Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡ್ತಿದ್ದೀರಿ?- ಮಹದೇವಪ್ಪ ವಿರುದ್ಧ ರೊಚ್ಚಿಗೆದ್ದ ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡ್ತಿದ್ದೀರಿ?- ಮಹದೇವಪ್ಪ ವಿರುದ್ಧ ರೊಚ್ಚಿಗೆದ್ದ ಯತ್ನಾಳ್

Bengaluru City

ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡ್ತಿದ್ದೀರಿ?- ಮಹದೇವಪ್ಪ ವಿರುದ್ಧ ರೊಚ್ಚಿಗೆದ್ದ ಯತ್ನಾಳ್

Public TV
Last updated: November 8, 2023 9:00 pm
Public TV
Share
2 Min Read
MAHADEVAPPA YATNAL
SHARE

ಬೆಂಗಳೂರು: ಅಂಗರಕ್ಷನ ಬಳಿಯಿಂದ ಶೂ (Shoe) ಹಾಕಿಸಿಕೊಂಡು ವಿವಾದಕ್ಕೀಡಾದ ಬಳಿಕ ಸಮರ್ಥನೆ ಮಾಡಿಕೊಂಡು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ ಮಹದೇವಪ್ಪ (Dr. H.C Mahadevappa) ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಇಷ್ಟು ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿ ವಿಶ್ರಾಂತಿ ಪಡೆಯಿರಿ.

ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡುತ್ತಿದ್ದಿರಿ?

ವಿವಾದವಾಗಿದ್ದು ದುರದೃಷ್ಟಕರವಲ್ಲ ನಿಮ್ಮಂತಹ ನಾಟಕೀಯ ಮಜವಾದಿಗಳು ಸಮಾಜವಾದದ ಬಗ್ಗೆ ಮಾತನಾಡುವುದು ದುರದೃಷ್ಟಕರ. https://t.co/JAaYwE2U5Y

— Basanagouda R Patil (Yatnal) (@BasanagoudaBJP) November 8, 2023

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಯತ್ನಾಳ್ (Basangouda Patil Yatnal), ಇಷ್ಟು ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿ ವಿಶ್ರಾಂತಿ ಪಡೆಯಿರಿ. ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡುತ್ತಿದ್ದಿರಿ?. ವಿವಾದವಾಗಿದ್ದು ದುರದೃಷ್ಟಕರವಲ್ಲ ನಿಮ್ಮಂತಹ ನಾಟಕೀಯ ಮಜವಾದಿಗಳು ಸಮಾಜವಾದದ ಬಗ್ಗೆ ಮಾತನಾಡುವುದು ದುರದೃಷ್ಟಕರ ಎಂದು ಗರಂ ಆಗಿದ್ದಾರೆ. ಇದನ್ನೂ ಓದಿ: ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು- ವಿವಾದದ ಬಳಿಕ ಸೊಂಟ ನೋವೆಂದು ಸಮರ್ಥನೆ

ಆದರೆ ಹಿಂದೆ Hip joint knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ

ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿಗಳ ಬಳಿ ಕಾಲಿನ ಸಮಸ್ಯೆಯ ಹಿನ್ನಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದೆ
2/3

— Dr H.C.Mahadevappa (@CMahadevappa) November 8, 2023

ಮಹದೇವಪ್ಪ ಸಮರ್ಥನೆ ಏನು..?: ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಆದರೆ ಹಿಂದೆ  Hip Joint Knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ.

ಸಹಾಯಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ.

ಇನ್ನು ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಇಂತಹ ಸಣ್ಣಪುಟ್ಟ ವಿವಾದಗಳಿಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ.

ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ಧನ್ಯವಾದಗಳು
3/3

— Dr H.C.Mahadevappa (@CMahadevappa) November 8, 2023

ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿ ಬಳಿ ಕಾಲಿನ ಸಮಸ್ಯೆಯ ಹಿನ್ನೆಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದೆ. ಸಹಾಯಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ. ಇನ್ನು ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಇಂತಹ ಸಣ್ಣಪುಟ್ಟ ವಿವಾದಗಳಿಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ. ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ಧನ್ಯವಾದಗಳು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಆಗಿದ್ದೇನು..?: ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಮಹಾದೇವಪ್ಪ ಅವರು ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಊಟದ ವ್ಯವಸ್ಥೆ ಬಗ್ಗೆಯೂ ವಿದ್ಯಾರ್ಥಿಗಳ ವಿಚಾರಿಸಿ, ವಿದ್ಯಾರ್ಥಿಗಳಿಂದ ಅಹವಾಲು ಕೂಡ ಸ್ವೀಕರಿಸಿದರು. ಹಾಸ್ಟೆಲ್‍ಗೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲಿಸಿದ ನಂತರ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಸಚಿವರು ತಮ್ಮ ಅಂಗರಕ್ಷಕನಿಂದಲೇ ಶೂ ಹಾಕಿಸಿಕೊಂಡ ಪ್ರಸಂಗ ನಡೆಯಿತು. ಸಚಿವರ ಈ ನಡೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.

TAGGED:basana gaouda patil yatnalbengaluruDr. HC Mahadevappaಡಾ. ಹೆಚ್.ಸಿ ಮಹದೇವಪ್ಪಬಸನಗೌಡ ಪಾಟೀಲ್ ಯತ್ನಾಳ್ಬೆಂಗಳೂರು
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Bangladesh
Latest

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಹತ್ಯೆ ಸರಣಿ – ಆಟೋ ಡ್ರೈವರ್‌, ಗಾಯಕ ಪ್ರೊಲೊಯ್ ಚಾಕಿ ಹತ್ಯೆ

Public TV
By Public TV
7 hours ago
Dharwad 2
Dharwad

ಹಾಡಹಗಲೇ ಇಬ್ಬರು ಮಕ್ಕಳ ಅಪಹರಣ – ಮರಳಿ ಪಾಲಕರ ಮಡಿಲು ಸೇರಿದ ಪುಟಾಣಿಗಳು!

Public TV
By Public TV
8 hours ago
RCB
Cricket

WPL 2026 | ರಾಯಲ್‌ ಆಗಿ ವಾರಿಯರ್ಸ್‌ ಚಾಲೆಂಜ್‌ ಗೆದ್ದ ಬೆಂಗಳೂರು – ನಂ.1 ಪಟ್ಟಕ್ಕೆ ಜಿಗಿದ ಆರ್‌ಸಿಬಿ

Public TV
By Public TV
8 hours ago
Mallikarjun Kharge
Districts

ಡಿಕೆ ಶಿವಕುಮಾರ್‌ ನೀವು ಇಲ್ಲಿ ಹುಟ್ಟೋದು ಬೇಡ, ಅಭಿವೃದ್ಧಿ ಮಾಡಿದ್ರೆ ಸಾಕು: ಮಲ್ಲಿಕಾರ್ಜುನ ಖರ್ಗೆ

Public TV
By Public TV
9 hours ago
M.P Renukacharya
Davanagere

ಬಿಎಸ್‌ವೈನ್ನು ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ: ರೇಣುಕಾಚಾರ್ಯ

Public TV
By Public TV
9 hours ago
Husband And Wife
Crime

8 ವರ್ಷಗಳಿಂದ ಸೆಕ್ಸ್‌ಗೆ ಒಪ್ಪದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?