Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕುರಿ ಕಾಯೋನು’ ಚಿತ್ರಕ್ಕೆ ಶಾಸಕ ಭೈರತಿ ಬಸವರಾಜ್ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕುರಿ ಕಾಯೋನು’ ಚಿತ್ರಕ್ಕೆ ಶಾಸಕ ಭೈರತಿ ಬಸವರಾಜ್ ಚಾಲನೆ

Cinema

‘ಕುರಿ ಕಾಯೋನು’ ಚಿತ್ರಕ್ಕೆ ಶಾಸಕ ಭೈರತಿ ಬಸವರಾಜ್ ಚಾಲನೆ

Public TV
Last updated: August 17, 2024 6:36 pm
Public TV
Share
2 Min Read
Kuri Kayonu 3
SHARE

ಕಳೆದ ಎರಡು ದಶಕಗಳಿಂದಲೂ ಚಿತ್ರರಂಗದಲ್ಲಿ ಕಲಾವಿದ, ಸಹಾಯಕ ನಿರ್ದೇಶಕನಾಗಿ ತೊಡಗಿಕೊಂಡಿರುವ ಮಹೇಶ್(ಓಂ) ಈಗ ಸ್ವತಂತ್ರ ನಿರ್ದೇಶಕನಾಗುತ್ತಿದ್ದಾರೆ. ಜೊತೆಗೆ ಹೀರೋ ಕೂಡ  ಆಗುತ್ತಿದ್ದಾರೆ. ಅವರ ನಟನೆ ಹಾಗೂ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಅನಿವಾಸಿ ಕನ್ನಡಿಗರಾದ ರಾಜೇಶ್, ಪ್ರಿಯಾ (Priya) ಅವರು  ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Kuri Kayonu 2

ಸಮಾರಂಭದಲ್ಲಿ  ಶಾಸಕ ಭೈರತಿ ಬಸವರಾಜ್ ಅವರು ‘ಕುರಿ ಕಾಯೋನು’ ಚಿತ್ರದ  ಟೈಟಲ್ ಲಾಂಚ್ ಮಾಡುವ ಮೂಲಕ ಚಿತ್ರಕ್ಕೆ  ಚಾಲನೆ ನೀಡಿದರು. ಇದಕ್ಕೂ ಮೊದಲು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಎಂಟು ಜನ ಮುತ್ತೈದೆಯರಿಗೆ ಶಾಸಕರಿಂದ ಭಾಗಿನ ವಿತರಿಸಲಾಯಿತು. ನಂತರ ಮಾತನಾಡಿದ ಶಾಸಕರು, ಸ್ನೇಹಿತ ಮಹೇಶ್ (Mahesh) ಬಹಳ ವರ್ಷಗಳಿಂದ ಚಿತ್ರರಂಗದಲ್ಲಿದ್ದಾನೆ. ಈಗ ನಿರ್ದೇಶಕನಾಗಬೇಕೆಂದು ಹೊರಟಿದ್ದಾನೆ. ರಾಜ್ಯದ ಜನತೆ ಅವನಿಗೆ ಸಹಕಾರ ನೀಡಬೇಕು. ನನಗೆ ಆರೋಗ್ಯ ಸರಿ ಇಲ್ಲದಿದ್ರೂ ಈ ಯುವಕರಿಗೆ ಸ್ಪೂರ್ತಿ ನೀಡಲೆಂದು ಇಲ್ಲಿಗೆ ಬಂದಿದ್ದೇನೆ ಎಂದರು.

