Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಗೆ ವೋಟ್ ಹಾಕದವರು ಪಾಕ್ ಪರ ಇರ್ತಾರೆ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಗೆ ವೋಟ್ ಹಾಕದವರು ಪಾಕ್ ಪರ ಇರ್ತಾರೆ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

Bengaluru City

ಬಿಜೆಪಿಗೆ ವೋಟ್ ಹಾಕದವರು ಪಾಕ್ ಪರ ಇರ್ತಾರೆ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

Public TV
Last updated: September 15, 2019 2:24 pm
Public TV
Share
2 Min Read
eshwarapp
SHARE

ಬೆಂಗಳೂರು: ದೇಶಭಕ್ತರು ಬಿಜೆಪಿಗೆ ವೋಟ್ ಹಾಕುತ್ತಾರೆ. ಪಾಕಿಸ್ತಾನದ ಪರ ಇರುವವರು ಬಿಜೆಪಿಗೆ ವೋಟ್ ಹಾಕಲ್ಲ. ನಾನು ಇದೂವರೆಗೂ ನನ್ನ ಕ್ಷೇತ್ರದಲ್ಲಿ ಒಬ್ಬ ಮುಸ್ಲಿಂನಿಗೂ ವೋಟ್ ಹಾಕಿ ಅಂತ ಕೈ ಮುಗಿದು ಕೇಳಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶ್ರೀರಾಮಸೇನೆಯ ಆಯೋಜನೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಬರುವ ಬದಲು ಕೆಲ ಕಾಂಗ್ರೆಸ್ ಶಾಸಕರು ಸಿಕ್ಕಿದ್ದರು. ನಮಗೂ ಬಿಜೆಪಿಗೆ ಬರಬೇಕೆಂದು ಆಸೆ ಇದೆ. ಆದ್ರೆ ನಮ್ಮ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ 50 ಸಾವಿರ ವೋಟ್ ಗಳಿವೆ. ಒಂದು ವೇಳೆ ಬಿಜೆಪಿಗೆ ಬಂದ್ರೆ ಆ ಎಲ್ಲ ಮತಗಳನ್ನು ಕಳೆದುಕೊಳ್ಳುತ್ತೇವೆ ಅಂದ್ರು. ಇದೊಂದು ಹಿಜಡಾತನ, ನನ್ನ ಕ್ಷೇತ್ರದಲ್ಲಿ 55 ರಿಂದ 60 ಸಾವಿರ ಮುಸ್ಲಿಂರ ವೋಟ್ ಗಳಿವೆ. ಇದೂವರೆಗೂ ಒಬ್ಬ ಮುಸ್ಲಿಮನಿಗೂ ನಮಸ್ಕಾರ ಹೊಡೆದು ವೋಟ್ ಕೇಳಿಲ್ಲ. ಆದ್ರೂ 47 ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ. ಯಾವ ರಾಷ್ಟ್ರ ಭಕ್ತ ಮುಸ್ಲಿಂ ಇದ್ದಾನೋ ಅವನು ಬಿಜೆಪಿಗೆ ವೋಟ್ ಹಾಕುತ್ತಾನೆ. ಪಾಕಿಸ್ತಾನ ಪರ ಇರೋ ಮುಸ್ಲಿಂ ವ್ಯಕ್ತಿ ಬಿಜೆಪಿಗೆ ವೋಟ್ ಹಾಕಲು ಹಿಂದೆ ಮುಂದೆ ನೋಡ್ತಾರೆ. ಬೇಕಾದರೆ ಇದನ್ನು ಪತ್ರಕರ್ತರು ಬರೆದುಕೊಳ್ಳಲಿ ಎಂದು ವಿವಾದದ ಕಿಡಿ ಹೊತ್ತಿಸಿದರು.

