Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನನ್ನನ್ನ ಟಾರ್ಗೆಟ್‌ ಮಾಡೋದಕ್ಕೆ ಕೇತಗಾನಹಳ್ಳಿ ಜಮೀನು ಸರ್ವೆ – ಕುಮಾರಸ್ವಾಮಿ ಕಿಡಿ

Public TV
Last updated: February 19, 2025 1:50 pm
Public TV
Share
3 Min Read
HDK Servey
SHARE

– 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪದ ಹಿನ್ನೆಲೆ ಸರ್ವೆ ಕಾರ್ಯ

ಬೆಂಗಳೂರು: ಕೇತಗಾನಹಳ್ಳಿ ಜಮೀನು ಸರ್ವೆ (Land survey) ಕೆಲಸ ನನ್ನನ್ನು ಟಾರ್ಗೆಟ್ ಮಾಡಲು ಸರ್ಕಾರ ಮಾಡ್ತಿದೆ. ಯಾವುದೇ ತನಿಖೆಗೆ ನಾನು ಸಿದ್ಧ. ಎಲ್ಲಾ ದಾಖಲಾತಿಗಳು ನನ್ನ ಬಳಿ ಇವೆ‌ ಅಂತ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.

HDK Servey 2

ಈಗ ಎಲ್ಲಿಂದ ಉದ್ಬವ ಆದ್ರು ದೂರುದಾರರು?
ಕೇತಗಾನಹಳ್ಳಿ ಜಮೀನು ಸರ್ವೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೇತಗಾನಹಳ್ಳಿ ಜಮೀನು ನಾನು 40 ವರ್ಷಗಳ ಹಿಂದೆ ಭೂಮಿ ಖರೀದಿ ಮಾಡಿದ್ದು. 40 ವರ್ಷಗಳ ಹಿಂದೆ ಹತ್ತಾರು ಬಾರಿ ಸರ್ವೆ ಮಾಡಿಕೊಂಡಿದ್ದಾರೆ. ಹತ್ತಾರು ಬಾರಿ ಎಲ್ಲಾ ರೀತಿ ತನಿಖೆಗಳು ನಡೆದಿವೆ. ತನಿಖೆ ಮಾಡೋಕೆ ನಾನು ಮುಕ್ತವಾಗಿ ಇದ್ದೇನೆ. ನಿನ್ನೆ ಕೆಲವು ಕಾಂಗ್ರೆಸ್ ಪುಡಾರಿಗಳು ಕರೆದುಕೊಂಡು ಬಂದು ರಿಯಾಕ್ಷನ್ ಕೊಡಿಸಿದ್ದಾರೆ ನೋಡಿದ್ದೇನೆ. 40 ವರ್ಷಗಳಿಂದ ನನ್ನ ಹತ್ರ ಯಾರು ಬಂದಿರಲಿಲ್ಲ. ಈಗ ಎಲ್ಲಿಂದ ಉದ್ಬವ ಆದ್ರು ದೂರುದಾರರು ಅಂತ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ – ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೇ

