Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: #MeToo ಕೇಸ್ ಸೋಮವಾರಕ್ಕೆ ಮುಂದೂಡಿಕೆ- ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | #MeToo ಕೇಸ್ ಸೋಮವಾರಕ್ಕೆ ಮುಂದೂಡಿಕೆ- ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?

Bengaluru City

#MeToo ಕೇಸ್ ಸೋಮವಾರಕ್ಕೆ ಮುಂದೂಡಿಕೆ- ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?

Public TV
Last updated: October 26, 2018 8:25 pm
Public TV
Share
2 Min Read
ARJUN SARJA SHRUTHI HARIHARAN SHYAM SUNDAR
SHARE

ಬೆಂಗಳೂರು: ಶೃತಿ ಹರಿಹರನ್ ಮಾತಿಗೆ ಕಡಿವಾಣ ಹಾಕಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮೆಯೋ ಹಾಲ್‍ನ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.

ಶೃತಿ ಹರಿಹರನ್ ಮಾತಿಗೆ ಬ್ರೇಕ್ ಹಾಕಬೇಕು, ಅವರು ಮೀಡಿಯಾಗಳ ಮುಂದೆ ಹೋಗಿ ಅರ್ಜುನ್ ಸರ್ಜಾ ವಿರುದ್ಧ ಮಾನ ಹಾನಿಕರ ಹೇಳಿಕೆ ನೀಡಬಾರದು ಅವರ ಹೇಳಿಕೆಗಳಿಗೆ ನಿರ್ಬಂಧ ಹಾಕುವಂತೆ ಅರ್ಜುನ್ ಸರ್ಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಮೇಯೋ ಹಾಲ್ ಕೋರ್ಟ್ ನಲ್ಲಿ ನಡೆಯಿತು.

ಈ ಬಗ್ಗೆ ವಿಸ್ತೃತವಾದ ವಾದವನ್ನು ಸರ್ಜಾ ಅವರ ವಕೀಲ ಶ್ಯಾಮ್ ಸುಂದರ್ ಕೋರ್ಟ್ ಗಮನಕ್ಕೆ ತಂದಿದ್ದರು. ಆದರೆ ಶೃತಿ ಅವರ ವಾದವನ್ನು ಕೇಳದೇ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ತೀರ್ಮಾನಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

vlcsnap 2018 10 26 20h11m25s518

ಶ್ಯಾಮ್ ಸುಂದರ್ ಮಾಧ್ಯಮಗಳಿಗೆ ಹೇಳಿದ್ದು ಹೀಗೆ:
ನನ್ನ ಕಕ್ಷೀದಾರರ ವಿರುದ್ಧ ಮಾಡಲಾಗಿದ್ದ ತೇಜೋವಧೆಯ ಬಗ್ಗೆ ಮಾನ್ಯ ನ್ಯಾಯಾಲಕ್ಕೆ ವಿಸ್ತೃತ ವರದಿಯನ್ನು ಗುರುವಾರವೇ ಮಂಡಿಸಿದ್ದೇವು. ಇದರ ವಿಚಾರಣೆಯನ್ನು ನಡೆಸಿದ್ದ ಕೋರ್ಟ್ ಇಂದು ಪರಿಶೀಲನೆ ನಡೆಸಿ, ಆರ್ಡರ್ ಪಾಸ್ ಮಾಡಲು ಸಹ ಮುಂದಾಗಿತ್ತು. ಆದರೆ ಶೃತಿ ಹರಿಹರನ್ ಪರ ವಕೀಲೆ ಎಂದು ಹೇಳಿಕೊಂಡ ಬಂದ ಜೈನಾ ಕೊಠಾರಿಯವರು ನಾವು ಸಹ ಈ ವಿಚಾರಣೆಯಲ್ಲಿ ವಕಲತ್ತು ವಹಿಸುತ್ತೇವೆ ಎಂದು ಕೋರ್ಟ್ ಬಳಿ ಮನವಿ ಮಾಡಿಕೊಂಡರು.

