Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲವರು ಉದ್ದೇಶಪೂರ್ವಕವಾಗಿ ಧರ್ಮಸ್ಥಳದ ತೇಜೋವಧೆ ಮಾಡುತ್ತಿರಬಹುದು: ದಿನೇಶ್‌ ಗುಂಡೂರಾವ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಲವರು ಉದ್ದೇಶಪೂರ್ವಕವಾಗಿ ಧರ್ಮಸ್ಥಳದ ತೇಜೋವಧೆ ಮಾಡುತ್ತಿರಬಹುದು: ದಿನೇಶ್‌ ಗುಂಡೂರಾವ್‌

Bengaluru City

ಕೆಲವರು ಉದ್ದೇಶಪೂರ್ವಕವಾಗಿ ಧರ್ಮಸ್ಥಳದ ತೇಜೋವಧೆ ಮಾಡುತ್ತಿರಬಹುದು: ದಿನೇಶ್‌ ಗುಂಡೂರಾವ್‌

Public TV
Last updated: July 20, 2025 4:43 pm
Public TV
Share
2 Min Read
Dinesh Gundurao
SHARE

– ಸೌಜನ್ಯ ಇರಲಿ, ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕೇ ಸಿಗುತ್ತೆ ಎಂದ ಸಚಿವ

ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಇರುವ ಪುಣ್ಯ ಕ್ಷೇತ್ರ. ಕೆಲವರು ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡುತ್ತಿರಬಹುದು. ಒಟ್ಟಿನಲ್ಲಿ ಸೌಜನ್ಯ ಪ್ರಕರಣವಿರಲಿ (Soujanya Case) ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕಿಯೇ ಸಿಗುತ್ತದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಹೇಳಿದ್ದಾರೆ.

ಧರ್ಮಸ್ಥಳದಲ್ಲಿ (Dharmasthala) ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿದ್ದಾರೆ. ಅನುಮಾನಾಸ್ಪದ ಸಾವುಗಳ ಬಗ್ಗೆ ಎಸ್ಐಟಿ ತನಿಖೆ ಆಗಬೇಕು ಅಂತ ಒತ್ತಡ ಇತ್ತು. ದಕ್ಷಿಣ ಕನ್ನಡ ಪೊಲೀಸರು ತನಿಕೆಗೆ ಸಿದ್ಧವಿದ್ದರು ಅವರ ಮೇಲೆ ನಮಗೂ ನಂಬಿಕೆ ಇತ್ತು. ಇದೀಗ ಸಿಎಂ ಹಾಗೂ ಗೃಹ ಸಚಿವರು ಎಸ್ಐಟಿ ರಚಿಸಿ ಆದೇಶ ಮಾಡಿದ್ದಾರೆ ನಿಜಾಂಶ ಹೊರಗೆ ಬರಬೇಕು ನೂರಾರು ಹೆಣ ಅಂತ ಹೇಳ್ತಿದ್ದಾರೆ ಇದರ ಸತ್ಯಾಂಶ ಹೊರಗೆ ಬರಬೇಕು ಅಂತ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ | ಎಸ್‍ಐಟಿ ತನಿಖೆಗೆ ಸೌಜನ್ಯ ಕೇಸ್‌ ಇಲ್ಲ: ಪರಮೇಶ್ವರ್‌

