Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನವೆಂಬರ್ 30ರವರೆಗೆ ಮಳೆ ಬೀಳುವ ಸಂಭವವಿದೆ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನವೆಂಬರ್ 30ರವರೆಗೆ ಮಳೆ ಬೀಳುವ ಸಂಭವವಿದೆ: ಆರ್.ಅಶೋಕ್

Districts

ನವೆಂಬರ್ 30ರವರೆಗೆ ಮಳೆ ಬೀಳುವ ಸಂಭವವಿದೆ: ಆರ್.ಅಶೋಕ್

Public TV
Last updated: November 24, 2021 5:03 pm
Public TV
Share
3 Min Read
HSN ASHOK VISIT 3
SHARE

ಹಾಸನ: ರಾಜ್ಯದಲ್ಲಿ ವಿಪರೀತ ಮಳೆಯಿಂದ ಸುಮಾರು 5 ಲಕ್ಷ ಹೆಕ್ಟೇರ್ ಬೆಳೆಹಾನಿ ಸಂಭವಿಸಿದ್ದು ತ್ವರಿತಗತಿಯಲ್ಲಿ ಪರಿಹಾರ ವಿತರಣೆಗೆ ಅಗತ್ಯ ಕ್ರಮವಹಿಸಲು ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯಲ್ಲಿ 47,022 ಹೆಕ್ಟೇರ್ ಬೆಳೆಹಾನಿ, 310 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಸುಮಾರು 100 ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ನಾಶವಾಗಿದ್ದು ಪರಿಹಾರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

HSN ASHOK VISIT 7

ಬೆಳೆ ಹಾನಿ ಅಗತ್ಯ ಮಾಹಿತಿ ಪಡೆದು ಪರಿಹಾರ ವಿತರಣೆ ಕ್ರಮಕೈಗೊಳ್ಳುವಂತೆ ಕಂದಾಯ- ಕೃಷಿ- ತೋಟಗಾರಿಕೆ ಇಲಾಖೆ ಅಧಿಕಾರಿಗಳೇ ಈಗಾಗಲೇ ಸೂಚನೆ ನೀಡಿದ್ದು, ವಾರದಿಂದ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಹಂತಹಂತವಾಗಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು .  ಇದನ್ನೂ ಓದಿ: ನಮಗೆ ಇಡೀ ಜಿಲ್ಲೆ ಅಭಿವೃದ್ದಿ ಮುಖ್ಯ, ಅಂತಹ ಪಾಪದ ಕೆಲಸ ನಾವು ಮಾಡಿಲ್ಲ: ಮಾಧುಸ್ವಾಮಿ

ಬೆಳೆ ಹಾನಿ ಪರಿಹಾರಕ್ಕೆ ಈಗಾಗಲೇ 300 ಕೋಟಿ ರೂ ಪರಿಹಾರ ವಿತರಣೆ ಮಾಡಲಾಗಿದ್ದು, ನಿನ್ನೆ ಸಹ 68 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಇಂದು ಕೊಡಗು- ಹಾಸನ -ಮಂಡ್ಯ- ತುಮಕೂರು ಜಿಲ್ಲೆಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ಮಾಡಲಾಗುವುದು. ನಂತರ ರಾಜಧಾನಿಗೆ ತೆರಳಿ ಎನ್ ಡಿ.ಆರ್ ಎಫ್ ಬೆಳೆಹಾನಿ ಇದುವರೆಗೆ ಎಷ್ಟು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ಪಡೆಯಲಾಗುವುದು ಎಂದರು.

HSN ASHOK VISIT 6

ಅಲ್ಲದೇ ಕೇಂದ್ರ ಸರ್ಕಾರಕ್ಕೆ ಎಮ್ ಡಿ ಆರ್ ಎಫ್ ನಿಯಮದಡಿ ನೀಡುತ್ತಿರುವ ಹೆಕ್ಟೇರ್ ಗೆ 6,800 ಪರಿಹಾರವನ್ನು ಹೆಚ್ಚಿಸಬೇಕು ಎಂದು ಈಗಾಗಲೇ ಪ್ರಧಾನಿ ಅವರಿಗೆ ಪತ್ರ ಮುಖೇನ ತಿಳಿಸಲಾಗಿದೆ. ಎನ್ ಡಿ ಆರ್ ಎಫ್ ಪರಿಹಾರ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಇರುವ ನಿಯಮದಂತೆ ನೀಡಲಾಗುತ್ತಿದೆ. ಇದರ ಮೂರು ಪಟ್ಟು ಪರಿಹಾರ ಏರಿಸಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜಯಲಲಿತಾ ನಿವಾಸ ಸ್ವಾಧೀನ- ತಮಿಳುನಾಡು ಸರ್ಕಾರದ ನಿಲುವಿಗೆ ಹೈಕೋರ್ಟ್ ತಡೆ