Kuri Kayonu 1

ವಿದೇಶದಲ್ಲಿ ಹಲವಾರು ವಿದ್ಯಾಸಂಸ್ಥೆಗಳನ್ನು ನಡೆಸುತ್ತಿರುವ ನಿರ್ಮಾಪಕಿ, ಮಿಸಸ್ ಇಂಡಿಯಾ ಯೂನಿವರ್ಸ್ ವಿನ್ನರ್  ಆಗಿರುವ ಪ್ರಿಯಾ ರಾಜೇಶ್ ಮಾತನಾಡಿ ನಾವು  ಮಹೇಶ್ ರನ್ನು 29 ವರ್ಷಗಳಿಂದ ನೋಡುತ್ತಿದ್ದೇವೆ. ತುಂಬಾ ಸ್ಟ್ರಗಲ್ ಮಾಡಿದ್ದಾರೆ. ಶ್ರೀಕೃಷ್ಣ, ಏಸು ಇವರೆಲ್ಲ ಕುರಿಗಾಹಿಗಳೇ ಆಗಿದ್ದರು. ಅದೇ ಕುರಿ ಕಾಯೋನ ಚಿತ್ರವನ್ನು ಮಹೇಶ್ ಮಾಡುತ್ತಿದ್ದಾರೆ. ಅವರಿಗೆ ನನ್ನ ಹಾಗೂ ರಾಜೇಶ್ ಇಬ್ಬರದೂ ಪೂರ್ತಿ  ಸಪೋರ್ಟ್ ಅವರಿಗಿದೆ ಎಂದರು. ಕೋ-ಪ್ರೊಡ್ಯೂಸರ್ ದೀಪು ಮಾತನಾಡಿ ಇದು ಎರಡನೇ ಚಿತ್ರ. 4 ತಿಂಗಳ ಹಿಂದೆ ಮಹೇಶ್ ಈ ಸಬ್ಜೆಕ್ಟ್ ಹೇಳಿದ್ದರು. ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾದ್ದಲ್ಲ. ಚಿತ್ರ ನೋಡೋವಾಗ ಅದು ಅರ್ಥವಾಗುತ್ತೆ ಎಂದರು.

‌ನಿರ್ದೇಶಕ, ನಾಯಕ ಮಹೇಶ್(ಓಂ) ಮಾತನಾಡುತ್ತ ಚಿಕ್ಕವನಿದ್ದಾಗ ಅಪ್ಪನ ಜೇಬಿನಿಂದ ಹಣ ಕದ್ದು ಸಿನಿಮಾ ನೋಡ್ತಿದ್ದೆ. ಓಂ ಸಿನಿಮಾದಿಂದ ಶಿವಣ್ಣ, ಸುದೀಪ್, ಪುನೀತ್, ವಿಜಯ್, ಇವರ ಜೊತೆಗೆಲ್ಲ ಕೆಲಸ ಮಾಡಿದ್ದೇನೆ.  ನಡುವೆ ಲೋನ್ ರಿಕವರಿ ಏಜೆಂಟಾಗಿಯೂ ಕೆಲಸ ಮಾಡಿದ್ದೇನೆ. ಮರಳು, ಜಲ್ಲಿ ಎತ್ತಿದ್ದೇನೆ. ಈಗ ಮೇಸ್ತ್ರಿ ಆಗಬೇಕೆಂದು ಹೊರಟಿದ್ದೇನೆ. ನಾನು ನಾಯಕನಾಗುತ್ತೇನೆ ಅಂದಾಗ ಕೆಲವರು ಹಾಸ್ಯ ಮಾಡಿದರು. ಸ್ನೇಹಿತರೆಲ್ಲ ನನಗೆ ಸಹಕಾರ ನೀಡಿದರು. ಈಗ ನಿಮ್ಮೆಲ್ಲರ ಆಶೀರ್ವಾದ ನಂಗೆ ಬೇಕಿದೆ. ‘ಕುರಿ ಕಾಯೋನು’ ಕಥೆಯ ಬಗ್ಗೆ ಹೇಳಬೇಕೆಂದರೆ,  ನಾಯಕ ಮುಗ್ಧ, ಆತನಿಗೆ ತನ್ನ ಕುರಿಗಳನ್ನು ಬಿಟ್ಟರೆ ಹೊರಗಿನ ಪ್ರಪಂಚವೇ ಗೊತ್ತಿರಲ್ಲ , ಕುರಿಯನ್ನು ಜೀವದಂತೆ ಪ್ರೀತಿಸುತ್ತಾನೆ. ಆ ಕುರಿಯನ್ನು ಯಾರೋ ಕೆಣಕಿದಾಗ ಆತ ಕೆರಳುತ್ತಾನೆ. ತನ್ನ ಕುರಿ ಕಳೆದುಹೋದಾಗ ವಿಚಲಿತನಾಗುತ್ತಾನೆ. ಗಣೇಶ ಹಬ್ಬಕ್ಕೆ ಮುಹೂರ್ತ ಮಾಡಿ, ಕೋಲಾರ, ಅಂತರಗಂಗೆ, ಮಲೆ ಮಾದೇಶ್ವರ ಬೆಟ್ಟ ಇತರೆಡೆ ಚಿತ್ರೀಕರಿಸುವ ಯೋಜನೆಯಿದೆ. ಚಿತ್ರದಲ್ಲಿ ಕೆ.ಆರ್.ಪುರ ಕ್ಷೇತ್ರದ ಸಾಕಷ್ಟು ಕಲಾವಿದರಿಗೆ ಅವಕಾಶ ನೀಡುತ್ತಿದ್ದೇವೆ. ಮುಖ್ಯವಾಗಿ ಚಿತ್ರದ ಕಥೆಗೆ ಟ್ವಿಸ್ಟ್  ನೀಡುವ ಸಿಎಂ ಪಾತ್ರವಿದ್ದು, ಅದನ್ನು ನಮ್ಮ ಶಾಸಕರಾದ ಭೈರತಿ ಬಸವರಾಜಣ್ಣ  ಅವರಿಂದಲೇ ಮಾಡಿಸುವ ಯೋಜನೆಯಿದೆ ಎಂದು ಹೇಳಿದರು. ನಿರ್ಮಾಪಕರಾದ ರಾಜೇಶ್, ಹಿರಿಯ ನಟ ಕೋಟೆ ಪ್ರಭಾಕರ್, ವೀಣಾ ಮಹೇಶ್ ಚಿತ್ರದ ಕುರಿತು ಮಾತನಾಡಿದರು. ಕುರಿ ಕಾಯೋನು ಚಿತ್ರದಲ್ಲಿ 4 ಹಾಡುಗಳಿದ್ದು ರಾಘವೇಂದ್ರ ಪ್ರಸಾದ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

