷ ಪಟ್ಟ

Public TV
By Public TV
2 hours ago
DGP Ramachandra Rao
Karnataka

ರಾಸಲೀಲೆ ವಿಡಿಯೋ ವೈರಲ್ – ರಾಮಚಂದ್ರ ರಾವ್‌ಗೆ 10 ದಿನಗಳ ಕಡ್ಡಾಯ ರಜೆ

Public TV
By Public TV
2 hours ago
SSLC Exams
Bengaluru City

SSLC ಪ್ರಶ್ನೆಪತ್ರಿಕೆಗೆ ಸಿಗುತ್ತಾ ಆಯ್ಕೆ?

Public TV
By Public TV
3 hours ago
UAE President Zayed Al Nahyan and PM Narendra Modi
Latest

ಜಸ್ಟ್‌ 2 ಗಂಟೆಗಳ ಭೇಟಿ – ಭಾರತಕ್ಕೆ ಯುಎಇ ಅಧ್ಯಕ್ಷರು ಬಂದಿದ್ದು ಯಾಕೆ?

Public TV
By Public TV
3 hours ago
Madikeri 5
Crime

ಗೋಮಾಂಸ ಸಾಗಾಟ ಮಾಡ್ತಿದ್ದ ಆರೋಪಿ ಬಂಧನ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?