Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

Chikkaballapur

ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

Public TV
Last updated: October 29, 2025 5:26 pm
Public TV
Share
3 Min Read
Zameer
SHARE

– ತೆಲಂಗಾಣದ ಮೆಕ್ಕೆಜೋಳ ಉದ್ಯಮಿಗಳ ಪರ ನಿಂತ್ರಾ ಜಮೀರ್‌?

ಚಿಕ್ಕಬಳ್ಳಾಪುರ: ರಾಜ್ಯದ ಮೆಕ್ಕೆಜೋಳದ (Corn) ವ್ಯಾಪಾರಿ ಹಾಗೂ ರೈತರಿಗೆ ಸಹಕಾರ ನೀಡುವ ಬದಲು ತೆಲಂಗಾಣದ ಮೆಕ್ಕೆಜೋಳದ ಉದ್ಯಮಿಗಳಿಗೆ ಸಪೋರ್ಟ್ ಮಾಡಿದ್ದಾರೆ ಅಂತ ಸಚಿವ ಜಮೀರ್ ಅಹಮದ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಚಿವರ ನಡೆ ಖಂಡಿಸಿ, ವ್ಯಾಪಾರಿ ರಾಮಕೃಷ್ಣ ಆಲಿಯಾಸ್ ಜೊನ್ನಲ ಕಿಟ್ಟಿ ಸಚಿವ ಜಮೀರ್ ವಿರುದ್ಧ ಭಾರೀ ಆಕ್ರೋಶ ಹೊರಹಾಕಿದರು. ನನ್ನ ಸಾವಿಗೆ ಸಚಿವ ಜಮೀರ್ ಅಹಮದ್ (Zameer Ahmed Khan) ಕಾರಣ ಅಂತ ರಕ್ತದಲ್ಲಿ ಡೆತ್‍ನೋಟ್ ಬರೆದು ತಂದು ಹೈಡ್ರಾಮಾ ನಡೆಸಿದರು.

Zameer 3

ಏನಿದು ವಿವಾದ?
ರೈತ (Farmer) ರಾಮಕೃಷ್ಣ ಅಲಿಯಾಸ್ ಜೊನ್ನಲಕಿಟ್ಟಿ, ರಕ್ತದಲ್ಲಿ ಬರೆದ ಡೆತ್ ನೋಟ್ (Deathnote) ತಂದು ಸಚಿವ ಜಮೀರ್ ಸಮ್ಮುಖದಲ್ಲೇ ನನಗೆ ಹಣ ಕೊಡಿಸಿ, ಇಲ್ಲದಿದ್ರೆ ನಾನು ವಿಷ ಕುಡಿದು ಸಾಯ್ತೀನಿ, ನೇಣು ಹಾಕೋತಿನಿ ಅಂತ ಕಣ್ಣೀರು ಹಾಕಿದ್ದಾರೆ. ರಾಮಕೃಷ್ಣ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಬಳಿಯ ದಿಗೂರು ನಿವಾಸಿ. ದಕ್ಷಿಣ ಭಾರತದಲ್ಲೇ (South India) ಅತಿ ಹೆಚ್ಚು ಮೆಕ್ಕೆಜೋಳದ ಬ್ಯುಸಿನೆಸ್ ಮಾಡುವ ಈ ರಾಮಕೃಷ್ಣ ಕಳೆದ 4-5 ತಿಂಗಳ ಹಿಂದೆ ಹೈದರಾಬಾದ್ ನ ಅಕ್ಬರ್, ಸದ್ದಾಂ, ನಾಸೀರ್ ಅನ್ನೋ ಮೂವರು ಅಣ್ಣ ತಮ್ಮಂದಿರಿಗೆ 1 ಕೋಟಿ 89 ಲಕ್ಷ ರೂಪಾಯಿ ಮೆಕ್ಕೆಜೋಳ ಸೇಲ್ ಮಾಡಿದ್ರು. ಆದ್ರೆ ಮೂವರು ಅಣ್ಣ ತಮ್ಮಂದಿರು ರಾಮಕೃಷ್ಣಗೆ ಹಣ ನೀಡದೇ ಸತಾಯಿಸುತ್ತಿದ್ದರು. ಇದ್ರಿಂದ ನೊಂದ ರಾಮಕೃಷ್ಣ ಪೇರೇಸಂದ್ರ ಪೊಲೀಸ್ ಠಾಣೆಯಲ್ಲಿ ಅಕ್ಬರ್, ಸದ್ದಾಂ, ನಾಸೀರ್ ವಿರುದ್ಧ ದೂರು ದಾಖಲಿಸಿದ್ರು. ಹೀಗಾಗಿ ಪೇರೇಸಂದ್ರ ಪಿಎಸ್‍ಐ (PSI) ಜಗದೀಶ್ ರೆಡ್ಡಿ ಅಕ್ಬರ್ ಪಾಷಾ ನನ್ನ ಬಂಧಿಸಿ ಕರೆತಂದಿದ್ರು. ಈ ವೇಳೆ ಪಿಎಸ್‌ಐಗೆ ಕರೆ ಮಾಡಿ ಮಾತನಾಡಿದ್ದ ಸಚಿವ ಜಮೀರ್ ಅಹಮದ್, ಅವರು ನಮ್ಮ ರಿಲೇಶನ್ ಇದ್ದಾರೆ ಸ್ವಲ್ಪ ಟೈಂ ಕೊಡಿ ಸೆಟಲ್ ಮಾಡಿಕೊಡ್ತಾರೆ ಅಂತ ಮಾತನಾಡಿದ್ರು. ಈಗ ಇದೇ ಮಾತು ಸಚಿವ ಜಮೀರ್ ಅಹಮದ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ

Zameer 2

ಸಚಿವ ಜಮೀರ್ ಅಹಮದ್ ಹೇಳಿದ್ದೇನು..?
ಅಂದಹಾಗೆ ಕಳೆದ 1 ವಾರದ ಹಿಂದೆ ಈ ಆಡಿಯೋ ವೈರಲ್ ಆಗಿ ಸಚಿವ ಜಮೀರ್ ಮಾತುಗಳು ಪಿಎಸ್‍ಐ ಮೇಲೆ ಪ್ರಭಾವ ಬೀರಿರೋದು ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಇಂದು ಚಿಕ್ಕಬಳ್ಳಾಪುರ ನಗರದ ಷಾದಿ ಮಹಲ್‌ಗೆ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವ ಜಮೀರ್ ಅಹಮದ್ ಎದುರೇ ಆಗಮಿಸಿದ ದೂರುದಾರ ರೈತ ಹಾಗೂ ವ್ಯಾಪಾರಿ ರಾಮಕೃಷ್ಣ ರಕ್ತದಲ್ಲಿ ಬರೆದ ಡೆತ್ ನೋಟ್ ಹಿಡಿದು ಬಂದು, ಸರ್ ನನಗೆ ಹಣ ಕೊಡಿಸಿ ಇಲ್ಲ ಅಂದ್ರೆ ಡೆತ್ ನೋಟ್ ತಂದಿದ್ದೀನಿ, ನಾನು ವಿಷ ಕುಡಿದು ನೇಣು ಹಾಕ್ಕೊಂಡು ಸಾಯ್ತೀನಿ ಅಂತ ಸಚಿವ ಜಮೀರ್ ಅಹಮದ್ ಎದುರೇ ಕಣ್ಣೀರು ಹಾಕಿದರು. ಈ ವೇಳೆ ರಾಮಕೃಷ್ಣ ವಿರುದ್ದವೇ ಸಚಿವ ಜಮೀರ್ ಸಿಡಿಮಿಡಿಗೊಂಡರು. ನಂತರ ರೈತ-ವ್ಯಾಪಾರಿ ರಾಮಕೃಷ್ಣನನ್ನ ಸಮಾಧಾನ ಮಾಡಿ ಪೊಲೀಸರು ಕಾರ್ಯಕ್ರಮದಿಂದ ಹೊರೆಗೆ ಕರೆತಂದರು. ಕಾರ್ಯಕ್ರಮ ಮುಗಿದ ನಂತರ ಈ ಬಗ್ಗೆ ಮಾತನಾಡಿದ ಜಮೀರ್ ಅಹಮದ್ ಘಟನೆಯ ಬಗ್ಗೆ ಸ್ಪಷ್ಟನೆ ನೀಡಿ ನಾನು ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ, ನಾಳೆಯೇ ತೆಲಂಗಾಣದ ಉದ್ಯಮಿ ಅಕ್ಬರ್ ನನ್ನ ಕರೆಸಿ ಅವರಿಗೆ ಹಣ ಸೆಟ್ಲ್‍ಮೆಂಟ್ ಮಾಡಿಕೊಳ್ಳುವಂತೆ ಹೇಳುತ್ತೇನೆ ಅಂತ ಹೇಳಿ ಚಿಕ್ಕಬಳ್ಳಾಪುರದಿಂದ ಹೊರಟರು.

