Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಗ್ಗತ್ತಲಲ್ಲಿ ಕರ್ನಾಟಕ ಮುಳುಗುವ ಆತಂಕ – ಇಂಧನ ಸಚಿವರು ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಗ್ಗತ್ತಲಲ್ಲಿ ಕರ್ನಾಟಕ ಮುಳುಗುವ ಆತಂಕ – ಇಂಧನ ಸಚಿವರು ಹೇಳಿದ್ದೇನು?

Bengaluru City

ಕಗ್ಗತ್ತಲಲ್ಲಿ ಕರ್ನಾಟಕ ಮುಳುಗುವ ಆತಂಕ – ಇಂಧನ ಸಚಿವರು ಹೇಳಿದ್ದೇನು?

Public TV
Last updated: October 11, 2021 12:38 pm
Public TV
Share
2 Min Read
sunil kumar
SHARE

ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೂ ಕಲ್ಲಿದ್ದಲು ಕೊರತೆ ಉಂಟಾಗಿ ಕರ್ನಾಟಕ ಕಗ್ಗತ್ತಲಲ್ಲಿ ಮುಳುಗಬಹುದು ಎಂಬ ಆತಂಕ ಎದುರಾಗಿದೆ. ರಾಜ್ಯಕ್ಕೆ ಶೇಕಡಾ 45ರಷ್ಟು ವಿದ್ಯುತ್ ಪೂರೈಕೆ ಮಾಡುವ ರಾಯಚೂರಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಎಂಟು ಘಟಕಗಳಲ್ಲಿ ನಾಲ್ಕು ಘಟಕಗಳು ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ನಿಲ್ಲಿಸಿವೆ.

rcr rtps power plant

1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮಥ್ರ್ಯದ ಆರ್ ಟಿಪಿಎಸ್ ಕೇವಲ 500 ಮೆಗಾವ್ಯಾಟ್‍ನಷ್ಟು ವಿದ್ಯುತ್ ಉತ್ಪಾದಿಸ್ತಿದೆ. ಆರ್‍ಟಿಪಿಎಸ್‍ನಲ್ಲಿ ದಿನಕ್ಕೆ 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಬೇಕು. ಸಿಂಗರೇಣಿ, ಮಹಾನದಿ ಮತ್ತು ವೆಸ್ಟರ್ನ್ ಕೋಲ್ ಗಣಿಯಿಂದ ದಿನಕ್ಕೆ 8 ರಿಂದ 9 ರೇಕ್ ಕಲ್ಲಿದ್ದಲು ಬರುತ್ತಿತ್ತು. ಆದ್ರೆ ಈಗ ಕೇವಲ 3- 4 ರೇಕು ಕಲ್ಲಿದ್ದಲು ಬರುತ್ತಿದೆ. ಇದನ್ನೂ ಓದಿ: ರಾಜ್ಯದ ಶಾಖೋತ್ಪನ್ನ ಕೇಂದ್ರಗಳಲ್ಲಿ ಕಲ್ಲಿದ್ದಲು ಕೊರತೆ – ವಿದ್ಯುತ್ ಅಭಾವದ ಆತಂಕ

