Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಕೆಲ್ ಕುನ್ಹಾ 7,223 ಕೋಟಿ ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ: ಹೆಚ್‌.ಕೆ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈಕೆಲ್ ಕುನ್ಹಾ 7,223 ಕೋಟಿ ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ: ಹೆಚ್‌.ಕೆ ಪಾಟೀಲ್

Districts

ಮೈಕೆಲ್ ಕುನ್ಹಾ 7,223 ಕೋಟಿ ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ: ಹೆಚ್‌.ಕೆ ಪಾಟೀಲ್

Public TV
Last updated: November 13, 2024 10:12 pm
Public TV
Share
3 Min Read
hk patil
SHARE

ನ್ಯಾ.ಕುನ್ಹಾ ಏಜೆಂಟ್‌ ಎಂಬ ಜೋಶಿ ಹೇಳಿಕೆಗೆ ಸಚಿವರ ತಿರುಗೇಟು

ಗದಗ: ಜಸ್ಟಿಸ್ ಮೈಕೆಲ್ ಕುನ್ಹಾ (Michael D’Cunha) ಅವರು ಕಡತಗಳನ್ನು ಪರಿಶೀಲಿಸಿ 7,223 ಕೋಟಿ ರೂ. ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ. ನೂರಾರು ಕೋಟಿ ರೂ. ವೆಚ್ಚಗಳ ಕುರಿತು ಲೆಕ್ಕಪತ್ರಗಳಿಲ್ಲ, ಕಾಗದಗಳೂ ಇಲ್ಲ. ಯಡಿಯೂರಪ್ಪ ಸಿಎಂ ಹಾಗೂ ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕೆಲ್ ಕುನ್ಹಾ ಅವರ ಆಯೋಗವು ಸಲ್ಲಿಸಿದ ಮಧ್ಯಂತರ ವರದಿಯಲ್ಲಿ ಯಡಿಯೂರಪ್ಪ (B. S.Yediyurappa) ಅವರು ಸಿಎಂ ಹಾಗೂ ಶ್ರೀರಾಮುಲು ಅವರು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ 3 ಲಕ್ಷ ಪಿಪಿಇ ಕಿಟ್‌ಗಳನ್ನು 2,117 ರೂ. ನಂತೆ ಖರೀದಿಸಿ ಮಾರಾಟ ಮಾಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜಸ್ಟಿಸ್ ಮೈಕೆಲ್ ಕುನ್ಹಾ ಅವರ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕೆ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿ. ಸಂವಿಧಾನ ಎತ್ತಿ ಹಿಡಿಯುವ, ನ್ಯಾಯಾಂಗದ ಬಗ್ಗೆ ಪ್ರಶ್ನಿಸಬಾರದು. ಜೋಶಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: 3 ಕ್ಷೇತ್ರದಲ್ಲಿ ಶಾಂತಿಯುತ ಮತದಾನ – ಚನ್ನಪಟ್ಟಣದಲ್ಲಿ 89% ದಾಖಲೆಯ ವೋಟಿಂಗ್

Pralhad Joshi 2

ಕಳೆದ ಕೆಲ ದಿನಗಳಿಂದ ಉನ್ನತ ಹಾಗೂ ಎತ್ತರದ ಹುದ್ದೆಗಳಲ್ಲಿರುವ ಜವಾಬ್ದಾರಿ ವ್ಯಕ್ತಿಗಳು ಮನಬಂದಂತೆ ಮಾತನಾಡುತ್ತಿದ್ದಾರೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯಮೂರ್ತಿಗಳು ಹಾಗೂ ತನಿಖಾ ಸಂಸ್ಥೆಯ ನೇತೃತ್ವ ಹೊಂದಿರುವ ಆಯೋಗಗಳಿಗೂ ಮನಬಂದಂತೆ ಮಾತನಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಜೋಶಿ (Pralhad Joshi) ನಮ್ಮ ರಾಜ್ಯದ ತನಿಖಾ ಆಯೋಗದಕ್ಕೆ ಅಗೌರವ ಹಾಗೂ ಅಸಂಬದ್ಧ ರೀತಿ ನಡೆದುಕೊಂಡಿರುವುದು ಸರಿಯಲ್ಲ. ರಾಷ್ಟ್ರಪತಿಗಳು ಅವರನ್ನು ತಕ್ಷಣ ಮಂತ್ರಿ ಸ್ಥಾನದಿಂದ ತೆಗೆದುಹಾಕಬೇಕು. ಅಲ್ಲದೇ ರಾಜಕೀಯ ಭಯ, ಸತ್ಯಾನ್ವೇಶನೆ ನಡೆಯಬಾರದು. ಭ್ರಷ್ಟಾಚಾರಿಗಳಿಗೆ ಶಿಕ್ಷೆ ಆಗಬಾರದು ಎಂಬ ಹಾದಿಯಲ್ಲಿ ಹೊರಟಿರುವ ಜೋಶಿ ಅವರ ಮೇಲೆ ರಾಷ್ಟ್ರಪತಿಗಳು ಕಾನೂನು ಕ್ರಮಕೈಗೊಳ್ಳುವ ಮೊದಲೇ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಆರೋಗ್ಯವಾಗಿದ್ದೇನೆ, ಕಠಿಣ ವ್ಯಾಯಾಮದಲ್ಲಿ ತೊಡಗಿರೋದ್ರಿಂದ ದೈಹಿಕ ಬದಲಾವಣೆ: ಸುನಿತಾ ವಿಲಿಯಮ್ಸ್ ಸ್ಪಷ್ಟನೆ

ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಮಾನ್ಯತೆ ಇಲ್ಲದ 14 ಖಾಸಗಿ ಪ್ರಯೋಗಾಲಯ ಕೋಟ್ಯಂತರ ಹಣ ಸಂದಾಯ ಮಾಡಿದ್ದಾರೆ. ಮತ್ತು ಇನ್ನೂ 8 ಪ್ರಯೋಗಾಲಯ 4 ಕೋಟಿ ಗೂ ಅಧಿಕ ಹಣ ಸಂದಾಯ ಮಾಡಿರುವುದನ್ನು ಆಯೋಗ ತರಾಟೆ ತೆಗೆದುಕೊಂಡಿದೆ. ಕರೋನಾದಂತಹ ಸನ್ನಿವೇಶದಲ್ಲಿ ಭ್ರಷ್ಟಾಚಾರ ಮಾಡಿರುವುದನ್ನು ಆಯೋಗ ಹೇಳಿದೆ. ಅದನ್ನು ಸಹಿಸಿಕೊಳ್ಳಲಾಗದೇ ಜೋಶಿ ಅವರು ಪ್ರತಿಕ್ರಿಯಿಸಿದ್ದಾರೆ. ಸತ್ಯವನ್ನು ಎದುರಿಸುವ ಧೈರ್ಯ ಇಲ್ಲದ ಜೋಶಿ ಅವರು ಕುನ್ಹಾ ಅವರ ಆಯೋಗದ ಬಗ್ಗೆ ಏಜೆಂಟ್ ಎಂದು ಕರೆದಿರುವುದು, ಮದ್ಯಂತರ ವರದಿಗಳ ಬಗ್ಗೆ ಟೀಕೆ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದರು. ಇದನ್ನೂ ಓದಿ: ಪರಿಹಾರದ ಹಣ ನೀಡಲಿಲ್ಲ ಅಂತ ಎಸಿ ಕೂತಿದ್ದ ಚೇರನ್ನೇ ಹೊತ್ತೊಯ್ದ ಸಂತ್ರಸ್ತರು!

ಇನ್ನು ಜಿಲ್ಲೆಯಲ್ಲಿ ಕೋಟುಮಚಗಿ ಗ್ರಾಮದಲ್ಲಿ 562 ಸರ್ವೇ ನಂಬರ್‌ನ ಸೋಮೇಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ ಹೆಸರು ಇದ್ದಾಗ್ಯೂ ಇದು ವಕ್ಫ್ ಹೆಸರಿನಲ್ಲಿದೆ ಎಂದು ಅಪಪ್ರಚಾರ ಮಾಡಿದ್ದಾರೆ. ಇದು ಬದಲಾವಣೆ ಆಗಿಲ್ಲ. ಆ ರೀತಿ ಬದಲಾವಣೆ ಮಾಡಕೂಡದು ಎಂದು ಸರಕಾರ ಆದೇಶ ನೀಡಿದೆ. ಈ ಕುರಿತು ತಪ್ಪು ಮಾಹಿತಿ ಹರಡುವವರ ಮಾತಿಗೆ ಯಾರೂ ಕಿವಿಕೊಡಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಮೆರಿಕದಲ್ಲಿ 10 ಶತಕೋಟಿ ಡಾಲರ್‌ ಹೂಡಿಕೆಗೆ ಬದ್ಧ, 15,000 ಉದ್ಯೋಗ ಸೃಷ್ಟಿ ಗುರಿ: ಅದಾನಿ

ಈ ವೇಳೆ ಮುಖಂಡರಾದ ಬಿ.ಬಿ. ಅಸೂಟಿ, ಅಶೋಕ್ ಮಂದಾಲಿ, ಬಸವರಾಜ ಕಡೇಮನಿ ಸೇರಿ ಅನೇಕರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಉದ್ಧವ್ ಠಾಕ್ರೆ ಬ್ಯಾಗ್ ಗದ್ದಲದ ನಡುವೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಹೆಲಿಕಾಪ್ಟರ್ ತಪಾಸಣೆ

TAGGED:B. S.YediyurappaGadagah k patilMichael D'CunhaPralhad Joshiಗದಗಜಸ್ಟಿಸ್ ಮೈಕೆಲ್ ಕುನ್ಹಾಪ್ರಹ್ಲಾದ್ ಜೋಶಿಯಡಿಯೂರಪ್ಪಹೆಚ್.ಕೆ ಪಾಟೀಲ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
2 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
23 minutes ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
40 minutes ago
lashkar terror Shabbir Ahmed Lone arrest
Latest

ಬಾಂಗ್ಲಾದಿಂದ ಭಾರತ ಮೇಲೆ ದಾಳಿಗೆ ಸಂಚು – ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್‌

Public TV
By Public TV
44 minutes ago
Donald Trump Angry
Latest

ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ: ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌

Public TV
By Public TV
2 hours ago
A young man committed suicide in Tarikere Chikkamagaluru
Chikkamagaluru

ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?