Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಪ್ರಕರಣ RSS vs RSS ನಡುವಿನ ಜಗಳ – ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧರ್ಮಸ್ಥಳ ಪ್ರಕರಣ RSS vs RSS ನಡುವಿನ ಜಗಳ – ಪ್ರಿಯಾಂಕ್ ಖರ್ಗೆ

Bengaluru City

ಧರ್ಮಸ್ಥಳ ಪ್ರಕರಣ RSS vs RSS ನಡುವಿನ ಜಗಳ – ಪ್ರಿಯಾಂಕ್ ಖರ್ಗೆ

Public TV
Last updated: September 1, 2025 2:54 pm
Public TV
Share
3 Min Read
Priyank Kharge
SHARE

ಬೆಂಗಳೂರು: ಧರ್ಮಸ್ಥಳ ಕೇಸ್ RSS vs RSS ನಡುವಿನ ಜಗಳ ಅಂತ ಬಿಜೆಪಿ ನಾಯಕರ ವಿರುಧ್ಧ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕಿಡಿಕಾರಿದ್ದಾರೆ. ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ ಮಾಡ್ತಿರೋ ಬಗ್ಗೆ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ತೀವ್ರ ವಾಗ್ದಾಳಿ ನಡೆಸಿದರು.

ಧರ್ಮಸ್ಥಳ ಕೇಸ್ ನಲ್ಲಿ (Dharmasthala Case) ಬಿಜೆಪಿ ಅವರೇ SIT ಆಗಬೇಕು, ತ‌ನಿಖೆ ಆಗಬೇಕು ಅಂತ ಹೇಳಿದ್ರು. SIT ಆದ ಮೇಲೆ ಇವರು ಯಾವುದೇ ಹೇಳಿಕೆ ಕೊಟ್ಟಿರಲಿಲ್ಲ. ಈಗ ತನಿಖೆ ನಡೆಯೋವಾಗ ಜ್ಞಾನೋದಯ ಆಗಿದೆಯೋ ಅಥವಾ ಯಾರಾದ್ರು ಒತ್ತಡ ಹಾಕಿದ್ದಾರೋ ಗೊತ್ತಿಲ್ಲ, ಒಟ್ನಲ್ಲಿ ಮಾತಾಡ್ತಿದ್ದಾರೆ. ಧಮಸ್ಥಳ ಕೇಸ್ RSS vs RSS ಜಗಳ ಅಂತ ಕಿಡಿಕಾರಿದರು. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್‌ – ಎನ್‌ಐಎ ತನಿಖೆಗೆ ಬಿವೈವಿ ಒತ್ತಾಯ

ಷಡ್ಯಂತ ಆಗಿದೆ ಅಂತ ಹೇಳ್ತಿರೋದು, ಷಡ್ಯಂತ ಮಾಡಿರೋದು ಯಾರು? ಬಿಜೆಪಿ ಅವರು ತಿಮರೋಡಿ, ಗಿರಿಶ್ ಮಟ್ಟಣ್ಣನವರ್ ಬಗ್ಗೆ ಮಾತಾಡ್ತಿದ್ದಾರೆ. ಇವರೆಲ್ಲ ಯಾರ ಕೂಸುಗಳು? ಯಾರ ಗರಡಿಯಲ್ಲಿ ಬೆಳೆದ ವ್ಯಕ್ತಿಗಳು ಇವರು. ಇವೆರೆಲ್ಲ BJP, RSS ವ್ಯಕ್ತಿಗಳೇ. ಮಟ್ಟಣ್ಣನವರ್ ಬಿಜೆಪಿ ಯುವ ಮೋರ್ಚಾದಲ್ಲಿ ಇದ್ದವರು. ಮರೆತು ಹೋಗಿದೆಯಾ? ಬಿಜೆಪಿ ಸ್ಥಳೀಯ ಮುಖಂಡರಿಗೆ ಇದು ಗೊತ್ತಿದೆ ಅಂತ ಹೇಳ್ತಿದ್ದಾರೆ. ಹೇಳಲಿ ಹಾಗಾದ್ರೆ. ತಿಮರೋಡಿ RSS ವ್ಯಕ್ತಿ, RSSಗೆ ಗೊತ್ತಿಲ್ಲದೇ ಇವೆಲ್ಲಾ ನಡೆಯುತ್ತದೆಯಾ? RSS ಜಗಳವನ್ನ ತನಿಖೆ ತಂದು ಹಚ್ಚೋದು ಸರಿಯಲ್ಲ ಅಂತ ಬಿಜೆಪಿ, RSS ವಿರುದ್ಧ ಕಿಡಿಕಾರಿದರು.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯದ ಬಗ್ಗೆ ಚಲೋ ಮಾಡಿ
SIT ತನಿಖೆ ಆಗ್ತಿದೆ. ಸತ್ಯ ಹೊರಗೆ ತರುತ್ತೇವೆ ಅಂತ ಸಿಎಂ, ಗೃಹ ಸಚಿವರು ಸದನದಲ್ಲಿ ಹೇಳಿದ್ದಾರೆ. ಸತ್ಯಾಂಶ ಹೊರಗೆ ಬರೋ ಮುನ್ನ ಇವರು ಧರ್ಮಸ್ಥಳ ಚಲೋ, ಚಾಮುಂಡೇಶ್ವರಿ ಚಲೋ ಯಾಕೆ ಮಾಡ್ತೀರಾ? ಬಿಜೆಪಿ ಅವರು ಯಾವತ್ತಾದ್ರು ಒಂದು ಸಾರಿ ದೆಹಲಿ ಚಲೊ ಮಾಡಿ. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯದ ಬಗ್ಗೆ ಚಲೋ ಮಾಡಿ. ರಾಜಕೀಯ ಬೇಳೆ ಬೇಯಿಸೋಕೆ ಈ ಧರ್ಮಸ್ಥಳ ಯಾತ್ರೆ ಮಾಡ್ತಿದ್ದಾರೆ ಅಷ್ಟೆ ಅಂತ ಬಿಜೆಪಿ ವಿರುದ್ದ ಪ್ರಿಯಾಂಕ್ ಕಿಡಿಕಾರಿದರು. ಇದನ್ನೂ ಓದಿ: ಬಿಜೆಪಿಯಲ್ಲಿ ನಡೆಯಲಾರದ ನಾಣ್ಯಗಳು ಚಾಲ್ತಿಗೆ ಬರೋಕೆ ದಸರಾ ಬಗ್ಗೆ ಮಾತು – ಪ್ರಿಯಾಂಕ್ ಖರ್ಗೆ

