Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಹಣ ಕೇಳಿದ್ರು: ರೇಣುಕಾಚಾರ್ಯ ಬಾಂಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಹಣ ಕೇಳಿದ್ರು: ರೇಣುಕಾಚಾರ್ಯ ಬಾಂಬ್

Davanagere

ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಹಣ ಕೇಳಿದ್ರು: ರೇಣುಕಾಚಾರ್ಯ ಬಾಂಬ್

Public TV
Last updated: May 30, 2022 9:00 pm
Public TV
Share
2 Min Read
RENUKACHARAYA
SHARE

ದಾವಣಗೆರೆ: ಬಸನಗೌಡ ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಬ್ರೋಕರ್‌ಗಳು ಹಣ ಕೇಳಿದ್ರು ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

BASANAGOWDA PATIL YATHNAL 1

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನನಗೂ ಕೂಡ ಹಲವು ಬ್ರೋಕರ್ಸ್‍ಗಳು ಬಂದು ಹಣ ನೀಡಿ ನಿಮ್ಮನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದರು. ನನಗೆ ಅವರು ಗೊತ್ತು ಇವರು ಗೊತ್ತು ಎಂದು ಹೇಳಿಕೊಂಡಿದ್ದರು. ಆದರೆ ಬಿಜೆಪಿಯಲ್ಲಿ ಸಚಿವ ಸ್ಥಾನ ಮಾರಟಕ್ಕೆ ಇಲ್ಲ ಎಂದು ಹೇಳಿ ಛೀಮಾರಿ ಹಾಕಿ ಕಳುಹಿಸಿದ್ದೆ ಕಾಂಗ್ರೆಸ್‍ನಲ್ಲಿ ಹಣ ಕೊಟ್ಟು ಬಿ ಪಾರ್ಮ್, ಸಚಿವ ಸ್ಥಾನ ಖರೀದಿ ಮಾಡುತ್ತಾರೆ. ನಮ್ಮ ಬಿಜೆಪಿ ಪಕ್ಷದಲ್ಲಿ ಯಾವುದೇ ಅವಕಾಶ ಇಲ್ಲ ಎಂದರು. ಇದನ್ನೂ ಓದಿ: ಅಧಿಕಾರಿಗಳ ವಿರುದ್ಧ ವಿಭಿನ್ನ ಆಕ್ರೋಶ- ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಳ್ಳುವ ರೈತ

ಸಾಮಾನ್ಯ ಕಾರ್ಯಕರ್ತರನ್ನು ಬಿಜೆಪಿ ಪಕ್ಷ ಬೆಳೆಸುತ್ತದೆ, ಮಧ್ಯವರ್ತಿಗಳು ಬಂದು ಕೇಳಿದ್ದಾರೆ. ಅವರನ್ನು ಒದ್ದು ಜೈಲಿಗೆ ಹಾಕಿಸುತ್ತೇನೆ ಎಂದು ಹೇಳಿ ಕಳುಹಿಸಿದ್ದೆ. ಜೈಲಿಗೆ ಹೋದ ಯುವರಾಜ್ ಸ್ವಾಮಿ ನನ್ನ ಧರ್ಮಪತ್ನಿಗೆ ಕಾಲ್ ಮಾಡಿ ನಿಮ್ಮ ಮನೆಯವರಿಗೆ ಸಚಿವ ಸ್ಥಾನ ಎಂದು ಹೇಳಿದ್ದ. ಮೋದಿ, ಅಮಿತ್ ಶಾ ಜೊತೆ ಪೋಟೋ ಹೊಡೆಸಿಕೊಳ್ಳುವುದು ನನಗೆ ಎಲ್ಲರೂ ಗೊತ್ತು ಎಂದು ಹೇಳಿಕೊಳ್ಳುತ್ತಾರೆ. ಬಿಜೆಪಿ ಅಲ್ಲದವರು ಈ ರೀತಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

