Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ

Bengaluru City

ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ

Public TV
Last updated: February 12, 2025 3:55 pm
Public TV
Share
2 Min Read
Tejasvi Surya
SHARE

– ಇದು ಆರೋಪದ ಸಮಯವಲ್ಲ, ಸಮಸ್ಯೆ ಬಗೆಹರಿಸಬೇಕು

ನವದೆಹಲಿ: ಮೆಟ್ರೋ (Namma Metro) ದರ ಏರಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರ ಬರೆದರೆ ನಾಳೆಯೇ ಸಮಿತಿ ರಚನೆಯಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸದಸ್ಯ ತೇಜಸ್ವಿ ಸೂರ್ಯ (Tejaswi Surya) ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಿರುವ ದರ ಪರಿಷ್ಕರಣೆಯನ್ನುಮೆಟ್ರೋ ನಿಯಮಗಳಲ್ಲಿ ತಡೆ ಹಿಡಿಯಲು ಸಾಧ್ಯವಿಲ್ಲ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ ಕೋರ್ಟ್ ಮಧ್ಯಪ್ರವೇಶ ಮಾಡುತ್ತಾ ಗೊತ್ತಿಲ್ಲ ಎಂದು ಹೇಳಿದರು.

ನಾನು ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಪ್ರಯಾಣಿಕರ ಸಂಖ್ಯೆ ಕುಸಿತದ ಬಗ್ಗೆಯೂ ಗಮನಕ್ಕೆ ತರಲಾಗಿದೆ. ಅವರು ರಾಜ್ಯ ಸರ್ಕಾರ ಮತ್ತೊಮ್ಮೆ ಪತ್ರ ಬರೆದು ದರ ಪರಿಷ್ಕರಣೆ ಮಾಡಲು ಮನವಿ ಮಾಡಿದರೆ ಮತ್ತೊಮ್ಮೆ ಸಮಿತಿ ರಚಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದಿಂದ ಸಿಎಂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಇದರಿಂದ ಮಾತ್ರ ದರ ಇಳಿಕೆ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಮೆಟ್ರೋ ದರಗಳು ಏರಿಕೆಯಾಗಿ ಜನರಿಗೆ ಸಮಸ್ಯೆಯಾಗಿದೆ. ಮಧ್ಯಮ ವರ್ಗದ ಜನರಿಗೆ ಇನ್ನು ತೊಂದರೆಯಾಗಿದೆ. ಏಕಾಏಕಿ ಮೆಟ್ರೋ ದರವನ್ನು 50%, 100% ಏರಿಕೆಯಾಗಿದೆ. ಸಂಬಳದ ದೊಡ್ಡ ಭಾಗ ಈಗ ಮೆಟ್ರೋಗೆ ಕೊಡಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Namma Metro Purple Line

ರಾಜ್ಯ ಸರ್ಕಾರದ ನಿರ್ದೇಶನ ಮೇರೆಗೆ ಅಧಿಕಾರಿಗಳು ದರ ನಿಗದಿ ಮಾಡಲು ಸಮಿತಿ ರಚಿಸುವ ಪ್ರಕ್ರಿಯೆ ಶುರು ಮಾಡಿದರು. ಮೆಟ್ರೋ ಕಂಪನಿ ಮತ್ತು ರಾಜ್ಯ ಸರ್ಕಾರ ದರ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡುತ್ತದೆ. ಸಮಿತಿ ರಾಜ್ಯ ಸರ್ಕಾರ ಹಾಗೂ ಬಿಎಂಆರ್‌ಸಿಎಲ್‌ನಿಂದ ಮಾಹಿತಿ ಪಡೆದು ಪರಿಷ್ಕೃತ ದರ ಪಟ್ಟಿ ನಿಗದಿ ಮಾಡುತ್ತದೆ. ಸಮಿತಿ ನಿಗದಿ ಮಾಡಿದ ದರ ಪರಿಷ್ಕರಣೆಯನ್ನು ಅನುಷ್ಠಾನ ಮಾಡಬೇಕು ಎಂದು ಕಾನೂನು ಹೇಳುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮೆಟ್ರೋ ದರ ಏರಿಕೆ| ಬಿಜೆಪಿಯಿಂದ ತಿರುಚಿದ ಮಾಹಿತಿ – ಸಿದ್ದರಾಮಯ್ಯ ಕೆಂಡಾಮಂಡಲ

