Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅಧಿವೇಶನದಲ್ಲಿ ಕೆಲಸಕ್ಕೆ ಬಾರದ ವಿಷಯಗಳೇ ಚರ್ಚೆಯಾಗ್ತಿದೆ – ಬಿಎಸ್‌ವೈ ಪುತ್ರ ಅಸಮಾಧಾನ

Public TV
Last updated: July 15, 2023 8:33 pm
Public TV
Share
2 Min Read
B.Y.Vijayendra
SHARE

ಶಿವಮೊಗ್ಗ: ರಾಜ್ಯದಲ್ಲಿ ಒಂದೆಡೆ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಆದ್ರೆ ಸದನದಲ್ಲಿ ಇದ್ಯಾವುದೂ ಚರ್ಚೆಯಾಗುತ್ತಿಲ್ಲ. ಕೆಲಸಕ್ಕೆ ಬಾರದ ವಿಷಯಗಳೇ ಚರ್ಚೆಯಾಗುತ್ತಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಕಾರಿಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆದಿದೆ. ಈಗಲೂ ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳ (Congress Guarantee Scheme) ಬಗ್ಗೆ ಚರ್ಚೆ ಆಗ್ತಿದೆ. ರಾಜ್ಯದಲ್ಲಿ 21 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ನಾನೂ ಶೂನ್ಯ ವೇಳೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಆದ್ರೆ ಕಾಂಗ್ರೆಸ್ ಇನ್ನೂ ಹನಿಮೂನ್ ಪೀರಿಯಡ್‌ನಿಂದ ಹೊರಬಂದಿಲ್ಲ ಎಂದು ತಿವಿದಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ KSRTC ಚಾಲನಾ ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ಪರಿಹಾರ ಚೆಕ್ ವಿತರಣೆ

Karnataka Session 2

ರಾಜ್ಯದಲ್ಲಿ ರೈತರು (Farmers) ಕಂಗಾಲಾಗಿದ್ದಾರೆ. ಮಲೆನಾಡಿನಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ರಾಜ್ಯದ ಜಲಾಶಯಗಳಲ್ಲಿ ನೀರು ಕಡಿಮೆಯಾಗಿದೆ. ಕಲಬುರಗಿ ಭಾಗದಲ್ಲಿ ತೊಗರಿ, ಹೆಸರು ಕಾಳು ಬೆಳೆದ ರೈತರು ಕಂಗಾಲಾಗಿದ್ದಾರೆ. ಒಂದು ಕಡೆ ಬೆಲೆ ಏರಿಕೆಯಾಗುತ್ತಿದ್ದರೆ, ಮತ್ತೊಂದು ಕಡೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಆದ್ರೆ ಅಧಿವೇಶನದಲ್ಲಿ ಇದ್ಯಾವುದೂ ಚರ್ಚೆಯಾಗುತ್ತಿಲ್ಲ. ಕೆಲಸಕ್ಕೆ ಬಾರದ ವಿಷಯಗಳೇ ಚರ್ಚೆಗುತ್ತಿವೆ. ರಾಜ್ಯ ಸರ್ಕಾರ (Government Of Karnataka) ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆː ಮೊಬೈಲ್‌ನಲ್ಲೇ ಮಾಹಿತಿ ಪಡೆಯಬಹುದು – ಡಿಸಿಗಳೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್ ವೀಡಿಯೋ ಸಂವಾದ

