Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

ವೈಯಕ್ತಿಕ ಲಾಭಕ್ಕಾಗಿ ಅಟ್ರಾಸಿಟಿ ಕಾಯ್ದೆ ದುರ್ಬಳಕೆ – ದಲಿತ ಯುವಶಕ್ತಿ ವೇದಿಕೆ ಖಂಡನೆ

Public TV
Last updated: August 18, 2023 4:21 pm
Public TV
Share
2 Min Read
Davanagere 1
SHARE

ದಾವಣಗೆರೆ: ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಹಾಗೂ ಮಾಧ್ಯಮದಲ್ಲಿ ಹೆಸರು ಮಾಡಲು ಬಾಬಾ ಸಾಹೇಬ್ ಅಂಬೇಡ್ಕರ್ (Bhimrao Ramji Ambedkar) ನೀಡಿರುವ ಅಟ್ರಾಸಿಟಿ ಕಾಯ್ದೆ (Atrocities Act) ದುರ್ಬಳಕೆ ಮಾಡುತ್ತಾ ಸುಳ್ಳು ಪ್ರಕರಣ ದಾಖಲಿಸಿ ಸಮಾಜದಲ್ಲಿ ದಲಿತ ಸಮುದಾಯವನ್ನು ತಲೆತಗ್ಗಿಸುವಂತೆ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ದಾವಣಗೆರೆಯಲ್ಲಿ (Davanagere) ದಲಿತ ಯುವಶಕ್ತಿ ವೇದಿಕೆಯ ಕಾರ್ಯಕರ್ತ ಚೇತನ್ ಕನ್ನಡಿಗ ಹೇಳಿದರು.

upendra1

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ದಿನಗಳಿಂದ ಮಾಧ್ಯಮದಲ್ಲಿ ನಟ ಉಪೇಂದ್ರ (Upendra) ಹಾಗೂ ಸಚಿವರಾದ ಎಸ್‌ಎಸ್ ಮಲ್ಲಿಕಾರ್ಜುನ್ (SS Mallikarjun) ಅವರು ತಮ್ಮ ಹಿಂದಿನ ಸಂದರ್ಶನಗಳಲ್ಲಿ ಗಾದೆ ರೂಪದಲ್ಲಿ ಹೇಳಿದ ವಾಕ್ಯವನ್ನು ನೆಪವಾಗಿ ಹಿಡಿದು ಇದಕ್ಕೆ ಅಟ್ರಾಸಿಟಿಯ ಮತ್ತೊಂದು ರೂಪ ನೀಡಿ ಇವರು ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಅವರ ವಿರುದ್ಧ ರಾಜ್ಯದಲ್ಲಿ ಹಲವೆಡೆ ಕೇಸ್ ದಾಖಲು ಮಾಡಲಾಗಿದೆ. ಮತ್ತು ಇದು ದಿನದಿಂದ ದಿನಕ್ಕೆ ರಾಜಕೀಯ ತಿರುವು ಪಡೆಯುತ್ತಿದೆ. ನಟ ಉಪೇಂದ್ರ ಪರವಾಗಿ ಅಥವಾ ಸಚಿವ ಎಸ್‌ಎಸ್ ಮಲ್ಲಿಕಾರ್ಜುನರವರ ಪರವಾಗಿಯೂ ನಾವಿಲ್ಲ. ಒಗ್ಗಟ್ಟಿನಲ್ಲಿ ಮುನ್ನಡೆಯುತ್ತಿರುವ ಸಮಾಜದಲ್ಲಿ, ಭಯ ಹಾಗೂ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಕೆಲ ನಕಲಿ ಹಾಗೂ ಮುಖವಾಡಧಾರಿ ಹೋರಾಟಗಾರರ ವಿರುದ್ಧ ಕಠಿಣ ಕ್ರಮವಾಗಬೇಕೆಂದು ಆಗ್ರಹಿಸಿದರು.

SS Mallikarjun

ಕೆಲವರು ನಮ್ಮ ದಲಿತ ಸಮುದಾಯದವರೇ ತಮ್ಮ ವೈಯಕ್ತಿಕ ಕಾರಣ ಹಾಗೂ ರಾಜಕೀಯ ಲಾಭಕ್ಕಾಗಿ, ಮಾಧ್ಯಮದಲ್ಲಿ ಹೆಸರು ಮಾಡಲು ಕ್ಷುಲ್ಲಕ ಕಾರಣಗಳಿಗೆ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಳಕೆ ಮಾಡುತ್ತಾ ಸುಳ್ಳು ಕೇಸ್ ದಾಖಲಿಸಿ ಸಮಾಜದಲ್ಲಿ ದಲಿತ ಸಮುದಾಯವನ್ನು ತಲೆತಗ್ಗಿಸುವಂತೆ ಮಾಡುತ್ತಿದ್ದಾರೆ. ಇದರಿಂದ ಸಮಾಜ ನಮ್ಮನ್ನು ನೋಡುವ ದೃಷ್ಟಿಕೋನ ಬದಲಾಗುತ್ತಿದೆ. ನಮ್ಮ ಸಹವಾಸವೇ ಬೇಡ ಎಂದು ದೂರ ಉಳಿಯುವ ಭಯದ ವಾತಾವರಣ ಸೃಷ್ಟಿಯಾಗುತ್ತಿದೆ ಎಂದರು. ಇದನ್ನೂ ಓದಿ: ದೇವಸ್ಥಾನಗಳ ಕಾಮಗಾರಿಗೆ ಬ್ರೇಕ್‌ – ವಿರೋಧ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ವಾಪಸ್‌

