Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂತರ್ಜಲ ಹೆಚ್ಚಿಸುವ ‘ಚೇತನ ಯೋಜನೆ’ಗೆ ಸಚಿವ ಈಶ್ವರಪ್ಪ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಂತರ್ಜಲ ಹೆಚ್ಚಿಸುವ ‘ಚೇತನ ಯೋಜನೆ’ಗೆ ಸಚಿವ ಈಶ್ವರಪ್ಪ ಚಾಲನೆ

Districts

ಅಂತರ್ಜಲ ಹೆಚ್ಚಿಸುವ ‘ಚೇತನ ಯೋಜನೆ’ಗೆ ಸಚಿವ ಈಶ್ವರಪ್ಪ ಚಾಲನೆ

Public TV
Last updated: May 6, 2020 5:05 pm
Public TV
Share
2 Min Read
SMG KS ESHAWARAPPA
SHARE

-ದುಡಿಯುವ ಕೈಗಳಿಗೆ ಕೆಲಸ ನೀಡಿದ ಎನ್‌ಆರ್‌ಇಜಿ

ಶಿವಮೊಗ್ಗ: ದುಡಿಯುವ ಕೈಗಳಿಗೆ ಕೆಲಸ ನೀಡಬೇಕೆನ್ನುವ ಗುರಿ ಒಂದು ಕಡೆಯಾದರೆ, ಲಾಕ್‍ಡೌನ್ ಕಾರಣದಿಂದ ಮತ್ತೊಂದು ಕಡೆ ಕೆಲಸವಿಲ್ಲದೇ ಜನರು ಕಂಗಾಲಾಗಿರುವುದು. ಇಂತಹ ಸಂದಿಗ್ಧ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ವಿವಿಧ ಯೋಜನೆಗಳಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗಿದೆ. ಈಗಾಗಲೇ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ಸಾವಿರಾರು ಜನರಿಗೆ ಕೆಲಸ ನೀಡಿರುವ ಇಲಾಖೆ ಇದೀಗ ಅಂತರ್ಜಲ ಹೆಚ್ಚಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಿದೆ.

SMG KS ESHAWARAPPA A

ರಾಜ್ಯ ಸರ್ಕಾರ ಕೊರೊನಾ ಮಹಾಮಾರಿ ಅಟ್ಟಹಾಸದ ನಡುವೆಯೂ ಯೋಜನೆಗಳನ್ನು ಜಾರಿಗೊಳಿಸಿಸುವ ಮೂಲಕ ಶ್ಲಾಘನೆಗೆ ಕಾರಣವಾಗಿದೆ. ಇದೀಗ ಎನ್.ಆರ್.ಇ.ಜಿ. ಯೋಜನೆಯಡಿಯಲ್ಲಿಯೇ, ಮಹತ್ವಾಕಾಂಕ್ಷೆಯ ಯೋಜನೆಗೂ ಚಾಲನೆ ನೀಡಲಾಗಿದೆ. ಸುಮಾರು 252 ಕೋಟಿ ರೂ. ವೆಚ್ಚದಲ್ಲಿ, ಅಂತರ್ಜಲ ಚೇತನ ಯೋಜನೆಗೆ ಚಾಲನೆ ದೊರೆತ್ತಿದ್ದು, ಕೊರೊನಾ ಸಂಕಷ್ಟದ ನಡುವೆಯೂ ಮಂದಹಾಸ ಮೂಡುವಂತೆ ಮಾಡಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ ಅಂತರ್ಜಲವನ್ನು ಹೆಚ್ಚಿಸುವ ಮಹತ್ವಾಕಾಂಕ್ಷೆಯ ಅಂತರ್ಜಲ ಚೇತನ ಯೋಜನೆಗೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.

