Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ ದೇಶದ ಹಿಂದುತ್ವದ ಸಂಕೇತ ಕೇಸರಿ – ಸಿದ್ದರಾಮಯ್ಯಗೆ ಮುನಿರತ್ನ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭಾರತ ದೇಶದ ಹಿಂದುತ್ವದ ಸಂಕೇತ ಕೇಸರಿ – ಸಿದ್ದರಾಮಯ್ಯಗೆ ಮುನಿರತ್ನ ಟಾಂಗ್

Districts

ಭಾರತ ದೇಶದ ಹಿಂದುತ್ವದ ಸಂಕೇತ ಕೇಸರಿ – ಸಿದ್ದರಾಮಯ್ಯಗೆ ಮುನಿರತ್ನ ಟಾಂಗ್

Public TV
Last updated: October 18, 2021 4:24 pm
Public TV
Share
2 Min Read
Munirathna
SHARE

– ಉಪಚುನಾವಣೆಯಲ್ಲಿ ಈಗಾಗಲೇ ಬಿಜೆಪಿ ಗೆದ್ದಾಗಿದೆ

ಹಾವೇರಿ: ಭಾರತ ದೇಶದ ಹಿಂದುತ್ವದ ಸಂಕೇತ ಕೇಸರಿಯಾಗಿದೆ. ನೀವು ಚರ್ಚೆ ಮಾಡಿ, ನಾವು ಕೂಡ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಸರ್ಕಾರಿ ನೌಕರರು ಪಕ್ಷದ ಚಿಹ್ನೆ ಇರುವವರಲ್ಲ ಎಂದು ಸಚಿವ ಮುನಿರತ್ನ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು.

Siddaramaiah 1

ಹಾನಗಲ್ ತಾಲೂಕು ಅಕ್ಕಿ ಆಲೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪೊಲೀಸ್ ಅಧಿಕಾರಿಗಳು ಕೇಸರಿ ಶಾಲು ಧರಿಸಿದ್ದಕ್ಕೆ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದರು. ಒಂದು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಿ. ನಾನು ಕೇಸರಿ ಶಾಲ್ ಹಾಕೊಂಡಿದ್ದೀನಿ. ಶಾಲ್ ಮೇಲಿರುವ ಇದು ನಮ್ಮ ಪಕ್ಷದ ಚಿಹ್ನೆ. ಪೊಲೀಸ್ ಠಾಣೆಯಲ್ಲಿ ಕೇಸರಿ ಶಾಲು ಹಾಕೊಂಡಿದ್ದಾರೆ. ಅದರಲ್ಲಿ ತಪ್ಪೆನಿದೆ?, ಕೇಸರಿ ಶಾಲಲ್ಲಿ ನಮ್ಮ ಪಕ್ಷದ ಚಿಹ್ನೆ ಇತ್ತಾ?, ಇದ್ದರೆ ಅದರ ಬಗ್ಗೆ ನಾವು ಉತ್ತರ ಕೊಡಬಹುದು. ಚಿಹ್ನೆ ಇಲ್ಲದೇ ಇರೋ ಕೇಸರಿ ಬಗ್ಗೆ ನಾನ್ಯಾಕೆ ಉತ್ತರ ಕೊಡಲಿ. ನಮ್ಮ ಬಿಜೆಪಿ ಚಿಹ್ನೆ ಇದ್ದರೆ ನಾನು ಉತ್ತರ ಕೊಡಬಹುದು ಎಂದರು.

HVR MUNIRATHNA 1

ಹಾನಗಲ್ ಉಪ ಚುನಾವಣೆ ನಾವೇ ಗೆಲ್ತೀವಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಶಿರಾ, ಆರ್ ಆರ್ ನಗರ ಮುಗಿದಿದೆ. ಇನ್ನೊಂದು ಉತ್ತರಕ್ಕೆ ಕಾಂಗ್ರೆಸ್ ನವರು ಕಾಯ್ತಾ ಇದ್ದಾರೆ. ಅದಕ್ಕೆ ಉತ್ತರ ಸಿಗುತ್ತೆ. ಉಪಚುನಾವಣೆ ಈಗಾಗಲೇ ಗೆದ್ದಾಗಿದೆ. ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಈ ಚುನಾವಣೆ ಖಂಡಿತಾ ಗೆಲ್ತೀವಿ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಕುಮಾರಸ್ವಾಮಿ, ರೇವಣ್ಣ ಹೊಡೆದಾಡುತ್ತಾರೆ ಎಂದು ಬಿಜೆಪಿ, ಕಾಂಗ್ರೆಸ್ ಕನಸು ಕಂಡರೂ ಆಗಲ್ಲ: ರೇವಣ್ಣ