raichuru RTPS 5

ಬಳ್ಳಾರಿಯ ಕುಡಿತಿನಿ ಬಳಿ ಇರುವ ಬಿಟಿಪಿಎಸ್ ಶಾಖೋತ್ಪನ್ನ ಸ್ಥಾವರದಲ್ಲೂ ಕಲ್ಲಿದ್ದಲು ಕೊರತೆ ಉಂಟಾಗಿದೆ. 1700 ಮೆಗಾ ವ್ಯಾಟ್ ಸಾಮಥ್ರ್ಯದ ಬಿಟಿಪಿಎಸ್ ಗೆ ದಿನಕ್ಕೆ 25 ಸಾವಿರ ಟನ್ ಕಲ್ಲಿದ್ದಲು ಬೇಕು. ಆದರೆ ಅಧಿಕಾರಿಗಳು ಹೇಳುವ ಪ್ರಕಾರ ಬಿಟಿಪಿಎಸ್ ನಲ್ಲಿ ಕೇವಲ 15 ಸಾವಿರ ಟನ್ ಸ್ಟಾಕ್ ಇದೆ. ಅಲ್ಲದೇ ಇರುವ ಮೂರು ಘಟಕಗಳಲ್ಲಿ ಎರಡು ಘಟಕ, ಕಲ್ಲಿದ್ದಲು ಸಮಸ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಬಂದ್ ಮಾಡಲಾಗಿದೆ. ಇನ್ನು ಉಳಿದ ಒಂದು ಘಟಕಕ್ಕೆ ಇವತ್ತೊಂದು ದಿನ ಒಂದೇ ಘಟಕ ನಡೆಯುವಷ್ಟು ಕಲ್ಲಿದ್ದಲಿದೆ. ನಾಳೆಗೆ ಸಂಪೂರ್ಣ ಖಾಲಿಯಾಗಿ ಬಿಟಿಪಿಎಸ್ ಸ್ಥಬ್ದವಾಗೋ ಸಾಧ್ಯತೆ ಹೆಚ್ಚಿದೆ.

SUNIL KUMAR

ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆ ಆಗಲ್ಲ: ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿರುವ ಸಚಿವ ಸುನೀಲ್ ಕುಮಾರ್, ಇಡೀ ದೇಶದಲ್ಲಿ ಕಲ್ಲಿದ್ದಲ್ಲಿನ ಉತ್ಪಾದನೆಯಲ್ಲಿ ಕೊರತೆಯಾಗಿದೆ. ಕರ್ನಾಟಕಕ್ಕೆ ತಲುಪಬೇಕಾಗಿದ್ದ ಕಲ್ಲಿದ್ದಲಿನ ಕೊರತೆಯಾಗಿದೆ ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಗಮನಕ್ಕೆ ತಂದಿದ್ದೇವೆ. ಒಟ್ಟು 14 ರೇಕ್ ಕಲ್ಲಿದ್ದಲು ಒಟ್ಟು ಕೇಳಿದ್ದೇವೆ. ಒರಿಸ್ಸಾದಿಂದ 2 ರೇಕ್ ಕೇಳಿದ್ದೇವೆ. ಇಂದು ಸಂಜೆಯೊಳಗೆ ಒಂದು ರೇಕ್, ನಾಳೆ ಸಂಜೆಯೊಳಗೆ ಇನ್ನೊಂದು ರೇಕ್ ಬರಲಿದೆ ಎಂದು ಸಚಿವರು ಹೇಳಿದ್ದಾರೆ. ರಾಯಚೂರು ನಲ್ಲಿ ಉತ್ಪಾದನೆ ಕಡಿಮೆ ಮಾಡಿದ್ದೇವೆ. ಇಂದು ಪರಿಸ್ಥಿತಿ ಸುಧಾರಿಸಲಿದೆ ಎಂದು ಹೇಳಿದ್ದಾರೆ.

raichuru RTPS 3

ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆ ಆಗಲಾರದು. ನವರಾತ್ರಿ ಹಬ್ಬದ ಸಂದರ್ಭದಲ್ಲಿ ದೀಪಾಲಂಕರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ನಡೆಯುತ್ತೆ. ಹೀಗಾಗಿ ಈ ಸಂದರ್ಭದಲ್ಲಿ ಯಾವ ರೀತಿಯೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಉಹಾಪೋಹಾ ಆತಂಕ ಪಡೋದು ಬೇಡ. ರಾಯಚೂರಲ್ಲಿ ಉತ್ಪಾದನೆ ಕಡಿಮೆ ಮಾಡಿದ್ದೇವೆ. ಇದು ಪರಿಸ್ಥಿತಿ ಸುಧಾರಿಸಲಿದೆ ಎಂದು ಸಚಿವರು ಭರವಸೆ ನೀಡಿದರು.

