ರಾಹುಲ್ ಸಂಚರಿಸೋ ಮಾರ್ಗದಲ್ಲಿ ಕೃತಕ ಹಸಿರೀಕರಣ- ರಸ್ತೆ ಮಧ್ಯೆ ಬೆಳೆದ ಪಾಮ್ ಗಿಡ ನೆಡೆಸಲು ಮುಂದಾದ ಅಜಯ್ ಸಿಂಗ್

Public TV
0 Min Read
glb ajay singh

ಕಲಬುರಗಿ: ಫೆಬ್ರವರಿ 12 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಲಬುರಗಿಯ ಜೇವರ್ಗಿ ಪಟ್ಟಣಕ್ಕೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಅವರು ಆಗಮಿಸುವ ರಸ್ತೆ ಮಾರ್ಗದಲ್ಲಿ ಅಲಂಕಾರಿಕ ಗಿಡಗಳನ್ನು ನೆಡಲಾಗುತ್ತಿದೆ.

glb 16

ಈ ಮೂಲಕ ಕೃತಕ ಹಸಿರೀಕರಣ ಮಾಡಲು ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಸಂಚರಿಸುವ ಮಾರ್ಗ ಮಧ್ಯದ ಉದ್ದಕ್ಕೂ ಸುಮಾರು 14 ಸಾವಿರ ರೂಪಾಯಿ ಬೆಲೆಯ, ಬೆಳೆದು ನಿಂತ ಪಾಮ್ ಗಿಡಗಳನ್ನು ನೆಡಲಾಗುತ್ತಿದೆ.

glb 2

ಯಾವ ಯೋಜನೆ ಅಥವಾ ಯಾರ ಅನುದಾನದಲ್ಲಿ ಈ ದುಂದುವೆಚ್ಚ ಮಾಡಲಾಗುತ್ತಿದೆ ಎಂಬುದು ಇದೀಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ.

glb 4

glb 5

glb 6

glb 7

glb 8

glb 9

glb 10

glb 11

glb 12

glb 15

glb 13

glb 14

glb 1

glb 3

Share This Article
Leave a Comment

Leave a Reply

Your email address will not be published. Required fields are marked *