Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ

Chikkaballapur

ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ

Public TV
Last updated: October 20, 2021 1:00 pm
Public TV
Share
2 Min Read
sudhakar and ramish
SHARE

– ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲು ಮಾಡುತ್ತೇನೆ
– ನೀವು ಸಾಚಾ ಆಗಿದ್ರೆ ನ್ಯಾಯಾಲಯಕ್ಕೆ ಹೋಗಿದ್ದು ಯಾಕೆ?

ಚಿಕ್ಕಬಳ್ಳಾಪುರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಡಿಸಿಸಿ ಬ್ಯಾಂಕ್‍ನ ಬ್ರಹ್ಮಾಂಡ ಭ್ರಷ್ಟಾಚಾರವನ್ನ ಬಯಲಿಗೆ ಎಳೆಯುತ್ತೇನೆ ಎಂದು ಪರೋಕ್ಷವಾಗಿ ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸವಾಲು ಹಾಕಿದ್ದಾರೆ.

Contents
  • – ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲು ಮಾಡುತ್ತೇನೆ – ನೀವು ಸಾಚಾ ಆಗಿದ್ರೆ ನ್ಯಾಯಾಲಯಕ್ಕೆ ಹೋಗಿದ್ದು ಯಾಕೆ?
  • ಪಾರದರ್ಶಕ ತನಿಖೆ ಆಗಬೇಕು

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜರಬಂಡಹಳ್ಳಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ಸಾಲ ವಿತರಣಾ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‍ನ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಮಹಾಭಾರತದಂತಹ ಪುಸ್ತಕ ಬರೆಯಬಹದು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಡಿಸಿಸಿ ಬ್ಯಾಂಕ್ ರಿಂಗ್ ಮಾಸ್ಟರ್ ಆಗಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗೋವಿಂದೇಗೌಡ ಕೇವಲ ಆಕ್ಟರ್ ಅಷ್ಟೇ. ಶ್ರೀನಿವಾಸಗೌಡರಿಗೂ ಡೈರೆಕ್ಷನ್ ಮಾಡೋಕೆ ಗೊತ್ತಿಲ್ಲ. ಡೈರೆಕ್ಟರ್ ಪ್ರೊಡ್ಯೂಸರ್ ಎಲ್ಲ ರಮೇಶ್ ಕುಮಾರ್ ಎಂದು ಆರೋಪಿಸಿದರು. ಇದನ್ನೂ ಓದಿ:  ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ: ಸಿಎಂ

vlcsnap 2021 10 20 12h56m39s062

ಯಾರೇ ಬಂದ್ರೂ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ(ಕೋಚಿಮುಲ್) ವಿಭಜನೆ ಮಾಡೇ ಮಾಡ್ತೇನೆ. ರಮೇಶ್ ಕುಮಾರ್, ಗೌರಿಬಿದನೂರು ಶಾಸಕ ಹಾಗೂ ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಅಂತಹ 100 ಜನ ಬಂದರೂ ನಾನು ಬಿಡಲ್ಲ, ಮಾಡೇ ಮಾಡ್ತೇನೆ. ಇದು ನನ್ನ ಘೋಷಣೆ ಎಂದು ಪ್ರಕಟಿಸಿದರು.

ಡಿಸಿಸಿ ಬ್ಯಾಂಕ್ ಮೂಲಕ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ರಮೇಶ್ ಕುಮಾರ್ ಯತ್ನಿಸುತ್ತಿದ್ದು, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ಎಂಎಲ್‍ಎಗಳು ಅವರ ಮಾತು ಕೇಳಬೇಕು ಅನ್ನೋದು ಅವರ ಆಸೆ. ಶ್ರೀನಿವಾಸಗೌಡರ ತಲೆ ಕೆಡಿಸಿ ದಳದಿಂದ ಕಾಂಗ್ರೆಸ್ ಗೆ ಕರೆತರುತ್ತಿದ್ದಾರೆ. ಈ ಮೊದಲು ಕಾಂಗ್ರೆಸ್ ನಲ್ಲಿದ್ದವರು ರಮೇಶ್ ಕುಮಾರ್ ಅವರಿಂದಲೇ ದಳಕ್ಕೆ ಹೋಗಿದ್ದವರು. ಈಗ ಮತ್ತೆ ಕಾಂಗ್ರೆಸ್ ಗೆ ಬಂದು ಮಕ್ಮಲ್ ಟೋಪಿ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

MND DCC BANK ELECTION 1

ಡಿಸಿಸಿ ಬ್ಯಾಂಕ್ ನಿಂದ ಕೆಜಿಎಫ್, ಶ್ರೀನಿವಾಸಪುರದಲ್ಲಿ 400-500 ಕೋಟಿ ರೂ. ಸಾಲ ಕೊಡ್ತಾರೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆ ಅವರು ಏನು ಮಾಡಿದ್ರು? ಸಹಕಾರ ಕ್ಷೇತ್ರ ಸರ್ವರಿಗೂ ಸಮಪಾಲು ಸಮಬಾಳು. ಎಲ್ಲರಿಗೂ ಕೊಡಲು ಇರೋದು. ಆದರೆ ಡಿಸಿಸಿ ಬ್ಯಾಂಕನ್ನು ರಾಜಕೀಯ ಬೆರೆಸಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ನ್ನ ರಾಜಕೀಯ ವಾಗಿ ದುರ್ಬಳಕೆ ಮಾಡಿಕೊಳ್ಳೋದ್ರಲ್ಲಿ ಮೊದಲ ಬ್ಯಾಂಕ್ ಆಗಿದೆ ಎಂದು ಟೀಕಿಸಿದರು.

