Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್‌ಡಿಕೆ ಬಣ್ಣದ ಬಗ್ಗೆ ಜಮೀರ್ ನಿಂದನೆ – ವಿವಾದದ ಬಳಿಕ ಪ್ರೀತಿಯಿಂದ ಕರೆದಿದ್ದು ಅಂತ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಚ್‌ಡಿಕೆ ಬಣ್ಣದ ಬಗ್ಗೆ ಜಮೀರ್ ನಿಂದನೆ – ವಿವಾದದ ಬಳಿಕ ಪ್ರೀತಿಯಿಂದ ಕರೆದಿದ್ದು ಅಂತ ಸ್ಪಷ್ಟನೆ

Bengaluru City

ಹೆಚ್‌ಡಿಕೆ ಬಣ್ಣದ ಬಗ್ಗೆ ಜಮೀರ್ ನಿಂದನೆ – ವಿವಾದದ ಬಳಿಕ ಪ್ರೀತಿಯಿಂದ ಕರೆದಿದ್ದು ಅಂತ ಸ್ಪಷ್ಟನೆ

Public TV
Last updated: November 11, 2024 10:43 pm
Public TV
Share
2 Min Read
HD Kumaraswamy vs Zameer
SHARE

ಬೆಂಗಳೂರು: ಬೈ ಎಲೆಕ್ಷನ್ ಹೊತ್ತಲ್ಲಿ ಸಚಿವ ಜಮೀರ್ (Zameer Ahmed Khan) ವಿವಾದದ ಮೇಲೆ ವಿವಾದ ಮೈಮೇಲೆ ಎಳೆದುಕೊಳ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ಕೆದಕಿ ಜನಾಕ್ರೋಶಕ್ಕೆ ತುತ್ತಾಗಿರುವ ಸಚಿವ ಜಮೀರ್, ಇದೀಗ ಕುಮಾರಸ್ವಾಮಿ (HD Kumaraswamy) ಬಗ್ಗೆ ಅನುಚಿತ ಪದ ಬಳಸಿ ಮತ್ತೊಮ್ಮೆ ವಿವಾದಕ್ಕೆ ಕಾರಣರಾಗಿದ್ದಾರೆ.

ಚನ್ನಪಟ್ಟಣದಲ್ಲಿ ಪ್ರಚಾರ ವೇಳೆ ಕುಮಾರಸ್ವಾಮಿ ಬಣ್ಣದ ಬಗ್ಗೆ ಮಾತಾಡಿ ಲೇವಡಿ ಮಾಡಿದ್ದಾರೆ. ಕರಿಯಾ ಕುಮಾರಸ್ವಾಮಿ ಎಂದು ಜರೆದಿದ್ದಾರೆ. ಅಷ್ಟೇ ಅಲ್ಲ, ಇನ್ನೊಂದು ಹೆಜ್ಜೆ ಮುಂದೆ ಹೋದ ಜಮೀರ್, ಹಿಂದೆ ಹಿಜಬ್ ಬೇಡ ಎಂದಿದ್ದ ಕುಮಾರಸ್ವಾಮಿಗೆ ಈಗ ಮುಸ್ಲಿಮರ ವೋಟ್ ಬೇಕಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: Manipur | ಭದ್ರತಾ ಪಡೆಗಳೊಂದಿಗೆ ಭಾರಿ ಗುಂಡಿನ ಚಕಮಕಿ – 11 ಶಂಕಿತ ಕುಕಿ ಬಂಡುಕೋರರು ಬಲಿ!

ನಿನ್ ರೇಟ್ ಎಷ್ಟು ಹೇಳು.. ಮುಸ್ಲಿಮರೆಲ್ಲಾ ಸೇರಿ ನಿಮ್ಮ ಕುಟುಂಬವನ್ನು ಖರೀದಿ ಮಾಡ್ತಾರೆ ಅಂತಾ ಸವಾಲ್ ಹಾಕಿದ್ದಾರೆ. ಜಮೀರ್ ಮಾತುಗಳೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದು ಜನಾಂಗೀಯ ನಿಂದನೆ.. ಎಂದು ಜೆಡಿಎಸ್ ಟೀಕಿಸಿದೆ. ಇದು ಅಕ್ಷಮ್ಯ.. ಜಮೀರ್ ವಿರುದ್ಧ ಕ್ರಮ ಆಗ್ಬೇಕು.. ರಾಜೀನಾಮೆ ಪಡೀಬೇಕು ಎಂದು ಆಗ್ರಹಿಸಿದೆ. ಜಮೀರ್ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಅಶೋಕ್ ಸೇರಿ ಹಲವರು ಆಕ್ರೋಶ ಹೊರಹಾಕಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತ ಜಮೀರ್ ಅಹ್ಮದ್, ಕುಮಾರಸ್ವಾಮಿ ನನ್ನನ್ನು ಕುಳ್ಳ ಅಂತಾರೆ.. ನಾನು ಪ್ರೀತಿಯಿಂದ ಕರಿಯಾ ಅಂದಿದ್ದೀನಿ ಅಷ್ಟೇ.. ನಮ್ಮ ಸಮಾಜವನ್ನು ಖರೀದಿ ಮಾಡಲಾಗಲ್ಲ ಅಂದಿದ್ದೇನೆ ಅಷ್ಟೇ ಅಂತಾ ತೇಪೆ ಹಚ್ಚಲು ನೋಡಿದ್ದಾರೆ.