HD Kumaraswamy Land Encroachment Survey

1986-87 ರಲ್ಲಿ ಸಿಎಂ ಲಿಂಗಪ್ಪ, ರಾಮಚಂದ್ರಪ್ಪ ಅನ್ನೋರು ದೂರು ನೀಡಿದ್ರು. ಅಂದಿನ ಸಿಎಂ, ಪ್ರಧಾನಿ, ಗೃಹ ಸಚಿವರಿಗೆ ಅರ್ಜಿ ಹಾಕಿ ಕಾನೂನುಬಾಹಿರ ಭೂಮಿ ಖರೀದಿ ಮಾಡಿದ್ದಾರೆ ಅಂತ ಅರ್ಜಿ ಹಾಕಿದ್ರು. ಎಲ್ಲಾ ದಾಖಲಾತಿಗಳು ನನ್ನ ಬಳಿ ಇವೆ. ಹಿರೇಮಠ ರಾಜ್ಯದ ಸಂಪತ್ತು ಉಳಿಸೋರು ಅವರು ದೂರು ಕೊಟ್ಟಿದ್ದಾರೆ. ನನಗೆ ಇಲ್ಲಿವರೆಗೂ ಹೈಕೋರ್ಟ್ ನಿಂದ ಯಾವುದೇ ನೊಟೀಸ್ ಕೊಟ್ಟಿಲ್ಲ. ಮೊನ್ನೆ ಯಾವುದೇ ನೊಟೀಸ್ ಕೊಡದೇ ಸರ್ವೆಗೆ ಮುಂದಾಗಿದ್ರು. ನಾನು ಡಿಸಿ ಅವರಿಗೆ ಹೇಳಿದೆ ನೀವು ಸರ್ವೆ ಮಾಡೋದಾದ್ರೆ ನೊಟೀಸ್ ಕೊಟ್ಟು ಮಾಡಿ ಅಂತ. ಅಮೇಲೆ 3 ದಿನಗಳ ಹಿಂದೆ ಡೇಟ್ ಹಾಕಿ ಸರ್ವೆ ಮಾಡೋಕೆ ಮುಂದಾದ್ರು. ನಾನು ಸರ್ವೆ ಮಾಡಿಕೊಳ್ಳಿ ಅಂತ ಹೇಳಿದ್ದೇನೆ. ಇಂಟರ್ನ್ಯಾಷನಲ್ ಸರ್ವೆ ಅವರನ್ನ ಕರೆದುಕೊಂಡು ಸರ್ವೆ ಮಾಡಿಸಲಿ. ನಾನು ಖರೀದಿ ಮಾಡಿರೋ ಭೂಮಿಯಲ್ಲಿ ಯಾವುದೇ ಅಕ್ರಮವಾಗಿಲ್ಲ. ಈ ರಾಜ್ಯದಲ್ಲಿ ಯಾರು ಯಾರು ಏನೇನು ಮಾಡಿದ್ದಾರೆ ಚರಿತ್ರೆ ಇದೆ. ಯಾವ ರೀತಿ ಸಂವಿಧಾನದ ಸಂಸ್ಥೆಗಳನ್ನ ಬಳಕೆ ಮಾಡಿಕೊಂಡಿದ್ದಾರೆ. ಯಾವ ಸರ್ಕಾರಿ ರೀತಿ ಸರ್ಕಾರಿ ಭೂಮಿ ಲಪಟಾಯಿಸಿದ್ದಾರೆ ಅಂತ ಈ ಮಹಾನುಭಾವರ ಎಲ್ಲಾ ದಾಖಲಾತಿಗಳು ನನ್ನ ಬಳಿ ಇವೆ. ಆದರೆ ಇಂದಿನ ವ್ಯವಸ್ಥೆಗಳಲ್ಲಿ ತಾರ್ಕಿಕ ಅಂತ್ಯ ಕಾಣೋಕೆ ಸಾಧ್ಯವಿಲ್ಲ ಅಂತ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು.

ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ. ಇದರಲ್ಲಿ ಸಂಶಯವೇ ಇಲ್ಲ. ಎಷ್ಟು ತನಿಖೆ ಮಾಡ್ತೀರಾ? ಎಷ್ಟು ಬಾರಿ ನನ್ನ ವಿರುದ್ದ ತನಿಖೆ ಮಾಡ್ತೀರಾ? 2023 ಮಾರ್ಚ್ ‌ನಲ್ಲಿ ಲೋಕಾಯುಕ್ತಗೆ ವರದಿ ‌ಕೊಟ್ಟಿದ್ದಾರೆ. ಪದೇ ಪದೇ ಮಾಧ್ಯಮಗಳು ಕುಮಾರಸ್ವಾಮಿ ಮತ್ತು ಸಂಬಂಧಿಕರು ಅಂತ ಹೇಳ್ತೀರಾ. ಇದು ಡಿಸಿ ತಮ್ಮಣ್ಣ ಮತ್ತು ಮಾದೇಗೌಡರು ನಡುವೆ ಆಗಿದ್ದು. ಮಾದೇಗೌಡರು ದೂರು ಕೊಟ್ಡಿದ್ದರು. ಅದರ ಮೇಲೆ ಲೋಕಾಯುಕ್ತ ತನಿಖೆ ಸೂಚಿಸಿದ್ರು. ಅವರ ನಡುವೆ ವಿವಾದ ಇರೋದು ಅವರಿಬ್ಬರ ನಡುವೆ. ನನ್ನ ಹೆಸರು ಯಾಕೆ ಬಂತುಗೊತ್ತಿಲ್ಲ ಎಂದರು. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ – ಎರಡನೇ ದಿನವೂ ಮುಂದುವರಿದ ಸರ್ವೇ ಕಾರ್ಯ

