ಮೆಟ್ರೋ ಕಾಮಗಾರಿ – 30 ಅಡಿ ಮಣ್ಣು ಕುಸಿತ, ತಪ್ಪಿತು ಭಾರೀ ಅನಾಹುತ

Public TV
1 Min Read
Metro Work

ಬೆಂಗಳೂರು: ನಗರದ ಟ್ಯಾನರಿ ರಸ್ತೆಯಲ್ಲಿ ನಡೆಯುತ್ತಿದ್ದ ಮೆಟ್ರೋ ಕಾಮಗಾರಿ ವೇಳೆ 30 ಅಡಿ ಮಣ್ಣು ಕುಸಿದು ಸಂಭವಿಸಬೇಕಿದ್ದ ಭಾರೀ ಅನಾಹುತ ತಪ್ಪಿದೆ.  ಇದನ್ನೂ ಓದಿ:ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್

Metro Work

ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಸುರಂಗ ಕೊರೆದು ಟಿಬಿಎಂ ಹೊರಬಂದಿತ್ತು. ಆದರೆ ಈ ಒತ್ತಡಕ್ಕೆ ಮುಂಜಾನೆ 3 ಗಂಟೆಗೆ ಮುಚ್ಚಿದ್ದ ಬಾವಿಗೆ ಮಣ್ಣು ಕುಸಿದು ಕೆಳಗೆ ಬಿದ್ದಿದೆ. ಇದರಿಂದ ಸಂಭವಿಸಬೇಕಾಗಿದ್ದ ಭಾರೀ ಅನಾಹುತ ತಪ್ಪಿದೆ. ಇದನ್ನೂ ಓದಿ: ನಾವು ಸತ್ತ ಮೇಲೂ ನೀನು ನೆಮ್ಮದಿಯಾಗಿರಬಾರದು – ಶಂಕರ್‌ಗೆ ಮಗನದ್ದೇ ಖೆಡ್ಡಾ

Metro Work 3

ಮಾಲೀಕ ಝಬೀ ಎಂಬವರಿಗೆ ಸೇರಿದ ಜಾಗ ಇದಾಗಿದ್ದು, ಘಟನೆ ಸಂಭವಿಸಲು ಬಿಎಂಆರ್‌ಸಿಎಲ್ ಅಧಿಕಾರಿಗಳೇ ಕಾರಣ. ಹೀಗಾಗಿ ನಮ್ಮ ಮೆಟ್ರೋ ಈ ಜಾಗ ಪಡೆದು ಇದಕ್ಕೆ ಪರಿಹಾರ ನೀಡಲಿ ಎಂದು ಮಾಲೀಕರು ಆಗ್ರಹಿಸಿದ್ದಾರೆ.  ಇದನ್ನೂ ಓದಿ: ನಾಯಕ ದೇವರಕೊಂಡಗಿಂತಲೂ ದುಬಾರಿ ಸಂಭಾವನೆ ಪಡೆಯಲಿದ್ದಾರೆ ಮೈಕ್ ಟೈಸನ್

Share This Article
Leave a Comment

Leave a Reply

Your email address will not be published. Required fields are marked *