ಚನ್ನಪಟ್ಟಣ ಎಲೆಕ್ಷನ್‌ಗೆ ಸ್ಟೀಲ್, ಕಾಂಟ್ರಾಕ್ಟ್ ದುಡ್ಡಾ?
ಚನ್ನಪಟ್ಟಣ ಚುನಾವಣೆಗೆ ಸ್ಟೀಲ್ ಕಂಪನಿ ದುಡ್ಡನ್ನು ಕುಮಾರಸ್ವಾಮಿ ಹರಿಸ್ತಿದ್ದಾರೆ ಎಂಬ ಚಲುವರಾಯಸ್ವಾಮಿ ಆರೋಪಕ್ಕೆ ಜೆಡಿಎಸ್ ಗರಂ ಆಗಿದೆ.ಚ ಲುವರಾಯಸ್ವಾಮಿಯನ್ನು ಕೆರೆ ಕಳ್ಳ, ವಂಚಕ ಮಂತ್ರಿ, ಲೂಟಿಕೋರ ಎಂಬ ಪದಪುಂಜ ಬಳಸಿ ಜೆಡಿಎಸ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದೆ. ಗುತ್ತಿಗೆದಾರನಿಗೆ ಮಂಡ್ಯ ಲೋಕಸಭೆ ಟಿಕೆಟ್ ಕೊಡಿಸಿ ಎಷ್ಟು ಸಂಪಾದಿಸಿದ್ದೀಯಾ ಅಂತಾ ಗೊತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿದೆ. ಇದ್ರ ಮಧ್ಯೆಯೂ, ಕುಮಾರಸ್ವಾಮಿ ಕಲೆಕ್ಷನ್ ಗಿರಾಕಿ.. ಎಂದು ಚಲುವರಾಯಸ್ವಾಮಿ ಕರೆದಿದ್ದಾರೆ. ಅವರು ಎಲೆಕ್ಷನ್ ಕಲೆಕ್ಷನ್ ಹೇಗೆ ಮಾಡ್ತಾರೆ ಗೊತ್ತು ಎಂದಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಮೇಲೆ 150 ರಾಕೆಟ್‌ಗಳ ಸುರಿಮಳೆ – ಹಿಜ್ಬುಲ್ಲಾ ಭೀಕರ ದಾಳಿಗೆ ಹಲವೆಡೆ ಹಾನಿ!

ಇನ್ನು ಸ್ಟೀಲ್ ಜೊತೆಗೆ ಮೈನಿಂಗ್ ದುಡ್ಡಲ್ಲಿ ಕುಮಾರಸ್ವಾಮಿ ಎಲೆಕ್ಷನ್ ಮಾಡ್ತಿದ್ದಾರೆ ಎಂಬರ್ಥದ ಹೇಳಿಕೆಯನ್ನು ಡಿಸಿಎಂ ನೀಡಿದ್ದಾರೆ. ಇದಕ್ಕೆ ಬಿಜೆಪಿ ಕೌಂಟರ್ ನೀಡಿದೆ. ಗುತ್ತಿಗೆದಾರರಿಂದ ಸಂಗ್ರಹಿಸಿದ ಹಣದಲ್ಲಿ ಕಾಂಗ್ರೆಸ್ ಎಲೆಕ್ಷನ್ ಮಾಡ್ತಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಪ್ರತ್ಯಾರೋಪ ಮಾಡಿದ್ದಾರೆ. ಈ ಮಧ್ಯೆ, ಹಣ ಹಂಚಿಕೆ ಆರೋಪದಡಿ ಸಚಿವ ಜಮೀರ್ ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿಕೊಂಡಿದೆ. ಇದನ್ನೂ ಓದಿ: ಸಮಾಜ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, ರಾಷ್ಟ್ರೀಯ ಶತ್ರುಗಳ ವಿರುದ್ಧ ಹೋರಾಡಬೇಕಿದೆ – ಮೋದಿ ವಾಗ್ದಾಳಿ

TAGGED:Channapatna By Electioncongresshd kumaraswamyjdsramanagaraZameer Ahmed Khan
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
1 minute ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
23 minutes ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
27 minutes ago
two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
43 minutes ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
46 minutes ago
Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?