CBI, NIA ಯಲ್ಲಿ ಕರ್ನಾಟಕ ಕೇಸ್ ಎಷ್ಟು ಇದೆ?
CBIಗೆ ಕೊಡಿ NIA ಗೆ ಕೊಡಿ ಅಂತಾರೆ CBI, NIA ಯಲ್ಲಿ ಕರ್ನಾಟಕ ಕೇಸ್ ಎಷ್ಟು ಇದೆ ಅಂತ ಬಿಜೆಪಿ ಅವರಿಗೆ ಅರಿವಿದೆಯಾ? CBI ನಲ್ಲಿ 74 ಕೇಸ್ ಕರ್ನಾಟಕದ ಕೇಸ್ ಇವೆ. ಹಲವಾರು ವರ್ಷಗಳಿಂದ ಕೇಸ್ ಇವೆ. ಏನ್ ಮಾಡ್ತಾ ಇದ್ದೀರಪ್ಪಾ? CBI ಅವರು ಇವು ತನಿಖೆ ಮಾಡೋಕೆ ಆಗದೇ ನಮ್ ಸರ್ಕಾರಕ್ಕೆ ಸಿಬ್ಬಂದಿ, ಕಚೇರಿ ಕೊಡಿ ಅಂತ 2024 ರಲ್ಲಿ ಪತ್ರ ಬರೆದಿದ್ದಾರೆ. ನಮ್ ಅಧಿಕಾರಿಗಳನ್ನ ತೆಗೆದುಕೊಂಡು ತನಿಖೆ ಮಾಡೋಕೆ CBI, NIA ಬೇಕಾ? ಅಂತ CBI ನಲ್ಲಿ ಬಾಕಿ ಇರೋ ಕೇಸ್ ಪಟ್ಟಿ ಬಿಡುಗಡೆ ಮಾಡಿ ಬಿಜೆಪಿಗೆ ತಿರುಗೇಟು ಕೊಟ್ರು. ಇದನ್ನೂ ಓದಿ: ವಿಜಯೇಂದ್ರನಿಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸ್ತಿದ್ದಾನೆ – ಎಂ.ಬಿ ಪಾಟೀಲ್