ಸಿದ್ದರಾಮಯ್ಯ ತರಹ ಸುಳ್ಳು ‌ದಾಖಲೆ‌ ಸೃಷ್ಟಿಸಿ ಪಡೆದಿಲ್ಲ
ನಿನ್ನೆ ಸಂಪೂರ್ಣವಾಗಿ ನನ್ನ ಜಮೀನು ತನಿಖೆ ಆಗಿದೆ. ಏನಿದೆ ವರದಿ ಕೊಡಲಿ. ನನಗೇನು ಗಾಬರಿ ಇಲ್ಲ. 40 ವರ್ಷಗಳ ಹಿಂದೆ ಖರೀದಿ ಮಾಡಿರೋ ಜಮೀನಿನ ಬಗ್ಗೆ ಇಷ್ಟೆಲ್ಲಾ ಮಾಡ್ತಿದ್ದಾರೆ. ಸಿದ್ದರಾಮಯ್ಯ ಏನೇನು ಮೀಟಿಂಗ್ ಮಾಡಿದ್ದಾರೆ ನನಗೆ ಗೊತ್ತಿದೆ. ಯಾರ ಯಾರನ್ನು ಕರೆಸಿಕೊಂಡು ಮೀಟಿಂಗ್ ‌ಮಾಡಿದ್ದಾರೆ ಗೊತ್ತಿದೆ ನನಗೆ, 5 ಜನರ SIT ಟೀಂ ಮಾಡಿದ್ದಾರೆ. ಪೊಲೀಸ್ ಇಲಾಖೆಯ SIT ಟೀಂ ಆಯ್ತು. ಈಗ IAS ಅಧಿಕಾರಿಗಳ SIT ಟೀಂ ಸಿದ್ದರಾಮಯ್ಯ ರಚನೆ ಮಾಡಿದ್ದಾರೆ. ನಾನು ಓಪನ್ ಆಗಿ ಇದ್ದೇನೆ. ಸಿದ್ದರಾಮಯ್ಯ ತರಹ ನಾನು ಸರ್ಕಾರಿ ಭೂಮಿಗಳನ್ನು ಸುಳ್ಳು ‌ದಾಖಲೆ‌ ಸೃಷ್ಟಿ ಮಾಡಿ ಪಡೆದಿಲ್ಲ. ಅವರಿಗೆ ಅಧಿಕಾರ ಇದೆ, ಏನ್ ಬೇಕಾದ್ರು ಮಾಡ್ತಾರೆ ಅಂತ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ನನ್ನ ಮೇಲೆ 2012 ರಿಂದ ಮಹಾನುಭಾವರು ತನಿಖೆ ಮಾಡ್ತಾನೇ ಇದ್ದಾರೆ. ಬಿಜೆಪಿ ಅವಧಿಯಲ್ಲಿ ಅವರ ವಿರುದ್ದ ಹೋರಾಟ ಮಾಡಿದ್ದಕ್ಕೆ 3-4 ಕೇಸ್ ಹಾಕಿದ್ರು. 12-13 ವರ್ಷಗಳಿಂದ ಯಾವುದೇ ತನಿಖೆ ಸಂಸ್ಥೆಗಳು, SIT ಗಳು ಸತ್ಯಾಂಶ ಹೊರಗೆ ಇಡಲು ಆಗಲಿಲ್ಲ. ಡ್ರಾಮಾಗಳನ್ನ ಆಡಿಕೊಂಡು ಬರ್ತಿದ್ದಾರೆ‌. ಇದೊಂದು ರಾಜ್ಯನಾ? ಇದೆಲ್ಲದ್ದಕ್ಕೂ ಕಾಲವೇ ಉತ್ತರ ಕೊಡುತ್ತದೆ ಅಂತ ತಿಳಿಸಿದರು. ಇದನ್ನೂ ಓದಿ: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್

TAGGED:Government landhd kumaraswamyLand EncroachingramanagaraRevenue Departmentಕಂದಾಯ ಇಲಾಖೆಭೂಮಿ ಒತ್ತುವರಿರಾಮನಗರಸರ್ಕಾರಿ ಭೂಮಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
10 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
10 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
12 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
14 hours ago

You Might Also Like

Magaluru Suhas Shetty Case
Crime

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

Public TV
By Public TV
3 hours ago
bharat electronics Akashteer
Latest

ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Public TV
By Public TV
3 hours ago
Davangere Accident
Crime

ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಇಬ್ಬರು ಯುವತಿಯರು ಸಾವು

Public TV
By Public TV
4 hours ago
ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ
Latest

ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

Public TV
By Public TV
4 hours ago
Madikeri Death Sampath 1 1
Crime

Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Public TV
By Public TV
4 hours ago
harish injadi kukke subrahmanya temple
Dakshina Kannada

ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?