TAGGED:Bhairati BasavarajKuri Kayonumaheshಕುರಿ ಕಾಯೋನುಭೈರತಿ ಬಸವರಾಜ್ಮಹೇಶ್
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Yadagiri Mudanuru
Districts

ದೇವರ ದಾಸಿಮಯ್ಯ ಪುಣ್ಯಕ್ಷೇತ್ರದಲ್ಲಿ ಅಡಗಿದೆ ಸಂಪತ್ತು – ಲಕ್ಕುಂಡಿಯಂತೆ ಯಾದಗಿರಿಯಲ್ಲೂ ಉತ್ಖನನ

Public TV
By Public TV
22 minutes ago
Sheikh Hasina and Muhammad Yunus
Latest

ತಾಯ್ನಾಡಿನ ರಕ್ತ ಸೋರುತ್ತಿದೆ – ಯೂನಸ್‌ ಸರ್ಕಾರ ಕಿತ್ತೊಗೆಯಲು ಶೇಖ್ ಹಸೀನಾ ಕರೆ

Public TV
By Public TV
31 minutes ago
Vijayapura Raid 1
Districts

48 ಪ್ರಕರಣದ 14 ಆರೋಪಿಗಳು ಅರೆಸ್ಟ್ – 1.17 ಕೋಟಿ ಮೌಲ್ಯದ ಸ್ವತ್ತು ಜಪ್ತಿ

Public TV
By Public TV
56 minutes ago
JDS
Districts

ಜೆಡಿಎಸ್‌ಗೆ 25 ರ ಸಂಭ್ರಮ – ಭದ್ರಕೋಟೆ ಹಾಸನದಲ್ಲಿ ಇಂದು ಬೃಹತ್ ಸಮಾವೇಶ

Public TV
By Public TV
1 hour ago
Bengaluru Traffic 3
Bengaluru City

ಬೆಂಗಳೂರಿಗೆ ಟ್ರಾಫಿಕ್ ಸಿಟಿ ಹಣೆಪಟ್ಟಿ – ಸಂಚಾರ ದಟ್ಟಣೆ ಕಡಿವಾಣಕ್ಕೆ ಬ್ಲೂ ಪ್ರಿಂಟ್ ಸಿದ್ಧಪಡಿಸಿದ ಖಾಕಿ

Public TV
By Public TV
1 hour ago
Honnavara
Crime

ಹೊನ್ನಾವರ ಸೂಳೆಮುರ್ಕಿ ಬಳಿ ಇಬ್ಬರು ಸಜೀವ ದಹನ ಕೇಸ್‌ – ಹಣಕ್ಕಾಗಿ ನಡೆದಿತ್ತು ಕೊಲೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?