Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಕೆಲ್ ಕುನ್ಹಾ 7,223 ಕೋಟಿ ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ: ಹೆಚ್‌.ಕೆ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈಕೆಲ್ ಕುನ್ಹಾ 7,223 ಕೋಟಿ ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ: ಹೆಚ್‌.ಕೆ ಪಾಟೀಲ್

Districts

ಮೈಕೆಲ್ ಕುನ್ಹಾ 7,223 ಕೋಟಿ ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ: ಹೆಚ್‌.ಕೆ ಪಾಟೀಲ್

Public TV
Last updated: November 13, 2024 10:12 pm
Public TV
Share
3 Min Read
hk patil
SHARE

ನ್ಯಾ.ಕುನ್ಹಾ ಏಜೆಂಟ್‌ ಎಂಬ ಜೋಶಿ ಹೇಳಿಕೆಗೆ ಸಚಿವರ ತಿರುಗೇಟು

ಗದಗ: ಜಸ್ಟಿಸ್ ಮೈಕೆಲ್ ಕುನ್ಹಾ (Michael D’Cunha) ಅವರು ಕಡತಗಳನ್ನು ಪರಿಶೀಲಿಸಿ 7,223 ಕೋಟಿ ರೂ. ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ. ನೂರಾರು ಕೋಟಿ ರೂ. ವೆಚ್ಚಗಳ ಕುರಿತು ಲೆಕ್ಕಪತ್ರಗಳಿಲ್ಲ, ಕಾಗದಗಳೂ ಇಲ್ಲ. ಯಡಿಯೂರಪ್ಪ ಸಿಎಂ ಹಾಗೂ ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕೆಲ್ ಕುನ್ಹಾ ಅವರ ಆಯೋಗವು ಸಲ್ಲಿಸಿದ ಮಧ್ಯಂತರ ವರದಿಯಲ್ಲಿ ಯಡಿಯೂರಪ್ಪ (B. S.Yediyurappa) ಅವರು ಸಿಎಂ ಹಾಗೂ ಶ್ರೀರಾಮುಲು ಅವರು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ 3 ಲಕ್ಷ ಪಿಪಿಇ ಕಿಟ್‌ಗಳನ್ನು 2,117 ರೂ. ನಂತೆ ಖರೀದಿಸಿ ಮಾರಾಟ ಮಾಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜಸ್ಟಿಸ್ ಮೈಕೆಲ್ ಕುನ್ಹಾ ಅವರ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕೆ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿ. ಸಂವಿಧಾನ ಎತ್ತಿ ಹಿಡಿಯುವ, ನ್ಯಾಯಾಂಗದ ಬಗ್ಗೆ ಪ್ರಶ್ನಿಸಬಾರದು. ಜೋಶಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: 3 ಕ್ಷೇತ್ರದಲ್ಲಿ ಶಾಂತಿಯುತ ಮತದಾನ – ಚನ್ನಪಟ್ಟಣದಲ್ಲಿ 89% ದಾಖಲೆಯ ವೋಟಿಂಗ್

Pralhad Joshi 2

ಕಳೆದ ಕೆಲ ದಿನಗಳಿಂದ ಉನ್ನತ ಹಾಗೂ ಎತ್ತರದ ಹುದ್ದೆಗಳಲ್ಲಿರುವ ಜವಾಬ್ದಾರಿ ವ್ಯಕ್ತಿಗಳು ಮನಬಂದಂತೆ ಮಾತನಾಡುತ್ತಿದ್ದಾರೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯಮೂರ್ತಿಗಳು ಹಾಗೂ ತನಿಖಾ ಸಂಸ್ಥೆಯ ನೇತೃತ್ವ ಹೊಂದಿರುವ ಆಯೋಗಗಳಿಗೂ ಮನಬಂದಂತೆ ಮಾತನಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಜೋಶಿ (Pralhad Joshi) ನಮ್ಮ ರಾಜ್ಯದ ತನಿಖಾ ಆಯೋಗದಕ್ಕೆ ಅಗೌರವ ಹಾಗೂ ಅಸಂಬದ್ಧ ರೀತಿ ನಡೆದುಕೊಂಡಿರುವುದು ಸರಿಯಲ್ಲ. ರಾಷ್ಟ್ರಪತಿಗಳು ಅವರನ್ನು ತಕ್ಷಣ ಮಂತ್ರಿ ಸ್ಥಾನದಿಂದ ತೆಗೆದುಹಾಕಬೇಕು. ಅಲ್ಲದೇ ರಾಜಕೀಯ ಭಯ, ಸತ್ಯಾನ್ವೇಶನೆ ನಡೆಯಬಾರದು. ಭ್ರಷ್ಟಾಚಾರಿಗಳಿಗೆ ಶಿಕ್ಷೆ ಆಗಬಾರದು ಎಂಬ ಹಾದಿಯಲ್ಲಿ ಹೊರಟಿರುವ ಜೋಶಿ ಅವರ ಮೇಲೆ ರಾಷ್ಟ್ರಪತಿಗಳು ಕಾನೂನು ಕ್ರಮಕೈಗೊಳ್ಳುವ ಮೊದಲೇ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಆರೋಗ್ಯವಾಗಿದ್ದೇನೆ, ಕಠಿಣ ವ್ಯಾಯಾಮದಲ್ಲಿ ತೊಡಗಿರೋದ್ರಿಂದ ದೈಹಿಕ ಬದಲಾವಣೆ: ಸುನಿತಾ ವಿಲಿಯಮ್ಸ್ ಸ್ಪಷ್ಟನೆ

ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಮಾನ್ಯತೆ ಇಲ್ಲದ 14 ಖಾಸಗಿ ಪ್ರಯೋಗಾಲಯ ಕೋಟ್ಯಂತರ ಹಣ ಸಂದಾಯ ಮಾಡಿದ್ದಾರೆ. ಮತ್ತು ಇನ್ನೂ 8 ಪ್ರಯೋಗಾಲಯ 4 ಕೋಟಿ ಗೂ ಅಧಿಕ ಹಣ ಸಂದಾಯ ಮಾಡಿರುವುದನ್ನು ಆಯೋಗ ತರಾಟೆ ತೆಗೆದುಕೊಂಡಿದೆ. ಕರೋನಾದಂತಹ ಸನ್ನಿವೇಶದಲ್ಲಿ ಭ್ರಷ್ಟಾಚಾರ ಮಾಡಿರುವುದನ್ನು ಆಯೋಗ ಹೇಳಿದೆ. ಅದನ್ನು ಸಹಿಸಿಕೊಳ್ಳಲಾಗದೇ ಜೋಶಿ ಅವರು ಪ್ರತಿಕ್ರಿಯಿಸಿದ್ದಾರೆ. ಸತ್ಯವನ್ನು ಎದುರಿಸುವ ಧೈರ್ಯ ಇಲ್ಲದ ಜೋಶಿ ಅವರು ಕುನ್ಹಾ ಅವರ ಆಯೋಗದ ಬಗ್ಗೆ ಏಜೆಂಟ್ ಎಂದು ಕರೆದಿರುವುದು, ಮದ್ಯಂತರ ವರದಿಗಳ ಬಗ್ಗೆ ಟೀಕೆ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದರು. ಇದನ್ನೂ ಓದಿ: ಪರಿಹಾರದ ಹಣ ನೀಡಲಿಲ್ಲ ಅಂತ ಎಸಿ ಕೂತಿದ್ದ ಚೇರನ್ನೇ ಹೊತ್ತೊಯ್ದ ಸಂತ್ರಸ್ತರು!

ಇನ್ನು ಜಿಲ್ಲೆಯಲ್ಲಿ ಕೋಟುಮಚಗಿ ಗ್ರಾಮದಲ್ಲಿ 562 ಸರ್ವೇ ನಂಬರ್‌ನ ಸೋಮೇಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ ಹೆಸರು ಇದ್ದಾಗ್ಯೂ ಇದು ವಕ್ಫ್ ಹೆಸರಿನಲ್ಲಿದೆ ಎಂದು ಅಪಪ್ರಚಾರ ಮಾಡಿದ್ದಾರೆ. ಇದು ಬದಲಾವಣೆ ಆಗಿಲ್ಲ. ಆ ರೀತಿ ಬದಲಾವಣೆ ಮಾಡಕೂಡದು ಎಂದು ಸರಕಾರ ಆದೇಶ ನೀಡಿದೆ. ಈ ಕುರಿತು ತಪ್ಪು ಮಾಹಿತಿ ಹರಡುವವರ ಮಾತಿಗೆ ಯಾರೂ ಕಿವಿಕೊಡಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಮೆರಿಕದಲ್ಲಿ 10 ಶತಕೋಟಿ ಡಾಲರ್‌ ಹೂಡಿಕೆಗೆ ಬದ್ಧ, 15,000 ಉದ್ಯೋಗ ಸೃಷ್ಟಿ ಗುರಿ: ಅದಾನಿ

ಈ ವೇಳೆ ಮುಖಂಡರಾದ ಬಿ.ಬಿ. ಅಸೂಟಿ, ಅಶೋಕ್ ಮಂದಾಲಿ, ಬಸವರಾಜ ಕಡೇಮನಿ ಸೇರಿ ಅನೇಕರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಉದ್ಧವ್ ಠಾಕ್ರೆ ಬ್ಯಾಗ್ ಗದ್ದಲದ ನಡುವೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಹೆಲಿಕಾಪ್ಟರ್ ತಪಾಸಣೆ