RSS medium

ಆರ್ ಎಸ್ ಎಸ್ ಬಗ್ಗೆ ಸಿದ್ದರಾಮಯ್ಯ ಟೀಕೆ ಮಾಡಿದ ವಿಚಾರ ಸಂಬಂಧ ಮಾತನಾಡಿ, ಆರ್ ಎಸ್ ಎಸ್ ನವರು ಈ ದೇಶಕ್ಕೋಸ್ಕರ ಅದರದ್ದೇ ಆದ ಪ್ರಚಾರ ಮಾಡುವವರು. ಅವರೇನೂ ಯಾರೂ ಭಯೋತ್ಪಾದಕರಲ್ಲವಲ್ಲ. ಯಾವುದಾದರೂ ದೇಶದ್ರೋಹದ ಕೆಲಸ ಮಾಡಿದ್ದಾರಾ?. ಅದರ ಬಗ್ಗೆ ಯಾಕೆ ಚರ್ಚೆ ಮಾಡೋದು. ಕೋಮುವಾದಿ ಸಂಘಟನೆ ಅಂತ ನೀವು ಅನ್ಕೊಂಡಿರಬಹುದು. ರಾಜಕೀಯಕ್ಕೋಸ್ಕರ ಹೇಳ್ತಾ ಇದ್ದಾರೆ. ರಾಜಕೀಯಕ್ಕೋಸ್ಕರ ರಾಜಕೀಯ ಮುಖಂಡರು ಈ ರೀತಿ ಹೇಳ್ತಾ ಇದ್ದಾರೆ. ಆರ್ ಎಸ್ ಎಸ್ ನವರು ಯಾವ ತಪ್ಪು ಮಾಡ್ತಾ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ

HVR MUNIRATHNA

ಚುನಾವಣೆ ಬಂದಾಗ ಗೂಂಡಾ ಸರ್ಕಾರ ಅಂತಾರೆ. ಚುನಾವಣೆ ಬಂದಾಗ ಇವರಿಗೆ ಆರ್ ಎಸ್ ಎಸ್ ನವರು, ಗೂಂಡಾಗಳಂತೆ ಕಾಣಿಸುತ್ತಾರೆ. ಚುನಾವಣೆ ಇಲ್ಲದಾಗ ಯಾವುದೂ ಇರಲ್ಲ. ಇದೇ ವೇಳೆ 2023 ಕ್ಕೆ ನಾವೇ ಅಧಿಕಾರಕ್ಕೆ ಬರ್ತೀವಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, 2023 ಕಳೆದ ಮೇಲೆ 2028 ರವಳಗೆ ಯಾರ್ಯಾರು ಏನೇನ್ ಆಗಿರ್ತಾರೆ ತಿಳಿಯುತ್ತೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ. 2023 ರ ನಂತರ ಸರ್ಕಾರ ಯಾರು ರಚನೆ ಮಾಡ್ತಾರೆ. ಇದಾದ ಮೇಲೆ 5 ವರ್ಷ ಆದ ಮೇಲೆ ಏನೇನಾಗುತ್ತೆ ಅಂತ ಇವಾಗ್ಲೆ ಕಾಣಿಸ್ತಿದೆ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಒಬ್ಬ ಡೀಲರ್: ಜಮೀರ್ ವಾಗ್ದಾಳಿ

MUNIRATHNA

ಬೆಂಗಳೂರಿನಲ್ಲಿ ಕಟ್ಟಡಗಳು ಕುಸಿಯುತ್ತಿದೆ. ಕುಸಿಯುವ ಕಟ್ಟಡಗಳನ್ನು ಗುರುತು ಮಾಡಿ. ಜೀವ ರಕ್ಷಣೆ ಮಾಡಲಾಗ್ತಿದೆ. ಕಟ್ಟಡ ತೆರವು ಮಾಡಿ ಪುನರ್ ನಿರ್ಮಾಣ ಮಾಡಲು ಅಧಿಕೃತ ನಕ್ಷೆ ಮಾಡ್ತಿದ್ದಾರೆ. ಜೀವ ಮುಖ್ಯ ಕಟ್ಟಡ ಇನ್ನೊಂದು ಕಟ್ಟಬಹುದು ಎಂದು ಹೇಳಿದರು.

TAGGED:buildinghaveriMunirathnaPublic TVrsssiddaramaiahಆರ್‍ಎಸ್‍ಎಸ್ಕಟ್ಟಡಪಬ್ಲಿಕ್ ಟಿವಿಮುನಿರತ್ನಸಿದ್ದರಾಮಯ್ಯಹಾವೇರಿ
Share This Article
Facebook Whatsapp Whatsapp Telegram

Cinema news

salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories

You Might Also Like

Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೆನ್ಸ್‌ ಡೇ ಪಾರ್ಟಿ ಮುಗಿಸಿ ಪತ್ನಿಯ ಕತ್ತು ಸೀಳಿ ಕೊಂದ ಪಾಪಿ ಪತಿ – ಶೀಲ ಶಂಕಿಸಿ ಕೃತ್ಯ

Public TV
By Public TV
12 minutes ago
accident women dead
Bengaluru City

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ – ಯುವತಿ ಸಾವು

Public TV
By Public TV
31 minutes ago
DK Suresh
Bengaluru City

ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು: ಡಿಕೆ ಸುರೇಶ್‌ ಪಂಚ್

Public TV
By Public TV
57 minutes ago
SSLC Exams
Bengaluru City

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ – ಮಧು ಬಂಗಾರಪ್ಪ

Public TV
By Public TV
1 hour ago
HANUMATH PUTANI
Bengaluru City

ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು ಒಂದು ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್!

Public TV
By Public TV
1 hour ago
Fortis Hospital
Crime

ಪಂಜಾಬ್ ಸಿಎಂ ಭಗವಂತ್ ಮಾನ್ ದಾಖಲಾಗಿದ್ದ ಆಸ್ಪತ್ರೆಗೆ ಬಾಂಬ್ ಬೆದರಿಕೆ – ತೀವ್ರ ಶೋಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?