Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ ದೇಶದ ಹಿಂದುತ್ವದ ಸಂಕೇತ ಕೇಸರಿ – ಸಿದ್ದರಾಮಯ್ಯಗೆ ಮುನಿರತ್ನ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭಾರತ ದೇಶದ ಹಿಂದುತ್ವದ ಸಂಕೇತ ಕೇಸರಿ – ಸಿದ್ದರಾಮಯ್ಯಗೆ ಮುನಿರತ್ನ ಟಾಂಗ್

Districts

ಭಾರತ ದೇಶದ ಹಿಂದುತ್ವದ ಸಂಕೇತ ಕೇಸರಿ – ಸಿದ್ದರಾಮಯ್ಯಗೆ ಮುನಿರತ್ನ ಟಾಂಗ್

Public TV
Last updated: October 18, 2021 4:24 pm
Public TV
Share
2 Min Read
Munirathna
SHARE

– ಉಪಚುನಾವಣೆಯಲ್ಲಿ ಈಗಾಗಲೇ ಬಿಜೆಪಿ ಗೆದ್ದಾಗಿದೆ

ಹಾವೇರಿ: ಭಾರತ ದೇಶದ ಹಿಂದುತ್ವದ ಸಂಕೇತ ಕೇಸರಿಯಾಗಿದೆ. ನೀವು ಚರ್ಚೆ ಮಾಡಿ, ನಾವು ಕೂಡ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಸರ್ಕಾರಿ ನೌಕರರು ಪಕ್ಷದ ಚಿಹ್ನೆ ಇರುವವರಲ್ಲ ಎಂದು ಸಚಿವ ಮುನಿರತ್ನ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು.

Siddaramaiah 1

ಹಾನಗಲ್ ತಾಲೂಕು ಅಕ್ಕಿ ಆಲೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪೊಲೀಸ್ ಅಧಿಕಾರಿಗಳು ಕೇಸರಿ ಶಾಲು ಧರಿಸಿದ್ದಕ್ಕೆ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದರು. ಒಂದು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಿ. ನಾನು ಕೇಸರಿ ಶಾಲ್ ಹಾಕೊಂಡಿದ್ದೀನಿ. ಶಾಲ್ ಮೇಲಿರುವ ಇದು ನಮ್ಮ ಪಕ್ಷದ ಚಿಹ್ನೆ. ಪೊಲೀಸ್ ಠಾಣೆಯಲ್ಲಿ ಕೇಸರಿ ಶಾಲು ಹಾಕೊಂಡಿದ್ದಾರೆ. ಅದರಲ್ಲಿ ತಪ್ಪೆನಿದೆ?, ಕೇಸರಿ ಶಾಲಲ್ಲಿ ನಮ್ಮ ಪಕ್ಷದ ಚಿಹ್ನೆ ಇತ್ತಾ?, ಇದ್ದರೆ ಅದರ ಬಗ್ಗೆ ನಾವು ಉತ್ತರ ಕೊಡಬಹುದು. ಚಿಹ್ನೆ ಇಲ್ಲದೇ ಇರೋ ಕೇಸರಿ ಬಗ್ಗೆ ನಾನ್ಯಾಕೆ ಉತ್ತರ ಕೊಡಲಿ. ನಮ್ಮ ಬಿಜೆಪಿ ಚಿಹ್ನೆ ಇದ್ದರೆ ನಾನು ಉತ್ತರ ಕೊಡಬಹುದು ಎಂದರು.

HVR MUNIRATHNA 1

ಹಾನಗಲ್ ಉಪ ಚುನಾವಣೆ ನಾವೇ ಗೆಲ್ತೀವಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಶಿರಾ, ಆರ್ ಆರ್ ನಗರ ಮುಗಿದಿದೆ. ಇನ್ನೊಂದು ಉತ್ತರಕ್ಕೆ ಕಾಂಗ್ರೆಸ್ ನವರು ಕಾಯ್ತಾ ಇದ್ದಾರೆ. ಅದಕ್ಕೆ ಉತ್ತರ ಸಿಗುತ್ತೆ. ಉಪಚುನಾವಣೆ ಈಗಾಗಲೇ ಗೆದ್ದಾಗಿದೆ. ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಈ ಚುನಾವಣೆ ಖಂಡಿತಾ ಗೆಲ್ತೀವಿ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಕುಮಾರಸ್ವಾಮಿ, ರೇವಣ್ಣ ಹೊಡೆದಾಡುತ್ತಾರೆ ಎಂದು ಬಿಜೆಪಿ, ಕಾಂಗ್ರೆಸ್ ಕನಸು ಕಂಡರೂ ಆಗಲ್ಲ: ರೇವಣ್ಣ