eshwarappa3

ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಮಾಡಲಾಗಿತ್ತು. ಕಾಂಗ್ರೆಸ್ ಬಂದ ಕೂಡಲೇ ಗೋ ಹತ್ಯೆ ನಿಷೇಧವನ್ನು ಅಳಸಿ ಹಾಕಿತು. ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಗೋ ಹತ್ಯೆ ನಿಷೇಧ ಮಾಡುತ್ತದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ ನಡೆಗೆ ಅಲ್ಲಿಯ ವಿಪಕ್ಷ ನಾಯಕರು ಕಿಡಿಕಾರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ಸಹ ಭಾರತಕ್ಕೆ ಸೇರ್ಪಡೆಯಾಗಲಿದೆ ಎಂದರು. ಇದನ್ನೂ ಓದಿ: ರೌಡಿಶೀಟರ್ ಯಶಸ್ವಿನಿ ಗೌಡ ಜೊತೆ ವೇದಿಕೆ ಹಂಚಿಕೊಂಡ ಈಶ್ವರಪ್ಪ

ಕೇಂದ್ರದಲ್ಲಿಯ ಬಿಜೆಪಿ ಸರ್ಕಾರ ಕಾರ್ಯಕ್ಕೆ ದೇಶದೆಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಜೆಪಿ ಅನುಚ್ಛೇಧ 370 ಅಳಿಸಿ ಹಾಕಿದೆ. ತ್ರಿಪಲ್ ತಲಾಖ್ ನಿಷೇಧಗೊಳಿಸಿದ್ದು, ಹೀಗೆ ಜನಪರ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ನರೇಂದ್ರ ಮೋದಿ ಅವರು ಇರೋವರೆಗೂ ಅವರೇ ಭಾರತದ ಪ್ರಧಾನಿಗಳಾಗಿ ಇರುತ್ತಾರೆ. ನರೇಂದ್ರ ಮೋದಿಯವರ ಕಾಲದಲ್ಲೇ ಪಾಕಿಸ್ತಾನ ಭೂಪಟದಿಂದ ಮಾಯವಾಗಿ ಅಖಂಡ ಭಾರತವಾಗಲಿದೆ. ಕರ್ನಾಟಕದಲ್ಲಿ ಪ್ರತಿ ಗ್ರಾಮದಲ್ಲಿ ಹಿಂದುತ್ವ ಬೆಳೆಯುತ್ತಿದ್ದರಿಂದ ಇಂದು ಬಿಜೆಪಿ ಅಧಿಕಾರದಲ್ಲಿದೆ ಎಂದು ತಿಳಿಸಿದರು.

eswarappa copy

ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿಧಾನಸಭೆಯಲ್ಲಿ ಇರಬೇಕೆಂದು ಬಿಜೆಪಿಗೆ ನನ್ನ ಸಮ್ಮುಖದಲ್ಲಿ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ ಸಮ್ಮುಖದಲ್ಲಿ ಬಿಜೆಪಿಗೆ ಪ್ರಮೋದ್ ಮುತಾಲಿಕ್ ಅವರನ್ನು ಸೇರಿಸಿಕೊಳ್ಳಲಾಗಿತ್ತು. ರಾಜಕಾರಣದಲ್ಲಿ ಕೆಲ ಬೆಳವಣಿಗಳಿಂದ ಅವರು ಬಿಜೆಪಿಯಿಂದ ಹೊರ ಹೋಗಬೇಕಾಯಿತು. ಕೆಲವರ ಕುತಂತ್ರ ರಾಜಕಾರಣದಿಂದ ಪ್ರಮೋದ್ ಮುತಾಲಿಕ್ ಹೊರ ಬಂದರು. ಆದ್ರೆ ಯಾಕೆ ಹೊರ ಬಂದರು ಎಂಬ ವಿಚಾರ ನನಗೆ ಇದೂವರೆಗೂ ಗೊತ್ತಾಗಿಲ್ಲ ಎಂದು ಹೇಳಿದರು.

TAGGED:bjpks eshwarappamuslimpakistanPublic TVvoteಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಪಾಕಿಸ್ತಾನಬಿಜೆಪಿಮುಸ್ಲಿಂವೋಟ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
6 minutes ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
1 hour ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
1 hour ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
2 hours ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?