Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆವರು ಸುರಿಸದೇ ಜೀವನ ಮಾಡುವವರು ಸ್ವಾಮೀಜಿಗಳು: ರಾಜಣ್ಣ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆವರು ಸುರಿಸದೇ ಜೀವನ ಮಾಡುವವರು ಸ್ವಾಮೀಜಿಗಳು: ರಾಜಣ್ಣ ಕಿಡಿ

Districts

ಬೆವರು ಸುರಿಸದೇ ಜೀವನ ಮಾಡುವವರು ಸ್ವಾಮೀಜಿಗಳು: ರಾಜಣ್ಣ ಕಿಡಿ

Public TV
Last updated: June 28, 2024 3:44 pm
Public TV
Share
3 Min Read
k n rajanna
SHARE

– ಇವರ ಪಿತೂರಿ ಮುಚ್ಚಿ ಹಾಕಲು ಡಿಕೆಶಿಗೆ ಸಿಎಂ ಸ್ಥಾನದ ಕೂಗು

ತುಮಕೂರು: ಮಠ ಮಾಡಿ ಕೊಡುತ್ತೇವೆ ಎಂಬ ಸ್ವಾಮಿಜಿಗಳ ಸಲಹೆಯನ್ನು ಪರಿಶೀಲಿಸುತ್ತೇನೆ. ಬೆವರು ಸುರಿಸದೇ ಜೀವನ ಮಾಡೋವಂತಹದ್ದನ್ನ ಸ್ವಾಮೀಜಿಗಳು ಸಲಹೆ ಮಾಡಿದ್ದಾರೆ ಎಂದು ಸಚಿವ ಕೆ.ಎನ್ ರಾಜಣ್ಣ (K.N Rajanna) ಕಿಡಿಕಾರಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಣ್ಣಗೆ ಮಠ ಮಾಡಿಕೊಡ್ತೀವಿ ಎಂಬ ಚಂದ್ರಶೇಖರನಾಥ ಸ್ವಾಮೀಜಿ (Chandrashekaranatha Swamiji ) ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ದೇಶದಲ್ಲಿ ಬಹಳ ಜನ ಸ್ವಾಮಿಗಳು ಇದ್ದಾರೆ. ಅವರೆಲ್ಲ ಸಲಹೆ ಕೊಡುತ್ತಾರೆ. ಅದೇ ರೀತಿ ಈ ಸಲಹೆಯನ್ನ ನಾನು ಪರಿಶೀಲನೆ ಮಾಡ್ತಿನಿ ಎಂದಿದ್ದಾರೆ.

ಹೆಚ್ಚುವರಿ ಡಿಸಿಎಂ ವಿಚಾರವಾಗಿ ಸ್ವಾಮೀಜಿಗಳ ಹೇಳಿಕೆ ವಿಚಾರವಾಗಿ, ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಈ ಬಗ್ಗೆ ಅಂತಿಮವಾಗಿ ನಿರ್ಣಯ ಮಾಡುವುದು ಕಾಂಗ್ರೆಸ್ ಹೈಕಮಾಂಡ್, ನಾವು ಕೇಳದೇ ಇದ್ದರೆ, ಅವರ ಗಮನಕ್ಕೆ ಹೇಗೆ ಹೋಗುತ್ತೆ? ಅಂತಿಮವಾಗಿ ಹೈಕಮಾಂಡ್‍ನವರು ಏನು ನಿರ್ಣಯ ತೆಗೆದುಕೊಳ್ತಾರೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದಿದ್ದಾರೆ.

CHANDRASHEKHARNATH SWAMIJI NEW

ಹೊಸಬರನ್ನು ಮಂತ್ರಿಗಳನ್ನಾಗಿ ಮಾಡೋದು, ಸಂಪುಟ ವಿಸ್ತರಣೆ ಮಾಡೋದು ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್‍ಗೆ ಬಿಟ್ಟಿದ್ದು. ಇವತ್ತು ಹೈಕಮಾಂಡ್ ಜೊತೆ ಹೆಚ್ಚುವರಿ ಡಿಸಿಎಂ ಸ್ಥಾನ ಪ್ರಸ್ತಾಪ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಈ ವಿಚಾರವನ್ನು ಕೆಲವರು ಪದೇ ಪದೇ ಚರ್ಚಿಸುತ್ತಿದ್ದಾರೆ. ಈ ವಿಚಾರ ಹೈಕಮಾಂಡ್ ಎದುರು ಚರ್ಚೆಗೆ ಬಂದರೂ ಬರಬಹುದು, ಬರದೇ ಇದ್ದರು ಇರಬಹುದು ಎಂದು ಅವರು ಹೇಳಿದ್ದಾರೆ.