ಅಲ್ಲದೇ ಸಾಕ್ಷಿದಾರ ಯಾರು? ಅವರ ಹಿನ್ನೆಲೆ ಏನು ಎಂಬುದರ ಹಿಂದೆ ಹೋಗಲು ಆಗುವುದಿಲ್ಲ. ಮೊದಲು ಹೆಣ ಹೂತು ಹಾಕಿದ್ದಾರೆ ಎನ್ನಲಾದ ಸ್ಥಳಕ್ಕೆ ಹೋಗಬೇಕು. ವಿಧಿವಿಜ್ಞಾನ ತನಿಖೆ ಆಗಬೇಕು ಇದೆಲ್ಲವನ್ನೂ ನೋಡಬೇಕು. ಯಾರೋ ಒಬ್ಬರ ಮೇಲೆ ಮಾಡಿದ್ದೀವಿ ಅಂತ ಹೇಳಲು ಆಗುವುದಿಲ್ಲ. ಕೇವಲ ಸೌಜನ್ಯ ಕೇಸ್ ಮಾತ್ರವಲ್ಲ, ಎಲ್ಲವನ್ನೂ ಕೂಲಂಕುಷವಾಗಿ ತನಿಖೆ ಮಾಡಬೇಕು. ಸಾಕ್ಷಿದಾರ ಠಾಣೆಗೆ ಬಂದು ಹೇಳಿಕೆ ಕೊಟ್ಟಾಗಲೇ ತನಿಖೆ ಮುಂದುವರಿಸಬಹುದಿತ್ತು. ಆದ್ರೆ ಎಸ್‌ಐಟಿ ಮಾಡಲೇಬೇಕು ಎನ್ನುವ ಒತ್ತಡವಿತ್ತು. ಅದರಂತೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಎಸ್‍ಐಟಿ ರಚಿಸಿದ ಸರ್ಕಾರ

ಇದರ ಹೊರತಾಗಿ ಧರ್ಮಸ್ಥಳ ಪುಣ್ಯಕ್ಷೇತ್ರ, ಯಾರೂ ಅದನ್ನ ಗುರಿಯಾಗಿಟ್ಟುಕೊಂಡು ತೇಜೋವಧೆ ಮಾಡಬಾರದು. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಇರುವ ಕ್ಷೇತ್ರ, ಜೈನ ಸಮುದಾಯದವರೂ ಇರುವ ಕ್ಷೇತ್ರ ಹೀಗಾಗಿ ಕೆಲವರು ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡುತ್ತಿರಬಹುದು. ಆದ್ರೆ ಜನರ ನಂಬಿಕೆಗಳಿಗೆ ಧಕ್ಕೆ ತರುವಂತ, ತೇಜೋವಧೆ ಮಾಡುವ ಕೆಲಸ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.

ತನಿಖೆಯ ಮೇಲೆ ಯಾರೂ ಒತ್ತಡ ಹೇರಲು ಸಾಧ್ಯವಿಲ್ಲ, ತನಿಖೆಯಿಂದ ಯಾರೂ ಪ್ರಭಾವಿಗಳನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ. ಸೌಜನ್ಯ ಇರಲಿ ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕಿಯೇ ಸಿಗುತ್ತದೆ ಎಂದು ಅಭಯ ನೀಡಿದರು. ಇದನ್ನೂ ಓದಿ: ಪಂಚಮಸಾಲಿ ಶ್ರೀ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಾಯಕರು

TAGGED:dakshina kannadaDharmasthala Burials Casedinesh gundu raositsoujanya caseದಿನೇಶ್ ಗುಂಡೂರಾವ್ಧರ್ಮಸ್ಥಳಧರ್ಮಸ್ಥಳ ಪ್ರಕರಣಸೌಜನ್ಯ ಕೇಸ್‌
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Kushalnagar
Districts

ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

Public TV
By Public TV
24 minutes ago
Raichuru Death
Crime

ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್

Public TV
By Public TV
31 minutes ago
marigowda MUDA
Bengaluru City

ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
39 minutes ago
Iran vs USA
Latest

ಯಾವ್ದೇ ದಾಳಿಯನ್ನ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ, ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ: ಇರಾನ್‌ ಎಚ್ಚರಿಕೆ

Public TV
By Public TV
1 hour ago
Suicide Bomber
Latest

ಪಾಕ್‌ ಮದುವೆ ಸಂಭ್ರಮದಲ್ಲಿ ದುರಂತ – ಆತ್ಮಾಹುತಿ ಬಾಂಬ್‌ ದಾಳಿಗೆ 7 ಬಲಿ, 25 ಮಂದಿಗೆ ಗಾಯ

Public TV
By Public TV
2 hours ago
Yadagiri Mudanuru
Districts

ದೇವರ ದಾಸಿಮಯ್ಯ ಪುಣ್ಯಕ್ಷೇತ್ರದಲ್ಲಿ ಅಡಗಿದೆ ಸಂಪತ್ತು – ಲಕ್ಕುಂಡಿಯಂತೆ ಯಾದಗಿರಿಯಲ್ಲೂ ಉತ್ಖನನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?