Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೈನಾದಿಂದ ಹೊರ ಬರುತ್ತಿರುವ ಕಂಪನಿಗಳನ್ನ ಸೆಳೆಯಲು ರಾಜ್ಯ ಸರ್ಕಾರದಿಂದ ಪ್ಲಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚೈನಾದಿಂದ ಹೊರ ಬರುತ್ತಿರುವ ಕಂಪನಿಗಳನ್ನ ಸೆಳೆಯಲು ರಾಜ್ಯ ಸರ್ಕಾರದಿಂದ ಪ್ಲಾನ್

Bengaluru City

ಚೈನಾದಿಂದ ಹೊರ ಬರುತ್ತಿರುವ ಕಂಪನಿಗಳನ್ನ ಸೆಳೆಯಲು ರಾಜ್ಯ ಸರ್ಕಾರದಿಂದ ಪ್ಲಾನ್

Public TV
Last updated: May 5, 2020 8:57 pm
Public TV
Share
2 Min Read
jagadish shettar
SHARE

– ಕೈಗಾರಿಕೋದ್ಯಮಿಗಳೊಂದಿಗೆ ಸಚಿವ ಜಗದೀಶ್ ಶೆಟ್ಟರ್ ಸಮಾಲೋಚನೆ

ಬೆಂಗಳೂರು: ಕೋವಿಡ್-19 ಲಾಕ್‍ಡೌನ್ ನಂತರ ರಾಜ್ಯದ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಚೈನಾ ದೇಶದಿಂದ ಹೊರ ಬರುತ್ತಿರುವ ಕಂಪನಿಗಳನ್ನು ರಾಜ್ಯಕ್ಕೆ ಸೆಳೆಯುವ ಬಗ್ಗೆ ಇಂದು ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಜೊತೆಯಲ್ಲಿ ರಾಜ್ಯದ ಪ್ರಮುಖ ಕೈಗಾರಿಕೋದ್ಯಮಿಗಳಾದ ಇನ್ಫೋಸಿಸ್‍ನ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ನಂದನ್ ನೀಲೇಕಣಿ, ಬಯೋಕಾನ್ ಚೇರ್ ಪರ್ಸನ್ ಕಿರಣ್ ಮಜುಂದಾರ್ ಷಾ ಹಾಗೂ ಇನ್ಫೋಸಿಸ್‍ನ ಸಿಇಓ ಕ್ರಿಸ್ ಗೋಪಾಕೃಷ್ಣನ್ ಅವರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆಯನ್ನು ನಡೆಸಲಾಯಿತು.

Nandan Nilekani Kiran Mazumdar Shaw Kris Gopalakrishnan

ವಿಡಿಯೋ ಕನ್ಫರೆನ್ಸ್ ನಲ್ಲಿ ಮಾತನಾಡಿದ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್, ಲಾಕ್‍ಡೌನ್ ಸಮಯದಲ್ಲಿ ಕೈಗಾರಿಕೆಗಳ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳು ಹಾಗೂ ಮುತುವರ್ಜಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಇದೇ ವೇಳೆ ರಾಜ್ಯ ಸರ್ಕಾರ ರಾಜ್ಯಕ್ಕೆ ಕೈಗಾರಿಕೆಗಳನ್ನು ಸೆಳೆಯುವ ನಿಟ್ಟಿನಲ್ಲಿ ಹೂಡಿಕೆ ಸ್ನೇಹಿ ಕ್ರಮಗಳನ್ನು ಕೈಗೊಳ್ಳುತ್ತಿರುವ ಬಗ್ಗೆ ತಿಳಿಸಿದರು.