ಬಾಬಾ ಸಾಹೇಬರು ನಮಗೆ ನೀಡಿರುವ ಅಟ್ರಾಸಿಟಿ ತಡೆ ಕಾಯ್ದೆ ಎಂಬ ಆಯುಧವಿದೆ. ಇದನ್ನು ಅಗತ್ಯವಿದ್ದಾಗ ನಿಜವಾಗಿಯೂ ದೌರ್ಜನ್ಯ ಪ್ರಕರಣಗಳಲ್ಲಿ ಬಳಸಬೇಕು. ಆದರೆ ಕೆಲವರು ಸಮಾಜದಲ್ಲಿ ಕ್ಷುಲ್ಲಕ ಕಾರಣಗಳಿಗೆ ಇದನ್ನು ಪ್ರದರ್ಶಿಸುತ್ತಾ, ಅದನ್ನು ದುರ್ಬಳಕೆ ಮಾಡುತ್ತಾ ಸಂಪೂರ್ಣ ದಲಿತ ಸಮುದಾಯದ ಮಾನ ಹರಾಜು ಹಾಕುತ್ತಿದ್ದಾರೆ. ಆದ್ದರಿಂದ ಇಂತವರ ವಿರುದ್ಧ ಪ್ರಕರಣ ದಾಖಲಾಗಬೇಕು. ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ದೇಗುಲಗಳಿಗೆ ರಿಲೀಸ್ ಮಾಡಿದ್ದ ಅನುದಾನಕ್ಕೆ ಬ್ರೇಕ್

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Atrocities ActBhimrao Ramji AmbedkardalitsdavanagereSS Mallikarjunupendraಅಟ್ರಾಸಿಟಿ ಕಾಯ್ದೆಉಪೇಂದ್ರಎಸ್‍ಎಸ್ ಮಲ್ಲಿಕಾರ್ಜುನದಲಿತರುದಾವಣಗೆರೆಬಾಬಾ ಸಾಹೇಬ್ ಅಂಬೇಡ್ಕರ್
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

Mysuru Chamundi Hills Shobha Karandlaje
Districts

ಚಾಮುಂಡಿ ಬೆಟ್ಟ ಏರಿ ದೇವಿ ದರ್ಶನ ಪಡೆದ ಶೋಭಾ ಕರಂದ್ಲಾಜೆ

Public TV
By Public TV
6 minutes ago
M.P.Renukacharya high command
Latest

ಬಿಜೆಪಿ ಬಂಡಾಯ ನಾಯಕರ ವಿರುದ್ಧ ವರಿಷ್ಠರಿಗೆ ದೂರು ನೀಡಿದ ಎಂ.ಪಿ ರೇಣುಕಾಚಾರ್ಯ ನೇತೃತ್ವದ ಟೀಂ

Public TV
By Public TV
16 minutes ago
12 year old girl dies after getting caught in Chudidhar dupatta while playing jokali Bhatkal
Districts

ಜೋಕಾಲಿ ಆಡುವ ವೇಳೆ ಚೂಡಿದಾರ್ ವೇಲ್ ಸಿಲುಕಿ 12ರ ಬಾಲಕಿ ಸಾವು

Public TV
By Public TV
32 minutes ago
Raichuru Maski
Districts

ಮಸ್ಕಿಯಲ್ಲಿ 4000 ವರ್ಷಗಳ ಹಿಂದೆಯೂ ಇತ್ತು ಜನವಸತಿ – ಸಂಶೋಧನೆಯಿಂದ ಬಯಲು

Public TV
By Public TV
33 minutes ago
accident bengaluru
Bengaluru City

ಬೆಂಗಳೂರು| ಕೆಲಸಕ್ಕೆ ಹೋಗುತ್ತಿದ್ದ ಯುವತಿ ಅಪಘಾತಕ್ಕೆ ಬಲಿ

Public TV
By Public TV
1 hour ago
BOMB THREAT
Bengaluru City

ದೆಹಲಿಯ 50, ಬೆಂಗ್ಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?