RENUKACXHARAYA
ಆರ್‌ಎಸ್‌ಎಸ್ ನಪುಂಸಕ‌ ಸಂಘಟನೆ ಎಂದು ಕಾಂಗ್ರೆಸ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರು ಆರ್‌ಎಸ್‌ಎಸ್‌ನ್ನು ನಪುಂಸಕರು ಎಂದು ಹೇಳ್ತಾರೋ ಅವರೇ ನಪುಂಸಕರು. ಆರ್‌ಎಸ್‌ಎಸ್‌ನವರು ಭಾರತ್ ಮಾತಾಕಿ ಜೈ ಅಂತಾರೆ. ಆದರೆ ಕಾಂಗ್ರೆಸ್‍ನವರು ಭಯೋತ್ಪಾದರನ್ನು, ಉಗ್ರಗಾಮಿಗಳನ್ನು ಬಳಸಿಕೊಂಡು ಪಾಕಿಸ್ತಾನಕ್ಕೆ ಜೈ ಅಂತಾರೆ. ಟಿಪ್ಪು ಜಯಂತಿ ಆಚರಣೆ ಮಾಡುತ್ತಾರೆ ಅವರು ರಾಷ್ಟ್ರ ಪ್ರೇಮಿಗಳೋ ಇಲ್ಲ, ಬಿಜೆಪಿ ಆರ್‌ಎಸ್‌ಎಸ್ ರಾಷ್ಟ್ರ ಪ್ರೇಮಿಗಳೋ ಎಂದು ರಾಜ್ಯದ ಜನತೆಗೆ ಗೊತ್ತಿದೆ. ಹಿಜಬ್ ಸಂಘರ್ಷಕ್ಕೆ ಕಾರಣ ಕಾಂಗ್ರೆಸ್, ಕೋರ್ಟ್ ತೀರ್ಪು ನೀಡಿದರೂ ರಾಜ್ಯ ಬಂದ್‍ಗೆ ಕರೆ ಕೊಡ್ತಾರೆ. ಮತಾಂದ ಟಿಪ್ಪು ಜಯಂತಿ ಆಚರಣೆ ಮಾಡಿ ಐದಾರು ಹಿಂದೂಗಳ ಹತ್ಯೆ ಆಯ್ತು, ಶಿವಮೊಗ್ಗದಲ್ಲಿ ಹರ್ಷನ ಕೊಲೆ ಆಯ್ತು ಇದಕ್ಕೆಲ್ಲ ಕಾರಣ ಕಾಂಗ್ರೆಸ್. ಬಿಜೆಪಿ ಬಗ್ಗೆ ಮಾತನಾಡಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ. ಗೋವು ತಾಯಿ ಸಮಾನ, ಅಂತಹ ಗೋವುಗಳನ್ನು ಕಡಿಯುವವರಿಗೆ ಬೆಂಬಲ ನೀಡಿದ ಇವರು ದೇಶದ್ರೋಹಿಗಳು. ಇದನ್ನೂ ಓದಿ: ಕೊಡಗಿನಲ್ಲಿ ವಿವಾದ ಎಬ್ಬಿಸಿದ ಬುರ್ಖಾ ಡ್ಯಾನ್ಸ್

ಆರ್‌ಎಸ್‌ಎಸ್‌ನ್ನು ಯಾರು ಟೀಕೆ ಮಾಡ್ತಾರೋ ಅವರು ದೇಶದ್ರೋಹಿಗಳು. ಯಡಿಯೂರಪ್ಪನವರು ಎಲ್ಲಿ ಇದ್ರು ಹುಲಿನೇ ಎಂದು ವಿಜಯೇಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪನವರ ಶಕ್ತಿ ಸಾಮರ್ಥ್ಯವನ್ನು ಬಳಸಿಕೊಂಡು ಪಕ್ಷ ಮುನ್ನಡೆಯುತ್ತದೆ. ಅವರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದ್ದಾರೆ. ಈ ರೀತಿ ಪಕ್ಷದ ವಿರುದ್ಧ ಮಾತನಾಡುವುದು ಸರಿಯಲ್ಲ. ಏನೇ ಇದ್ದರೂ ಪಕ್ಷದ ನಾಲ್ಕು ಗೋಡೆ ನಡುವೆ ಮಾತನಾಡಬೇಕು. ಹಿಂದೆ ಕೂಡ ಯತ್ನಾಳ್ ಪಕ್ಷದ ವಿರುದ್ಧ ಮಾತನಾಡಿಲ್ಲ. 2,500 ಕೋಟಿ ನೀಡಿದರೆ ಸಿಎಂ ಸ್ಥಾನ ಸಿಗುತ್ತೆ ಎಂದು ಬ್ರೋಕರ್ಸ್‍ಗಳು ಹೇಳಿದ್ದಾರೆ ಎಂದು ಹೇಳಿದ್ದಾರೆ ಅಷ್ಟೇ ಎಂದರು.

TAGGED:bjpcongressMP RenukacharyaRRಆರ್‍ಎಸ್‍ಎಸ್ಎಂ.ಪಿ.ರೇಣುಕಾಚಾರ್ಯಕಾಂಗ್ರೆಸ್ಬಿಜೆಪಿ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
2 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
3 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
3 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
4 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
4 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?