Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹತಾಶೆಯಿಂದ ಹೆಚ್‌ಡಿಕೆ ಮಾತು: ಸಚಿವ ತಂಗಡಗಿ

Public TV
Last updated: August 4, 2023 4:10 pm
Public TV
Share
2 Min Read
shivaraj tangadagi
SHARE

ಬೆಂಗಳೂರು: ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶದಿಂದ ತಣ್ಣೀರು ಎರೆಚಿದಂತಾಗಿದೆ. ಇದರಿಂದ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಸಚಿವ‌ ಶಿವರಾಜ್ ತಂಗಡಗಿ (Shivaraj Tangadagi) ಲೇವಡಿ ಮಾಡಿದರು.

ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ. ಜನ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಅವಕಾಶ ನೀಡಿದ್ದಾರೆ. ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಇದನ್ನು ಸಹಿಸಲು ಆಗದ ವಿಪಕ್ಷದ ನಾಯಕರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಪರಿಣಾಮ‌ ಲೋಕಸಭಾ ಚುನಾವಣೆಯಲ್ಲೂ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಒಂದು ಕೋಟಿ ಕುಟುಂಬಗಳಿಗೆ 566 ಕೋಟಿ ಅನ್ನಭಾಗ್ಯ ಹಣ ವರ್ಗಾವಣೆ- ಕೆ.ಎಚ್ ಮುನಿಯಪ್ಪ

shivaraj tangadagi 1

ಬಿಜೆಪಿಗರು ತಮ್ಮ ಆಡಳಿತಾವಧಿಯಲ್ಲಿ ದಲಿತರ ಬಗ್ಗೆ ಯಾವುದೇ ಯೋಜನೆ ರೂಪಿಸಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಹಣವನ್ನು ಎಲ್ಲೆಲ್ಲಿ ಬಳಕೆ ಮಾಡಬೇಕು ಎಂಬ ಅರಿವು ನಮ್ಮ ಸರ್ಕಾರಕ್ಕೆ ಇದೆ. ಈ ಎರಡು ಸಮುದಾಯಗಳ ಹಣ ಸದ್ಭಳಕೆ ಬಗ್ಗೆ ಸೂಕ್ತ ‌ಕಾನೂನನ್ನು ತಂದಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಈ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ಯೋಗ್ಯತೆ ಇಲ್ಲ ಎಂದರು.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಲಿದ್ದಾರೆ ಎಂದು ಭಾವಿಸಿದ್ದೆವು. ಆದರೆ ರಾಜ್ಯಕ್ಕೆ ಬೊಮ್ಮಾಯಿ ಅವರ ಕೊಡುಗೆ ಶೂನ್ಯ.‌ ಪ್ರಮುಖ ವಿಪಕ್ಷವಾಗಿ‌ ಬಿಜೆಪಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಕೇವಲ ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

HDK 2 1

ಪಕ್ಷ ಸಂಘಟನೆ ಬಗ್ಗೆ ಚರ್ಚೆ:
ಏಳೆಂಟು ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹಾಗೂ ಜವಾಬ್ದಾರಿ ಬಗ್ಗೆ ದೆಹಲಿ ಸಭೆಯಲ್ಲಿ ಚರ್ಚೆ ನಡೆದಿದೆ. ರಾಜಕೀಯ ಬದಲಾವಣೆಗಳು ಕರ್ನಾಟಕದಿಂದಲೇ ಆರಂಭವಾಗುವುದು. ಹೀಗಾಗಿ ಲೋಕಸಭಾ ಚುನಾವಣೆಗೆ ರಾಜ್ಯದಿಂದಲೇ ಅತಿ‌ ಹೆಚ್ಚು ಸೀಟು ಗೆಲ್ಲಬೇಕು ಎನ್ನುವ ಬಗ್ಗೆ ವರಿಷ್ಠರು ಸೂಚನೆ ನೀಡಿದ್ದು, ಆ ನಿಟ್ಟಿನಲ್ಲಿ ನಾವು ಕಾರ್ಯ ಪ್ರವೃತ್ತರಾಗಲಿದ್ದೇವೆ ಎಂದು ಸಚಿವರು ತಿಳಿಸಿದರು.‌ ಇದನ್ನೂ ಓದಿ: ಪ್ರತಿಭಟನಾ ಸಭೆಯ ವೇದಿಕೆ ಹತ್ತಲು ಯತ್ನಿಸಿದ ಸೌಜನ್ಯ ತಾಯಿಯನ್ನು ತಡೆದ ಪೊಲೀಸರು

ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲವನ್ನೂ ನಿಭಾಯಿಸುತ್ತಾರೆ. ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು ನನಗೆ ಬಹಳ ಆತ್ಮೀಯರು. ಅವರ ಬಗ್ಗೆ ಅಪಾರ ಗೌರವವಿದೆ. ರಾಯರೆಡ್ಡಿ ಅವರು ಹೆಚ್ಚು ಬಾರಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶ ಮಾಡಿದವರು.‌ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲಾರೆ ಎಂದರು.

ಅನಾಥ ಮಕ್ಕಳನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಬಗ್ಗೆ ಆಯೋಗ ವರದಿ ಕೊಟ್ಟಿದ್ದು,‌ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ‌‌ ಸಚಿವರು ಉತ್ತರಿಸಿದರು.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bengalurucongressh d kumaraswamyjdsShivaraj Tangadagiಕಾಂಗ್ರೆಸ್ಜೆಡಿಎಸ್ಬೆಂಗಳೂರುಶಿವರಾಜ್ ತಂಗಡಗಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

Chethan
Districts

ಹಾಸನ | ಊಟಕ್ಕೆ ಕುಳಿತಾಗ ಕಾಣಿಸಿಕೊಂಡ ಎದೆ ನೋವು – ಮೇಲೇಳುತ್ತಿದ್ದಂತೆ ಕುಸಿದುಬಿದ್ದ ವ್ಯಕ್ತಿ ಸಾವು

Public TV
By Public TV
15 minutes ago
Ayatollah Ali Khamenei
Latest

ಅಮೆರಿಕನ್ನರು ಹಿಂದೆಂದೂ ನೋಡಿರದ ದಾಳಿ ಎದುರಿಸಲು ಸಿದ್ಧರಾಗಿ – ಖಮೇನಿ ಬಿಗ್‌ ವಾರ್ನಿಂಗ್‌

Public TV
By Public TV
32 minutes ago
operation sindhu 11 kannadigas return safely to bengaluru from war hit iran
Bengaluru City

ಆಪರೇಷನ್ ಸಿಂಧು – ಯುದ್ಧ ಪೀಡಿತ ಇರಾನ್‌ನಿಂದ 11 ಕನ್ನಡಿಗರು ವಾಪಸ್

Public TV
By Public TV
56 minutes ago
Bunker Buster
Latest

ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

Public TV
By Public TV
59 minutes ago
Iran Nuclear Sites
Latest

ಇದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾದ ಕ್ರೂರ ಕೃತ್ಯ – ಅಮೆರಿಕ ದಾಳಿ ಒಪ್ಪಿಕೊಂಡ ಇರಾನ್‌

Public TV
By Public TV
2 hours ago
SRIDEVI
Crime

ಕಲಬುರಗಿ | ನಿವೃತ್ತ ನರ್ಸ್ ಯಡವಟ್ಟಿಗೆ ತಾಯಿ, ನವಜಾತ ಶಿಶು ಬಲಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?