ಪಾರದರ್ಶಕ ತನಿಖೆ ಆಗಬೇಕು

ನಾನು ಡಿಸಿಸಿ ಬ್ಯಾಂಕ್ ನ ಅವ್ಯವಹಾರಗಳ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು ಎಂದು ಅಗ್ರಹಿಸಿದ್ದೇನೆ. ಆದರೆ ನ್ಯಾಯಾಲಯಕ್ಕೆ ಹೋಗಿ ತನಿಖೆ ಬೇಡ ಅಂತ ತಡೆಯಾಜ್ಞೆ ತಂದಿದ್ದಾರೆ. ಸತ್ಯ ಹರಿಶ್ಚಂದ್ರ ಆಗಿದ್ರೆ ಯಾಕೆ ತಡೆಯಾಜ್ಞೆ ತಂದ್ರು? ಇದರಲ್ಲಿ ಗೊತ್ತಾಗುದಿಲ್ವೇ ಕಳ್ಳ ಯಾರು ಅಂತ? ನೀವು ಸಾಚಾ ಆಗಿದ್ರೆ ನ್ಯಾಯಾಲಯಕ್ಕೆ ಯಾಕೆ ಹೋಗ್ತಿದ್ರೀ ಎಂದು ಪ್ರಶ್ನೆಗಳನ್ನು ಕೇಳಿದರು. ಇದನ್ನೂ ಓದಿ: ಉತ್ತರಾಖಂಡ್ ಪ್ರವಾಹಪೀಡಿತ ಭಾಗದಲ್ಲಿ 10 ಕನ್ನಡಿಗರಿಗೆ ಸಂಕಷ್ಟ

Ramesh Kumar

ಸತ್ಯ ಆಚೆ ಬಂದರೆ ಜೈಲಿಗೆ ಹೋಗ್ತೀರಿ ಎಂದು ನಿಮಗೆ ಗೊತ್ತಿದೆ. ಅದಕ್ಕೆ ತಡೆಯಾಜ್ಞೆ ತಂದಿದ್ದೀರಿ. ಆದರೆ ನಾನು ಬಿಡೋದಿಲ್ಲ ತಿಳ್ಳೊಳ್ಳಿ, ಸುಧಾಕರ್ ಬಿಡೋದಿಲ್ಲ. ನಿಮ್ಮ ಅನಿಷ್ಟ ಭ್ರಷ್ಟಾಚಾರದ ಕೂಪವನ್ನು ಹೊರೆಗೆ ಎಳೆಯೋವರೆಗೂ ನಾನು ಬಿಡೋದಿಲ್ಲ. ನಾನು ವಿರಮಿಸೋದಿಲ್ಲ ಎಂದು ಸವಾಲು ಹಾಕಿದ್ದಾರೆ.

ರಮೇಶ್ ಕುಮಾರ್ ಭ್ರಷ್ಟಾಚಾರಕ್ಕೆ ಸಹಕಾರ ಇಲಾಖೆಯ ಅಧಿಕಾರಿಗಳು ಸಹ ಸಾಥ್ ನೀಡಿದ್ದು, ತನಿಖೆಯಾಗಲಿ ಎಂದು ನಾನು ಸಿಎಂ ಬೊಮ್ಮಾಯಿ ಹಾಗೂ ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ಬಳಿ ಒತ್ತಾಯಿಸಿದ್ದೇನೆ ಎಂದರು.

TAGGED:CM Basavaraja Bommaidcc bankK SudhakarNH SivashankarreddyPublic TVRamesh KumarSrinivasagowdaST somashekharಎನ್.ಎಚ್ ಶಿವಶಂಕರರೆಡ್ಡಿಎಸ್ ಟಿ ಸೋಮಶೇಖರ್ಕೆ.ಸುಧಾಕರ್ಡಿಸಿಸಿ ಬ್ಯಾಂಕ್ಪಬ್ಲಿಕ್ ಟಿವಿರಮೇಶ್ ಕುಮಾರ್ಶ್ರೀನಿವಾಸಗೌಡಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

ಸಾಂದರ್ಭಿಕ ಚಿತ್ರ
Latest

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ – ಕೇಂದ್ರದ ಮಹತ್ವದ ನಿರ್ಣಯ

Public TV
By Public TV
36 minutes ago
LPG Vessel Apollo Ocean Arrives at New Mangaluru Port
Dakshina Kannada

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

Public TV
By Public TV
1 hour ago
Russian Oil
Latest

‌ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

Public TV
By Public TV
2 hours ago
Chinnaswamy Stadium
Bengaluru City

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್‌ ನೋಡಲು 4 ಟಿಕೆಟ್‌ ಕೊಡಿಸಿ: ಶಾಸಕರಿಂದ ಪಕ್ಷಾತೀತ ಬೇಡಿಕೆ

Public TV
By Public TV
2 hours ago
SONIA GANDHI
Latest

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ, ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ: ದೆಹಲಿ ಆಸ್ಪತ್ರೆ ಮಾಹಿತಿ

Public TV
By Public TV
2 hours ago
Chinnaswamy Stadium
Bengaluru City

ಮಾ.28ಕ್ಕೆ IPL ಉದ್ಘಾಟನಾ ಪಂದ್ಯ – ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?