TAGGED:bengaluruministerpower cutPublic TVSunil Kumarಪಬ್ಲಿಕ್ ಟಿವಿಬೆಂಗಳೂರುವಿದ್ಯುತ್ಸಚಿವ ಸುನೀಲ್ ಕುಮಾರ್
Share This Article
Facebook Whatsapp Whatsapp Telegram

Cinema news

allu arjun 7
ಪುಷ್ಪಾ-2 ಕಾಲ್ತುಳಿತ ಕೇಸ್ – ನಟ ಅಲ್ಲು ಅರ್ಜುನ್‌ ಸೇರಿ 23 ಮಂದಿ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಕೆ
Cinema Latest Main Post National
vijayalakshmi 1 1
`ಮಹಿಳೆ ತುಂಬಾ ಶಕ್ತಿಶಾಲಿ’ – ದರ್ಶನ್ ಪತ್ನಿ ಟಾಂಗ್‌ ಕೊಟ್ಟಿದ್ದು ಯಾರಿಗೆ?
Cinema Latest Sandalwood Top Stories
Daali Dhananjaya
ಬದುಕು ದೊಡ್ಡದು, ಎಲ್ಲಾ ಕನ್ನಡ ಸಿನಿಮಾಗಳನ್ನ ಸಂಭ್ರಮಿಸೋಣ – ಫ್ಯಾನ್ಸ್‌‌ ವಾರ್‌ ಬಗ್ಗೆ ಡಾಲಿ, ಸಪ್ತಮಿ ರಿಯಾಕ್ಷನ್‌
Belgaum Cinema Districts Karnataka Latest Main Post Sandalwood
Sudeep 1
ಮಗಳ ಬಗ್ಗೆ ಕೆಟ್ಟ ಕಾಮೆಂಟ್ಸ್ – ವೇಸ್ಟ್ ನನ್ಮಕ್ಳ ಬಗ್ಗೆ ಮಾತಾಡಿ ಟೈಮ್‌ ವೇಸ್ಟ್‌ ಮಾಡಲ್ಲ ಎಂದ ಕಿಚ್ಚ ಸುದೀಪ್‌
Cinema Latest Sandalwood Top Stories

You Might Also Like

KC Venugopal
Latest

ಕೋಗಿಲು ಲೇಔಟ್‌ನಲ್ಲಿ ಮನೆ, ಶೆಡ್‌ಗಳ ನೆಲಸಮ ವಿಚಾರಕ್ಕೆ ಕೆ.ಸಿ ವೇಣುಗೋಪಾಲ್‌ ಎಂಟ್ರಿ; ರಾಷ್ಟ್ರಮಟ್ಟದಲ್ಲಿ ಸದ್ದು!

Public TV
By Public TV
4 hours ago
Jayanagara Hospital
Bengaluru City

ರಜೆ ಕೊಟ್ಟಿಲ್ಲ ಅಂತ ರೋಗಿಗೆ ʻO+veʼ ಬದಲು ಎ ಪಾಸಿಟಿವ್ ರಕ್ತ – ಜಯನಗರ ಆಸ್ಪತ್ರೆಯಲ್ಲಿ ಸಿಬ್ಬಂದಿ ಯಡವಟ್ಟು

Public TV
By Public TV
4 hours ago
somaliand
Latest

ಸೋಮಾಲಿಲ್ಯಾಂಡ್‌ಗೆ ಸಾರ್ವಭೌಮ ರಾಷ್ಟ್ರದ ಮಾನ್ಯತೆ ಘೋಷಿಸಿದ ಇಸ್ರೇಲ್‌

Public TV
By Public TV
4 hours ago
01 15
Big Bulletin

ಬಿಗ್‌ ಬುಲೆಟಿನ್‌ 27 December 2025 ಭಾಗ-1

Public TV
By Public TV
5 hours ago
02 13
Big Bulletin

ಬಿಗ್‌ ಬುಲೆಟಿನ್‌ 27 December 2025 ಭಾಗ-2

Public TV
By Public TV
5 hours ago
Taiwan
Latest

ತೈವಾನ್‌ನಲ್ಲಿ ಮತ್ತೆ ಪ್ರಬಲ ಭೂಕಂಪ – ನೆಲಕ್ಕುರುಳಿದ ಬೃಹತ್‌ ಕಟ್ಟಡಗಳು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?