Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನರೇಂದ್ರ ಮೋದಿಯಿಂದ ದೇಶದ ಜನತೆ ಭಯದಲ್ಲಿದ್ದಾರೆ: ಎಸ್‍ಡಿಪಿಐ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನರೇಂದ್ರ ಮೋದಿಯಿಂದ ದೇಶದ ಜನತೆ ಭಯದಲ್ಲಿದ್ದಾರೆ: ಎಸ್‍ಡಿಪಿಐ

Latest

ನರೇಂದ್ರ ಮೋದಿಯಿಂದ ದೇಶದ ಜನತೆ ಭಯದಲ್ಲಿದ್ದಾರೆ: ಎಸ್‍ಡಿಪಿಐ

Public TV
Last updated: October 24, 2021 4:30 pm
Public TV
Share
2 Min Read
MK Faizy
SHARE

ತಂಜಾವೂರು: ನರೇಂದ್ರ ಮೋದಿಯಿಂದಾಗಿ ದೇಶದ ಜನತೆ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಎಸ್‍ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಹೇಳಿದ್ದಾರೆ.

ಪಕ್ಷದ ತಮಿಳುನಾಡು ರಾಜ್ಯ ಪ್ರತಿನಿಧಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೋದಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆಂದು ಕೇಳಿದರೆ ಜನರು ಭಯಭೀತರಾಗಿ ತಮ್ಮ, ತಮ್ಮ ದೇವರನ್ನು ಕರೆದು ಮುಂಬರುವ ಅನಾಹುತಗಳಿಂದ ರಕ್ಷಿಸುವಂತೆ ಪ್ರಾರ್ಥಿಸುತ್ತಾರೆ. ಜಗತ್ತಿನಲ್ಲಿ ಎಲ್ಲಿಯೂ ಇಂತಹ ಪರಿಸ್ಥಿತಿಯಿಲ್ಲ. ದೇಶದ ಸಾರ್ವಜನಿಕ ಕ್ಷೇತ್ರಗಳನ್ನು ಒಂದೊಂದಾಗಿ ಮಾರಾಟ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

MK Faizy

ಈ ಹಿಂದೆ ಸಂಘ ಪರಿವಾರ ಮುಸ್ಲಿಮರನ್ನು ಮಾತ್ರ ಹೆದರಿಸುತ್ತಿದ್ದರೆ, ಇಂದು ಪರಿಸ್ಥಿತಿ ಬದಲಾಗಿದೆ. ಕ್ರೈಸ್ತರು, ದಲಿತರು, ಮಹಿಳೆಯರು ಮತ್ತು ರೈತರು ಎಲ್ಲರೂ ಇಂದು ಭಯದಲ್ಲಿದ್ದಾರೆ. ದೇಶದ ಒಕ್ಕೂಟ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬಲಹೀನ ಗೊಳಿಸಿದ್ದಾರೆ. ರಾಜ್ಯಗಳು ಯಾವುದೇ ಅಧಿಕಾರವನ್ನು ಹೊಂದಿರದ ರೀತಿಯಲ್ಲಿ ಪ್ರತಿಯೊಂದು ಶಾಸನ ನಿಯಮಗಳನ್ನು ರೂಪಿಸಲಾಗುತ್ತಿದೆ. ಇಡೀ ದೇಶವನ್ನು ತಮ್ಮ ಪೊಲೀಸ್ ಪಡೆಗಳ ಅಧೀನಕ್ಕೆ ತರಲು ಪ್ರಯತ್ನಿಸುತ್ತಿದೆ. ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಬಂಗಾಳ ಮುಖ್ಯಮಂತ್ರಿ ಮಮತಾ ಮುಂತಾದವರಿಗೆ ಸಮಸ್ಯೆ ಸೃಷ್ಟಿಸಲು ಬಿಎಸ್‍ಎಫ್‍ಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಅದೆಷ್ಟೋ ಏಜೆನ್ಸಿಗಳು ಜನರನ್ನು ಹೆದರಿಸಲಿಕ್ಕಾಗಿಯೇ ಮುಂದೆ ಬರುತ್ತಿದೆ.