ಪ್ರಕರಣದ ಗಂಭೀರತೆಯನ್ನು ಅರಿತ ಅವರು ಏಕಾಏಕಿ ನೋಟಿಸ್ ಹಾಗೂ ಕೇವಿಯಟ್ ಸಲ್ಲಿಸದೇ, ನ್ಯಾಯಾಲಯ ತಮ್ಮ ಮನವಿಯನ್ನು ಕೇಳಿ ಎನ್ನುವ ಮೂಲಕ ನ್ಯಾಯಾಲಯದ ವಿಚಾರದಲ್ಲಿ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಅಲ್ಲದೇ ಅವರು ಶೃತಿ ಹರಿಹರನ್ ಅವರ ವಕೀಲೆ ಎನ್ನುವುದು ನಮಗೆ ತಿಳಿದಿಲ್ಲ. ಹೀಗಾಗಿ ಇದರ ತೀರ್ಪನ್ನು ಇಂದೇ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡೆವು.

KFCC Arjun Sarja

ಪ್ರಕರಣದ ತೀವ್ರತೆಯನ್ನು ಅರಿತು ಅವರಾಗಿಯೇ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಹೀಗಾಗಿ ಅವರ ವಾದವನ್ನು ಕೇಳೋಣ. ನೈಸರ್ಗಿಕ ನ್ಯಾಯಾಲಯ ನಿಯಮದ ಪ್ರಕಾರ ಅವರ ವಾದಕ್ಕೂ ಮನ್ನಣೆ ನೀಡಿ, ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿತು. ಶೃತಿ ಅವರ ವಕೀಲೆಗೆ ನಿಮ್ಮ ಬಳಿಯಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಿ, ನಿಮ್ಮ ವಾದವನ್ನು ಮಂಡಿಸಿ ಎಂದು ತಿಳಿಸಿತು.

ಇಂತಹ ಪ್ರಕರಣಗಳಲ್ಲಿ 90 ದಿನಗಳ ಕಾಲಾವಕಾಶ ಸಹ ಇರುತ್ತದೆ. ಆದರೆ ಕೋರ್ಟ್ ಸೋಮವಾರವೇ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಶೃತಿ ಪರ ವಕೀಲೆಗೆ ಸೂಚಿಸಿದೆ. ಸದ್ಯ ಪ್ರಕರಣ ಕೋರ್ಟ್ ನಲ್ಲಿರುವುದರಿಂದ ಶೃತಿಯವರು ನನ್ನ ಕಕ್ಷೀದಾರರ ವಿರುದ್ಧ ಫೇಸ್ಬುಕ್ ಸೇರಿದಂತೆ ಇತರೆ ಯಾವುದೇ ಮೂಲಗಳಿಂದ ತೇಜೋವಧೆ ಕೆಲಸಕ್ಕೆ ಕೈಹಾಕುವಂತಿಲ್ಲ. ಒಂದು ವೇಳೆ ಅವರು ಈ ರೀತಿ ಮಾಡಿದರೇ, ನಾವು ನ್ಯಾಯಾಂಗ ನಿಂದನೆಯ ಪ್ರಕರಣವನ್ನು ಸಹ ದಾಖಲಿಸುತ್ತೇವೆ.

KFCC 1 2

ಸೋಮವಾರ ಶೃತಿಯವರು ನ್ಯಾಯಾಲಯಕ್ಕೆ ಕಡ್ಡಾಯವಾಗಿ ಲಿಖಿತ ರೂಪದಲ್ಲಿ ಹೇಳಿಕೆಯನ್ನು ನೀಡಬೇಕು. ಮೌಖಿಕ ಹೇಳಿಕೆಯನ್ನು ಮಾನ್ಯ ನ್ಯಾಯಾಲಯ ಒಪ್ಪುವುದಿಲ್ಲ. ಅವರು ತಮ್ಮ ವಕೀಲೆ ಮೂಲಕವೇ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು. ನಾವು ಹಾಕಿರುವ ದೂರುಗಳ ಪ್ರತಿಯನ್ನು ಶೃತಿ ಪರ ವಕೀಲೆಗೆ ಕೋರ್ಟ್ ನೀಡುವಂತೆ ಸೂಚಿಸಿದ್ದರಿಂದ ನಾವು ಪ್ರತಿಯನ್ನು ಅವರಿಗೆ ತಲುಪಿಸಿದ್ದೇವೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=k1hMmFKYasQ

TAGGED:Arjun SarjabengalurucourthearingPublic TVShruthi Hariharanಅರ್ಜುನ್ ಸರ್ಜಾನ್ಯಾಯಾಲಯಪಬ್ಲಿಕ್ ಟಿವಿಬೆಂಗಳೂರುವಿಚಾರಣೆಶೃತಿ ಹರಿಹರನ್
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
7 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
7 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
7 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
8 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
8 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?