HSN ASHOK VISIT 4

ನವೆಂಬರ್ 30ರವರೆಗೆ ಮಳೆ:
ಚೆನ್ನೈನಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ ನವಂಬರ್ 30ರವರೆಗೂ ಸಹ ಮಳೆ ಮುಂದುವರಿಯಲಿದೆ. ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಇಲಾಖೆಗೆ ಸೂಚನೆ ನೀಡಲಾಗಿದ್ದು, ರೈತರು ಸಹ ಮಳೆಯ ಹವಾಮಾನದ ವೈಪರೀತ್ಯವನ್ನು ಗಮನಿಸಿ ಬೆಳೆ ಕೊಯ್ಲು ಹಾಗೂ ಬೆಳೆ ಸಂರಕ್ಷಣೆಗೆ ಹೆಚ್ಚು ಗಮನಹರಿಸಬೇಕು ಎಂದು ಸಚಿವರು ಮನವಿ ಮಾಡಿದರು.

HSN ASHOK VISIT 5

ಸಕಲೇಶಪುರ- ಆಲೂರು -ಕೊಡಗು ಭಾಗದಲ್ಲಿ ಆನೆ ಹಾವಳಿ ಸಂಬಂಧ ಈಗಾಗಲೇ ಮಾಹಿತಿ ಪಡೆಯಲಾಗಿದೆ. ಆನೆ ಹಾವಳಿ ಪರಿಹಾರ ಹಾಗೂ ಹಾವಳಿ ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗುವುದು. ಹಾಗೂ ಆನೆ ಹಾವಳಿಯಿಂದ ತುತ್ತಾದ ಬೆಳೆ ನಷ್ಟ ಹಾಗೂ ಪ್ರಾಣಹಾನಿಗೆ ಅಗತ್ಯ ಪರಿಹಾರ ವಿತರಣೆಗೆ ಸೂಚನೆ ನೀಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

HSN ASHOK VISIT 2

ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬೆಳೆಹಾನಿ ಸಂಬಂಧ ಅಗತ್ಯ ಮಾಹಿತಿಯನ್ನು ನೀಡುವಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು..ಅಗತ್ಯ ಮಾಹಿತಿ ಪಡೆದ ನಂತರ ಹಂತಹಂತವಾಗಿ ಪರಿಹಾರ ವಿತರಣೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತೋಟಕಾರಿಗೆ ಮತ್ತು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ರವಿ, ಸುಶ್ಮ, ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

TAGGED:hassanr ashokrainಆರ್ ಅಶೋಕ್ಬೆಳೆ ಹಾನಿಮಳೆಹಾಸನ
Share This Article
Facebook Whatsapp Whatsapp Telegram

Cinema news

Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories
gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories

You Might Also Like

Ramanagara Arrest
Districts

ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ ಕೇಸ್ – ಮೂವರು ಆರೋಪಿಗಳ ಬಂಧನ

Public TV
By Public TV
3 minutes ago
Ballari 2 1
Bellary

ಶೂಟೌಟ್‌ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌ – ವಿಡಿಯೋನಲ್ಲಿದ್ದ ಬಹುತೇಕರು ಬಳ್ಳಾರಿಯವರೇ ಅಲ್ವಾ?

Public TV
By Public TV
39 minutes ago
Charmadi Ghat Elephant
Chikkamagaluru

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌!

Public TV
By Public TV
44 minutes ago
Mohan Raj 2
Bengaluru City

ವಿಚ್ಛೇದಿತೆಗೆ ಬಾಳು ಕೊಡುವ ನೆಪದಲ್ಲಿ ಮಗು ಕೊಟ್ಟ – 36 ಲಕ್ಷ ಪಡೆದು ಎಸ್ಕೇಪ್‌ ಆದ ಮೋಹನ!

Public TV
By Public TV
1 hour ago
Villagers protested against illegal stone mining in several places in Anavatti Shivamogga
Districts

ಅಕ್ರಮ ಕಲ್ಲು ಗಣಿಗಾರಿಕೆ ಸ್ಫೋಟಕ್ಕೆ ಗರ್ಭಿಣಿಯರಿಗೆ ರಕ್ತಸ್ರಾವ – ಕ್ರಮಕೈಗೊಳ್ಳದ ಸಚಿವರ ವಿರುದ್ಧ ಆಕ್ರೋಶ

Public TV
By Public TV
1 hour ago
Vijayalakshmi Darshan
Crime

ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – 6 ಮಂದಿ ವಿರುದ್ಧ ಚಾರ್ಜ್‌ಶೀಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?