NIA ಸೂಮೊಟೊ ಕೇಸ್ ಹಾಕಿಕೊಳ್ಳಲಿ
NIAಗೆ ಕೊಡೋಕೆ ಯಾವ ದೊಡ್ಡ ನ್ಯಾಷನಲ್ ಸೆಕ್ಯುರಿಟಿ ವಿಷಯ ಇದರಲ್ಲಿ. NIAಗೆ ಕೊಡೋದನ್ನ ಸಿಎಂ, ಗೃಹ ಸಚಿವರು ತಿರಸ್ಕಾರ ಮಾಡಿದ್ದಾರೆ. ಅಷ್ಟು ಇದ್ದರೆ ನೀವು ಹೋಗಿ ಅಲ್ಲಿ ಹೋಗಿ ಆಗ್ರಹ ಮಾಡಿ. NIA ಅವರು ಸುಮೋಟೋ ಕೇಸ್ ಹಾಕಿಕೊಳ್ಳಲಿ. ಯಾವುದಕ್ಕೆ ಆದ್ಯತೆ ನೀಡಬೇಕು ಅಂತ ಗೊತ್ತಾಗ್ತಿಲ್ಲ. ಧರ್ಮಸ್ಥಳ ಕೇಸ್ RSS VS RSS ಜಗಳ ಅಷ್ಟೇ. ಇದನ್ನ ರಾಜ್ಯ ಸರ್ಕಾರಕ್ಕೆ ಹಚ್ಚೋ ಹುನ್ನಾರ ನಡೆದಿದೆ. ಧರ್ಮಸ್ಥಳ ಚಲೋ, ಚಾಮುಂಡಿ ಚಲೋ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನ ಉಳಿಸಿಕೊಳ್ಳೋಕೆ, ಕುರ್ಚಿ ಉಳಿಸಿಕೊಳ್ಳೋದಕ್ಕೆ ಈ ಚಲೋ ಮಾಡ್ತಿರೋದು ಅಂತ ವಾಗ್ದಾಳಿ ನಡೆಸಿದರು. ನಳಿನ್‌ ಕುಮಾರ್‌ ಕಟೀಲ್‌ ಅವರು 2023 ರಲ್ಲಿ ಬಹಿರಂಗವಾಗಿ ಹೇಳ್ತಾರೆ. ಸುನೀಲ್ ಕುಮಾರ್‌ಗೆ ಸೌಜನ್ಯ ಕೇಸ್ ಬಗ್ಗೆ ಎಲ್ಲಾ ಗೊತ್ತಿದೆ. ಅವರನ್ನ ಮಾತಾಡೋಕೆ ಹೇಳಿ ಅಂತ ಅಂತ ಹೇಳಿದ್ರು.

ಕೇಂದ್ರ ಸರ್ಕಾರದಿಂದ ಸೆಕ್ಯುರಿಟಿ ಕೊಡಿಸ್ತೀವಿ ಅಂತ ಮಾತಾಡಿದ್ರು. ಇದರ ಬಗ್ಗೆ ಮೊದಲು ಬಿಜೆಪಿ ಅವರು ಮಾತಾಡಲಿ. ಮರೆತು ಹೋಗಿದ್ರೆ ಕಟೀಲ್‌ ಅವರು ಬಿಜೆಪಿ ಭಾಷಣ ಕೇಳಿ. ಮೊದಲು ಬಿಜೆಪಿ ಅವರು ಇದಕ್ಕೆ ಉತ್ತರ ಕೊಡಲಿ. ಆಮೇಲೆ ಯಾವ ಚಲೋಬೇಕಾದ್ರೆ ಮಾಡಲಿ ಅವರು ಅಂತ ಸವಾಲ್ ಹಾಕಿದ್ರು. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ; ಎನ್‌ಐಎ ತನಿಖೆಗೆ ಶಾಸಕ ಗೋಪಾಲಯ್ಯ ಒತ್ತಾಯ

TAGGED:bjpcongressDharmasthala CasePriyank Khargerssಆರ್‍ಎಸ್‍ಎಸ್ಕಾಂಗ್ರೆಸ್ಧರ್ಮಸ್ಥಳ ಪ್ರಕರಣಪ್ರಿಯಾಂಕ್ ಖರ್ಗೆಬಿಜೆಪಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Chandru Lamani
Bengaluru City

ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಡಾ.ಚಂದ್ರು‌ ಲಮಾಣಿ – ಬಿಜೆಪಿಗೆ ನುಂಗಲಾರದ ತುತ್ತು

Public TV
By Public TV
37 minutes ago
Chandru Lamani 2
Districts

11 ಲಕ್ಷ ಕಮಿಷನ್‌ಗೆ ಬೇಡಿಕೆ – 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಸಿಕ್ಕಿಬಿದ್ದಿದ್ದ ಚಂದ್ರು ಲಮಾಣಿ!

Public TV
By Public TV
53 minutes ago
Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
1 hour ago
Dinesh Gundu Rao 4
Bengaluru City

ರೋಗಿಗಳಿಗೆ ತೊಂದರೆ ಆಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ: ದಿನೇಶ್ ಗುಂಡೂರಾವ್

Public TV
By Public TV
1 hour ago
Ranjitha
Chikkamagaluru

ಹೋಂ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನಾಲ್ಕು ತಿಂಗಳ ಬಳಿಕ ಮಾಲೀಕನ ವಿರುದ್ಧ ಎಫ್‌ಐಆರ್‌

Public TV
By Public TV
2 hours ago
Mohammad Siraj 1
Cricket

ಸೂಪರ್‌-8 ಗೂ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ಚಿಂತೆ – ಪ್ರಾಕ್ಟೀಸ್‌ ವೇಳೆ ಪಾಂಡ್ಯ ಮಾಡಿದ್ದೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?