Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಶಿವಮೊಗ್ಗದಲ್ಲಿ ಕೋಮು ಸಂಘರ್ಷ – ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು: ವಿಜಯೇಂದ್ರ

Public TV
Last updated: October 2, 2023 12:59 pm
Public TV
Share
2 Min Read
vijayendra
SHARE

ನವದೆಹಲಿ: ಇತ್ತೀಚೆಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹಿಂದೂ ಮಹಾಸಭಾ ಗಣಪತಿ ಕಾರ್ಯಕ್ರಮ ಶಾಂತಿಯುತವಾಗಿ ನಡೆದಿದೆ. ಆದರೆ ಭಾನುವಾರ ನಡೆದ ಈದ್ ಮಿಲಾದ್ ರ‍್ಯಾಲಿಯಲ್ಲಿ ಶಾಂತಿಕದಡಲು ಪ್ರಯತ್ನಿಸಲಾಗಿದೆ. ತಪ್ಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಬೇಕು. ಇಲ್ಲದಿದ್ದರೆ ಶಿವಮೊಗ್ಗದಲ್ಲಿ (Shivamogga) ಹತ್ತಿರುವ ಕಿಡಿ ರಾಜ್ಯಕ್ಕೆ ಹಬ್ಬಿದರೂ ಆಶ್ಚರ್ಯವಿಲ್ಲ ಎಂದು ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ (B.Y.Vijayendra) ಎಚ್ಚರಿಸಿದರು.

ನವದೆಹಲಿಯಲ್ಲಿ (New Delhi) ಪ್ರತಿಕ್ರಿಯೆ ನೀಡಿದ ಅವರು, ಶಿವಮೊಗ್ಗ ಪೋಲಿಸರು ರ‍್ಯಾಲಿಗೆ ಒಳ್ಳೆಯ ಭದ್ರತೆ ನೀಡಿದ್ದರು. ಇದರ ನಡುವೆಯೂ ಶಾಂತಿ ಕದಡುವ ಕೆಲಸ ನಡೆದಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಬೇಕು. ಇಲ್ಲವಾದರೆ ಶಾಂತಿ ಕದಡುವುದಕ್ಕೆ ಕುಮ್ಮಕ್ಕು ಕೊಟ್ಟ ಹಾಗೆ ಆಗುತ್ತದೆ ಎಂದರು. ಇದನ್ನೂ ಓದಿ: ಪೊಲೀಸರ ಮೇಲೆ ಕಲ್ಲು ತೂರಾಟ ಹೊಸದೇನಲ್ಲ: ಪರಮೇಶ್ವರ್ ಬೇಜವಾಬ್ದಾರಿ ಮಾತು

shivamogga clash

ಶಿವಮೊಗ್ಗದಲ್ಲಿ ಕಲ್ಲು ತೂರಾಟ ಏನು ಹೊಸದಲ್ಲ ಎಂಬ ಗೃಹ ಸಚಿವರ ಹೇಳಿಕೆ ಬಗ್ಗೆ ಮಾತನಾಡಿ, ಇದರ ಅರ್ಥ ಯಾರು ಬೇಕಾದ್ರು ಕಲ್ಲು ತೂರಾಟ ನಡೆಸಬಹುದು ಅಂತನಾ? ಗೃಹ ಸಚಿವ ಜಿ.ಪರಮೇಶ್ವರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಇಂತಹ ಹೇಳಿಕೆಗಳಿಂದ ಅವರೇ ಪರ್ಮಿಷನ್ ಕೊಟ್ಟಹಾಗೆ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಹಲವು ಬಾರಿ ಕೋಮು ಸಂಘರ್ಷ ಘಟನೆಗಳು ಶಿವಮೊಗ್ಗದಲ್ಲಿ ನಡೆದಿವೆ. ಕೊಲೆಗಳು ಸಹ ನಡೆದಿವೆ. ಈಗ ಶಾಂತಿ ನೆಲೆಸಿತ್ತು. ಅದನ್ನ ಕದಡುವ ಕೆಲಸ ಮಾಡಲಾಗುತ್ತಿದೆ. ಹೊರ ರಾಜ್ಯದಿಂದ ಬಂದಿರೋ ಶಂಕೆಯನ್ನು ಸ್ಥಳೀಯ ಶಾಸಕರು ವ್ಯಕ್ತಪಡಿಸಿದ್ದಾರೆ. ಆ ಬಗ್ಗೆಯೂ ತನಿಖೆ ಆಗಬೇಕು. ಮೊದಲೇ ರಾಜ್ಯದಲ್ಲಿ ಕಾವೇರಿ ವಿಚಾರದಲ್ಲಿ ಗಲಾಟೆ ಇದೆ. ಮತ್ತೆ ಈ ರೀತಿ ಗಲಾಟೆಯಾದರೇ ಇಡೀ ರಾಜ್ಯಕ್ಕೆ ಗಲಭೆ ಹಬ್ಬಬಹುದು ಎಂದರು. ಇದನ್ನೂ ಓದಿ: ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ

ವೈಯಕ್ತಿಕ ಕಾರಣಕ್ಕಾಗಿ ನಾನು ದೆಹಲಿಗೆ ಬಂದಿದ್ದೇನೆ. ಯಾವುದೇ ರಾಷ್ಟ್ರೀಯ ನಾಯಕರ ಭೇಟಿಗೆ ಬಂದಿಲ್ಲ. ವಿರೋಧ ಪಕ್ಷ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ನಾನಂತು ಯಾವುದೇ ಆಸೆ ಇಲ್ಲದೆ ಪಕ್ಷದ ಕೆಲಸ ಮಾಡುತ್ತಿದ್ದೇನೆ. ಪಕ್ಷದ ವರಿಷ್ಠರು ರಾಜ್ಯದ ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಯಾರಿಗೆ ಕೊಟ್ಟರೂ, ಅವರ ಜೊತೆಗೆ ಕೆಲಸ ಮಾಡುತ್ತೇನೆ. ಆಯ್ಕೆಯ ವಿಳಂಬಕ್ಕೆ ಹೈಕಮಾಂಡ್ ಬಳಿ ಸೂಕ್ತ ಕಾರಣ ಇರುತ್ತೆ ಎಂದರು. ಹೆಚ್‌.ಡಿ. ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕ ಮಾಡುತ್ತಾರೆ ಎಂಬ ಚರ್ಚೆಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

Web Stories

ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:B.Y vijayendrabjpEid Milad processionNew Delhishivamoggaಈದ್‌ ಮಿಲಾದ್‌ ಗಲಭೆನವದೆಹಲಿಬಿ.ವೈ.ವಿಜಯೇಂದ್ರಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

You Might Also Like

sudeep 1 4
Bengaluru City

ಬಿಗ್‌ ಬಾಸ್ ಸೀಸನ್-12ಕ್ಕೆ ಕಿಚ್ಚ ಸುದೀಪ್ ಒಪ್ಪಿಕೊಂಡ್ರಾ?

Public TV
By Public TV
18 minutes ago
sreeleela 5
Cinema

ರಶ್ಮಿಕಾರನ್ನೇ ಫಾಲೋ ಮಾಡ್ತಿದ್ದಾರಾ ‘ಕಿಸ್ಸಿಕ್’ ಬೆಡಗಿ – 7 ಕೋಟಿಗೆ ಸಂಭಾವನೆ ಹೆಚ್ಚಿಸಿಕೊಂಡ ಶ್ರೀಲೀಲಾ!

Public TV
By Public TV
27 minutes ago
KS Eshwarappa
Bellary

ಕುಟುಂಬ ರಾಜಕಾರಣದ ಬಗ್ಗೆ ಮಾತಾಡಿದ್ದು ಮುಗೀತು, ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ

Public TV
By Public TV
56 minutes ago
Russia Attack
Latest

ರಷ್ಯಾದಿಂದ ಅತಿದೊಡ್ಡ ವೈಮಾನಿಕ ದಾಳಿ – ಬರೋಬ್ಬರಿ 477 ಡ್ರೋನ್‌, 60 ಮಿಸೈಲ್‌ಗಳಿಂದ ಉಕ್ರೇನ್‌ ಮೇಲೆ ಅಟ್ಯಾಕ್‌

Public TV
By Public TV
1 hour ago
UP CRIME
Crime

ಆಸ್ತಿ ಇದ್ರೂ ಮದುವೆಯಾಗಿಲ್ಲ ಎಂದ ವಿಡಿಯೋ ವೈರಲ್‌ – 18 ಎಕರೆ ಆಸ್ತಿಗಾಗಿ ಎಂಟ್ರಿ ಕೊಟ್ಟ ಕಿಲ್ಲರ್‌ ಬ್ಯೂಟಿ!

Public TV
By Public TV
2 hours ago
Govind Karjol
Chitradurga

ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನದೊಂದಿಗೆ ಸರ್ಕಾರ ರಚಿಸುತ್ತೆ: ಕಾರಜೋಳ ಭವಿಷ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?