ಮಂಗಳವಾರ ಲೋಕಸಭೆಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದೇನೆ. ಟ್ರಾಫಿಕ್ ಸಮಸ್ಯೆಗೆ ಜನರು ಮೆಟ್ರೋ ಬಳಸುತ್ತಾರೆ. ಆದರೆ ಈ ಪ್ರಮಾಣದಲ್ಲಿ ದರ ಏರಿಸಿದರೆ ಜನರು ಬೈಕಿನಲ್ಲಿ ಹೋಗುತ್ತಾರೆ. ಸಾರ್ವಜನಿಕ ಸಾರಿಗೆ ಪ್ರೊತ್ಸಾಹ ಮಾಡಬೇಕಿತ್ತು ಇದು ಸರ್ಕಾರದ ಕರ್ತವ್ಯ. ಆದರೆ ಇದು ಕೇಂದ್ರ ಸರ್ಕಾರದ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ದೂರಿದರು.

ದರ ಪರಿಷ್ಕರಣೆಗೆ ಪತ್ರ ಬರೆದಿದ್ದೆ ರಾಜ್ಯ ಸರ್ಕಾರ. ಈ ವಿಚಾರವನ್ನು ಅವರು ಹೇಳುತ್ತಿಲ್ಲ. ಬರೀ ಮೆಟ್ರೋ ಅಲ್ಲ ನೋಂದಣಿ ಶುಲ್ಕ, ವಾಹನ ನೋಂದಣಿ, ಆಸ್ಪತ್ರೆ ಸೇವಾ ಶುಲ್ಕ, ಕಾಲೇಜು ಫಿ, ಎಲೆಕ್ಟ್ರೀಕ್ ವಾಹನಗಳ ಮೇಲೂ ತೆರಿಗೆ ಹಾಕಿದೆ. ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಇದು ಆರೋಪದ ಸಮಯ ಅಲ್ಲ, ಸಮಸ್ಯೆ ಬಗೆಹರಿಸಬೇಕು ಎಂದರು.

 

TAGGED:bengalurukarnatakanamma metroTejasvi Suryaಕರ್ನಾಟಕತೇಜಸ್ವಿ ಸೂರ್ಯನಮ್ಮ ಮೆಟ್ರೋಬೆಂಗಳೂರು
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Team India 1 1
Cricket

ಇಂದಿನಿಂದ T20 ವಿಶ್ವಕಪ್‌ ಸೆಮಿಸ್‌ ಕದನ – ಸತತ 3ನೇ ಬಾರಿ ಭಾರತಕ್ಕೆ ಆಂಗ್ಲರೇ ಎದುರಾಳಿ!

Public TV
By Public TV
7 minutes ago
30 Sheep Killed in Fire Accident in Ranebennur Haveri
Crime

ಕುರಿ ಶೆಡ್‌ಗೆ ಆಕಸ್ಮಿಕ ಬೆಂಕಿ – 30 ಕುರಿಗಳು ಸಜೀವ ದಹನ

Public TV
By Public TV
20 minutes ago
Iran Israel America War Iran cheap drones High Impact
Latest

ಅಮೆರಿಕದ ದುಬಾರಿ ಶಸ್ತ್ರಾಸ್ತ್ರಗಳಿಗೆ ಇರಾನ್‌ನ ಅಗ್ಗದ ಡ್ರೋನ್‌ಗಳ ಸವಾಲು

Public TV
By Public TV
52 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
59 minutes ago
Puneet MANGALURU
Crime

ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ

Public TV
By Public TV
2 hours ago
Donald Trump 2
Latest

ಹಾರ್ಮೂಜ್‌ ಬಿಕ್ಕಟ್ಟಿನ ಬಗ್ಗೆ ದೊಡ್ಡ ನಿರ್ಧಾರ – ತೈಲ ಟ್ಯಾಂಕರ್‌ಗಳಿಗೆ ರಕ್ಷಣೆ ನೀಡುವಂತೆ ಟ್ರಂಪ್‌ ಆದೇಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?