Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡಗಿನಲ್ಲಿ ವಾರದ 4 ದಿನಗಳು ಮಾತ್ರ ಅಂಗಡಿಗಳು ಓಪನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೊಡಗಿನಲ್ಲಿ ವಾರದ 4 ದಿನಗಳು ಮಾತ್ರ ಅಂಗಡಿಗಳು ಓಪನ್

Corona

ಕೊಡಗಿನಲ್ಲಿ ವಾರದ 4 ದಿನಗಳು ಮಾತ್ರ ಅಂಗಡಿಗಳು ಓಪನ್

Public TV
Last updated: April 28, 2020 5:07 pm
Public TV
Share
2 Min Read
MDK SOMANNA
SHARE

ಮಡಿಕೇರಿ: ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ 4 ಗಂಟೆವರೆಗೆ ಅಗತ್ಯ ವಸ್ತುಗಳನ್ನು ದಿನಸಿ ಅಂಗಡಿಗಳಲ್ಲಿ ಮಾರಾಟ ಮಾಡಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೊವೀಡ್-19 ಸಂಬಂಧ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಸೋಮಣ್ಣ, ಜಿಲ್ಲೆ ಕೊರೊನಾ ವಿಷಯದಲ್ಲಿ ಹಸಿರು ವಲಯದಲ್ಲಿ ಇರುವುದರಿಂದ ವಾರದಲ್ಲಿ 4 ದಿನಗಳು ಅಂದರೆ ಭಾನುವಾರ, ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಗ್ಗೆ 6 ರಿಂದ 4 ಗಂಟೆವರೆಗೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡಬಹುದು ಎಂದು ತಿಳಿಸಿದರು.

mdk 7

ಸಂತೆ, ಜಾತ್ರೆ, ಪ್ರವಾಸಿ ತಾಣಗಳು, ಚರ್ಚ್, ಮಸೀದಿ, ಪ್ರಾರ್ಥನಾ ಮಂದಿರಗಳು ಹಾಗೆಯೇ ಮದ್ಯ ಸೇರಿದಂತೆ ತಂಬಾಕು ಉತ್ಪನ್ನಗಳು ಎಂದಿನಂತೆ ಸಂಪೂರ್ಣ ಬಂದ್ ಆಗಿರಲಿವೆ. ಹೋಟೆಲ್‍ಗಳಲ್ಲಿ ಕೇವಲ ಪಾರ್ಸೆಲ್ ವ್ಯವಸ್ಥೆ ಇರಲಿದೆ. ಜಿಲ್ಲಾಡಳಿತ, ಶಾಸಕರು ಹಾಗೂ ಜನಪ್ರತಿನಿಧಿಗಳ ದೂರ ದೃಷ್ಟಿ ಚಿಂತನೆ, ಮುಂದಾಲೋಚನೆಯಿಂದ ಜಿಲ್ಲೆಯಲ್ಲಿ ಪ್ರಾರಂಭವಾದ ಒಂದು ಕೊರೊನಾ ಪ್ರಕರಣವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸೋಮಣ್ಣ ಹೇಳಿದರು.

ಮಂಡ್ಯ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಧಾರವಾಡದಲ್ಲಿ ಅಂಗಡಿ ಮತ್ತು ಕೈಗಾರಿಕೆಗೆ ಅನುಮತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರ ನಿರ್ಧಾರಕ್ಕೆ ಬಿಡಲಾಗಿದೆ.

MDK 2 3

ಇದೇ ವೇಳೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಕೆಲವೇ ದಿನಗಳಲ್ಲಿ ಮಳೆ ಪ್ರಾರಂಭವಾಗಲಿದೆ. ನದಿಗಳಲ್ಲಿ ಹೂಳು ತುಂಬಿದೆ. ಕಳೆದೆರಡು ವರ್ಷಗಳಿಂದ ಸುರಿದ ಮಳೆಯಿಂದ ಕುಶಾಲನಗರ ಭಾಗದಲ್ಲಿ ತೀರ ಸಂಕಷ್ಟ ಎದುರಿಸುವಂತಾಗಿತ್ತು. ಆದ್ದರಿಂದ ಸಚಿವರು ಹೊಲ, ಗದ್ದೆಗಳಲ್ಲಿ ತುಂಬಿರುವ ಮರಳನ್ನು ತೆಗೆಯಲು ಆದೇಶ ನೀಡಬೇಕು. ಕೆಲವರು ಮನೆಗಳಿಗೆ ಜೆಲ್ಲಿ, ಎಂ.ಸ್ಯಾಂಡ್ ತೆಗೆಯಲು ಅನುಮತಿ ಕೊಡುತ್ತಿಲ್ಲ ಎಂದರು.