ಡಿ.ಕೆ ಸುರೇಶ್ ಸೋಲಲಿಕ್ಕೆ ಇವರೆಲ್ಲ ಕಾರಣ. ಈ ಮಠ ಯಾರು ಮಾಡಿದ್ದು? ದೇವೇಗೌಡರು ಮಾಡಿದ್ದ ಮಠ ಇದು. ಬಾಲಗಂಗಾಧರನಾಥ್ ಸ್ವಾಮೀಜಿ ವಿರುದ್ಧ ದೇವೇಗೌಡರು ಈ ಮಠ ಮಾಡಿದ್ದರು. ಮಠ ಪ್ರಾರಂಭ ಮಾಡಿದ ದಿನದ ಭಾಷಣ ಯಾರ ಬಳಿಯಾದರೂ ಇದ್ರೆ ಕೇಳಿ. ಇವರು ದೇವೇಗೌಡರ ಕೃಪಾಶಿರ್ವಾದದಿಂದ ಮಠ ಮಾಡಿದ್ದು. ಈಗ ದೇವೇಗೌಡರ ಅಳಿಯನ ವಿರುದ್ಧ ಡಿ.ಕೆ ಸುರೇಶ್ ಸೋಲಲು ಇವರುಗಳೇ ಕಾರಣ. ಕ್ಷೇತ್ರದಲ್ಲಿ ಎಲ್ಲಾ ಎಂಪಿಗಳಿಂತ ಹೆಚ್ಚು ಕೆಲಸ ಮಾಡಿದವರು ಡಿ.ಕೆ ಸುರೇಶ್ ಅವರು, ಅಷ್ಟೇಲ್ಲಾ ಕೆಲಸ ಮಾಡಿದ್ರು ಸೋಲೋದು ಅಂದ್ರೆ ಪಿತೂರಿಗಳನ್ನ ಮಾಡಿದ್ದಾರೆ. ಇವರುಗಳೆಲ್ಲಾ ಮಾಡಿದ ಆ ಕ್ರಮ ಮುಚ್ಚಿ ಹಾಕಿಕೊಳ್ಳಲು, ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಿ ಎಂದು ಇವಾಗ ಹೇಳೋದು ಅಷ್ಟೇ. ದೇವೇಗೌಡರು ಮಠ ಮಾಡಿದ್ದಕ್ಕೆ ಇದು ಉಪಕಾರ ಸ್ಮರಣೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯನವರು ಎಲ್ಲಿಯವರೆಗೂ ಮುಂದುವರಿಯಲು ಅವಕಾಶ ನೀಡುತ್ತಾರೋ, ಅಲ್ಲಿಯವರೆಗೆ ಸಿಎಂ ಸ್ಥಾನದಲ್ಲಿ ಇರ್ತಾರೆ. ಯಾವಾಗ ಅವಕಾಶ ತಪ್ಪುತ್ತೋ ಅವಾಗ ಹೈಕಮಾಂಡ್‍ನವರು ಮಾತು ಕೇಳಬೇಕಾಗುತ್ತೆ. ಹೈಕಮಾಂಡ್ ಮಾತನ್ನು ಪಕ್ಷದಲ್ಲಿ ಅವರು ಕೇಳಬೇಕು, ಇನ್ನೊಬ್ಬರು ಕೇಳಬೇಕು ಎಂದಿದ್ದಾರೆ.

ಸ್ವಾಮೀಜಿಗಳು ಪದೇ ಪದೇ ರಾಜಕೀಯದಲ್ಲಿ ಮೂಗು ತೂರಿಸುವ ವಿಚಾರವಾಗಿ, ಸಮಾಜಕ್ಕೆ ಒಳಿತನ್ನು ಮಾಡುವಂತಹದ್ದು ಸ್ವಾಮಿಗಳ ಕೆಲಸ. ಸಮಾಜ ಅಂದ್ರೆ ಜಾತಿಗಲ್ಲ, ಇಡೀ ಮಾನವ ಕುಲಕ್ಕೆ ಒಳಿತನ್ನ ಮಾಡುವಂತಹದ್ದು. ಆ ಸಮಾಜದಲ್ಲಿ ಸಾಮಾಜಿಕ ಪಿಡುಗನನ್ನು ದೂರ ಮಾಡುವಂತಹದ್ದು, ಮಕ್ಕಳಿಗೆ ವಿದ್ಯಾಭ್ಯಾಸವನ್ನ ಕೊಡುವಂತಹದ್ದು ಶತಮಾನಗಳಿಂದ ನಡೆದುಕೊಂಡು ಬಂದಿರುವಂತಹ ಪದ್ದತಿ. ಒಂದಷ್ಟು ಜನ ಸ್ವಾಮೀಜಿಗಳು ಲೆಟೆಸ್ಟ್ ಆಗಿ ಹೈಟೆಕ್ ಸ್ವಾಮೀಜಿಗಳು ಬಹಳ ಜನ ಬಂದಿದ್ದಾರೆ. ಅವರುಗಳ ಥಿಂಕಿಂಗ್ ಒಂದೊಂದು ರೀತಿ ಇರುತ್ತೆ. ಅದಕ್ಕೆ ನಾವೇನು ಹೇಳೊಕೆ ಆಗಲ್ಲ, ಅದು ಅವರಿಗೆ ಸೇರಿರುವಂತಹದ್ದು. ಇದನ್ನು ಬ್ಲಾಕ್‍ಮೈಲ್ ಎಂದು ನಾನು ಹೇಳುವುದಿಲ್ಲ ಎಂದಿದ್ದಾರೆ.

ನಾವು ಸ್ವಾಮೀಜಿಗಳು ಎಂದರೆ ದೇವರ ಅಪರವತಾರ ಎಂದು ಹೇಳಿ ಕಾಲಿಗೆ ಬಿದ್ದು, ನಮಸ್ಕಾರ ಮಾಡಿ ಆಶೀರ್ವಾದ ಪಡೆಯಬೇಕು ಎಂಬಂತೆ ನಡೆದುಕೊಂಡಿದ್ದೇವೆ. ಅವರು ಒಬ್ಬ ಮನುಷ್ಯನ ಮಟ್ಟಕ್ಕೆ ಇಳಿದರೆ, ಅದು ಅವರಿಗೆ ಸೇರಿರುವಂತಹದ್ದು ಎಂದು ಅವರು ಕುಟುಕಿದ್ದಾರೆ.

TAGGED:Chandrasekharanath Swamijid k shivakumarK.N Rajanna
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
53 minutes ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
1 hour ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
2 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
2 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?