Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ಗೆ ಈ ಚುನಾವಣೆ ಬಳಿಕ ತಲೆ ಎತ್ತದಂತೆ‌ ಅಂತಿಮ ಮೊಳೆ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ಗೆ ಈ ಚುನಾವಣೆ ಬಳಿಕ ತಲೆ ಎತ್ತದಂತೆ‌ ಅಂತಿಮ ಮೊಳೆ: ಆರ್.ಅಶೋಕ್

Bengaluru City

ಕಾಂಗ್ರೆಸ್‌ಗೆ ಈ ಚುನಾವಣೆ ಬಳಿಕ ತಲೆ ಎತ್ತದಂತೆ‌ ಅಂತಿಮ ಮೊಳೆ: ಆರ್.ಅಶೋಕ್

Public TV
Last updated: March 1, 2023 7:45 pm
Public TV
Share
2 Min Read
ASHOK IDGHA MAIDAN 2
SHARE

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಇದಾಗಲಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ (R.Ashok) ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಕಟ್ಟಿಸಿದ ಆವಟಿಯ ಚನ್ನಕೇಶವ ದೇವಾಲಯದಲ್ಲಿ ಇದೇ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೂಜೆ ಬಳಿಕ 4ನೇ ರಥ ಉದ್ಘಾಟನೆ ಆಗಲಿದೆ. ಬಳಿಕ ದೇವನಹಳ್ಳಿ ಶಾಲಾ ಮೈದಾನದಲ್ಲಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಸಭೆ ಇದ್ದು, 30-40 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ವಿವರ ನೀಡಿದರು. ಇದನ್ನೂ ಓದಿ: ಸನಾತನ ಧರ್ಮ, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷ ಸೇರಿದ್ದೇನೆ: ಭಾಸ್ಕರ್‌ ರಾವ್‌

BJP Congress

ಡಬಲ್ ಎಂಜಿನ್ ಸರ್ಕಾರ ಮರುಸ್ಥಾಪನೆಗೆ ಗೆಲ್ಲುವಂಥ ಹಲವಾರು ಸೂತ್ರಗಳನ್ನು ಪಕ್ಷ ಸಿದ್ಧಪಡಿಸಿದೆ. ಜನತೆಗೆ ಮುಟ್ಟಿರುವ ಕಾರ್ಯಕ್ರಮಗಳು ಜನರಿಗೆ ತಿಳಿಯಬೇಕೆಂದು ವಿಜಯ ಸಂಕಲ್ಪ ಯಾತ್ರೆ 4 ರಥಗಳ ಮೂಲಕ ನಡೆಯಲಿದೆ. ನನ್ನ ನೇತೃತ್ವದ ತಂಡವು 3ರಂದು ರ‍್ಯಾಲಿ ನಡೆಸಲಿದೆ. ಅಶ್ವಥ್ ನಾರಾಯಣ್, ಗೋಪಾಲಯ್ಯ, ಸೋಮಶೇಖರ್, ಡಾ.ಸುಧಾಕರ್ ಇನ್ನೂ ಹಲವಾರು ಎಂಎಲ್‍ಸಿಗಳು, ಲೋಕಸಭಾ ಸದಸ್ಯ ಪಿ.ಸಿ.ಮೋಹನ್ ಇವರೆಲ್ಲರೂ ನಮ್ಮ ತಂಡದಲ್ಲಿದ್ದಾರೆ. 40 ನಾಯಕರು ವಿವಿಧೆಡೆ ನಮ್ಮ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ನಮ್ಮ ತಂಡ 17 ಸಾರ್ವಜನಿಕ ಸಭೆಗಳನ್ನು ಮಾಡಲಿದೆ. 7 ಮೋರ್ಚಾಗಳ ಸಭೆಯೂ ನಡೆಯಲಿದೆ. ದಿನಾಂಕಗಳನ್ನು ನಿರ್ಧರಿಸಲಾಗಿದೆ. ಎಲ್ಲ ಕಡೆ ರೋಡ್ ಷೋ, ಸಾರ್ವಜನಿಕ ಸಭೆ ಇರುತ್ತದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ನಮ್ಮ ರಥದ ಮೂಲಕ ಸಂಚರಿಸುತ್ತೇವೆ. ಕೊನೆಗೆ ದಾವಣಗೆರೆಯಲ್ಲಿ 25 ರಂದು ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ರಥಗಳ ಸಂಚಾರದ ಸಮಾರೋಪ ನಡೆಯಲಿದೆ. ಬೃಹತ್ ರ‍್ಯಾಲಿ ಮೂಲಕ ಮೋದಿ ಅವರು ಪಾಂಚಜನ್ಯದ ಶಂಖನಾದ ಮಾಡಲಿದ್ದಾರೆ. ಒಂದು ವಾರದಿಂದ ತಯಾರಿ ನಡೆದಿದೆ. ದೇವನಹಳ್ಳಿಯಲ್ಲಿ ಇವತ್ತು ವೇದಿಕೆ ವೀಕ್ಷಿಸಲಿದ್ದೇನೆ ಎಂದರು. ಇದನ್ನೂ ಓದಿ: ದುಡ್ಡು ಕೊಟ್ಟು ಮೋದಿ ರೋಡ್ ಶೋಗೆ ಜನ ಕರೆಸುತ್ತಾರೆ – ಸಿದ್ದರಾಮಯ್ಯ ಕಿಡಿ

narendra modi 5

ಕಳೆದ 3 ತಿಂಗಳಿನಿಂದ ನಡೆದ ಸರ್ವೇಗಳಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದೆ. ನಾವು ಬಹುಮತ ದಾಟಿ ಅತಿ ಹೆಚ್ಚು ಸ್ಥಾನಗಳೊಂದಿಗೆ ವಿಧಾನಸಭೆಯಲ್ಲಿ ಅಧಿಕಾರ ಪಡೆಯಲಿದ್ದೇವೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ. ಅದು ಬಂಜರು ಭೂಮಿಯ ಪಕ್ಷ. ಮರಳುಗಾಡಿನ ಪಕ್ಷ ಅದು. ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಟೀಕಾಪ್ರಹಾರ ನಡೆಸಿದರು. ಇದನ್ನೂ ಓದಿ: ಜೆಡಿಎಸ್‌ಗೆ ಮತ ಹಾಕಿದ್ರೆ ಬಿಜೆಪಿಗೆ ಮತ ಹಾಕಿದಂತೆ: ಜಮೀರ್ ಅಹ್ಮದ್

ಮುಂದಿನ ಬಿಜೆಪಿ ಸಭೆ, ಸಮಾರಂಭಗಳು ಅತಿ ಹೆಚ್ಚು ಶಾಸಕತ್ವದೊಂದಿಗೆ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ. ಬಿಜೆಪಿ ಅಶ್ವಮೇಧ ಆರಂಭವಾಗಿದೆ. ರಾಜ್ಯದಾದ್ಯಂತ ಬಿಜೆಪಿ ಹವಾ ಇದೆ. ನಮ್ಮಲ್ಲಿ ಲೀಡರ್‌ಶಿಪ್‌ ಇದೆ. ಅವರಲ್ಲಿ (ಕಾಂಗ್ರೆಸ್) ಗುಂಪುಗಾರಿಕೆ ಇದೆ ಎಂದು ಆರೋಪಿಸಿದರು. ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

TAGGED:bengalurubjpr ashokRatha Yatraಆರ್ ಅಶೋಕ್ಬಿಜೆಪಿಬೆಂಗಳೂರುರಥಯಾತ್ರೆ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
7 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
7 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
8 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
8 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
9 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?