TAGGED:B. S.YediyurappaGadagah k patilMichael D'CunhaPralhad Joshiಗದಗಜಸ್ಟಿಸ್ ಮೈಕೆಲ್ ಕುನ್ಹಾಪ್ರಹ್ಲಾದ್ ಜೋಶಿಯಡಿಯೂರಪ್ಪಹೆಚ್.ಕೆ ಪಾಟೀಲ್
Share This Article
Facebook Whatsapp Whatsapp Telegram

Cinema news

Maalu Spandana
BBK 12: ಬಿಗ್‌ಬಾಸ್‌ ಮನೆಯಿಂದ ಮಾಳು ಔಟ್‌ – ಸ್ಪಂದನಾ ಸೇಫ್‌!
Cinema Latest Main Post TV Shows
LSD Chaitra Achar
ಸುರಾಮ್ ಮೂವೀಸ್ ನಿರ್ಮಾಣದ 4ನೇ ಚಿತ್ರ `LSD’ – ಪ್ರಮುಖಪಾತ್ರದಲ್ಲಿ ಚೈತ್ರಾ ಜೆ ಆಚಾರ್
Cinema Latest Sandalwood Top Stories
Vijay 3
ಮಲೇಷಿಯಾದಲ್ಲಿ ಇತಿಹಾಸ ಸೃಷ್ಟಿಸಿದ ‘ಜನನಾಯಕನ್’ ಆಡಿಯೋ ಲಾಂಚ್ – ದಾಖಲೆ ಬರೆದ ದಳಪತಿ ವಿಜಯ್ ಫ್ಯಾನ್ಸ್‌!
Cinema Latest South cinema Top Stories
Bigg Boss kannada
BBK 12 | ಸ್ಪಂದನಾ or ಮಾಳು – ಬಿಗ್‌ಬಾಸ್ ಮನೆಯಿಂದ ಆಚೆ ಹೋಗುವವರ‍್ಯಾರು?
Cinema Latest Top Stories TV Shows

You Might Also Like

Yaduveer Wadiyar 1 1
Davanagere

ನಮ್ಮ ಪೊಲೀಸ್ರಿಗೆ ಕೆಲಸ ಮಾಡಲು ಸ್ವಾತಂತ್ರ್ಯ ಕೊಡ್ಬೇಕು: ಯದುವೀರ್

Public TV
By Public TV
38 minutes ago
Hunsur Darode 3
Crime

ಇಬ್ಬರ ಕೈಯಲ್ಲಿ ಎರಡೆರಡು ಗನ್‌ ಇತ್ತು, ಹತ್ತೇ ನಿಮಿಷದಲ್ಲಿ ಕೈಗೆ ಸಿಕ್ಕ ಆಭರಣಗಳನ್ನ ದೋಚಿಕೊಂಡು ಹೋದ್ರು: ಜ್ಯುವೆಲರಿ ಶಾಪ್‌ ಮಾಲೀಕ ರಶೀದ್

Public TV
By Public TV
49 minutes ago
Hunsur Darode
Crime

ಹುಣಸೂರು ದರೋಡೆ ಕೇಸ್‌ – ಹಿಂದಿ ಮಾತನಾಡ್ತಿದ್ದ, ಕೈಯಲ್ಲಿ ಗನ್‌ ಹಿಡಿದಿದ್ದ: ಎಸ್ಪಿ ವಿಷ್ಣುವರ್ಧನ್

Public TV
By Public TV
2 hours ago
rohit sharma and gautam gambhir
Cricket

ಗೌತಮ್ ಗಂಭೀರ್ ಕುರ್ಚಿ ಅಲುಗಾಡುತ್ತಿದೆಯೇ? – ಬಿಗ್‌ ಅಪ್‌ಡೇಟ್‌ ಕೊಟ್ಟ ಬಿಸಿಸಿಐ

Public TV
By Public TV
2 hours ago
Asif Ali Zardari
Latest

ʻಬಂಕರ್‌ಗಳಲ್ಲಿ ಅವಿತುಕೊಳ್ಳೋಣʼ – ಆಪರೇಷನ್ ಸಿಂಧೂರ ದಾಳಿಯ ಭೀಕರತೆ ನೆನಪಿಸಿಕೊಂಡ ಪಾಕ್‌ ಅಧ್ಯಕ್ಷ

Public TV
By Public TV
3 hours ago
Odisha Exam
Latest

102 ಪೋಸ್ಟ್‌ಗೆ 4,000 ಆಕಾಂಕ್ಷಿಗಳು – ಒಡಿಶಾದಲ್ಲಿ ಹೋಮ್ ಗಾರ್ಡ್ ಹುದ್ದೆಗೆ ಬೃಹತ್‌ ಕ್ಯೂ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?