Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ಗೆ ಈ ಚುನಾವಣೆ ಬಳಿಕ ತಲೆ ಎತ್ತದಂತೆ‌ ಅಂತಿಮ ಮೊಳೆ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ಗೆ ಈ ಚುನಾವಣೆ ಬಳಿಕ ತಲೆ ಎತ್ತದಂತೆ‌ ಅಂತಿಮ ಮೊಳೆ: ಆರ್.ಅಶೋಕ್

Bengaluru City

ಕಾಂಗ್ರೆಸ್‌ಗೆ ಈ ಚುನಾವಣೆ ಬಳಿಕ ತಲೆ ಎತ್ತದಂತೆ‌ ಅಂತಿಮ ಮೊಳೆ: ಆರ್.ಅಶೋಕ್

Public TV
Last updated: March 1, 2023 7:45 pm
Public TV
Share
2 Min Read
ASHOK IDGHA MAIDAN 2
SHARE

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಇದಾಗಲಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ (R.Ashok) ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಕಟ್ಟಿಸಿದ ಆವಟಿಯ ಚನ್ನಕೇಶವ ದೇವಾಲಯದಲ್ಲಿ ಇದೇ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೂಜೆ ಬಳಿಕ 4ನೇ ರಥ ಉದ್ಘಾಟನೆ ಆಗಲಿದೆ. ಬಳಿಕ ದೇವನಹಳ್ಳಿ ಶಾಲಾ ಮೈದಾನದಲ್ಲಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಸಭೆ ಇದ್ದು, 30-40 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ವಿವರ ನೀಡಿದರು. ಇದನ್ನೂ ಓದಿ: ಸನಾತನ ಧರ್ಮ, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷ ಸೇರಿದ್ದೇನೆ: ಭಾಸ್ಕರ್‌ ರಾವ್‌

BJP Congress

ಡಬಲ್ ಎಂಜಿನ್ ಸರ್ಕಾರ ಮರುಸ್ಥಾಪನೆಗೆ ಗೆಲ್ಲುವಂಥ ಹಲವಾರು ಸೂತ್ರಗಳನ್ನು ಪಕ್ಷ ಸಿದ್ಧಪಡಿಸಿದೆ. ಜನತೆಗೆ ಮುಟ್ಟಿರುವ ಕಾರ್ಯಕ್ರಮಗಳು ಜನರಿಗೆ ತಿಳಿಯಬೇಕೆಂದು ವಿಜಯ ಸಂಕಲ್ಪ ಯಾತ್ರೆ 4 ರಥಗಳ ಮೂಲಕ ನಡೆಯಲಿದೆ. ನನ್ನ ನೇತೃತ್ವದ ತಂಡವು 3ರಂದು ರ‍್ಯಾಲಿ ನಡೆಸಲಿದೆ. ಅಶ್ವಥ್ ನಾರಾಯಣ್, ಗೋಪಾಲಯ್ಯ, ಸೋಮಶೇಖರ್, ಡಾ.ಸುಧಾಕರ್ ಇನ್ನೂ ಹಲವಾರು ಎಂಎಲ್‍ಸಿಗಳು, ಲೋಕಸಭಾ ಸದಸ್ಯ ಪಿ.ಸಿ.ಮೋಹನ್ ಇವರೆಲ್ಲರೂ ನಮ್ಮ ತಂಡದಲ್ಲಿದ್ದಾರೆ. 40 ನಾಯಕರು ವಿವಿಧೆಡೆ ನಮ್ಮ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ನಮ್ಮ ತಂಡ 17 ಸಾರ್ವಜನಿಕ ಸಭೆಗಳನ್ನು ಮಾಡಲಿದೆ. 7 ಮೋರ್ಚಾಗಳ ಸಭೆಯೂ ನಡೆಯಲಿದೆ. ದಿನಾಂಕಗಳನ್ನು ನಿರ್ಧರಿಸಲಾಗಿದೆ. ಎಲ್ಲ ಕಡೆ ರೋಡ್ ಷೋ, ಸಾರ್ವಜನಿಕ ಸಭೆ ಇರುತ್ತದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ನಮ್ಮ ರಥದ ಮೂಲಕ ಸಂಚರಿಸುತ್ತೇವೆ. ಕೊನೆಗೆ ದಾವಣಗೆರೆಯಲ್ಲಿ 25 ರಂದು ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ರಥಗಳ ಸಂಚಾರದ ಸಮಾರೋಪ ನಡೆಯಲಿದೆ. ಬೃಹತ್ ರ‍್ಯಾಲಿ ಮೂಲಕ ಮೋದಿ ಅವರು ಪಾಂಚಜನ್ಯದ ಶಂಖನಾದ ಮಾಡಲಿದ್ದಾರೆ. ಒಂದು ವಾರದಿಂದ ತಯಾರಿ ನಡೆದಿದೆ. ದೇವನಹಳ್ಳಿಯಲ್ಲಿ ಇವತ್ತು ವೇದಿಕೆ ವೀಕ್ಷಿಸಲಿದ್ದೇನೆ ಎಂದರು. ಇದನ್ನೂ ಓದಿ: ದುಡ್ಡು ಕೊಟ್ಟು ಮೋದಿ ರೋಡ್ ಶೋಗೆ ಜನ ಕರೆಸುತ್ತಾರೆ – ಸಿದ್ದರಾಮಯ್ಯ ಕಿಡಿ