ಪ್ರಥಮ ಹಂತದಲ್ಲಿ ಒಟ್ಟು 9 ಜಿಲ್ಲೆಗಳಲ್ಲಿ ಅಂತರ್ಜಲ ಚೇತನ ಯೋಜನೆ ಅನುಷ್ಟಾನಕ್ಕೆ ತರಲಾಗಿದೆ. ರಾಜ್ಯದಲ್ಲಿ ಸುಮಾರು 23 ಸಾವಿರ ಕೆರೆಗಳಿದ್ದು, ಅವುಗಳ ಪೈಕಿ 5,300 ಕೆರೆಗಳು ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಇವೆ. ಶ್ರೀ ರವಿಶಂಕರ್ ಗುರೂಜಿ ಅವರ ಸಂಸ್ಥೆಯ ಸಹಯೋಗದಲ್ಲಿ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದ್ದು, ಸಂಸ್ಥೆಯು ತಾಂತ್ರಿಕ ನೆರವು ಹಾಗೂ ಮೇಲುಸ್ತುವಾರಿಯನ್ನು ವಹಿಸಿಕೊಂಡಿದ್ದು ಈ ಮಹತ್ವದ ಯೋಜನೆಗೆ ಚಾಲನೆ ನೀಡಲಾಯಿತು.

SMG KS ESHAWARAPPA b

ಮುಂದಿನ ಒಂದು ವರ್ಷದ ಅವಧಿಯಲ್ಲಿ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಟಾನಗೊಳಿಸಲು ಯೋಜಿಸಲಾಗಿದೆ. ಈ ಯೋಜನೆಯಡಿಯಲ್ಲಿ ಜಿಲ್ಲೆಯ 1,650 ಗ್ರಾಮಗಳ ವ್ಯಾಪ್ತಿಯಲ್ಲಿ 345 ಕಿರು ಜಲಾನಯನಗಳ ಸುಮಾರು 5 ಸಾವಿರ ಚದರ ಕಿ.ಮೀ. ಪ್ರದೇಶದಲ್ಲಿ ಅಂತರ್ಜಲ ವೃದ್ಧಿಯಾಗುವ ಗುರಿ ಹೊಂದಲಾಗಿದೆ. ಈ ಯೋಜನೆಯಡಿಯಲ್ಲಿ 16,255 ಬೋಲ್ಡರ್ ಚೆಕ್ ನಿರ್ಮಾಣ, 15948 ಇಂಗುಬಾವಿ, 307 ಇಂಗು ಕೊಳವೆ, 221 ಕೆರೆ ಹೊಂಡ ಸೇರಿದಂತೆ ಒಟ್ಟು 32,731 ಕಾಮಗಾರಿಗಳು ನಡೆಯಲು ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ 271 ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಅಂತರ್ಜಲ ಸಂರಕ್ಷಣೆ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಯೋಜನೆಯಿಂದ ಸುಮಾರು 8.82 ಲಕ್ಷ ಜನರಿಗೆ ಸದುಪಯೋಗವಾಗಲಿದ್ದು, ಗ್ರಾಮೀಣ ಭಾಗದ ಜನರಿಗೆ ಸಂಕಷ್ಟದ ಸಮಯದಲ್ಲಿ ಯೋಜನೆಗೆ ಜಾರಿಗೆ ತಂದಿರುವುದರಿಂದ ಈಶ್ವರಪ್ಪರಿಗೆ ಇದೀಗ ಆಧುನಿಕ ಕಾಲದ ಭಗೀರಥ ಎಂದು ಹಾಡಿ ಹೊಗಳಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಇದಕ್ಕೆ ಶಿವಮೊಗ್ಗದಲ್ಲಿ ಹಸಿರು ನಿಶಾನೆ ತೋರಲಾಗಿದೆ. ಆದರೆ ಕಾರ್ಯಕ್ರಮದಲ್ಲಿ ಕೊರೊನಾ ಭಯವಿಲ್ಲದೇ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಇತರೇ ಅಧಿಕಾರಿಗಳಿದ್ದರೂ ಕೂಡ ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾಮಾಜಿಕ ಅಂತರ ಕಾಣದೇ ಇರುವುದು ವಿಪರ್ಯಾಸವಾಗಿತ್ತು.

TAGGED:CoronaMinister KS EshwarappaPublic TVshivamoggaಕೊರೊನಾಪಬ್ಲಿಕ್ ಟಿವಿಶಿವಮೊಗ್ಗಸಚಿವ ಈಶ್ವರಪ್ಪ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
24 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
45 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
46 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
51 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
56 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?