ಸಚಿವ ಜಮೀರ್ ಅಹಮದ್ ವಿರುದ್ಧ ರೈತರ ಆಕ್ರೋಶ!
ಇನ್ನೂ ರೈತ ರಾಮಕೃಷ್ಣಗೆ ಮೆಕ್ಕೆಜೋಳ ಮಾರಾಟ ಮಾಡಿರೋ ರೈತರು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಸಚಿವ ಜಮೀರ್ ಅಹಮದ್ ವಿರುದ್ಧ ಆಕ್ರೋಶ ಹೊರಹಾಕಿದರು. ಸಚಿವರ ಮಧ್ಯ ಪ್ರವೇಶ ಮಾಡಿ ಪಿಎಸ್‍ಐಗೆ ಪೋನ್ ಮಾಡಿದ್ರಿಂದಲೇ ದುಡ್ಡು ಕೊಡ್ತೀವಿ ಅಂತ ಬಂದ ಆರೋಪಿಗಳು ದುಡ್ಡು ಕೊಡದೆ ವಾಪಸ್ ಹೋಗಿದ್ದಾರೆ. ನಮಗೆ ಈಗ ದುಡ್ಡು ಕೋಡೋವರು ಯಾರು? ಜಮೀರ್ ಅಹಮದ್ ಅವರು ಕೊಡ್ತಾರಾ ಅಂತ ಅವರ ವಿರುದ್ದವೇ ಆಕ್ರೋಶ ಹೊರಹಾಕಿದರು. ರಾಜ್ಯದ ಮೆಕ್ಕೆಜೋಳದ ವ್ಯಾಪಾರಿ-ರೈತರ ಪರ ನಿಲ್ಲುವ ಬದಲು ಸಚಿವ ಜಮೀರ್ ಅಹಮದ್ ತೆಲಂಗಾಣ ಮೂಲದ ಮೆಕ್ಕೆಜೋಳದ ಉದ್ಯಮಿಗಳು ವಂಚಕರ ಪರ ನಿಂತು ಈಗ ಇರಲಾರದೆ ಇರುವೆ ಬಿಟ್ಟುಕೊಂಡೇ ಎಂಬಂತಾಗಿದ್ದಾರೆ.

TAGGED:businessmanChikkaballapuracornfarmersZameer Ahmed Khanಉದ್ಯಮಿಚಿಕ್ಕಬಳ್ಳಾಪುರಜಮೀರ್ ಅಹ್ಮದ್ ಖಾನ್ರೈತರು
Share This Article
Facebook Whatsapp Whatsapp Telegram

Cinema news

jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories

You Might Also Like

h.d.kumaraswamy nirmala sitharaman
Latest

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿಯಾದ ಹೆಚ್‌ಡಿಕೆ

Public TV
By Public TV
3 hours ago
kolar free helmet
Kolar

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Public TV
By Public TV
4 hours ago
Madikeri Dubare Elephant Camp
Districts

ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ

Public TV
By Public TV
4 hours ago
assembly session 1
Bengaluru City

ವಿಬಿ ಜಿ ರಾಮ್ ಜಿ ವಿರುದ್ಧದ ನಿರ್ಣಯ ಸದನದಲ್ಲಿ ಅಂಗೀಕಾರ

Public TV
By Public TV
4 hours ago
Namma Metro Greenline
Bengaluru City

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Public TV
By Public TV
5 hours ago
Ravneet Singh Bittu Rahul Gandhi
Latest

ಕೇಂದ್ರ ಸಚಿವರಿಗೆ ವಿಶ್ವಾಸಘಾತುಕವೆಂದ ರಾಹುಲ್ ಗಾಂಧಿ – ನೀವು ದೇಶದ ಶತ್ರುವೆಂದ ಸಚಿವ ರವನೀತ್ ಬಿಟ್ಟು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?