ಕೈಗಾರಿಕೋದ್ಯಮಿಗಳಾದ ನಂದನ್ ನೀಲೇಕಣಿ, ಕಿರಣ್ ಮಜುಂದಾರ್ ಷಾ ಹಾಗೂ ಕ್ರಿಸ್ ಗೋಪಾಕೃಷ್ಣನ್ ಕೊರೊನಾ ಮಹಾಮಾರಿಯನ್ನು ನಿಯಂತ್ರಣದಲ್ಲಿಡಲು ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಕೈಗಾರಿಕಾ ಕ್ಷೇತ್ರದ ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಹಲವಾರು ಸಲಹೆಗಳನ್ನು ನೀಡಿದರು. ಏಕಗವಾಕ್ಷಿ ಅರ್ಜಿಗಳ ವಿಲೇವಾರಿಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುವುದು, ಭೂಮಿಯನ್ನು ಕೊಳ್ಳುವ ಹಾಗೂ ಪರಭಾರೆ ಮಾಡಿಕೊಳ್ಳುವ ನಿಯಮಗಳ ಸಡಲಿಕೆ, ರಾಜ್ಯದಲ್ಲಿ ನೂತನ ಕಾರ್ಖಾನೆಯನ್ನು ಪ್ರಾರಂಭಿಸಲು ಇರುವ ನಿಯಮಗಳಲ್ಲಿ ಸ್ಪಷ್ಟತೆ ತರುವುದು ಹೀಗೆ ಹತ್ತು ಹಲವು ಸಲಹೆಗಳನ್ನು ನೀಡಿದರು.

Jagadish Shettar

ಕೊರೊನಾ ಮಹಮಾರಿಯ ನಂತರ ಹಲವಾರು ಕಂಪನಿಗಳು ಚೈನಾ ದೇಶದಿಂದ ತಮ್ಮ ಉತ್ಪಾದನಾ ಕಾರ್ಖಾನೆಗಳನ್ನು ಹೊರ ಬರಲು ಯೋಚನೆ ನಡೆಸುತ್ತಿವೆ. ಈ ಸನ್ನಿವೇಶದ ಸದುಪಯೋಗವನ್ನು ಪಡೆದುಕೊಳ್ಳವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು. ಹೊರ ಬರುತ್ತಿರುವ ನೂರು ಕಂಪನಿಗಳ ಲಿಸ್ಟ್ ಅನ್ನು ತಯಾರಿಸಿ ಆ ಕಂಪನಿಗಳ ಜೊತೆ ಚರ್ಚೆ ಮಾಡಬೇಕು. ಈ ಹಂತದಲ್ಲಿ ಆ ಕೈಗಾರಿಕೆಗಳ ಸಿಇಓಗಳ ಜೊತೆ ಸಭೆ ನಡೆಸಲು ಕೈಗಾರಿಕೋದ್ಯಮಿಗಳು ಅಗತ್ಯ ಸಹಾಯ ನೀಡುವ ಭರವಸೆಯನ್ನು ನೀಡಿದರು.

Company 1

ಕೈಗಾರಿಕೋದ್ಯಮಿಗಳು ನೀಡಿದ ಸಲಹೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಮುಂದಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜೊತೆಗೆ ನೂತನ ಕೈಗಾರಿಕಾ ನೀತಿ ಸದ್ಯದಲ್ಲೇ ಹೊರ ಬೀಳಲಿದ್ದು, ಎಂಎಸ್‍ಎಂಇ ಕೈಗಾರಿಕೆಗಳಿಗೆ ಪರಿಹಾರ ನೀಡುವ ಪ್ಯಾಕೇಜ್ ತರುವ ಬಗ್ಗೆ ಸರ್ಕಾರದ ಜೊತೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆಯ ಆಯುಕ್ತೆ ಶ್ರಿಮತಿ ಗುಂಜನ್ ಕೃಷ್ಣ ಪಾಲ್ಗೊಂಡಿದ್ದರು.

TAGGED:chinaCompaniesKiran Mazumdar ShawKris GopalakrishnanMinister Jagadish ShettarNandan nilekaniPublic TVState Governmentಕಂಪನಿಗಳುಕಿರಣ್ ಮಜುಂದಾರ್ ಷಾಕ್ರಿಸ್ ಗೋಪಾಕೃಷ್ಣನ್ಚೀನಾನಂದನ್ ನೀಲೇಕಣಿಪಬ್ಲಿಕ್ ಟಿವಿರಾಜ್ಯ ಸರ್ಕಾರಸಚಿವ ಜಗದೀಶ್ ಶೆಟ್ಟರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 minutes ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
43 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
47 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
1 hour ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
1 hour ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?