RSS medium

ಆರ್ ಎಸ್ ಎಸ್ ಬಗ್ಗೆ ಸಿದ್ದರಾಮಯ್ಯ ಟೀಕೆ ಮಾಡಿದ ವಿಚಾರ ಸಂಬಂಧ ಮಾತನಾಡಿ, ಆರ್ ಎಸ್ ಎಸ್ ನವರು ಈ ದೇಶಕ್ಕೋಸ್ಕರ ಅದರದ್ದೇ ಆದ ಪ್ರಚಾರ ಮಾಡುವವರು. ಅವರೇನೂ ಯಾರೂ ಭಯೋತ್ಪಾದಕರಲ್ಲವಲ್ಲ. ಯಾವುದಾದರೂ ದೇಶದ್ರೋಹದ ಕೆಲಸ ಮಾಡಿದ್ದಾರಾ?. ಅದರ ಬಗ್ಗೆ ಯಾಕೆ ಚರ್ಚೆ ಮಾಡೋದು. ಕೋಮುವಾದಿ ಸಂಘಟನೆ ಅಂತ ನೀವು ಅನ್ಕೊಂಡಿರಬಹುದು. ರಾಜಕೀಯಕ್ಕೋಸ್ಕರ ಹೇಳ್ತಾ ಇದ್ದಾರೆ. ರಾಜಕೀಯಕ್ಕೋಸ್ಕರ ರಾಜಕೀಯ ಮುಖಂಡರು ಈ ರೀತಿ ಹೇಳ್ತಾ ಇದ್ದಾರೆ. ಆರ್ ಎಸ್ ಎಸ್ ನವರು ಯಾವ ತಪ್ಪು ಮಾಡ್ತಾ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ

HVR MUNIRATHNA

ಚುನಾವಣೆ ಬಂದಾಗ ಗೂಂಡಾ ಸರ್ಕಾರ ಅಂತಾರೆ. ಚುನಾವಣೆ ಬಂದಾಗ ಇವರಿಗೆ ಆರ್ ಎಸ್ ಎಸ್ ನವರು, ಗೂಂಡಾಗಳಂತೆ ಕಾಣಿಸುತ್ತಾರೆ. ಚುನಾವಣೆ ಇಲ್ಲದಾಗ ಯಾವುದೂ ಇರಲ್ಲ. ಇದೇ ವೇಳೆ 2023 ಕ್ಕೆ ನಾವೇ ಅಧಿಕಾರಕ್ಕೆ ಬರ್ತೀವಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, 2023 ಕಳೆದ ಮೇಲೆ 2028 ರವಳಗೆ ಯಾರ್ಯಾರು ಏನೇನ್ ಆಗಿರ್ತಾರೆ ತಿಳಿಯುತ್ತೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ. 2023 ರ ನಂತರ ಸರ್ಕಾರ ಯಾರು ರಚನೆ ಮಾಡ್ತಾರೆ. ಇದಾದ ಮೇಲೆ 5 ವರ್ಷ ಆದ ಮೇಲೆ ಏನೇನಾಗುತ್ತೆ ಅಂತ ಇವಾಗ್ಲೆ ಕಾಣಿಸ್ತಿದೆ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಒಬ್ಬ ಡೀಲರ್: ಜಮೀರ್ ವಾಗ್ದಾಳಿ

MUNIRATHNA

ಬೆಂಗಳೂರಿನಲ್ಲಿ ಕಟ್ಟಡಗಳು ಕುಸಿಯುತ್ತಿದೆ. ಕುಸಿಯುವ ಕಟ್ಟಡಗಳನ್ನು ಗುರುತು ಮಾಡಿ. ಜೀವ ರಕ್ಷಣೆ ಮಾಡಲಾಗ್ತಿದೆ. ಕಟ್ಟಡ ತೆರವು ಮಾಡಿ ಪುನರ್ ನಿರ್ಮಾಣ ಮಾಡಲು ಅಧಿಕೃತ ನಕ್ಷೆ ಮಾಡ್ತಿದ್ದಾರೆ. ಜೀವ ಮುಖ್ಯ ಕಟ್ಟಡ ಇನ್ನೊಂದು ಕಟ್ಟಬಹುದು ಎಂದು ಹೇಳಿದರು.

TAGGED:buildinghaveriMunirathnaPublic TVrsssiddaramaiahಆರ್‍ಎಸ್‍ಎಸ್ಕಟ್ಟಡಪಬ್ಲಿಕ್ ಟಿವಿಮುನಿರತ್ನಸಿದ್ದರಾಮಯ್ಯಹಾವೇರಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
9 minutes ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
32 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
1 hour ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
2 hours ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
2 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?