narendra modi 5

ಕಳೆದ 3 ತಿಂಗಳಿನಿಂದ ನಡೆದ ಸರ್ವೇಗಳಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದೆ. ನಾವು ಬಹುಮತ ದಾಟಿ ಅತಿ ಹೆಚ್ಚು ಸ್ಥಾನಗಳೊಂದಿಗೆ ವಿಧಾನಸಭೆಯಲ್ಲಿ ಅಧಿಕಾರ ಪಡೆಯಲಿದ್ದೇವೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ. ಅದು ಬಂಜರು ಭೂಮಿಯ ಪಕ್ಷ. ಮರಳುಗಾಡಿನ ಪಕ್ಷ ಅದು. ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಟೀಕಾಪ್ರಹಾರ ನಡೆಸಿದರು. ಇದನ್ನೂ ಓದಿ: ಜೆಡಿಎಸ್‌ಗೆ ಮತ ಹಾಕಿದ್ರೆ ಬಿಜೆಪಿಗೆ ಮತ ಹಾಕಿದಂತೆ: ಜಮೀರ್ ಅಹ್ಮದ್

ಮುಂದಿನ ಬಿಜೆಪಿ ಸಭೆ, ಸಮಾರಂಭಗಳು ಅತಿ ಹೆಚ್ಚು ಶಾಸಕತ್ವದೊಂದಿಗೆ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ. ಬಿಜೆಪಿ ಅಶ್ವಮೇಧ ಆರಂಭವಾಗಿದೆ. ರಾಜ್ಯದಾದ್ಯಂತ ಬಿಜೆಪಿ ಹವಾ ಇದೆ. ನಮ್ಮಲ್ಲಿ ಲೀಡರ್‌ಶಿಪ್‌ ಇದೆ. ಅವರಲ್ಲಿ (ಕಾಂಗ್ರೆಸ್) ಗುಂಪುಗಾರಿಕೆ ಇದೆ ಎಂದು ಆರೋಪಿಸಿದರು. ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

TAGGED:bengalurubjpr ashokRatha Yatraಆರ್ ಅಶೋಕ್ಬಿಜೆಪಿಬೆಂಗಳೂರುರಥಯಾತ್ರೆ
Share This Article
Facebook Whatsapp Whatsapp Telegram

Cinema news

arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories

You Might Also Like

Pakistan blast At least 25 killed in suicide bombing at religious shrine in Islamabad
Crime

ಪಾಕ್‌ನ ದರ್ಗಾದಲ್ಲಿ ಬಾಂಬ್‌ ಸ್ಫೋಟ – 31 ಮಂದಿ ದುರ್ಮರಣ

Public TV
By Public TV
57 minutes ago
Shirwad garbage disposal unit fire
Latest

ಕಾರವಾರ ಶಿರವಾಡ ಕಸ ವಿಲೇವಾರಿ ಘಟಕಕ್ಕೆ ಬೆಂಕಿ

Public TV
By Public TV
1 hour ago
Vaibhav Sooryavanshi
Cricket

ಬೌಂಡರಿ, ಸಿಕ್ಸರ್‌ನಲ್ಲಿ 150 ರನ್‌ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ

Public TV
By Public TV
2 hours ago
Supreme Court 1
Court

ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
2 hours ago
Maluru Kolar Crime Wheeling
Crime

ಕೋಲಾರ | ವ್ಹೀಲಿಂಗ್‌ ಮಾಡ್ತಿದ್ದ ಐವರು ಪುಂಡರು ಅರೆಸ್ಟ್‌

Public TV
By Public TV
2 hours ago
Airport 2
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?