Karnataka Session

ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ ನಡೆಯುತ್ತಿದೆ. ಈ ಹಿಂದಿನ ಸರ್ಕಾರದಲ್ಲಿ ಹಗರಣಗಳು ನಡೆದಿದೆ ಅನ್ನೋ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ದರು, ಚುನಾವಣೆ ಮುಗಿದ ನಂತರವೂ ಅದೇ ದಾಟಿಯಲ್ಲಿ ಮಾತನಾಡುತ್ತಿದ್ದಾರೆ. ನಮ್ಮ ಪಕ್ಷ ಇದಕ್ಕೆಲ್ಲಾ ಹೆದರಿಕೊಳ್ಳೋದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ರಾಷ್ಟ್ರೋತ್ಥಾನ ಪರಿಷತ್ ಅಡಿಯಲ್ಲಿ ಜನಸೇವಾ ವಿದ್ಯಾಕೇಂದ್ರ ಕಳೆದ 30-40 ವರ್ಷಗಳಿಂದ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡುತ್ತಿದೆ. ಸಾವಿರಾರು ಮಕ್ಕಳಿಗೆ ಅನುಕೂಲ ಮಾಡಿಕೊಟ್ಟಿದೆ. ಆದರೀಗ ಶಿಕ್ಷಣದಲ್ಲಿ ವ್ಯಾಪಾರೀಕರಣದ ಚರ್ಚೆಯಾಗುತ್ತಿದೆ. ಶಿಕ್ಷಣ ಕ್ಷೇತ್ರದ ಮೇಲೂ ಈ ಸರ್ಕಾರದ ವಕ್ರ ದೃಷ್ಟಿ ಬೀರಿದೆ. ಇದು ಸಚಿವರಿಗೆ, ಸಿಎಂ ಅವರಿಗೆ ಶೋಭೆ ತರುವಂತಹದಲ್ಲ ಎಂದು ಕುಟುಕಿದ್ದಾರೆ.

ಗುಣಮಟ್ಟದ ಶಿಕ್ಷಣ ಕೊಡುವಂತಹ ಶಿಕ್ಷಣ ಕೇಂದ್ರಕ್ಕೆ ಕೊಟ್ಟ ಭೂಮಿಯನ್ನು ಹಿಂಪಡೆಯಬಾರದು. ಆದ್ರೆ ಕಾಂಗ್ರೆಸ್ ಹಿಂದಿನ ಸರ್ಕಾರದ ಅವಧಿಯಲ್ಲಿ ಕೊಟ್ಟ ಭೂಮಿಯನ್ನು ಹಿಂಪಡೆದುಕೊಂಡಿದೆ. ಅದು ಅಕ್ರಮ ಎನ್ನುವುದಾದರೆ ಕಳೆದ 30 ವರ್ಷಗಳಲ್ಲಿ ಯಾವ್ಯಾವ ಸರ್ಕಾರ ಯರ‍್ಯಾರಿಗೆ ಭೂಮಿ ಕೊಟ್ಟಿದೆ, ಪರಭಾರೆ ಮಾಡಿದೆ ಎಲ್ಲದರ ಬಗ್ಗೆ ಸದನದಲ್ಲಿ ಚರ್ಚೆಯಾಗಲಿ. 135 ಸೀಟು ಬಂದಿದೆ ಅಂತಾ ಆನೆ ನಡೆದಿದ್ದೇ ದಾರಿ ಎಂಬಂತೆ ಸಚಿವರು, ಶಾಸಕರು ವರ್ತಿಸುತ್ತಿದ್ದಾರೆ, ಅದು ನಮ್ಮ ದುರಾದೃಷ್ಟ. ಸದನದ ಒಳಗೇ ಇದಕ್ಕೆಲ್ಲಾ ಉತ್ತರ ಕೊಡ್ತೀವಿ ಎಂದು ಹೇಳಿದ್ದಾರೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bjpBY VijayendracongressCongress Guaranteesiddaramaiahಕಾಂಗ್ರೆಸ್ಕಾಂಗ್ರೆಸ್‌ ಗ್ಯಾರಂಟಿಬಿ.ವೈ.ವಿಜಯೇಂದ್ರಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
13 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
14 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
17 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Manisha Thapa
Crime

Plane Crash – ನಗುಮೊಗದ ಗಗನಸಖಿ ಮನೀಷಾ ಥಾಪಾ ದುರಂತ ಅಂತ್ಯ

Public TV
By Public TV
21 minutes ago
Ahmedabad Planecrash
Latest

ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

Public TV
By Public TV
47 minutes ago
CRIME
Bengaluru City

1.57 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಲೇಡಿ ಅರೆಸ್ಟ್

Public TV
By Public TV
1 hour ago
krs dam selfie
Latest

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

Public TV
By Public TV
2 hours ago
Haveri Car Bus Accident
Crime

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

Public TV
By Public TV
2 hours ago
Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?