ಮಳೆಗಾಲ ಸಮೀಪದಲ್ಲಿದೆ. ಸರ್ಕಾರವೇ ಅಧಿಕೃತವಾಗಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ಕೊಟ್ಟಿರುವುದರಿಂದ ಮನೆಗಳ ನಿರ್ಮಾಣಕ್ಕೆ ಸಮಸ್ಯೆ ಕೊಡಬೇಡಿ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗೆ ಸಚಿವ ಸೊಮಣ್ಣ ತಾಕೀತು ಮಾಡಿದರು.

MDK 1 6

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಜಿಲ್ಲೆಯ ಹಲವು ಕಾಮಗಾರಿಗಳನ್ನು ಮೈಸೂರಿನವರಿಗೆ ಕೊಡಲಾಗಿದೆ. ಕುಟ್ಟ-ಮಾಕುಟ್ಟ ರಸ್ತೆ ಕೆಲಸವನ್ನು ಮಳೆಗಾಲಕ್ಕೂ ಮೊದಲೇ ಪೂರ್ಣಗೊಳಿಸಬೇಕು. ಕೋ ಆಪರೇಟಿವ್ ಸೊಸೈಟಿಗಳಲ್ಲಿ ಸರ್ಕಾರ 1 ಲಕ್ಷದವರಗೆ ಸಾಲ ಮನ್ನಾ ಮಾಡಿದೆ. ಆದರೆ ಈ ಯೋಜನೆ ಜಿಲ್ಲೆಯಲ್ಲಿ ಹಲವರಿಗೆ ತಲುಪಿಲ್ಲ. ಹಲವೆಡೆ ಉತ್ತಮ ಬಾಳೆ ಬೆಳೆ ಬೆಳೆದಿದ್ದು, ಇದರ ಮಾರಾಟಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಸಂಪಾಜೆ ಚೆಕ್‍ಪೋಸ್ಟ್ ಬಳಿ ಕಾಸರಗೋಡು ಭಾಗದಿಂದ ಜಿಲ್ಲೆಯ ಒಳಗೆ ಬರುತ್ತಿದ್ದಾರೆ. ಚೆಕ್‍ಪೋಸ್ಟ್ ಒಳಗೆ ಬರುವ ಮೊದಲು ಗುರುತಿನ ಚೀಟಿ ನೋಡಿ. ಹೊರ ಜಿಲ್ಲೆಗಳಿಂದ ಹಂದಿ ಹಾಗೂ ಮೀನುಗಳನ್ನು ತರಿಸಿಕೊಳ್ಳುವುದು ಬೇಡ. ಈಗಾಗಲೇ ಮಂಗಳೂರಿನಿಂದ ಮೀನುಗಳು ಬರುತ್ತಿದ್ದು, ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಶಾಸಕ ಬೋಪಯ್ಯ ಹೇಳಿದರು.

mdk 8

ಅಗತ್ಯ ವಸ್ತುಗಳನ್ನು ಮಾತ್ರ ಚೆಕ್‍ಪೋಸ್ಟ್ ಮೂಲಕ ಬರುತ್ತಿದ್ದಾರೆ. ಅಗತ್ಯ ವಸ್ತುಗಳನ್ನು ತರಬೇಕಾದರೆ ಆರೋಗ್ಯ ತಪಾಸಣೆ ದೃಢೀಕರಣ ಪತ್ರ ಪರಿಶೀಲಿಸಲು ಕಷ್ಟ ಆಗುತ್ತದೆ ಎಂದು ಎಸ್‍ಪಿ ಸುಮನ್ ಡಿ.ಪನ್ನೇಕರ್ ತಿಳಿಸಿದರು. ಇದೊಂದು ಸೂಕ್ಷ್ಮ ವಿಚಾರ. ಕೆಲವು ನಿಬಂಧನೆಗಳಿಗೆ ನಾವೂ ಒಳಪಡಬೇಕಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸಹಕರಿಸಬೇಕು. ಎಂದರು.

TAGGED:CoronaLockdownmadikerimeetingPublic TVShopsSomannaಅಂಗಡಿಗಳುಕೊರೊನಾಪಬ್ಲಿಕ್ ಟಿವಿಮಡಿಕೇರಿಲಾಕ್‍ಡೌನ್ಸಭೆಸೋಮಣ್ಣ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
4 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
41 minutes ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
44 minutes ago
petrol machine
Latest

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

Public TV
By Public TV
1 hour ago
Chitradurga Murder
Chitradurga

ಜಗಳ ಬಿಡಿಸಲು ಮುಂದಾದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ; ಗಂಡ – ಹೆಂಡತಿ ಜಗಳದಲ್ಲಿ ಅಮಾಯಕ ಬಲಿ

Public TV
By Public TV
1 hour ago
dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?