MK Faizy

ದೇಶವು ಅತ್ಯಂತ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಹಾಗೂ ಇತರ ಪಕ್ಷಗಳ ನಿಲುವು ಶೋಚನೀಯವಾಗಿದೆ. ಎಲ್ಲರೂ ಬಿಜೆಪಿ ಹೇಳುವುದರ ಜೊತೆಗೆ ನಿಲ್ಲುತ್ತಿದ್ದಾರೆ. ಬಿಜೆಪಿಯು ಅತೀ ದೊಡ್ಡ ಶ್ರೀರಾಮನ ಪ್ರತಿಮೆಯನ್ನು ನಿರ್ಮಿಸಲು ಮುಂದಾಗುತ್ತಿದ್ದರೆ, ಅಖಿಲೇಶ್ ಪರಶುರಾಮನ ಅತಿ ದೊಡ್ಡ ಪ್ರತಿಮೆಯನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾರೂ ಸಾರ್ವಜನಿಕ ಆಸ್ಪತ್ರೆಗಳು ಅಥವಾ ವಿಶ್ವವಿದ್ಯಾಲಯಗಳನ್ನು ನಿರ್ಮಿಸಲು ಪ್ರಯತ್ನಿಸುತ್ತಿಲ್ಲ. ದೇಶದ ನಿರ್ಣಾಯಕರಾದ ಮುಸ್ಲಿಮರು, ಆದಿವಾಸಿಗಳು ಅಥವಾ ದಲಿತರನ್ನು ಯಾವ ಪಕ್ಷಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

akhilesh yadav

ಇಂದು ದೇಶದಲ್ಲಿ ಬಿಜೆಪಿಯನ್ನು ನೇರವಾಗಿ ಎದುರಿಸುತ್ತಿರುವ ಏಕೈಕ ರಾಜಕೀಯ ಪಕ್ಷ ಎಸ್‍ಡಿಪಿಐ ಮಾತ್ರವಾಗಿದೆ. ದೇಶದ ಸುರಕ್ಷತೆಯನ್ನು ಬಯಸುವವರಿಗೆ ಎಸ್‍ಡಿಪಿಐ ಜೊತೆಗೆ ನಿಲ್ಲುವುದನ್ನು ಬಿಟ್ಟು ಬೇರೆ ದಾರಿಯೇ ಇಲ್ಲ ಎಂಬ ವಾತಾವರಣ ನಿರ್ಮಾಣವಾಗಿದೆ. ದೇಶದಲ್ಲಿ ಧಾರ್ಮಿಕ ಮುಖಂಡರು ಸೇರಿದಂತೆ ಅನೇಕರು ಮೌನವಾಗಿದ್ದಾರೆ. ಯಾಕೆಂದರೆ ಅವರು ಮೋದಿ, ಅಮಿತ್ ಶಾ, ಯೋಗಿಗೆ ಹೆದರಿದ್ದು, ಈ ಪರಿಸ್ಥಿತಿ ಬದಲಾಗಲಿದ್ದು, ನಿರ್ಭೀತಿಯ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದಕ್ಕಾಗಿಯೇ ಎಸ್.ಡಿ.ಪಿ.ಐ ಕೆಲಸ ಮಾಡುತ್ತಿದೆ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಬ್ರದರ್, ಬ್ರದರ್‌ ಅಂತ ಕತ್ತು ಕೊಯ್ಯೋದು: ಜಮೀರ್ ಅಹ್ಮದ್

modi

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷ ನೆಲ್ಲಯ್ ಮುಬಾರಕ್ ವಹಿಸಿದ್ದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಮೈಸೂರು, ರಾಷ್ಟ್ರೀಯ ಉಪಾಧ್ಯಕ್ಷ ದಹ್ಲಾನ್ ಬಾಖವಿ, ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಸದಸ್ಯ ಅಬ್ದುಲ್ ಮಜೀದ್ ಫೈಝಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

TAGGED:bjpcongressMK Faizynarendra modiPublic TVtamil naduThanjavurಎಂ.ಕೆ.ಫೈಝಿಕಾಂಗ್ರೆಸ್ತಂಜಾವೂರುತಮಿಳುನಾಡುನರೇಂದ್ರ ಮೋದಿಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
6 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
6 hours ago
big bulletin 13 april 2026 part 1
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-1

Public TV
By Public TV
6 hours ago
big bulletin 13 april 2026 part 2
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-2

Public TV
By Public TV
6 hours ago
big bulletin 13 april 2026 part 3
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-3

Public TV
By Public TV
7 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?